Friday, May 1, 2026

Karnataka media

ಮನುಷ್ಯನ ಮೃತ್ಯುವಾದ 14ನೇ ದಿನಕ್ಕೆ ಗರುಡ ಪುರಾಣ ಪಠಣ ಮಾಡುವುದೇಕೆ..?

https://youtu.be/gfX1m_MrMY8 ಸನಾತನ ಧರ್ಮದಲ್ಲಿ ಹಲವಾರು ಪದ್ಧತಿಗಳಿದೆ. ಮನುಷ್ಯ ಹುಟ್ಟಿದಾಗಿನಿಂದ ಹಿಡಿದು ಸಾಯುವವರೆಗೂ ಇದರಲ್ಲಿ ಕೆಲವು ಪದ್ಧತಿಗಳನ್ನಾದರೂ, ಅವನು ಆಚರಿಸಲೇಬೇಕು. ಅದೇ ರೀತಿ, ಅವನು ಮೃತನಾದ ಮೇಲೆ ಅವನ ಮನೆಯವರು ಮುಂದಿನ ಪದ್ಧತಿಗಳನ್ನ ಆಚರಿಸಬೇಕು. ಕೇಶ ಮುಂಡನ, ಅಂತ್ಯ ಸಂಸ್ಕಾರ, ದಾನ, ತಿಥಿ, ಇತ್ಯಾದಿ ಪದ್ಧತಿಗಳು ಈ ವೇಳೆ ಆಚರಿಸಲ್ಪಡುತ್ತದೆ. ಇದರ ಜೊತೆ ಕೆಲವರು ಮನೆಯಲ್ಲಿ ಯಾರಾದರೂ ಮೃತರಾದರೆ,...

ಟೆಂಪಲ್ ಸ್ಟೈಲ್ ರಸಂ ತಯಾರಿಸಬೇಕಾ..? ಇಲ್ಲಿದೆ ನೋಡಿ ರೆಸಿಪಿ..

https://youtu.be/sNnp9hz5LOA ಟೆಂಪಲ್ ಸ್ಟೈಲ್ ರಸಮ್ ಎಷ್ಟು ಸ್ವಾದಿಷ್ಟಕರವಾಗಿರತ್ತೆ ಅಂತಾ ತಿಂದವರಿಗೇ ಗೊತ್ತಿರತ್ತೆ. ಇಂಥ ರಸಮ್‌ನಾ ನಾವು ಕೂಡ ಮನೆಯಲ್ಲೇ ಮಾಡ್ಬೇಕು ಅನ್ನೋದು ತುಂಬಾ ಜನರ ಆಸೆಯಾಗಿದೆ. ಹಾಗಾಗಿ ನಾವಿಂದು ಮನೆಯಲ್ಲೇ ಟೆಂಪಲ್ ಸ್ಟೈಲ್ ರಸಮ್ ಮಾಡೋದು ಹೇಗೆ ಅನ್ನೋದನ್ನ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: ನಾಲ್ಕು ಸ್ಪೂನ್ ತೊಗರಿ ಬೇಳೆ, ಮೂರು ಟೊಮೆಟೋ, ಕೊಂಚ ಕೊತ್ತೊಂಬರಿ ಸೊಪ್ಪು, ಎರಡು...

ಜೀವನದಲ್ಲಿ ಕಷ್ಟ ಬಂದಾಗ ಈ 5 ಮಾತುಗಳನ್ನು ಎಂದಿಗೂ ಮರೆಯಬೇಡಿ- ಭಾಗ2

https://youtu.be/zYW1B4bWdoY ಈ ಹಿಂದೆ ನಾವು ಚಾಣಕ್ಯರು ಕಷ್ಟದ ಸಮಯದಲ್ಲಿ ನಾವು ಯಾವ 5 ಮಾತನ್ನು ಮರೆಯಬಾರದು ಅಂತಾ ಹೇಳಿದ್ದಾರೆ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ, 2 ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 3 ವಿಷಯಗಳ ಬಗ್ಗೆ ಮಾಹಿತಿ ತಿಳಿಯೋಣ.. ಮೂರನೇಯದಾಗಿ ಎಲ್ಲರೂ ನಿಮ್ಮ ಹಿತೈಷಿಗಳೇ ಆಗಲು ಸಾಧ್ಯವಿಲ್ಲ. ನೀವು ನಿಮ್ಮ ಗೆಳೆಯ-...

ಜೀವನದಲ್ಲಿ ಕಷ್ಟ ಬಂದಾಗ ಈ 5 ಮಾತುಗಳನ್ನು ಎಂದಿಗೂ ಮರೆಯಬೇಡಿ- ಭಾಗ 1

https://youtu.be/CN2pbW_Ty00 ಚಾಣಕ್ಯರು ತಮ್ಮ ಅನುಭವವನ್ನು ಕುರಿತು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅವರು ಹೇಳಿದ ನೀತಿಯನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬದುಕಿದರೆ, ನಮ್ಮ ಯಶಸ್ಸನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಅದೇ ರೀತಿ ಇಂದು ಕೂಡ, ಚಾಣಕ್ಯರು ಎಂಥ ಸಮಯ ಬಂದರೂ ಕೆಲವು ವಿಷಯಗಳನ್ನು ಮರೆಯಬಾರದು ಎಂದು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ...

ರಾಯ್ತಾಗೆ ಸ್ಪೆಶಲ್ ಟೇಸ್ಟ್ ಬರಬೇಕು ಅಂದ್ರೆ ಈ 2 ವಸ್ತುವನ್ನ ಬಳಸಿ..

https://youtu.be/YW08luSkGRU ಪಲಾವ್, ರೈಸ್‌ಭಾತ್ ಇದ್ದಲ್ಲಿ ರಾಯ್ತಾ ಇಲ್ಲಾ ಅಂದ್ರೆ ಹೇಗೆ ಹೇಳಿ..? ಪಲಾವ್ ಟೇಸ್ಟ್ ಹೆಚ್ಚಿಸೋದೇ, ಈ ರಾಯ್ತಾ ಕೆಲಸ. ಆದ್ರೆ ನಾವು ನೀವು ಹೊಟೇಲ್‌ನಲ್ಲೂ ತಿಂದಿರದ ಸ್ಪೆಶಲ್ ರಾಯ್ತಾವನ್ನ, ಮನೆಯಲ್ಲೇ ತಯಾರಿಸೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹಾಗಾದ್ರೆ ಇದಕ್ಕೆ ಬೇಕಾಗುವ ಸಾಮಗ್ರಿಯನ್ನ ನೋಟ್ ಮಾಡ್ಕೋಳಿ. ಬೇಕಾಗುವ ಸಾಮಗ್ರಿ: ಒಂದು ಕಪ್ ಮೊಸರು, ಒಂದು...

ಈ ಹೊಸ ತಿಂಡಿಯನ್ನ ಒಮ್ಮೆ ಟ್ರೈ ಮಾಡಿದ್ರೆ, ನೀವು ಇದರ ಫ್ಯಾನ್ ಆಗ್ತೀರಾ..

https://youtu.be/sNnp9hz5LOA ಉತ್ತರ ಭಾರತದ ತಿಂಡಿಯಾದ ದಾಬೇಲಿ ಕರ್ನಾಟಕದಲ್ಲೂ ಸಿಗುತ್ತದೆ. ಆದ್ರೆ ಇದು ಅಪರೂಪಕ್ಕೆ ಮಾರಾಟವಾಗುವ ಖಾದ್ಯ. ಆದ್ರೆ ನಿಮಗೆ ಈ ಖಾದ್ಯವನ್ನ ತಿನ್ನಬೇಕು ಅಂತಾ ಅನ್ನಿಸಿದ್ರೆ, ನೀವು ಬನ್ ತರಿಸಿ, ಇದನ್ನ ಮನೆಯಲ್ಲೇ ತಯಾರಿಸಿ ತಿನ್ನಬಹುದು. ಹಾಗಾಗಿ ಇಂದು ನಾವು ದಾಬೆಲಿಯನ್ನ ಮನೆಯಲ್ಲೇ ತಯಾರಿಸೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: ಬನ್, ಬೇಯಿಸಿ ಮ್ಯಾಶ್...

ಗಂಗಾ ಸ್ನಾನ ಮಾಡಿದ್ರೆ ಪುಣ್ಯ ಸಿಗುತ್ತಾ..? ನಿಜಕ್ಕೂ ಗಂಗಾ ಸ್ನಾನ ಎಂದರೇನು..?- ಭಾಗ 2

https://youtu.be/r8bcU6FCM_g ಈ ಹಿಂದೆ ನಾವು ಶಿವ ಮತ್ತು ಪಾರ್ವತಿ ವೃದ್ಧರ ರೂಪ ತಾಳಿ ಗಂಗಾ ತೀರದಲ್ಲಿ ಓಡಾಡುತ್ತಿರುವ ತನಕ ಗಂಗಾ ಸ್ನಾನದ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇದಾದ ಬಳಿಕ ಏನಾಯಿತು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಅಲ್ಲಿ ಒಂದು ಕೆಸರಿನ ಗುಂಡಿ ಇರುತ್ತದೆ. ಶಿವ ಆ ಗುಂಡಿಯಲ್ಲಿ ಬೀಳುತ್ತಾನೆ....

ಗಂಗಾ ಸ್ನಾನ ಮಾಡಿದ್ರೆ ಪುಣ್ಯ ಸಿಗುತ್ತಾ..? ನಿಜಕ್ಕೂ ಗಂಗಾ ಸ್ನಾನ ಎಂದರೇನು..?- ಭಾಗ1

https://youtu.be/Ip0pHVWy1c8 ಗಂಗಾಸ್ನಾನ, ತುಂಗಾಪಾನ ಶ್ರೇಷ್ಠವೆಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ಸನಾತನ ಧರ್ಮದಲ್ಲಿ ಗಂಗಾನದಿಯನ್ನು ದೇವನದಿ ಎಂದು ಕರೆಯಲಾಗತ್ತೆ. ಹಾಗಾಗಿ ಗಂಗೆಯಲ್ಲಿ ಮಿಂದೆದ್ದರೆ, ಸಕಲ ಪಾಪಗಳು ನಾಶವಾಗುತ್ತದೆ ಅನ್ನೋ ನಂಬಿಕೆ ಇದೆ. ಅದರಂತೆ, ತುಂಗಾ ನದಿಯ ನೀರನ್ನು ಕುಡಿದರೂ, ಸಕಲ ಪಾಪಗಳು ನಾಶವಾಗುತ್ತದೆ ಅನ್ನೋ ನಂಬಿಕೆ ಇದೆ. ಆದ್ರೆ ನಿಜಕ್ಕೂ ಗಂಗಾ ಸ್ನಾನ ಪುಣ್ಯದ ಕೆಲಸವಾ..? ಗಂಗಾ...

ಎಂಥ ಆತ್ಮ ಸ್ವರ್ಗಕ್ಕೆ ಹೋಗಬಲ್ಲದು..? ಸ್ವರ್ಗ ಬೇಕಾದರೆ, ಎಂಥ ಕೆಲಸ ಮಾಡಬೇಕು..?- ಭಾಗ 2

https://youtu.be/STDlzyy0-qg ಕಳೆದ ಭಾಗದಲ್ಲಿ ನಾವು, ಯಾವ ಕೆಲಸ ಮಾಡಿದ್ರೆ, ಸ್ವರ್ಗ ಸಿಗುತ್ತದೆ ಮತ್ತು ಯಾವ ಕೆಲಸ ಮಾಡಿದ್ರೆ, ನರಕ ಸಿಗುತ್ತದೆ ಅನ್ನೋ ಬಗ್ಗೆ ಕೆಲ ಮಾಹಿತಿ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ತಿಳಿಯೋಣ.. ಯಾವ ಮನುಷ್ಯ ಹುಟ್ಟಿದಾಗಿನಿಂದ ಮುಪ್ಪಿನವರೆಗೂ ಕಾದು, ಸಾವು ಬಂದ ಮೇಲೆ ಸಾಯುತ್ತಾನೋ, ಅವನು ಉತ್ತಮ ಕೆಲಸ...

ಎಂಥ ಆತ್ಮ ಸ್ವರ್ಗಕ್ಕೆ ಹೋಗಬಲ್ಲದು..? ಸ್ವರ್ಗ ಬೇಕಾದರೆ, ಎಂಥ ಕೆಲಸ ಮಾಡಬೇಕು..?- ಭಾಗ 1

https://youtu.be/TNEOLNIbP44 ನಾವು ಉತ್ತಮ ಕಾರ್ಯ ಮಾಡಿದರೆ, ನಮಗೆ ಸ್ವರ್ಗ ಸೇರುತ್ತದೆ. ನಾವು ಹರ ಮತ್ತು ಹರಿಯ ನಾಮಸ್ಮರಣೆ ಮಾಡಿದರೆ, ನಮಗೆ ಸ್ವರ್ಗ ಸಿಗುತ್ತದೆ. ಹಾಗಾಗಿ ಯಾವುದೇ ಪಾಪದ ಕಾರ್ಯ ಮಾಡದೇ, ಒಳ್ಳೆಯ ರೀತಿಯಿಂದರಬೇಕು  ಅಂತಾ ನಮ್ಮ ಹಿರಿಯರು ಹೇಳುತ್ತಾರೆ. ಇನ್ನು ಕೆಲವರು ನಾವು ಮಾಡುವ ಕೆಲಸದ ಮೇಲೆ ನಮಗೆ ಭೂಮಿಯ ಮೇಲೆ ಸ್ವರ್ಗ ನರಕ ಕಾಣಸಿಗುತ್ತದೆ...
- Advertisement -spot_img

Latest News

ಮಲೆ ಮಹದೇಶ್ವರ ದೇವಸ್ಥಾನ: ಕೋಟಿ ಕೋಟಿ ಆದಾಯದ ದಾಖಲೆ!

ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಪವಿತ್ರ ಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಭಕ್ತರ ಕಾಣಿಕೆ ಮೂಲಕ ಈ ಬಾರಿ ದಾಖಲೆ ಮಟ್ಟದ ಆದಾಯ ಸಂಗ್ರಹವಾಗಿದೆ....
- Advertisement -spot_img