Monday, May 4, 2026

Karnataka media

ಮೇಕಪ್ ಮಾಡಿಕೊಳ್ಳದೇ, ಚೆಂದಗಾಣಿಸಲು ಟಿಪ್ಸ್- ಭಾಗ 2

ಮೊದಲ ಭಾಗದಲ್ಲಿ ನಾವು ಮೇಕಪ್ ಇಲ್ಲದೇ, ಚೆಂದಗಾಣಿಸಲು ಇರುವ ಟಿಪ್ಸ್‌ನಲ್ಲಿ 4 ಟಿಪ್ಸ್‌ ಬಗ್ಗೆ ವಿವರಿಸಿದ್ದೇವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ. 5. ಇದಕ್ಕೂ ಮುಂಚೆ ನಾವು ನೀರು ಕುಡಿಯುವ ಬಗ್ಗೆ, ಉತ್ತಮ ಆಹಾರ ಸೇವಿಸುವ ಬಗ್ಗೆ ವಿವರಣೆ ನೀಡಿದ್ದೆವು. ಇದರೊಂದಿಗೆ ಉತ್ತಮ ನಿದ್ದೆಯೂ ತುಂಬಾ ಮುಖ್ಯ. ಓರ್ವ...

ಮೇಕಪ್ ಮಾಡಿಕೊಳ್ಳದೇ, ಚೆಂದಗಾಣಿಸಲು ಟಿಪ್ಸ್- ಭಾಗ 1

ಇಂದಿನ ಕಾಲದಲ್ಲಿ ನ್ಯಾಚುರಲ್ ಬ್ಯೂಟಿ ಪಡಿಯೋದಕ್ಕೆ ಜನರಿಗೆ ಟೈಮ್ ಸಿಗೋದಿಲ್ಲಾ. ಬೆಳಿಗ್ಗೆ ಎದ್ದ ಹಾಗೆ, ಬೇಗ ಬೇಗ ರೆಡಿಯಾಗಿ ಆಫೀಸ್‌ಗೆ ಹೋಗೋದು. ನಂತರ ಕೆಲಸ ಮುಗಿಸಿ, ಲೇಟಾಗಿ ಮನೆಗೆ ಬಂದ್ರೆ, ಸುಸ್ತಾಗಿರತ್ತೆ. ಹಾಗಾಗಿ ತಮ್ಮ ಅಂದದ ಬಗ್ಗೆ ಜನ ಯೋಚಿಸೋದು ಕಡಿಮೆ. ಹಾಗಾಗಿ ಹೆಣ್ಣು ಮಕ್ಕಳು ಚೆಂದ ಕಾಣಲು ಮೇಕಪ್‌ ಮಾಡಿಕೊಂಡು ಹೊರಟುಬಿಡುತ್ತಾರೆ. ಇದು...

ನವರಾತ್ರಿಯ ಮೂರನೇ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಮೂರನೇಯ ದಿನ ಚಂದ್ರಘಂಟಾಳನ್ನು ಪೂಜಿಸಲಾಗುತ್ತದೆ. ಈ ದೇವಿಗೆ ಹಾಲಿನ ನೈವೇದ್ಯ ಮಾಡುವುದು ಉತ್ತಮ. ಹಾಗಾಗಿ ಹಾಲಿನ ಪಾಯಸದ ರೆಸಿಪಿಯನ್ನ ಹೇಳಲಿದ್ದೇವೆ. ನವರಾತ್ರಿಯ ಎರಡನೇಯ ದಿನದ ಪ್ರಸಾದ ರೆಸಿಪಿ.. ಒಂದು ಲೀಟರ್ ದನದ ಹಾಲನ್ನು ಬಾಣಲೆಗೆ ಹಾಕಿ, ಕಾಯಿಸಿ. ಹಾಲು ಉಕ್ಕಿ ಬಂದ ಮೇಲೂ ಕೂಡ ನೀವು, ಅದನ್ನು 10 ನಿಮಿಷ ಚೆನ್ನಾಗಿ ಕುದಿಸಬೇಕು. ಹೀಗೆ ಹಾಲು...

ಈ 3 ಗುಣಗಳಿಂದಲೇ ಕೆಲವರು ಯಶಸ್ವಿಯಾಗದೇ ಇರೋದು..

ನೀವು ಯಾವುದಾದರೂ ಉದ್ಯಮದಲ್ಲಿ ಸಫಲತೆ ಸಿಗದವರನ್ನು, ಯಾವುದಾದರೂ ಕೆಲಸದಲ್ಲಿ ಯಶಸ್ಸು ಸಾಧಿಸದೇ, ಅರ್ಧಕ್ಕೆ ಕೆಲಸ ಬಿಟ್ಟವರನ್ನು ಒಮ್ಮೆ ಮಾತನಾಡಿಸಿ, ಅವರ ಬಳಿ, ಅವರ ಸೋಲಿಗೆ ಕಾರಣವೇನು ಎಂದು ಕೇಳಿ. ಆಗ ಅವರು ನನ್ನ ಕುಟುಂಬದಲ್ಲಿ ಯಾರಿಗೂ ಉದ್ಯಮದ ಬಗ್ಗೆ ಗೊತ್ತಿರಲಿಲ್ಲ. ನನ್ನ ಬಳಿ ಕೆಲಸ ಮಾಡುತ್ತಿದ್ದವರು, ಅರ್ಧಕ್ಕೆ ಕೆಲಸಬಿಟ್ಟು ಹೋದರು. ಇತ್ಯಾದಿ ಕಾರಣಗಳನ್ನು ಹೇಳಿ,...

ನವರಾತ್ರಿಯ ಎರಡನೇಯ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಸಮಯದಲ್ಲಿ ನವದುರ್ಗೆಯರನ್ನು ಪೂಜಿಸಲಾಗುತ್ತದೆ. ನವರಾತ್ರಿಯ ಎರಡನೇಯ ದಿನ ಬ್ರಹ್ಮಚಾರಿಣಿಯ ಪೂಜೆ ಮಾಡಲಾಗುತ್ತದೆ. ಈ ದೇವಿಗೆ ಸಕ್ಕರೆ ಅರ್ಪಿಸಬೇಕು. ಸಕ್ಕರೆಯನ್ನು ಬಳಸಿ ಯಾವುದೇ ಪ್ರಸಾದವನ್ನು ತಯಾರಿಸಬಹುದು. ಹಾಗಾಗಿ ನಾವಿಂದು ಸಜ್ಜಿಗೆ ಶೀರಾ ರೆಸಿಪಿ ತಿಳಿಸಿಕೊಡಲಿದ್ದೇವೆ. ನವರಾತ್ರಿಯಲ್ಲಿ ಮರೆತೂ ಕೂಡ ಈ ತಪ್ಪುಗಳನ್ನು ಮಾಡಬೇಡಿ.. ಅರ್ಧ ಕಪ್ ರವಾ, ¾ ಕಪ್ ಸಕ್ಕರೆ, ಚಿಟಿಕೆ ಏಲಕ್ಕಿ ಪುಡಿ, 4...

ಬುದ್ಧಿವಂತರಿಗಿರುವ ಮೂರು ಲಕ್ಷಣಗಳಿವು..

ಅಳಿಲನ್ನು ನೋಡಿ, ಪರ್ವತ ನಗುತ್ತಿತ್ತಂತೆ. ಆಗ ಅಳಿಲು ನಿನ್ನ ನಗುವಿಗೆ ಕಾರಣವೇನು ಎಂದು ಕೇಳಿತು. ಆಗ ಪರ್ವತ ನೀನು ನನ್ನಷ್ಟು ದೊಡ್ಡ ಆಕಾರದವನಲ್ಲವಲ್ಲ ಎಂದಿತು. ಅದಕ್ಕೆ ಉತ್ತರಿಸಿದ ನವಿಲು, ನಾನು ಆಕಾರದಲ್ಲಿ ನಿನಗಿಂತ ಚಿಕ್ಕವನಿರಬಹುದು. ಆದ್ರೆ ನೀನು ನನ್ನಂತೆ, ಗಟ್ಟಿಯಾಗಿರುವ ಒಣ ಹಣ್ಣನ್ನು ಕತ್ತರಿಸಲಾಗುವುದಿಲ್ಲ ಎಂದಿತಂತೆ. ಅದರಂತೆ ಒಬ್ಬೊಬ್ಬರಿಗೆ ಒಂದೊಂದು ಅರ್ಹತೆ ಇರುತ್ತದೆ. ಹಾಗಾಗೇ...

ನವರಾತ್ರಿಯಲ್ಲಿ ಮರೆತೂ ಕೂಡ ಈ ತಪ್ಪುಗಳನ್ನು ಮಾಡಬೇಡಿ

ನವರಾತ್ರಿ ಸಮೀಪಿಸುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಮಹಾಲಯ ಅಮವಾಸ್ಯೆ ಮುಗಿದು, ನವರಾತ್ರಿ ಶುರುವಾಗುತ್ತದೆ. ಈ ದಿನ ಹಿಂದೂ ಧರ್ಮದಲ್ಲಿ ಕೆಲವು ನಿಯಮಗಳನ್ನು ಪಾಲಿಸಬೇಕು ಅನ್ನೋ ಪದ್ಧತಿ ಇದೆ. ಹಾಗಾಗಿ ಇಂದು ನಾವು ನವರಾತ್ರಿಯಲ್ಲಿ ಯಾವ ನಿಯಮವನ್ನು ಪಾಲಿಸಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ. ಈ 5 ಕೆಲಸಗಳನ್ನು ಮಾಡುವುದರಿಂದ ನಿಮ್ಮ ಆಯಸ್ಸು ಕಡಿಮೆಯಾಗುತ್ತದೆ.. ನವರಾತ್ರಿಯಲ್ಲಿ ಉಗುರು ಕತ್ತರಿಸಬಾರದು, ಕೂದಲು...

ನವರಾತ್ರಿಯ ಮೊದಲ ದಿನಕ್ಕೆ ಈ ಪ್ರಸಾದ ಮಾಡಿ..

ಈಗ ಮಹಾಲಯದ ದಿನಗಳು ನಡೆಯುತ್ತಿದೆ. ಇದೇ ತಿಂಗಳು 25ನೇ ತಾರೀಖಿಗೆ ಮಹಾಲಯ ಅಮವಾಸ್ಯೆ ಮುಗಿದು, ನವರಾತ್ರಿ ಶುರುವಾಗುತ್ತದೆ. ಈ ಸಮಯದಲ್ಲಿ 9 ದಿನ ಹಿಂದೂಗಳು ದೇವಿಯರ ಹೆಸರಿನಲ್ಲಿ ನವರಾತ್ರಿಯನ್ನು ಆಚರಿಸುತ್ತಾರೆ. ಹಲವೆಡೆ ಕೋಲಾಟವಾಡಿ, ಆ ಸದ್ದಿನಿಂದ ದೇವಿಯನ್ನು ಪ್ರಸನ್ನಗೊಳಿಸಲಾಗುತ್ತದೆ. ಇದೇ ರೀತಿ 9 ದಿನ 9 ರೀತಿಯ ನೈವೇದ್ಯವನ್ನು ದೇವಿಗೆ ಅರ್ಪಿಸಿದರೆ, ಉತ್ತಮ ಅಂತಾ...

ಈ 8 ಸಮಯದಲ್ಲಿ ಎಂದಿಗೂ ಮೌನವಾಗಿರಬೇಡಿ..- ಭಾಗ 2

ಕಳೆದ ಭಾಗದಲ್ಲಿ ನಾವು, ಯಾವ ಸಮಯದಲ್ಲಿ ಮೌನ ವಹಿಸಬಾರದು ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ, 4 ವಿಷಯಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದಿನ ಭಾಗವಾಗಿ, ಇನ್ನುಳಿದ 4 ವಿಷಯಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ 8 ಸಮಯದಲ್ಲಿ ಎಂದಿಗೂ ಮೌನವಾಗಿರಬೇಡಿ..- ಭಾಗ 1 ಐದನೇಯದಾಗಿ ನಿಮ್ಮ ತಂದೆ- ತಾಯಿಯ ಬಗ್ಗೆ ಯಾರಾದರೂ ಮನಸ್ಸಿಗೆ ಬಂದಂತೆ ಮಾತನಾಡಿದರೆ,...

ಈ 8 ಸಮಯದಲ್ಲಿ ಎಂದಿಗೂ ಮೌನವಾಗಿರಬೇಡಿ..- ಭಾಗ 1

ಅಗತ್ಯಕ್ಕಿಂತ ಹೆಚ್ಚು ಮಾತನಾಡದೇ, ಮೌನವಾಗಿರುವುದು ಉತ್ತಮ ಗುಣ. ಹಾಗಂತ ಎಲ್ಲ ಸಮಯದಲ್ಲೂ ನೀವು ಸುಮ್ಮನಿದ್ದರೆ, ನಿಮಗೆ ಯಾರೂ ಬೆಲೆ ಕೊಡುವುದಿಲ್ಲ. ಹಾಗಾಗಿ ಎಲ್ಲಿ ಮಾತನಾಡಬೇಕೋ, ಅಲ್ಲಿ ಸರಿಯಾಗಿ ಮಾತನಾಡಿ. ಇಂದು ನಾವು ಯಾವ 8 ಸಮಯದಲ್ಲಿ ಮೌನವಾಗಿರಬಾರದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದ್ದು, ಎಲ್ಲಿ ಅನ್ಯಾಯ ನಡೆಯುತ್ತದೆಯೋ ಅಲ್ಲಿ ಮೌನವಹಿಸಬೇಡಿ. ಅನ್ಯಾಯದ ವಿರುದ್ಧ ದನಿ ಎತ್ತಿ....
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img