Friday, May 1, 2026

Karnataka media

ಈ ಹೆಸರಿನ ಹೆಣ್ಣು ಮಕ್ಕಳು ಗಂಡನ ಮನೆಯಲ್ಲೂ ರಾಣಿಯಂತೆ ಇರುತ್ತಾರೆ..

https://youtu.be/7P3jomAp-Wk ಪ್ರತೀ ತಂದೆ-ತಾಯಿಗೂ ತಮ್ಮ ಮಗಳು ಓದಿ, ವಿದ್ಯಾವಂತೆಯಾಗಬೇಕು. ಅವಳ ಮುಂದಿನ ಭವಿಷ್ಯ ಅತ್ಯುತ್ತಮವಾಗಿರಬೇಕು. ವಿವಾಹದ ಬಳಿಕ ಪತಿಯ ಮನೆಯಲ್ಲಿ ಅವಳು ಖುಷಿಯಾಗಿ, ನೆಮ್ಮದಿಯಾಗಿ ರಾಣಿಯಂತೆ ಇರಬೇಕು ಅನ್ನೋ ಆಸೆ ಇದ್ದೇ ಇರುತ್ತದೆ. ಹಾಗಾಗಿ ಆಕೆಯ ವಿಷಯಕ್ಕೆ ಸಂಬಂಧಪಟ್ಟಂತೆ, ನಾಮಕರಣ, ಚಾಳ, ಕಿವಿ ಚುಚ್ಚುವುದು, ಎಂಗೇಜ್‌ಮೆಂಟ್, ಮದುವೆ ಈ ಎಲ್ಲ ಕಾರ್ಯಕ್ರಮವನ್ನೂ ಉತ್ತಮ ಮುಹೂರ್ತದಲ್ಲಿ ಮಾಡಿ,...

ಸತಿ ಸಾವಿತ್ರಿಯ ಪಾತಿವೃತ್ಯ ಎಂಥದ್ದು ಗೊತ್ತಾ..? ಯಮನೇ ಆಕೆಗೆ ತಲೆ ಬಾಗಿದ್ದೇಕೆ..?

https://youtu.be/ktSSN-3pOt0 ಹಿಂದೂ ಪುರಾಣದಲ್ಲಿ ಕೇಳಿಬರುವ ಕಥೆಗಳಲ್ಲಿ ಸತಿ ಸಾವಿತ್ರಿಯ ಕಥೆಯೂ ಒಂದು. ಹಾಗಾಗಿ ಆಕೆಯಂಥ ಪತಿವೃತೆ ಯಾರಿಲ್ಲವೆಂದೂ ಹೇಳುತ್ತಾರೆ. ಇಂದು ನಾವು ಸಾವನ್ನಪ್ಪಿದ್ದ ತನ್ನ ಪತಿಯನ್ನು, ಸತಿ ಸಾವಿತ್ರಿ ಮರಳಿ ಪಡಿದ್ದು ಹೇಗೆ ಅನ್ನೋ ಬಗ್ಗೆ ಸಂಪೂರ್ಣ ಕಥೆಯನ್ನು ತಿಳಿಯೋಣ.. ಅಶುಪತಿ ಎಂಬ ಹೆಸರಿನ ಓರ್ವ ರಾಜನಿದ್ದ. ಅವನ ಮಗಳೇ ಸಾವಿತ್ರಿ. ಸಾವಿತ್ರಿ ಮದುವೆ ವಯಸ್ಸಿಗೆ ಬಂದಾಗ,...

ನೀವು ಮಲಗುವ ರೀತಿಯಿಂದಲೇ, ನಿಮ್ಮ ಗುಣವನ್ನು ಕಂಡುಹಿಡಿಯಬಹುದು..

https://youtu.be/7P3jomAp-Wk ಮಲಗುವಾಗ ಒಬ್ಬೊಬ್ಬರದ್ದು ಒಂದೊಂದು ಭಂಗಿಯಿರುತ್ತದೆ. ಕೆಲವರು ಎಡಗಡೆ ಮುಖ ಮಾಡಿ ಮಲಗಿದರೆ, ಇನ್ನು ಕೆಲವರು ಬಲಗಡೆ ಮುಖ ಮಾಡಿ ಮಲಗುತ್ತಾರೆ. ಮತ್ತೆ ಕೆಲವರು ನೇರವಾಗಿ ಮಲಗಿದ್ರೆ, ಕೆಲವರು ಅಡ್ಡಲಾಗಿ ಮಲಗುತ್ತಾರೆ. ಹೀಗೆ ಮಲಗುವ ರೀತಿ ನೋಡಿಯೇ ಅವರ ಗುಣ ಎಂಥದ್ದು ಅಂತಾ ತಿಳಿಯಬಹುದು. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯದ್ದು ದಿಂಬನ್ನ ಹಿಡಿದು...

ಮನುಷ್ಯನಿಗೆ ಬೇರೆಯವರು ಒಳ್ಳೆಯವರಂತೆ, ಮತ್ತು ತಮ್ಮವರು ಕೆಟ್ಟವರಂತೆ ಕಾಣೋದೇಕೆ..?

https://youtu.be/ktSSN-3pOt0 ಮನೆ ಅಂದ ಮೇಲೆ ಅಲ್ಲಿ ಸುಖ, ದುಃಖ, ಜಗಳ, ಸಂಭ್ರಮ, ಎಲ್ಲವೂ ಇರುತ್ತದೆ. ಇದನ್ನೇ ಜೀವನ ಅನ್ನೋದು. ಆದ್ರೆ ಹಲವರ ಮನೆಯಲ್ಲಿ ಜನರಿಗೆ ತಮ್ಮ ಮನೆಯವರನ್ನ ಕಂಡ್ರೆ ಆಗಲ್ಲ. ಅದೇ ಪರಿಚಯಸ್ಥರು, ಅಕ್ಕ ಪಕ್ಕದ ಮನೆಯವರು, ಸ್ನೇಹಿತರ ಜೊತೆ, ಸಂಬಂಧಿಕರ ಜೊತೆ ಅವರು ತುಂಬಾ ಚೆನ್ನಾಗಿರ್ತಾರೆ. ಹಾಗಾದ್ರೆ ಮನುಷ್ಯನಿಗೆ ಬೇರೆಯವರು ಒಳ್ಳೆಯವರಂತೆ, ಮತ್ತು ತಮ್ಮವರು...

ವರುಣಾರ್ಭಟಕ್ಕೆ ಚಿಕ್ಕ ಮಂಡ್ಯದ ಜನ ಜೀವನ ಅಸ್ತವ್ಯಸ್ತ..

https://youtu.be/8ftDO2FmQZw ನಿನ್ನೆ ಸುರಿದಂತ ಧಾರಾಕಾರ ಮಳೆಯಿಂದಾಗಿ ಚಿಕ್ಕ ಮಂಡ್ಯ ರಸ್ತೆ ಹಾಗೂ ಸ್ಲಮ್ ನಿವಾಸಿಗಳ ಮನೆಗಳಿಗೆ ನೀರು ನುಗ್ಗಿದೆ. ಆ ಸ್ಥಳದಲ್ಲಿ ನಡೆದಾಡುವುದಕ್ಕೂ ಜನ ಪರದಾಡುಂತಾಗಿದೆ. ಚಿಕ್ಕ ಮಂಡ್ಯದ ರಸ್ತೆ, ಬೀದೆಗಳು ಜಲಾವೃತವಾಗಿ, ಜನ ಜೀವನ ಅಸ್ತವ್ಯಸ್ತವಾಗಿದೆ. ವಯಸ್ಸಾದ ಅಜ್ಜ ಅಜ್ಜಿಯನ್ನು ತೆಪ್ಪದ ಮೂಲಕ ಮನೆಯಿಂದ ಮನೆಗೆ ಕಳುಹಿಸಲಾಗಿದೆ. ಈ ಸ್ಥಳದಲ್ಲಿ ಪದೇ ಪದೇ ನೀರು ತುಂಬುತ್ತಿದ್ದು,...

ಬ್ರೇಕ್‌ಫಾಸ್ಟ್‌ಗೆ ತಯಾರಿಸಿ ಟೇಸ್ಟಿ ಮತ್ತು ಹೆಲ್ದಿ ಪಾಲಕ್ ಪಲಾವ್..

https://youtu.be/yHC77nw7lk4 ಆರೋಗ್ಯಕ್ಕೆ ಉತ್ತಮವಾಗಿರುವ, ಕಬ್ಬಿಣ ಸತ್ವವನ್ನು ಹೊಂದಿರುವ ಪಾಲಕ್ ಸೊಪ್ಪು ಸೇವಿಸಿದ್ರೆ, ಆರೋಗ್ಯಕ್ಕೆ ತುಂಬಾ ಉತ್ತಮ. ಪಾಲಕ್‌ನಿಂದ ಪಕೋಡಾ, ಸಾಂಬಾರ್, ಪಲ್ಯ ತಯಾರಿಸಲಾಗತ್ತೆ. ಇನ್ನು ಹಲವರಿಗೆ ಪಾಲಕ್ ಅಂದ್ರೆ ಇಷ್ಟಾ ಆಗಲ್ಲ. ಹಾಗಾಗಿ ನಾವಿಂದು ಪಾಲಕ್ ಇಷ್ಟಪಡವದರು, ಇಷ್ಟಪಟ್ಟೂ ತಿನ್ನೋ ರೀತಿ ಒಂದು ರೆಸಿಪಿ ಹೇಳಲಿದ್ದೇವೆ. ಅದೇ ಪಾಲಕ್ ಪಲಾವ್. ಹಾಗಾದ್ರೆ ಇದಕ್ಕೆ ಬೇಕಾಗುವ ಸಾಮಗ್ರಿಗಳೇನು..?...

ಮನೆಯಲ್ಲೇ ತಯಾರಿಸಿ ಹೊಟೇಲ್ ಸ್ಟೈಲ್ ಪನೀರ್ ಪಲಾವ್..

https://youtu.be/8ftDO2FmQZw ಪಲಾವ್ ಅಂದ್ರೆ ಹಲವರಿಗೆ ಪ್ರೀತಿಪಾತ್ರವಾದ ತಿಂಡಿ. ಕೊಟ್ರೆ ಮೂರು ಹೊತ್ತು ಪಲಾವ್ ತಿಂತೀನಿ ಅನ್ನುವವರೂ ಇದ್ದಾರೆ. ಹಾಗಾಗಿ ನಾವಿವತ್ತು, ಪನೀರ್ ಪಲಾವ್ ಮಾಡೋದು ಹೇಗೆ..? ಇದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅನ್ನೋದನ್ನ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: ಒಂದು ಬೌಲ್ ಪನೀರ್, ಎರಡು ಸ್ಪೂನ್ ಮೊಸರು, ಮೂರು ಕಪ್ ರೈಸ್, ಶುಂಠಿ- ಬೆಳ್ಳುಳ್ಳು- ಹಸಿಮೆಣಸಿನಕಾಯಿ ಪೇಸ್ಟ್, ಅರಿಶಿನ ಪುಡಿ,...

ಸ್ಕೂಲ್‌ನಲ್ಲಿದ್ದಾಗ ಗೌತಮಿಗೆ ಇವರ ಮೇಲೆ ಕ್ರಶ್ ಆಗಿತ್ತಂತೆ..

https://youtu.be/WLSLRa496hQ ಸತ್ಯ ಸಿರಿಯಲ್‌ನ ನಟಿ ಗೌತಮಿ ಜಾಧವ್‌ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಇದರ ಜೊತೆ ನಾವು ಕೇಳಿದ ಪ್ರಶ್ನೆಗೆ ಗೌತಮಿ ಉತ್ತರಿಸಿದ್ದಾರೆ. 1.ನಿಮ್ಮ ಫಸ್ಟ್‌ ಕ್ರಶ್‌ ಯಾರು..? ನನಗೆ ಕ್ರಶ್‌ ಅಂತಾ ಯಾರೂ ಇರಲಿಲ್ಲ. ಯಾಕಂದ್ರೆ ನಾನು ಸೈಲೆಂಟ್ ಹುಡುಗಿಯಾಗಿದ್ದೆ. ಆದ್ರೆ ಗೆಳೆಯ ಸಿನಿಮಾ ಬಂದಾಗ, ಪ್ರಜ್ವಲ್ ದೇವ್ರಾಜ್ ಮೇಲೆ ಕ್ರಶ್ ಆಗಿತ್ತು. ಆಗ...

ರಾತ್ರಿ ಬೇಟೆಯಾಡುವ ವಿಚಿತ್ರ ಜೀವಿಗಳ ಬಗ್ಗೆ ಸಂಪೂರ್ಣ ಮಾಹಿತಿ..

https://youtu.be/EGzzCWcPIts ಈ ಭೂಮಿಯ ಮೇಲೆ ಬೇಟೆಯಾಡುವ ಹಲವು ಜೀವಿಗಳಿದೆ. ಹಲವು ರೀತಿಯ ಪ್ರಾಣಿ ಪಕ್ಷಿಗಳು ಬೇಟೆಯಾಡಿ, ತಮ್ಮ ಆಹಾರವನ್ನು ಹುಡುಕಿಕೊಳ್ಳುತ್ತದೆ. ಇಂದು ನಾವು ಇದೇ ರೀತಿ ರಾತ್ರಿ ಸಮಯದಲ್ಲಿ ಬೇಟೆಯಾಡುವ ಪ್ರಾಣಿ ಪಕ್ಷಿಗಳ ಬಗ್ಗೆ ಸಣ್ಣ ಮಾಹಿತಿ ನೀಡಲಿದ್ದೇವೆ. ಗ್ರೇಟ್ ಹಾರ್ನ್ಡ್‌ ಓವಲ್: ಸೌತ್ ಅಮೆರಿಕಾದಲ್ಲಿ ಈ ಗೂಬೆ ಹೆಚ್ಚಾಗಿ ಕಂಡು ಬರುತ್ತದೆ. ಹಳದಿ ಕಣ್ಣುಗಳುಳ್ಳ ಈ...

ಗರುಡ ಪುರಾಣದಲ್ಲಿ ಹೇಳಲಾಗಿರುವ ಈ 7 ಮಾತನ್ನ ಸದಾ ನೆನಪಿಡಿ..

https://youtu.be/DVot_rPJ-jM ಸನಾತನ ಧರ್ಮ ಗ್ರಂಥವಾಗಿರುವ ಗರುಡ ಪುರಾಣದಲ್ಲಿ ಯಾವ ಪಾಪಕ್ಕೆ ಯಾವ ಶಿಕ್ಷೆ ಸಿಗುತ್ತದೆ..? ನರಕದಲ್ಲಿ ಯಾವ ರೀತಿಯ ಶಿಕ್ಷೆ ಕೊಡಲಾಗುತ್ತದೆ..? ಹಿಂದೂ ಧರ್ಮದಲ್ಲಿ ಯಾವುದು ನಿಷೇಧವಿದೆ ಇತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಆದ್ರೆ ನಾವಿಂದು ಗರುಡ ಪುರಾಣದಲ್ಲಿ ಹೇಳಿರುವ 7ಮಾತುಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಈ 7 ವಿಷಯವನ್ನು ನಾವು ಸದಾ ನೆನಪಿನಲ್ಲಿಡಬೇಕು....
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img