Monday, July 27, 2026

Karnataka media

ಆಸ್ಕರ್ ಜ್ಯೂರಿಯಾಗಿ ಪಾಲ್ಗೊಂಡ ಪವನ್ ಒಡೆಯರ್- ಮರೆಯಲಾರದ ಅನುಭವ ಎಂದ ನಿರ್ದೇಶಕ

ಪ್ರತಿಷ್ಠಿತ ಆಸ್ಕರ್ ಅವಾರ್ಡ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಬಾರಿ ಆಸ್ಕರ್ ಪ್ರಶಸ್ತಿ ಯಾರ ಯಾರ ಪಾಲಾಗುತ್ತೆ ಎಂಬ ಲೆಕ್ಕಾಚಾರಗಳು ಜೋರಾಗಿದೆ. ಭಾರತದಿಂದ ಬೇರೆ ಬೇರೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಗೆ ಹಲವಾರು ಸಿನಿಮಾಗಳು ನಾಮ ನಿರ್ದೇಶನವಾಗಿ ಗಮನ ಸೆಳೆಯುತ್ತಿವೆ. ಶಾರ್ಜಾದಲ್ಲಿ “ಕಬ್ಜ” ಕಮಾಲ್- ದುಬೈ ಕ್ರಿಕೆಟ್ ಗ್ರೌಂಡ್‌ನಲ್ಲಿ ಕಬ್ಜ ಟೀಂ ಆರ್ಭಟ.. ಸದ್ಯ ಲೇಟೆಸ್ಟ್ ಸಮಾಚಾರವೇನಪ್ಪ...

ಶಾರ್ಜಾದಲ್ಲಿ “ಕಬ್ಜ” ಕಮಾಲ್- ದುಬೈ ಕ್ರಿಕೆಟ್ ಗ್ರೌಂಡ್‌ನಲ್ಲಿ ಕಬ್ಜ ಟೀಂ ಆರ್ಭಟ..

ಇತ್ತೀಚಿಗೆ ಬಿಡುಗಡೆಯಾದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ"ದ ಟೀಸರ್ ಕಡಿಮೆ ಸಮಯದಲ್ಲೇ ಇಪ್ಪತ್ತೈದು ಮಿಲಿಯನ್‌ಗೂ ಮೀರಿ ವೀಕ್ಷಣೆಯಾಗಿ ಭಾರೀ ಜನಮನ್ನಣೆ ಪಡೆಯುತ್ತಿದೆ. ನಿರೀಕ್ಷೆಗೂ ಮೀರಿ ಟೀಸರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿರುವ ಈ ಸಂತಸದ ಸಂದರ್ಭದಲ್ಲಿ " ಕಬ್ಜ" ಚಿತ್ರತಂಡ "ರಾಜ್ ಕಪ್" ಫೈನಲ್ ಗಾಗಿ ದೂರದ ದುಬೈಗೆ ತೆರಳಿದೆ. ನಾಯಕ ಉಪೇಂದ್ರ,...

‘ನಮ್​ ಕನಸ ಕನ್ನಡ …’ – ‘ಆಕಾಶವಾಣಿ ಮೈಸೂರು ಕೇಂದ್ರ’ದಿಂದ ಇನ್ನೊಂದು ಹಾಡು ರಿಲೀಸ್..

ಸತೀಶ್​ ಬತ್ತುಲ ನಿರ್ದೇಶನದ 'ಆಕಾಶವಾಣಿ ಮೈಸೂರು ಕೇಂದ್ರ' ಚಿತ್ರದಿಂದ ಇನ್ನೊಂದು ಹೊಸ ಹಾಡು ಹೊರಬಿದ್ದಿದೆ. 'ನಮ್​ ಕನಸ ಕನ್ನಡ ...' ಎಂದು ಸಾಗುವ ಈ ಹಾಡಿಗೆ ಎಲ್.ಎನ್.ಸೂರ್ಯ ಸಾಹಿತ್ಯ ರಚಿಸಿದ್ದು, ಜನಾರ್ದನ್​ ಮತ್ತು ಸಿ.ಎಚ್.ಶ್ರೀಕೃತಿ ಧ್ವನಿಯಾಗಿದ್ದಾರೆ. ಕಾರ್ತಿಕ್ ಕೊಡಕಂಡ್ಲ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡು ಇದೀಗ ಯೂಟ್ಯೂಬ್​ನ ಮಿಥುನ ಮ್ಯೂಸಿಕ್​ ಚಾನಲ್​ನಲ್ಲಿ ಇತ್ತೀಚೆಗೆ ಬಿಡುಗಡೆಯಾಗಿ...

ವಿಜಯದಶಮಿ ದಸೆರೆಗೆ ನೈವೇದ್ಯ ರೆಸಿಪಿ..

ಈ ದಿನ ದೇವರಿಗೆ ನಿಮಗಿಷ್ಟವಾದ ಪ್ರಸಾದವನ್ನ ನೀವು ನೈವೇದ್ಯವನ್ನಾಗಿ ಇಡಬಹುದು. ಹಾಗಾಗಿ ನಾವಿಂದು ಬಂಗಾಳದ ಟ್ರೆಡಿಷನಲ್ ಸ್ವೀಟ್ ಆಗಿರುವಂಥ, ದಸರಾ ಸಮಯದಲ್ಲಿ ಇದನ್ನೇ ದುರ್ಗೆಗೆ ಪ್ರಸಾದವಾಗಿ ಇಡುವಂಥ ರಸಗುಲ್ಲಾ ರೆಸಿಪಿ ನೀಡಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ಬೇಕಾಗುವ ಸಾಮಗ್ರಿ : 2 ಲೀಟರ್ ಹಾಲು, ಒಂದು ನಿಂಬೆ ಹಣ್ಣು ಅಥವಾ 5 ಸ್ಪೂನ್ ವಿನೇಗರ್,...

ನವರಾತ್ರಿಯ ಒಂಭತ್ತನೇಯ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಒಂಭತ್ತನೇಯ ದಿನ ಸಿದ್ಧಿಧಾತ್ರಿಯ ಪೂಜೆ ಮಾಡಲಾಗುತ್ತದೆ. ಈ ದಿನ ದೇವಿಗೆ ಎಳ್ಳಿನ ಅಥವಾ ಎಳ್ಳಿನಿಂದ ಮಾಡಿದ ಸಿಹಿ ಪದಾರ್ಥವನ್ನು ನೈವೇದ್ಯವನ್ನಾಗಿ ಇಡಲಾಗುತ್ತದೆ. ಹಾಗಾಗಿ ಎಳ್ಳಿನ ಬರ್ಫಿ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ಬೇಕಾಗುವ ಸಾಮಗ್ರಿ: ಅರ್ಧ ಕಪ್ ಎಳ್ಳು, ಅರ್ಧ ಕಪ್ ಶೇಂಗಾ, ಚಿಟಿಕೆ ಏಲಕ್ಕಿ ಪುಡಿ,...

ನವರಾತ್ರಿಯ 8ನೇ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಎಂಟನೇಯ ದಿನ ಮಹಾಗೌರಿಯನ್ನು ಪೂಜಿಸಲಾಗುತ್ತದೆ. ಅಂದ್ರೆ ದುರ್ಗೆಯ ಪೂಜೆ ಮಾಡಲಾಗುತ್ತದೆ. ಈ ದಿನ ತೆಂಗಿನಕಾಯಿಯನ್ನು ನೈವೇದ್ಯವನ್ನಾಗಿ ಇಡಲಾಗುತ್ತದೆ. ಹಾಗಾಗಿ ತೆಂಗಿನಕಾಯಿಯ ಬರ್ಫಿ ರೆಸಿಪಿಯನ್ನು ನಾವಿಂದು ಹೇಳಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ಒಂದು ಕಪ್ ಒಣಕೊಬ್ಬರಿ ತುರಿ, 5 ಸ್ಪೂನ್ ತುಪ್ಪ, ಅರ್ಧ ಕಪ್ ಸಕ್ಕರೆ, ಚಿಟಿಕೆ ಏಲಕ್ಕಿ ಪುಡಿ, ಅವಶ್ಯಕತೆ ಇದ್ದರೆ ಡ್ರೈಫ್ರೂಟ್ಸ್...

ನವರಾತ್ರಿಯ ಏಳನೇಯ ದಿನದ ಪ್ರಸಾದ ರೆಸಿಪಿ: ಸರಸ್ವತಿಗೆ ಬಲು ಇಷ್ಟ ಇದು..

ನವರಾತ್ರಿಯ ಏಳನೇಯ ದಿನ ಕಾಲರಾತ್ರಿಯನ್ನು ಪೂಜಿಸಲಾಗುತ್ತದೆ. ಈ ದಿನ ದೇವಿಗೆ ಬೆಲ್ಲವನ್ನು  ನೈವೇದ್ಯದ ರೂಪದಲ್ಲಿ ಕೊಡಲಾಗುತ್ತದೆ. ಈ ದಿನ ಸರಸ್ವತಿ ಪೂಜೆಯನ್ನು ಮಾಡುವ ಕಾರಣಕ್ಕೆ, ಆಕೆಗೆ ಇಷ್ಟವಾದ ಸೌತೇಕಾಯಿಯ ಸಿಹಿ ದೋಸೆ ಅಥವಾ ಇಡ್ಲಿಯನ್ನು ನೈವೇದ್ಯದ ರೂಪದಲ್ಲಿ ಇಡಲಾಗುತ್ತದೆ. ಹಾಗಾಗಿ ನಾವಿಂದು ಸೌತೇಕಾಯಿಯ ಸಿಹಿ ದೋಸೆಯ ರೆಸಿಪಿಯನ್ನ ಹೇಳಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ಬೇಕಾಗುವ...

ಭೃಗು ಋಷಿ ಮಹಾವಿಷ್ಣುವಿನ ಎದೆಗೆ ಒದ್ದಿದ್ಯಾಕೆ..? ನಂತರ ಏನಾಯಿತು..?

ಭೃಗು ಋಷಿ ವಿಷ್ಣು ದೇವನ ಎದೆಗೆ ಒದ್ದ ಕಥೆಯ ಬಗ್ಗೆ ಹಲವರಿಗೆ ಗೊತ್ತಿಲ್ಲ. ಹಾಗಾಗಿ ನಾವಿಂದು ಭೃಗು ಋಷಿ ಯಾಕೆ ವಿಷ್ಣುವಿನ ಎದೆಗೆ ಒದ್ದರು, ಆಮೇಲೇನಾಯ್ತು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ.. ಬ್ರಹ್ಮನ ಮಾನಸ ಪುತ್ರರಾದ ಭೃಗು ಋಷಿ, ಶ್ರಾವಣ ಮತ್ತು ಭಾದ್ರಪದ ಮಾಸದಲ್ಲಿ ಸೂರ್ಯನ ರಥದಲ್ಲಿ ಸಂಚರಿಸುವ ಏಕೈಕ ಋಷಿಯಾಗಿದ್ದಾರೆ. ಹೀಗೆ...

ಗರ್ಭಾವಸ್ಥೆಯ ವೇಳೆ ಮಹಿಳೆ ಕಷ್ಟ ಅನುಭವಿಸೋದೇಕೆ ಗೊತ್ತಾ..?

ಹೆಣ್ಣು ಪಡುವಷ್ಟು ದೈಹಿಕ ಕಷ್ಟ ಗಂಡು ಪಡುವುದಿಲ್ಲ. ಗಂಡಸರಿಗೆ ಹಲವು ಮಾನಸಿಕ ಕಷ್ಟಗಳಿರುತ್ತದೆ. ಆದ್ರೆ ಗಂಡಿಗಿಂತ ಹೆಣ್ಣು ಹೆಚ್ಚು ದೈಹಿಕ ಕಷ್ಟ ಅನುಭವಿಸುತ್ತಾಳೆ. ಋತುಮತಿಯಾದಾಗ ಒಂದು ರೀತಿಯ ಕಷ್ಟ, ಗರ್ಭಾವಸ್ಥೆಯಲ್ಲಿ ಇನ್ನೊಂದು ರೀತಿಯ ಕಷ್ಟ, ಹೆರಿಗೆ ಸಮಯದಲ್ಲಿ ಒಂದು ಜನ್ಮ ಕಳೆದು ಬಂದ ಅನುಭವ. ಬಾಣಂತನದಲ್ಲೂ ಮಾನಸಿಕ ಹಿಂಸೆ, ಮತ್ತೆ ವೃದ್ಧಾಪ್ಯ ಸಮೀಪಿಸುತ್ತಿದ್ದಂತೆ, ಕಷ್ಟ....

ಮಂಡ್ಯದಲ್ಲಿ ಐತಿಹಾಸಿಕ ವೈಭವಯುತ ದಸರಾ- 2022ಕ್ಕೆ ಚಾಲನೆ..

ಮಂಡ್ಯ ಜಿಲ್ಲಾಡಳಿತದ ವತಿಯಿಂದ ‌ ಶ್ರೀರಂಗಪಟ್ಟಣದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 2 ರವರೆಗೆ ನಡೆಯುವ ಐತಿಹಾಸಿಕ ವೈಭವಯುತ ದಸರಾ-2022ರ ಉದ್ಘಾಟನೆಗೆ ಶ್ರೀ ಸುತ್ತೂರು ಮಹಾಸಂಸ್ಥಾನದ ಮಠಾಧೀಶರಾದ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರನ್ನು ಆಹ್ವಾನಿಸಲಾಯಿತು. ಸೆಪ್ಟೆಂಬರ್ 26ಕ್ಜೆ ಬನಾರಸ್ ಸಿನಿಮಾದ ಟ್ರೇಲರ್ ಅನಾವರಣ ಬೆಂಗಳೂರಿನ ಬನಶಂಕರಿಯಲ್ಲಿರುವ ಮಠದಲ್ಲಿ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img