Friday, May 1, 2026

Karnataka media

ಬದನೆ ಗೊಜ್ಜು ಹೀಗೆ ಮಾಡಿದ್ರೆ ಸಖತ್ ಟೇಸ್ಟಿಯಾಗಿರತ್ತೆ..

https://youtu.be/j94upL7xtNI ಬದನೆ ಕಾಯಿಯಿಂದ ಪಲ್ಯ, ಸಾರು, ಸಾಂಬಾರ್ ಮಾಡ್ತಾರೆ. ಆದ್ರೆ ಇವೆಲ್ಲಕ್ಕಿಂತ ಹೆಚ್ಚು ಟೇಸ್ಟ್ ಕೊಡುವ ಖಾದ್ಯ ಅಂದ್ರೆ ಬದನೆಕಾಯಿ ಗೊಜ್ಜು. ಹಾಗಾಗಿ ನಾವಿಂದು ಬದನೇಕಾಯಿ ಗೊಜ್ಜು ಮಾಡೋದನ್ನ ಕಲಿಯೋಣ ಬನ್ನಿ.. ಏಷ್ಯಾಕಪ್ ಗೆ ಅಫ್ಘಾನಿಸ್ಥಾನ ತಂಡ ಪ್ರಕಟ ಬೇಕಾಗುವ ಸಾಮಗ್ರಿ: ಗೊಜ್ಜು ಮಾಡೋಕ್ಕಂತಾನೇ ಬಳಸೋ ದೊಡ್ಡ ಬದನೆಕಾಯಿ ಒಂದು, ಎರಡರಿಂದ ಮೂರು ಹಸಿ ಮೆಣಸಿನಕಾಯಿ(ನಿಮಗೆಷ್ಟು ಖಾರ ಬೇಕೋ...

‘ಈ ವಿಷಯದಲ್ಲಿ ಡಿ ಬಾಸ್ ಬಗ್ಗೆ ತುಂಬಾ ಖುಷಿಯಾಗತ್ತೆ’

https://youtu.be/xZZghYEA8w8 ದಿವಂಗತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಮಗ, ರಕ್ಷಕ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಮತ್ತು ಡಿ ಬಾಸ್ ಬಾಂಧ್ಯವದ ಬಗ್ಗೆ ಹೇಳಿಕೊಂಡಿದ್ದಾರೆ. ಬುಲೇಟ್ ಪ್ರಕಾಶ್ ತೀರಿಕೊಂಡ ಬಳಿಕ ದರ್ಶನ್ ಪ್ರಕಾಶ್ ಕುಟುಂಬಕ್ಕೆ ಒಂದು ಭಾಷೆ ಕೊಟ್ಟಿದ್ರು. ರಕ್ಷಕ್ ಅಕ್ಕನ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ ಎಂದು ದರ್ಶನ್ ಮಾತು ಕೊಟ್ಟಿದ್ರು. ಈ ಬಗ್ಗೆ...

ಸೋರೆಕಾಯಿ ಸೇವನೆಯಿಂದ ಆರೋಗ್ಯ ಲಾಭದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಾ..

https://youtu.be/eSQNmn6DWfU ಸೋರೆಕಾಯಿ ಅಂದ್ರೆ ಹಲವರಿಗೆ ಇಷ್ಟವಾಗದ ತರಕಾರಿ. ಯಾಕಂದ್ರೆ ಅದು, ಆಲೂ, ಈರುಳ್ಳಿ, ಕ್ಯಾರೆಟ್ ಅಷ್ಟು ಟೇಸ್ಟಿಯಾಗಿರಲ್ಲ ಅಂತಾ. ಇದು ಟೇಸ್ಟ್‌ನಲ್ಲಿ ಅಷ್ಟೊಂದು ಗುಡ್ ಅಲ್ಲದಿದ್ದರೂ, ಆರೋಗ್ಯದಲ್ಲಿ ಮಾತ್ರ ನಂಬರ್ ಒನ್. ಹಾಗಾಗಿ ನಾವು ಸೋರೆಕಾಯಿಯನ್ನ ವಾರಕ್ಕೊಮ್ಮೆಯಾದರೂ ಬಳಸಬೇಕು. ಇಂದು ನಾವು ಸೋರೆಕಾಯಿ ತಿನ್ನುವುದರಿಂದ ನಮ್ಮ ಆರೋಗ್ಯಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಾಂತಾರ ಸಿನಿಮಾದ...

ವಾರಕ್ಕೊಮ್ಮೆಯಾದರೂ ರಾಜ್ಮಾ ತಿನ್ನಬೇಕು ಅಂತಾ ಹೇಳೋದ್ಯಾಕೆ ಗೊತ್ತಾ..?

https://www.youtube.com/watch?v=KvS-52tPf7U&t=5s ರಾಜ್ಮಾ ಅಂದ್ರೆ ಕಿಡ್ನಿ ಬೀನ್ಸ್. ಉತ್ತರ ಭಾರತೀಯರು ಈ ಕಾಳನ್ನ ಹೆಚ್ಚಾಗಿ ಬಳಕೆ ಮಾಡುತ್ತಾರೆ. ರಾಜ್ಮಾ ಚಾವಲ್ ಅನ್ನೋದು ಅವರ ಫೇವರಿಟ್ ಊಟ. ಅನ್ನದೊಂದಿಗೆ ರಾಜ್ಮಾ ಕಾಳು ಹಾಕಿ, ಮಸಾಲೆಭರಿತವಾದ ಸಾರು ತಯಾರಿಸಲಾಗುತ್ತದೆ. ಇದನ್ನೇ ರಾಜ್ಮಾ ಚಾವಲ್ ಅಂತಾ ಕರಿಯುತ್ತಾರೆ. ಇಂದು ನಾವು ರಾಜ್ಮಾ ತಿನ್ನುವುದರಿಂದ ನಮ್ಮ ಆರೋಗ್ಯಕ್ಕಾಗುವ ಲಾಭವೇನು ಅನ್ನೋ ಬಗ್ಗೆ ತಿಳಿಯೋಣ...

ಬೆಳಿಗ್ಗೆ ಬೇಗ ಏಳಬೇಕಂದ್ರೆ ಈ ಟ್ರಿಕ್ಸ್ ಬಳಸಿ, ಆರೋಗ್ಯ ಕಾಪಾಡಿಕೊಳ್ಳಿ..

https://youtu.be/U6CA1eFRUrY ನಮ್ಮಲ್ಲಿ ಎಷ್ಟೋ ಜನ ಬೆಳಿಗ್ಗೆ ಬೇಗ ಏಳಬೇಕು. ವ್ಯಾಯಾಮ ಮಾಡಬೇಕು. ವಾಕಿಂಗ್ ಹೋಗಬೇಕು, ಬೇಗ ಬೇಗ ಕೆಲಸ ಮುಗಿಸಿ, ಹೊಸತೇನಾದ್ರೂ ಮಾಡಬೇಕು. ಫಿಟ್ ಆಗಿರಬೇಕು. ಹಾಗೆ ಮಾಡಬೇಕು, ಹೀಗೆ ಮಾಡಬೇಕು ಅಂತಾ ಏನೇನೋ ಆಸೆ ಇಟ್ಟುಕೊಂಡಿರ್ತೀವಿ. ಆದ್ರೆ ಬೆಳಿಗ್ಗೆ ಎಚ್ಚರಾಗುತ್ತಿದ್ದಂತೆ, ಇಷ್ಟು ಬೇಗ ಬೆಳಗಾಗೋಯ್ತಾ. ಇನ್ನೊಂದೈದು ನಿಮಿಷ ಮಲಗೋಣ ಅಂತಾ ಹೇಳಿ. ಅರ್ಧ ಗಂಟೆ...

ಈಗ ಸ್ಟ್ರೀಟ್ ಸ್ಟೈಲ್ ಪಾಲಕ್ ಪಕೋಡಾ ಚಾಟ್ ಮನೆಯಲ್ಲೇ ತಯಾರಿಸಿ..

https://youtu.be/4lhK5e2JLyA ಆರೋಗ್ಯಕ್ಕೆ ಉತ್ತಮವಾಗಿರುವ, ಕಬ್ಬಿಣ ಸತ್ವವನ್ನು ಹೊಂದಿರುವ ಪಾಲಕ್ ಸೊಪ್ಪು ಸೇವಿಸಿದ್ರೆ, ಆರೋಗ್ಯಕ್ಕೆ ತುಂಬಾ ಉತ್ತಮ. ಪಾಲಕ್‌ನಿಂದ ಪಕೋಡಾ, ಸಾಂಬಾರ್, ಪಲ್ಯ ತಯಾರಿಸಲಾಗತ್ತೆ. ಇಂದು ರುಚಿಕರವಾದ ಪಾಲಕ್ ಪಕೋಡಾ ಚಾಟ್ ತಯಾರಿಸೋದು ಹೇಗೆ..? ಇದನ್ನ ತಯಾರಿಸೋಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ತಿಳಿಯೋಣ. ಕೊಬ್ಬರಿ ಮತ್ತು ಶೇಂಗಾ ಚಟ್ನಿ ಪುಡಿಯನ್ನು ಈ ರೀತಿ ತಯಾರಿಸಿ ನೋಡಿ.. ಬೇಕಾಗುವ ಸಾಮಗ್ರಿ: ಒಂದು...

ಉತ್ತರ ಭಾರತದ ಈ ಚಾಟ್ ಎಷ್ಟು ರುಚಿಕರವಾಗಿರತ್ತೆ ಗೊತ್ತಾ..?

ಆಲೂ ಟಿಕ್ಕಿ ಚಾಟ್ ಕರ್ನಾಟದಲ್ಲಿ ಹೆಚ್ಚಾಗಿ ಸಿಗೋದಿಲ್ಲ. ಆದ್ರೆ ನೀವು ಇದನ್ನ ಮನೆಯಲ್ಲಿ ತಯಾರಿಸಿ ತಿನ್ನಬಹುದು. ಹಾಗಾಗಿ ನಾವಿಂದು ಮನೆಯಲ್ಲೇ ಆಲೂ ಟಿಕ್ಕಿ ಚಾಟನ್ನ ತಯಾರಿಸೋದು ಹೇಗೆ..? ಇದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅನ್ನೋ ಬಗ್ಗೆ ಹೇಳಲಿದ್ದೇವೆ. ಒಂದೇ ಬಜ್ಜಿ ಹಿಟ್ಟಿನಲ್ಲಿ ಎಷ್ಟೆಲ್ಲ ವೆರೈಟಿಯ ಬಜ್ಜಿ ತಯಾರಿಸಬಹುದು ಗೊತ್ತಾ..? ಬೇಕಾಗುವ ಸಾಮಗ್ರಿ: ಎರಡರಿಂದ ಮೂರು ಬೇಯಿಸಿ, ಸ್ಮ್ಯಾಶ್ ಮಾಡಿದ...

ಒಂದೇ ಬಜ್ಜಿ ಹಿಟ್ಟಿನಲ್ಲಿ ಎಷ್ಟೆಲ್ಲ ವೆರೈಟಿಯ ಬಜ್ಜಿ ತಯಾರಿಸಬಹುದು ಗೊತ್ತಾ..?

ಮಳೆಗಾಲದಲ್ಲಿ ಬಜ್ಜಿ- ಬೋಂಡಾ ತಿನ್ನುವ ಮಜಾನೇ ಬೇರೆ. ಆದ್ರೆ ನೀವು ಒಂದೇ ಬಾರಿ ಒಂದೇ ಬ್ಯಾಟರ್ ಬಳಸಿ 4ರಿಂದ 5 ರಿತೀಯ ಬಜ್ಜಿಯನ್ನ ತಯಾರಿಸಬಹುದು. ಹಾಗಾದ್ರೆ ಒಂದು ಬ್ಯಾಟರ್‌ನಲ್ಲಿ ಯಾವ ಯಾವ ಬಜ್ಜಿ ತಯಾರಿಸಿ, ತಿನ್ನಬಹುದು..? ಈ ಹಿಟ್ಟು ತಯಾರಿಸೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಈ ಹೊಸ ತಿಂಡಿಯನ್ನ ಒಮ್ಮೆ ಟ್ರೈ ಮಾಡಿದ್ರೆ, ನೀವು...

ರಾವಣ ಹಲವು ವರ್ಷಗಳವರೆಗೆ ಇವರನ್ನು ತನ್ನ ಕಾಲ ಕೆಳಗೆ ಇರಿಸಿಕೊಂಡಿದ್ದನಂತೆ.. ಯಾರವರು..?

https://youtu.be/BMoDFoyN27A ಜಾತಿಯಲ್ಲಿ ಬ್ರಾಹ್ಮಣನಾದರೂ, ರಾಕ್ಷನಾಗಿದ್ದ ರಾವಣ. ಶ್ಲೋಕಗಳನ್ನು ರಚಿಸುವ, ಹಲವು ವಿದ್ಯಾಪಾರಂಗತನಾಗಿದ್ದ ರಾವಣ, ಪರಮ ಪತಿವೃತೆ ಸೀತೆಯನ್ನು ಪಡೆಯುವ ದುರಾಸೆಯಿಂದ ತನ್ನ ಪ್ರಾಣ ಕಳೆದುಕೊಳ್ಳಬೇಕಾಯಿತು. ಇದೇ ರಾವಣ ಹಲವು ವರ್ಷಗಳವರೆಗೆ ಒಬ್ಬರನ್ನು ತನ್ನ ಕಾಲ ಕೆಳಗೆ ಇಟ್ಟುಕೊಂಡಿದ್ದನಂತೆ. ಹಾಗಾದ್ರೆ ಯಾರವರು..? ಯಾಕೆ ರಾವಣ ಹೀಗೆ ಮಾಡಿದ್ದ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ರಾವಣನಿಗೆ ಬರೀ ವೇದ, ವಿದ್ಯೆಗಳಷ್ಟೇ...

ಬಿಗ್‌ಬಾಸ್ ಓಟಿಟಿ ಸೀ.1- ಕಿರಣ್ ಔಟ್ ಆಗಿದ್ದೇೆಕೆ..? ಸೋನು ಬಚಾವ್ ಆಗಿದ್ಹೇಗೆ..?

https://youtu.be/BMoDFoyN27A ಭಾರೀ ಕೂತುಹಲ ಮೂಡಿಸಿದ್ದ ಬಿಗ್‌ಬಾಸ್ ಓಟಿಟಿ ಮೊದಲ ಸೀಸನ್‌ನ ಮೊದಲ ಎಲಿಮಿನೇಶನ್ ನಡೆದಿದ್ದು, ಕಿರಣ್ ಯೋಗಿಶ್ವರ್ ಮನೆಯಿಂದ ಹೊರ ನಡೆದಿದ್ದಾರೆ. ಕಿರಣ್‌ಗೆ ಸರಿಯಾಗಿ ಕನ್ನಡ ಮಾತನಾಡಲು ಬರದ ಕಾರಣ, ಅವರು ಮನೆಯವರೊಂದಿಗೆ ಹೊಂದಿಕೊಳ್ಳಲು ಕಷ್ಟವಾಗಿತ್ತು. ಹಾಗಾಗಿ ಅವರನ್ನ ನಾಮಿನೇಟ್ ಮಾಡಲಾಗಿತ್ತು. ಆರ್ಯವರ್ಧನ್ ಗುರೂಜಿ, ರಾಕೇಶ್ ಅಡಿಗ, ಸಾನ್ಯಾ ಅಯ್ಯರ್, ಸೋನುಗೌಡ, ಜಯಶ್ರೀ ಆರಾಧ್ಯ, ಸ್ಪೂರ್ತಿ ಗೌಡ,...
- Advertisement -spot_img

Latest News

ಗ್ರಾ.ಪಂ ಕಚೇರಿಗೆ ಖಾಲಿ ಕೊಡ ಹಿಡಿದು, ಜಾನುವಾರುಗಳೊಂದಿಗೆ ಗ್ರಾಮಸ್ಥರ ಪ್ರತಿಭಟನೆ.

ಬನಹಟ್ಟಿಯಲ್ಲಿ ನೀರಿಗಾಗಿ ಹಾಹಾಕಾರ:ತೀವ್ರ ಬೇಸಿಗೆಯ ಹಿನ್ನೆಲೆ ಕುಡಿಯುವ ನೀರಿನ ತೀವ್ರ ಕೊರತೆಯಿಂದ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ...
- Advertisement -spot_img