Monday, May 4, 2026

Karnataka media

ನೀರು ಕುಡಿಯುವಾಗ ಈ 4 ತಪ್ಪುಗಳನ್ನು ಮಾಡಬೇಡಿ..

ನೀರು ಕುಡಿಯುವುದರಿಂದ ನಮ್ಮ ಆರೋಗ್ಯ ಅತ್ಯುತ್ತಮವಾಗಿರುತ್ತದೆ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ನೀವು ಕುಡಿಯುವ ನೀರು ಸ್ವಚ್ಛವಾಗಿರಬೇಕು. ಇದರ ಜೊತೆಗೆ ನೀರು ಕುಡಿಯಲು ಇನ್ನೂ ಹೆಚ್ಚು ನಿಯಮಗಳಿದೆ. ಆ ನಿಯಮಗಳನ್ನು ತಕಿಳಿದುಕೊಳ್ಳುವುದರ ಜೊತೆಗೆ, ನಾವು ನೀರು ಕುಡಿಯುವಾಗ ಮಾಡಬಾರದ 4 ತಪ್ಪುಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನೀರು ಕುಡಿಯುವಾಗ ಅನುಸರಿಸಬೇಕಾದ ನಿಯಮಗಳೆಂದರೆ, ನಿಮಗೆ...

ತರಕಾರಿ ಬಳಸುವಾಗ ಈ 4 ತಪ್ಪುಗಳನ್ನು ಮಾಡಲೇಬೇಡಿ..

ತರಕಾರಿಗಳಲ್ಲಿ ಹಲವು ರೀತಿಯ ತರಕಾರಿಗಳಿದೆ. ಅದೇ ರೀತಿ ಅವುಗಳದ್ದೇ ಆದ ಆರೋಗ್ಯ ಲಾಭಗಳಿದೆ. ಹಾಗೇನೇ, ಒಂದೇ ತರಕಾರಿಯನ್ನು ಹೆಚ್ಚು ತಿಂದ್ರೆ, ಅದರಿಂದ ಸೈಡ್ ಎಫೆಕ್ಟ್ ಕೂಡ ಆಗುತ್ತದೆ. ಹಾಗಾಗಿ ಎಲ್ಲ ತರಕಾರಿಯನ್ನು ತಿನ್ನಬೇಕು. ಆದ್ರೆ ಲಿಮಿಟಿನಲ್ಲಿ ತಿನ್ನಬೇಕು. ಇಂದು ನಾವು ತರಕಾರಿ ಬಳಸುವಾಗ ನೀವು ಮಾಡಲೇಬಾರದ 4 ತಪ್ಪುಗಳ ಬಗ್ಗೆ ಹೇಳಲಿದ್ದೇವೆ. ನೀವೇನಾದ್ರೂ ಈ...

ನಮಗೆ ಪೂರ್ವ ಜನ್ಮದ ನೆನಪು ಯಾಕೆ ಇರೋದಿಲ್ಲಾ ಅಂತಾ ಗೊತ್ತಾ..?

ಎಲ್ಲರಿಗೂ ತಮ್ಮ ಪೂರ್ವ ಜನ್ಮದ ಬಗ್ಗೆ ಸಿಕ್ಕಾಪಟ್ಟೆ ಕುತೂಹಲ ಇರುತ್ತದೆ. ಆದ್ರೆ ಯಾರಿಗೂ ಪೂರ್ವ ಜನ್ಮದಲ್ಲಿ ತಾವೇನಾಗಿದ್ವಿ. ಎಲ್ಲಿದ್ವಿ. ಇತ್ಯಾದಿ ವಿಷಯಗಳ ಬಗ್ಗೆ ನೆನಪೇ ಇರೋದಿಲ್ಲಾ. ಹಾಗಾದ್ರೆ ಯಾಕೆ ನಮಗೆ ಹಿಂದಿನ ಜನ್ಮದ ಬಗ್ಗೆ ನೆನಪಿರುವುದಿಲ್ಲ ಅನ್ನೋ ಬಗ್ಗೆ ಕೆಲ ಮಾಹಿತಿಯನ್ನ ತಿಳಿಯೋಣ ಬನ್ನಿ.. ಪತಿ ಪತ್ನಿ ಒಂದೇ ತಟ್ಟೆಯಲ್ಲಿ ಯಾಕೆ ಊಟ ಮಾಡಬಾರದು..? ಇದಕ್ಕೆ ವೈಜ್ಞಾನಿಕ...

ಈ 5 ಕೆಲಸಗಳನ್ನು ಮಾಡುವುದರಿಂದ ನಿಮ್ಮ ಆಯಸ್ಸು ಕಡಿಮೆಯಾಗುತ್ತದೆ..

ಮನುಷ್ಯ ಜೀವನದಲ್ಲಿ ಬಯಸುವುದು ದುಡ್ಡು ಮಾತ್ರ. ಹಾಗಂತ ಎಲ್ಲ ಮನುಷ್ಯರೂ ದುಡ್ಡನ್ನೇ ಬಯಸಲ್ಲ. ದುಡ್ಡಿದ್ದವರು, ಪ್ರೀತಿ ಬಯಸುತ್ತಾರೆ. ದುಡ್ಡು, ಪ್ರೀತಿ ಸಿಕ್ಕವರು, ಆಯಸ್ಸು ಬಯಸುತ್ತಾರೆ. ಈ ಮೂರು ಇದ್ದವರು ಉತ್ತಮ ಆರೋಗ್ಯ ಸಿಗಲಿ ಎಂದು ಬಯಸುತ್ತಾರೆ. ಯಾಕಂದ್ರೆ ಆಯಸ್ಸು ಹೆಚ್ಚಾದ್ರೆ ಸಾಕಾಗಲ್ಲ. ಬದುಕಿರುವ ತನಕ ನಾವು ಆರೋಗ್ಯವಾಗಿರುವುದು ಮುಖ್ಯ. ಹಾಗಾಗಿ ನಾವಿಂದು ಮನುಷ್ಯ ಆರೋಗ್ಯವಾಗಿರಬೇಕು....

ಪತಿ ಪತ್ನಿ ಒಂದೇ ತಟ್ಟೆಯಲ್ಲಿ ಯಾಕೆ ಊಟ ಮಾಡಬಾರದು..?

ಪತಿ- ಪತ್ನಿ ಸಂಬಂಧ ಅಂದ್ರೆ ಉತ್ತಮವಾದ ಸಂಬಂಧ. ಇಂಥ ಸಂಬಂಧ ಇನ್ನೂ ಉತ್ತಮವಾಗಿರಬೇಕು. ಮತ್ತು ಪತಿ- ಪತ್ನಿ ಮಧ್ಯೆ ಬಿರುಕು ಬರಬಾರದು ಅಂತಿದ್ರೆ, ಒಂದೇ ತಟ್ಟೆಯಲ್ಲಿ ಊಟ ಮಾಡಬಾರದು ಅಂತಾ ಹೇಳಲಾಗಿದೆ. ಈ ಬಗ್ಗೆ ಭೀಷ್ಮ ಪಿತಾಮಹರು ಹೇಳಿದ್ದು, ಯಾಕೆ ಪತಿ- ಪತ್ನಿ ಒಂದೇ ತಟ್ಟೆಯಲ್ಲಿ ಊಟ ಮಾಡಬಾರದು ಅಂತಾ ಹೇಳಿದ್ದಾರೆ. ಎಂಥ ಮನೆಯಲ್ಲಿ ಹೆಣ್ಣು...

ಮಕ್ಕಳಿಗೆ 6 ತಿಂಗಳು ತುಂಬಿದ ಖುಷಿಗೆ ಹೊಸ ಫೋಟೋ ಶೇರ್ ಮಾಡಿದ ಅಮೂಲ್ಯಾ..

ನಟಿ ಅಮೂಲ್ಯಾ ಸದ್ಯ ತಾಯ್ತನದ ಸಂಭ್ರಮದಲ್ಲಿದ್ದಾರೆ. ಅಲ್ಲದೇ ಹುಟ್ಟುಹಬ್ಬದ ಸಂಭ್ರಮ ಕೂಡ ಹೌದು. ಅವಳಿ ಗಂಡು ಮಕ್ಕಳಿಗೆ ತಾಯಿಯಾಗಿರುವ ಅಮೂಲ್ಯಾ, ಹೊಸ ಹೊಸ ಫೋಟೋ ಶೂಟ್ ಮಾಡಿಸಿ, ಅದನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಇದೇ ರೀತಿ ಇಂದೂ ಕೂಡ ಅಮೂಲ್ಯಾ, ತಮ್ಮ ಅವಳಿ ಮಕ್ಕಳಿಗೆ 6 ತಿಂಗಳು ತುಂಬಿದ್ದಕ್ಕಾಗಿ, ಹೊಸ ಫೋಟೋ ಶೂಟ್ ಮಾಡಿಸಿ,...

ಕತಾರ್‌ನಲ್ಲಿ ಕೇರಳ ಮೂಲದ ಮಗು ಸಾವು, ಸ್ಕೂಲ್ ಬಸ್‌ನಲ್ಲಿ ಶವ ಪತ್ತೆ..

ಕೇರಳ ಮೂಲದ ಬಾಲಕಿ, ತನ್ನ ಹುಟ್ಟುಹಬ್ಬದ ದಿನವೇ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕತಾರ್‌ ಕಿಂಡರ್‌ಗಾರ್ಡೆನ್ ಒಂದರಲ್ಲಿ ಈ ಘಟನೆ ನಡೆದಿದ್ದು, ಶಾಲಾ ಬಸ್‌ನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಹೀಗಾಗಿ ಅಲ್ಲಿನ ಕಿಂಡರ್‌ ಗಾರ್ಡೆನ್‌ನನ್ನು ಬಂದ್ ಮಾಡಲಾಗಿದೆ. https://karnatakatv.net/rat-in-veg-food/ 4 ವರ್ಷದ ಮಿನ್ಸ್ ಮರಿಯಮ್ ಜಾಕೋಬ್ ಸಾವನ್ನಪ್ಪಿದ ಬಾಲಕಿಯಾಗಿದ್ದು, ಅಭಿಲಾಷ್ ಮತ್ತು ಸೌಮ್ಯಾ ದಂಪತಿಯ ಕಿರಿಯ ಮಗಳಾಗಿದ್ದಾಳೆ....

ನಾಲ್ವರು ಸಾಧುಗಳ ಮೇಲೆ ಹಲ್ಲೆ.. ಕಾರಣವೇನು ಗೊತ್ತಾ..?

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಾಲ್ವರು ಸಾಧುಗಳ ಮೇಲೆ ಹಲ್ಲೆ ಮಾಡಲಾಗಿದೆ. ಗ್ರಾಮಕ್ಕೆ ಬಂದ ಸಾಧುಗಳನ್ನು ಮಕ್ಕಳು ಕಳ್ಳರೆಂದು ತಿಳಿದು, ಚೆನ್ನಾಗಿ ಥಳಿಸಿದ್ದಾರೆ. ಇಲ್ಲಿನ ಲವಣ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವೀಡಿಯೋ ವೈರಲ್ ಆಗಿದೆ. ಆದ್ರೆ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಆದ್ರೆ ಸ್ಥಳೀಯ ಪೊಲೀಸರು, ನಮಗೆ ಯಾವುದೇ ದೂರು ಬರದಿದ್ದರೂ ಕೂಡ, ನಾವು...

ಕೋಪ ಬಂದಾಗ ಪತಿ-ಪತ್ನಿ ಅನುಸರಿಸಬೇಕಾದ 2 ನಿಯಮಗಳಿದು..

ಎಲ್ಲಾ ಸಂಬಂಧಕ್ಕಿಂತ ಸುಂದರ ಸಂಬಂಧ ಅಂದ್ರೆ ತಾಯಿ ಮಗುವಿನದ್ದು. ಆದ್ರೆ ಪವಿತ್ರವಾದ ಸಂಬಂಧ ಅಂದ್ರೆ ಪತಿ- ಪತ್ನಿಯದ್ದು. ಈ ಸಂಬಂಧದಿಂದಲೇ ಒಂದು ಕುಟುಂಬ ತಯಾರಾಗೋದು. ಇಂಥ ಪವಿತ್ರ ಸಂಬಂಧ ಹಾಳು ಮಾಡಿಕೊಳ್ಳಬಾರದೆಂದರೆ, ಪತಿ- ಪತ್ನಿ ಕೆಲ ನಿಯಮಗಳನ್ನ ಅನುಸರಿಸಬೇಕಾಗುತ್ತದೆ. ಅದರಲ್ಲೂ ಜಗಳವಾಗಬಾರದು, ಕೋಪ ಬಂದಾಗ ಏನು ಮಾಡಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ...

ವೆಜ್ ಥಾಲಿಯ ಪದಾರ್ಥದಲ್ಲಿ ಇಲಿ ತಲೆ ಪ್ರತ್ಯಕ್ಷ, ದೂರು ದಾಖಲು..!

ನೀವೇನಾದ್ರೂ ವೆಜಿಟೇರಿಯನ್ ಆಗಿದ್ದು, ಹೊಟೇಲ್‌ನಿಂದ ತಂದ ವೆಜ್ ಊಟದಲ್ಲಿ ನಿಮಗೆ ಇಲಿಯ ತಲೆ ಸಿಕ್ಕಿದ್ರೆ, ಹೇಗನ್ನಿಸುತ್ತೆ..? ವ್ಯಾಕ್. ಇದೇ ರೀತಿಯ ಘಟನೆ ತಮಿಳುನಾಡಿನ ತಿರುವನ್ನಾಮಲೇನ, ಅರ್ನಿ ಎಂಬ ಊರಿನ ವೆಜ್ ಹೊಟೇಲ್‌ನಲ್ಲಿ ನಡೆದಿದೆ. ಮುರುಳಿ ಎಂಬ ವ್ಯಕ್ತಿ ತಮ್ಮ ಮನೆಯ ಕಾರ್ಯಕ್ರಮಕ್ಕಾಗಿ ಬಾಲಾಜಿ ಭವನ್ ಹೊಟೇಲ್‌ನಲ್ಲಿ 30 ಮಂದಿಗಾಗುವಷ್ಟು ಊಟ ಆರ್ಡರ್ ಮಾಡಿದ್ರು. ವೆಜ್...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img