Monday, July 27, 2026

Karnataka media

ನವರಾತ್ರಿಯ ಮೊದಲ ದಿನಕ್ಕೆ ಈ ಪ್ರಸಾದ ಮಾಡಿ..

ಈಗ ಮಹಾಲಯದ ದಿನಗಳು ನಡೆಯುತ್ತಿದೆ. ಇದೇ ತಿಂಗಳು 25ನೇ ತಾರೀಖಿಗೆ ಮಹಾಲಯ ಅಮವಾಸ್ಯೆ ಮುಗಿದು, ನವರಾತ್ರಿ ಶುರುವಾಗುತ್ತದೆ. ಈ ಸಮಯದಲ್ಲಿ 9 ದಿನ ಹಿಂದೂಗಳು ದೇವಿಯರ ಹೆಸರಿನಲ್ಲಿ ನವರಾತ್ರಿಯನ್ನು ಆಚರಿಸುತ್ತಾರೆ. ಹಲವೆಡೆ ಕೋಲಾಟವಾಡಿ, ಆ ಸದ್ದಿನಿಂದ ದೇವಿಯನ್ನು ಪ್ರಸನ್ನಗೊಳಿಸಲಾಗುತ್ತದೆ. ಇದೇ ರೀತಿ 9 ದಿನ 9 ರೀತಿಯ ನೈವೇದ್ಯವನ್ನು ದೇವಿಗೆ ಅರ್ಪಿಸಿದರೆ, ಉತ್ತಮ ಅಂತಾ...

ಈ 8 ಸಮಯದಲ್ಲಿ ಎಂದಿಗೂ ಮೌನವಾಗಿರಬೇಡಿ..- ಭಾಗ 2

ಕಳೆದ ಭಾಗದಲ್ಲಿ ನಾವು, ಯಾವ ಸಮಯದಲ್ಲಿ ಮೌನ ವಹಿಸಬಾರದು ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ, 4 ವಿಷಯಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದಿನ ಭಾಗವಾಗಿ, ಇನ್ನುಳಿದ 4 ವಿಷಯಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ 8 ಸಮಯದಲ್ಲಿ ಎಂದಿಗೂ ಮೌನವಾಗಿರಬೇಡಿ..- ಭಾಗ 1 ಐದನೇಯದಾಗಿ ನಿಮ್ಮ ತಂದೆ- ತಾಯಿಯ ಬಗ್ಗೆ ಯಾರಾದರೂ ಮನಸ್ಸಿಗೆ ಬಂದಂತೆ ಮಾತನಾಡಿದರೆ,...

ಈ 8 ಸಮಯದಲ್ಲಿ ಎಂದಿಗೂ ಮೌನವಾಗಿರಬೇಡಿ..- ಭಾಗ 1

ಅಗತ್ಯಕ್ಕಿಂತ ಹೆಚ್ಚು ಮಾತನಾಡದೇ, ಮೌನವಾಗಿರುವುದು ಉತ್ತಮ ಗುಣ. ಹಾಗಂತ ಎಲ್ಲ ಸಮಯದಲ್ಲೂ ನೀವು ಸುಮ್ಮನಿದ್ದರೆ, ನಿಮಗೆ ಯಾರೂ ಬೆಲೆ ಕೊಡುವುದಿಲ್ಲ. ಹಾಗಾಗಿ ಎಲ್ಲಿ ಮಾತನಾಡಬೇಕೋ, ಅಲ್ಲಿ ಸರಿಯಾಗಿ ಮಾತನಾಡಿ. ಇಂದು ನಾವು ಯಾವ 8 ಸಮಯದಲ್ಲಿ ಮೌನವಾಗಿರಬಾರದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದ್ದು, ಎಲ್ಲಿ ಅನ್ಯಾಯ ನಡೆಯುತ್ತದೆಯೋ ಅಲ್ಲಿ ಮೌನವಹಿಸಬೇಡಿ. ಅನ್ಯಾಯದ ವಿರುದ್ಧ ದನಿ ಎತ್ತಿ....

ನೀರು ಕುಡಿಯುವಾಗ ಈ 4 ತಪ್ಪುಗಳನ್ನು ಮಾಡಬೇಡಿ..

ನೀರು ಕುಡಿಯುವುದರಿಂದ ನಮ್ಮ ಆರೋಗ್ಯ ಅತ್ಯುತ್ತಮವಾಗಿರುತ್ತದೆ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ನೀವು ಕುಡಿಯುವ ನೀರು ಸ್ವಚ್ಛವಾಗಿರಬೇಕು. ಇದರ ಜೊತೆಗೆ ನೀರು ಕುಡಿಯಲು ಇನ್ನೂ ಹೆಚ್ಚು ನಿಯಮಗಳಿದೆ. ಆ ನಿಯಮಗಳನ್ನು ತಕಿಳಿದುಕೊಳ್ಳುವುದರ ಜೊತೆಗೆ, ನಾವು ನೀರು ಕುಡಿಯುವಾಗ ಮಾಡಬಾರದ 4 ತಪ್ಪುಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನೀರು ಕುಡಿಯುವಾಗ ಅನುಸರಿಸಬೇಕಾದ ನಿಯಮಗಳೆಂದರೆ, ನಿಮಗೆ...

ತರಕಾರಿ ಬಳಸುವಾಗ ಈ 4 ತಪ್ಪುಗಳನ್ನು ಮಾಡಲೇಬೇಡಿ..

ತರಕಾರಿಗಳಲ್ಲಿ ಹಲವು ರೀತಿಯ ತರಕಾರಿಗಳಿದೆ. ಅದೇ ರೀತಿ ಅವುಗಳದ್ದೇ ಆದ ಆರೋಗ್ಯ ಲಾಭಗಳಿದೆ. ಹಾಗೇನೇ, ಒಂದೇ ತರಕಾರಿಯನ್ನು ಹೆಚ್ಚು ತಿಂದ್ರೆ, ಅದರಿಂದ ಸೈಡ್ ಎಫೆಕ್ಟ್ ಕೂಡ ಆಗುತ್ತದೆ. ಹಾಗಾಗಿ ಎಲ್ಲ ತರಕಾರಿಯನ್ನು ತಿನ್ನಬೇಕು. ಆದ್ರೆ ಲಿಮಿಟಿನಲ್ಲಿ ತಿನ್ನಬೇಕು. ಇಂದು ನಾವು ತರಕಾರಿ ಬಳಸುವಾಗ ನೀವು ಮಾಡಲೇಬಾರದ 4 ತಪ್ಪುಗಳ ಬಗ್ಗೆ ಹೇಳಲಿದ್ದೇವೆ. ನೀವೇನಾದ್ರೂ ಈ...

ನಮಗೆ ಪೂರ್ವ ಜನ್ಮದ ನೆನಪು ಯಾಕೆ ಇರೋದಿಲ್ಲಾ ಅಂತಾ ಗೊತ್ತಾ..?

ಎಲ್ಲರಿಗೂ ತಮ್ಮ ಪೂರ್ವ ಜನ್ಮದ ಬಗ್ಗೆ ಸಿಕ್ಕಾಪಟ್ಟೆ ಕುತೂಹಲ ಇರುತ್ತದೆ. ಆದ್ರೆ ಯಾರಿಗೂ ಪೂರ್ವ ಜನ್ಮದಲ್ಲಿ ತಾವೇನಾಗಿದ್ವಿ. ಎಲ್ಲಿದ್ವಿ. ಇತ್ಯಾದಿ ವಿಷಯಗಳ ಬಗ್ಗೆ ನೆನಪೇ ಇರೋದಿಲ್ಲಾ. ಹಾಗಾದ್ರೆ ಯಾಕೆ ನಮಗೆ ಹಿಂದಿನ ಜನ್ಮದ ಬಗ್ಗೆ ನೆನಪಿರುವುದಿಲ್ಲ ಅನ್ನೋ ಬಗ್ಗೆ ಕೆಲ ಮಾಹಿತಿಯನ್ನ ತಿಳಿಯೋಣ ಬನ್ನಿ.. ಪತಿ ಪತ್ನಿ ಒಂದೇ ತಟ್ಟೆಯಲ್ಲಿ ಯಾಕೆ ಊಟ ಮಾಡಬಾರದು..? ಇದಕ್ಕೆ ವೈಜ್ಞಾನಿಕ...

ಈ 5 ಕೆಲಸಗಳನ್ನು ಮಾಡುವುದರಿಂದ ನಿಮ್ಮ ಆಯಸ್ಸು ಕಡಿಮೆಯಾಗುತ್ತದೆ..

ಮನುಷ್ಯ ಜೀವನದಲ್ಲಿ ಬಯಸುವುದು ದುಡ್ಡು ಮಾತ್ರ. ಹಾಗಂತ ಎಲ್ಲ ಮನುಷ್ಯರೂ ದುಡ್ಡನ್ನೇ ಬಯಸಲ್ಲ. ದುಡ್ಡಿದ್ದವರು, ಪ್ರೀತಿ ಬಯಸುತ್ತಾರೆ. ದುಡ್ಡು, ಪ್ರೀತಿ ಸಿಕ್ಕವರು, ಆಯಸ್ಸು ಬಯಸುತ್ತಾರೆ. ಈ ಮೂರು ಇದ್ದವರು ಉತ್ತಮ ಆರೋಗ್ಯ ಸಿಗಲಿ ಎಂದು ಬಯಸುತ್ತಾರೆ. ಯಾಕಂದ್ರೆ ಆಯಸ್ಸು ಹೆಚ್ಚಾದ್ರೆ ಸಾಕಾಗಲ್ಲ. ಬದುಕಿರುವ ತನಕ ನಾವು ಆರೋಗ್ಯವಾಗಿರುವುದು ಮುಖ್ಯ. ಹಾಗಾಗಿ ನಾವಿಂದು ಮನುಷ್ಯ ಆರೋಗ್ಯವಾಗಿರಬೇಕು....

ಪತಿ ಪತ್ನಿ ಒಂದೇ ತಟ್ಟೆಯಲ್ಲಿ ಯಾಕೆ ಊಟ ಮಾಡಬಾರದು..?

ಪತಿ- ಪತ್ನಿ ಸಂಬಂಧ ಅಂದ್ರೆ ಉತ್ತಮವಾದ ಸಂಬಂಧ. ಇಂಥ ಸಂಬಂಧ ಇನ್ನೂ ಉತ್ತಮವಾಗಿರಬೇಕು. ಮತ್ತು ಪತಿ- ಪತ್ನಿ ಮಧ್ಯೆ ಬಿರುಕು ಬರಬಾರದು ಅಂತಿದ್ರೆ, ಒಂದೇ ತಟ್ಟೆಯಲ್ಲಿ ಊಟ ಮಾಡಬಾರದು ಅಂತಾ ಹೇಳಲಾಗಿದೆ. ಈ ಬಗ್ಗೆ ಭೀಷ್ಮ ಪಿತಾಮಹರು ಹೇಳಿದ್ದು, ಯಾಕೆ ಪತಿ- ಪತ್ನಿ ಒಂದೇ ತಟ್ಟೆಯಲ್ಲಿ ಊಟ ಮಾಡಬಾರದು ಅಂತಾ ಹೇಳಿದ್ದಾರೆ. ಎಂಥ ಮನೆಯಲ್ಲಿ ಹೆಣ್ಣು...

ಮಕ್ಕಳಿಗೆ 6 ತಿಂಗಳು ತುಂಬಿದ ಖುಷಿಗೆ ಹೊಸ ಫೋಟೋ ಶೇರ್ ಮಾಡಿದ ಅಮೂಲ್ಯಾ..

ನಟಿ ಅಮೂಲ್ಯಾ ಸದ್ಯ ತಾಯ್ತನದ ಸಂಭ್ರಮದಲ್ಲಿದ್ದಾರೆ. ಅಲ್ಲದೇ ಹುಟ್ಟುಹಬ್ಬದ ಸಂಭ್ರಮ ಕೂಡ ಹೌದು. ಅವಳಿ ಗಂಡು ಮಕ್ಕಳಿಗೆ ತಾಯಿಯಾಗಿರುವ ಅಮೂಲ್ಯಾ, ಹೊಸ ಹೊಸ ಫೋಟೋ ಶೂಟ್ ಮಾಡಿಸಿ, ಅದನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಇದೇ ರೀತಿ ಇಂದೂ ಕೂಡ ಅಮೂಲ್ಯಾ, ತಮ್ಮ ಅವಳಿ ಮಕ್ಕಳಿಗೆ 6 ತಿಂಗಳು ತುಂಬಿದ್ದಕ್ಕಾಗಿ, ಹೊಸ ಫೋಟೋ ಶೂಟ್ ಮಾಡಿಸಿ,...

ಕತಾರ್‌ನಲ್ಲಿ ಕೇರಳ ಮೂಲದ ಮಗು ಸಾವು, ಸ್ಕೂಲ್ ಬಸ್‌ನಲ್ಲಿ ಶವ ಪತ್ತೆ..

ಕೇರಳ ಮೂಲದ ಬಾಲಕಿ, ತನ್ನ ಹುಟ್ಟುಹಬ್ಬದ ದಿನವೇ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕತಾರ್‌ ಕಿಂಡರ್‌ಗಾರ್ಡೆನ್ ಒಂದರಲ್ಲಿ ಈ ಘಟನೆ ನಡೆದಿದ್ದು, ಶಾಲಾ ಬಸ್‌ನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಹೀಗಾಗಿ ಅಲ್ಲಿನ ಕಿಂಡರ್‌ ಗಾರ್ಡೆನ್‌ನನ್ನು ಬಂದ್ ಮಾಡಲಾಗಿದೆ. https://karnatakatv.net/rat-in-veg-food/ 4 ವರ್ಷದ ಮಿನ್ಸ್ ಮರಿಯಮ್ ಜಾಕೋಬ್ ಸಾವನ್ನಪ್ಪಿದ ಬಾಲಕಿಯಾಗಿದ್ದು, ಅಭಿಲಾಷ್ ಮತ್ತು ಸೌಮ್ಯಾ ದಂಪತಿಯ ಕಿರಿಯ ಮಗಳಾಗಿದ್ದಾಳೆ....
- Advertisement -spot_img

Latest News

Koppala News: ಬರಗಾಲದಲ್ಲೂ ಅರ್ಥಪೂರ್ಣವಾಗಿ ನೆರವೇರಿದ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನ

Koppala News: ಕೊಪ್ಪಳ ಜಿಲ್ಲೆಯ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನವು ಬರಗಾಲದ ಸನ್ನಿವೇಶದಲ್ಲೂ ಅತ್ಯಂತ ಸಡಗರ ಹಾಗೂ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ಸಾಹಿತಿ...
- Advertisement -spot_img