Friday, May 1, 2026

Karnataka media

ಲಕ್ಷ್ಮೀ ದೇವಿಯ ಅಕ್ಕ ದರಿದ್ರ ಲಕ್ಷ್ಮೀಯಾಗಿದ್ದೇಕೆ..?

https://youtu.be/b0jaQP82K5Q ನಾವು ಧನವಂತರಾಗಬೇಕು ಅಂತಾ ಲಕ್ಷ್ಮೀ ದೇವಿಯನ್ನು ಪೂಜಿಸುತ್ತೇವೆ. ಪ್ರತೀ ಶುಕ್ರವಾರ, ಲಕ್ಷ್ಮೀಯ ಆರಾಧನೆ ಮಾಡುತ್ತೇವೆ. ಮನೆ ಸ್ವಚ್ಛವಾಗಿಟ್ಟು, ಮುಸ್ಸಂಜೆ ಹೊತ್ತಲ್ಲಿ, ದೀಪ ಹಚ್ಚಿ, ಲಕ್ಷ್ಮೀಯನ್ನು ಬರ ಮಾಡಿಕೊಳ್ಳುತ್ತೇವೆ. ಆದ್ರೆ ಇಂಥ ಅದೃಷ್ಟ ಲಕ್ಷ್ಮೀಯ ಅಕ್ಕ ದರಿದ್ರ ಲಕ್ಷ್ಮೀ ಆಗಿದ್ದಾದರೂ ಹೇಗೆ..? ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಸಮುದ್ರ ಮಂಥನದ ವೇಳೆ ಲಕ್ಷ್ಮೀ ದೇವಿಯ...

ಯಶಸ್ಸು, ನೆಮ್ಮದಿ ನಿಮ್ಮದಾಗಬೇಕು ಅಂದ್ರೆ ಗುರುವಾರದ ದಿನ ಈ ಕೆಲಸ ಮಾಡಿ..

https://youtu.be/b0jaQP82K5Q ನಾವು ಕಳೆದ ಲೇಖನದಲ್ಲಿ ಗುರುವಾರದ ದಿನ ಯಾವ ಕೆಲಸಗಳನ್ನ ಮಾಡಬಾರದು. ಹಾಗೆ ಮಾಡಿದ್ರೆ ಏನಾಗತ್ತೆ ಅನ್ನೋ ಬಗ್ಗೆ ಮಾಹಿತಿಯನ್ನ ನೀಡಿದ್ದೆವು. ಇಂದು ನಾವು ಗುರುವಾರದ ದಿನ ಯಾವ ಕೆಲಸವನ್ನು ಮಾಡಬೇಕು. ಹೀಗೆ ಮಾಡಿದ್ರೆ ಏನು ಉಪಯೋಗ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ.. ಗುರುವಾರದ ದಿನ ತಲೆ ಸ್ನಾನ ಮಾಡಬಾರದು, ಕೂದಲು ಕತ್ತರಿಸಬಾರದು, ಬಟ್ಟೆ ತೊಳೆಯಬಾರದು, ನೆಲ ಒರೆಸಬಾರದು....

ನವಿಲು ಗರಿಯನ್ನ ಈ ರೀತಿ ಉಪಯೋಗಿಸಿ ನೋಡಿ, ನಿಮ್ಮ ಅದೃಷ್ಟವೇ ಬದಲಾಗುತ್ತದೆ..

https://youtu.be/Bd0QP0BRl_U ಹಲವರು ನವಿಲು ಗರಿಯನ್ನ ತಮ್ಮ ಪುಸ್ತಕದಲ್ಲಿ ಇಟ್ಟುಕೊಳ್ಳುತ್ತಾರೆ. ಯಾಕಂದ್ರೆ ಇದರಿಂದ ಓದಿದ್ದೆಲ್ಲ ನೆನಪಿನಲ್ಲಿರುತ್ತದೆ ಅಂತಾ. ಇದು ಎಷ್ಟು ಸತ್ಯವೋ ಅನ್ನೋದು ಯಾರಿಗೂ ಗೊತ್ತಿಲ್ಲ. ಆದ್ರೆ ನಾವಿಂದು ನವಿಲುಗರಿಯ ಬಗ್ಗೆ ಕೆಲ ಮಾಹಿತಿಯನ್ನ ನೀಡಲಿದ್ದೇವೆ. ಆ ಮಾಹಿತಿಯನ್ನ ತಿಳಿದು, ನೀವು ನವಿಲು ಗರಿಯನ್ನ ಉಪಯೋಗಿಸಿದ್ದಲ್ಲಿ, ನೆಮ್ಮದಿ, ಅದೃಷ್ಟ ನಿಮ್ಮ ಪಾಲಾಗುತ್ತದೆ. ಹಾಗಾದ್ರೆ ಈ ಬಗ್ಗೆ ಇನ್ನೂ...

ಚಾಣಕ್ಯರ ಪ್ರಕಾರ ಹಿಂದೂ ಧರ್ಮಿಯರು ಈ ನಿಯಮವನ್ನ ಪಾಲಿಸಲೇಬೇಕು..

https://youtu.be/egpjSBQP8Xg ತಮ್ಮ ಚಾಣಕ್ಯ ನೀತಿಯ ಮೂಲಕ ಜೀವನ ಜೀವಿಸುವ ರೀತಿಯನ್ನ ಕಲಿಸಿರುವ ಚಾಣಕ್ಯರು, ಹಿಂದೂ ಧರ್ಮದ ಕಟ್ಟಾ ಆಚರಣಾಕಾರರಾಗಿದ್ದರು. ಅವರು ಹಿಂದೂ ಧರ್ಮದಲ್ಲಿ ಕೆಲವು ಆಚರಣೆಗಳನ್ನು ತಪ್ಪದೇ, ಆಚರಿಸಬೇಕು. ಹಿಂದೂ ಸಂಸ್ಕಾರವನ್ನು ಅವರೆಂದಿಗೂ ಬಿಡಬಾರದು ಎಂದು ಹೇಳಿದ್ದಾರೆ. ಈ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಹಿರಿಯರಿಗೆ ಮತ್ತು ಪುಟ್ಟ ಮಕ್ಕಳಿಗೆ ಪ್ರೀತಿ ಕಾಳಜಿಯಿಂದ...

ನಿಮಗೇನಾದ್ರೂ ಇಂಥ ಗುಣ ಇರುವ ಪತ್ನಿ ಸಿಕ್ಕರೆ, ನಿಮ್ಮಷ್ಟು ಲಕ್ಕಿ ಯಾರಿಲ್ಲ ಬಿಡಿ..

https://youtu.be/Bd0QP0BRl_U ಹಲವು ಜೀವನ ಪಾಠ ಹೇಳಿರುವ ಚಾಣಕ್ಯರು, ಎಂಥ ಹೆಣ್ಣನ್ನ ಜೀವನ ಸಂಗಾತಿಯನ್ನಾಗಿ ಮಾಡಿಕೊಳ್ಳಬೇಕು. ಮತ್ತು ಎಂಥ ಹೆಣ್ಣಿನ ಸಹವಾಸಕ್ಕೆ ಹೋಗಬಾರದು ಅನ್ನೋ ಬಗ್ಗೆ ಹೇಳಿದ್ದಾರೆ. ಪುರುಷನಿಗೆ ಕೆಲವು ಗುಣಗಳಿರುವ ಪತ್ನಿ ಸಿಕ್ಕರೆ, ಅವನಷ್ಟು ಅದೃಷ್ಟವಂತ ಅಂತಾ ಚಾಣಕ್ಯರು ಹೇಳಿದ್ದಾರೆ. ಅದು ಯಾವ ಗುಣ ಅನ್ನೋ ಬಗ್ಗೆ ಇನ್ನಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ದುರಾಸೆ ಇಲ್ಲದ ಹೆಣ್ಣು:...

ಇಂಥ ಸಮಯದಲ್ಲಿ ರುದ್ರಾಕ್ಷಿಯನ್ನು ಧರಿಸುವ ತಪ್ಪು ಮಾಡಬೇಡಿ..

https://youtu.be/Moduav_HSi0 ರುದ್ರಾಕ್ಷಿ ಅಂದ್ರೆ ಶಿವನ ಮೂರನೇಕಣ್ಣು ಎಂದರ್ಥ. ಇದರ ಅಂಶವೇ ಭೂಮಿಗೆ ಬಿದ್ದು, ಅಲ್ಲಿ ಗಿಡವಾಗಿ, ಆ ಗಿಡದ ಹಣ್ಣೇ ರುದ್ರಾಕ್ಷಿ ಹಣ್ಣಾಯಿತು. ನಂತರ ಅದನ್ನ ಒಣಗಿಸಿ, ರುದ್ರಾಕ್ಷಿ ಮಾಡಿ, ಧರಿಸಲಾಯಿತು. ಆದ್ರೆ ಹಿಂದೂ ಧರ್ಮದಲ್ಲಿ ಹೆಣ್ಣು ಮಕ್ಕಳು ರುದ್ರಾಕ್ಷಿ ಧರಿಸುವಂತಿಲ್ಲ. ಯಾಕಂದ್ರೆ ಅವರು ಪ್ರತಿ ತಿಂಗಳು ಋತುಮತಿಯಾಗುತ್ತಾರೆಂಬ ಕಾರಣಕ್ಕೆ. ಆದ್ರೆ ಗಂಡು ಮಕ್ಕಳಷ್ಟೇ ರುದ್ರಾಕ್ಷಿ...

ಹೊಟೇಲ್ ಸ್ಟೈಲ್ ಪಾಲಕ್ ಪನೀರ್ ಈಗ ಮನೆಯಲ್ಲೇ ತಯಾರಿಸಿ..

https://youtu.be/D5cGsSaAaH0 ಪಾಲಕ್‌ನಿಂದ ಮಾಡುವ ಖಾದ್ಯ ಎಷ್ಟು ರುಚಿಕರವೋ, ಅಷ್ಟೇ ಆರೋಗ್ಯಕರ. ಇನ್ನು ಪಾಲಕ್‌ ಜೊತೆ ಹಾಲಿನ ಪೌಷ್ಠಿಕಾಂಶಗಳಿಂದ ಭರಪೂರವಾಗಿರುವ ಪನೀರ್ ಸೇರಿದ್ರೆ, ಇನ್ನೂ ಟೇಸ್ಟಿ ಮತ್ತು ಹೆಲ್ದಿಯಾಗಿರತ್ತೆ. ಹಾಗಾಗಿ ನಾವಿಂದು ಪಾಲಕ್ ಪನೀರ್ ಮಾಡೋದು ಹೇಗೆ..? ಇದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಬೇಕಾಗುವ ಸಾಮಗ್ರಿ: ಒಂದು ಕಪ್ ಪಾಲಕ್, ಅರ್ಧ ಕಪ್ ಪನೀರ್,...

ರುಚಿಕರವೂ ಹೌದು, ಆರೋಗ್ಯಕರವೂ ಹೌದು ಈ ಪ್ರೋಟಿನ್ ಪಲಾವ್..

https://youtu.be/0JW8NXkj3sE ಪಲಾವ್ ತಿನ್ನೋಕ್ಕೆ ರುಚಿಯಾಗಿರತ್ತೆ ನಿಜ. ಆದ್ರೆ ಈ ರುಚಿಯೊಂದಿಗೆ ಆರೋಗ್ಯವೂ ತುಂಬಾ ಮುಖ್ಯ. ಹಾಗಾಗಿ ನಾವಿಂದು ರುಚಿಕರವೂ, ಆರೋಗ್ಯಕರವೂ ಪ್ರೋಟಿನ್ ಪಲಾವ್ ತಯಾರು ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಇದನ್ನು ಮಾಡಲು ಬೇಕಾಗುವ ಸಾಮಗ್ರಿಗಳೇನು ಅನ್ನೋದನ್ನ ನೋಡೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ಕಪ್ ನೆನೆಸಿಟ್ಟ ಕಪ್ಪು ಕಡಲೆ, ಹೆಸರು ಕಾಳು, ಶೇಂಗಾ, ಕಾಬುಲ್...

ಪುರಿ, ಚಪಾತಿ, ನಾನ್ ಎಲ್ಲದಕ್ಕೂ ಸೈ ಈ ಕಾಜು ಮಸಾಲಾ.. ನೀವೂ ಒಮ್ಮೆ ಟ್ರೈ ಮಾಡಿ..

https://youtu.be/95krd6ErQRo ಹೋಟೇಲ್‌ಗೆ ಹೋದಾಗ, ನಾನ್‌ ಅಥವಾ ರೋಟಿ, ಕುಲ್ಚಾ ಜೊತೆ ಸಖತ್ ಟೇಸ್ಟಿಯಾಗಿ ಮ್ಯಾಚ್ ಆರೋ ಗ್ರೇವಿ ಅಂದ್ರೆ ಕಾಜು ಮಸಾಲಾ. ಖಾರ ಖಾರವಾಗಿ, ಕ್ರೀಮಿಯಾಗಿರುವ ಗ್ರೇವಿ ಮಧ್ಯೆ ಆಗಾಗ ಸಿಗುವ ಹುರಿದಿರುವ ಗೋಡಂಬಿ ಸಿಕ್ಕಾಗ, ಅದನ್ನು ಸವಿಯುವ ಮಜಾನೇ ಬೇರೆ. ಇದನ್ನ ನೀವು ಮನೆಯಲ್ಲೇ ತಯಾರಿಸಬಹುದು. ಹಾಗಾದ್ರೆ ಕಾಜು ಮಸಾಲ ತಯಾರಿಸೋದು ಹೇಗೆ ಅಂತಾ...

ಮದುವೆಯಾದರೂ, ಹನುಮಂತನನ್ನು ಬ್ರಹ್ಮಚಾರಿ ಅಂತಾ ಕರಿಯೋದೇಕೆ..?

https://youtu.be/7P3jomAp-Wk ಅಂಜನಿ ಪುತ್ರ ಆಂಜನೇಯನನ್ನು ರಾಮನಭಕ್ತನೆಂದು ಪೂಜಿಸಲಾಗುತ್ತದೆ. ಧೈರ್ಯಕ್ಕೆ ಹೆಸರಾಗಿರುವ ಹನುಮನನ್ನು ಪೂಜಿಸಿದರೆ, ನಮ್ಮಲ್ಲೂ ಧೈರ್ಯ ಬರುತ್ತದೆ, ಯಶಸ್ಸು ಸಿಗುತ್ತದೆ ಅನ್ನೋ ನಂಬಿಕೆ ಇದೆ. ಇದೇ ಹನುಮನನ್ನು ನಾವು ಬ್ರಹ್ಮಚಾರಿ ಎಂದು ಕರೆಯುತ್ತೇವೆ. ಆದ್ರೆ ಪುರಾಣ ಕಥೆಗಳಲ್ಲಿ ಹನುಮ ವಿವಾಹಿತ ಅಂತಾ ಹೇಳಲಾಗಿದೆ. ಹಾಗಾದ್ರೆ ವಿವಾಹವಾದ್ರೂ ಹನುಮನನ್ನು ಬ್ರಹ್ಮಚಾರಿ ಅಂತಾ ಕರಿಯೋದೇಕೆ ಅನ್ನೋ ಬಗ್ಗೆ ತಿಳಿಯೋಣ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img