Sunday, July 26, 2026

Karnataka media

ಓರ್ವ ವಿವಾಹಿತ ಸ್ತ್ರೀ ನಿಜವಾಗ್ಲೂ ಬಯಸೋದಾದ್ರೂ ಏನು..?

https://youtu.be/IPt0jdf0T7o ಯಾರನ್ನ ಬೇಕಾದ್ರೂ ನಾವು ಅರ್ಥ ಮಾಡಿಕೊಳ್ಳಬಹುದು. ಆದ್ರೆ ಹೆಣ್ಣನ್ನಲ್ಲ ಅಂತಾ ಹಲವರು ಹೇಳಿದ್ದನ್ನ ನಾವು ಕೇಳಿದ್ದೇವೆ. ಯಾಕಂದ್ರೆ ಓರ್ವ ಪುರುಷನಿಗೆ ಹೆಣ್ಣಿನ ಭಾವನೆಯನ್ನ ಅರಿಯುವ ಶಕ್ತಿ ಕಡಿಮೆ ಇರುತ್ತದೆ. ಇವಳು ಒಮ್ಮೊಮ್ಮೆ ಒಂದೊಂದು ಥರ ಮಾತನಾಡುತ್ತಾಳಲ್ಲ ಅಂತಾ ಅವನ ಮನಸ್ಸಿಗನ್ನಿಸುತ್ತದೆ. ಹಾಗಾದ್ರೆ ಓರ್ವ ಸ್ತ್ರೀ ಬಯಸೋದಾದ್ರೂ ಏನು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ...

ಈ 6 ವಸ್ತುಗಳನ್ನು ದಾನ ಮಾಡಿದರೆ, ನಿಮ್ಮ ಭಾಗ್ಯ ಖುಲಾಯಿಸುತ್ತದೆ..

https://youtu.be/-xzPRzzKJDI ಎಲ್ಲ ಧರ್ಮದಲ್ಲೂ ದಾನ ಮಾಡುವುದನ್ನು ಪುಣ್ಯ ಎಂದು ಹೇಳಲಾಗಿದೆ. ಆದ್ರೆ ಯಾವ ವಸ್ತುವನ್ನು ದಾನ ಮಾಡಿದ್ರೆ, ಯಾವ ಫಲ ಸಿಗುತ್ತದೆ ಎಂದು ಹಲವರಿಗೆ ಗೊತ್ತಿಲ್ಲ. ಹಾಗಾಗಿ ನಾವಿಂದು ಯಾವ 6 ವಸ್ತುವನ್ನು ದಾನ ಮಾಡಿದರೆ, ಉತ್ತಮ ಅನ್ನೋ ಬಗ್ಗೆ ಹೇಳಲಿದ್ದೇವೆ. ಮೊದಲನೇಯ ವಸ್ತು ಅಕ್ಕಿ. ಪ್ರತಿ ಸೋಮವಾರ ಶಿವಲಿಂಗದ ಮೇಲೆ ಅಕ್ಕಿಯ ಅಭಿಷೇಕ ಮಾಡಿ, ಆ...

‘ಬೇರೆಯವರಿಗೆ ಅಡ್ವೈಸ್ ಕೊಡಬೇಡಿ, ಬೇರೆಯವರ ಅಡ್ವೈಸ್ ತೆಗೆದುಕೊಂಡು ಬದುಕಬೇಡಿ ‘

https://youtu.be/om0Q0oWJwOk ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಸಿನಿಮಾ ಪ್ರೆಸ್‌ಮೀಟ್‌ನಲ್ಲಿ ಕಿಚ್ಚ ಮಾತನಾಡಿದ್ದು, ಯ್ಯೂಟೂಬರ್ಸ್ ಕೇಳಿರುವ ಪ್ರಶ್ನೆಗೆ ಪಟಾ ಪಟ್ ಉತ್ತರ ನೀಡಿದ್ದಾರೆ. ಸಿನಿಮಾ ಅಂದ್ರೆ..? ಲೈಫ್ ಸುದೀಪ್ ಸರ್‌ಗೆ ಇರುವ ಗುಡ್ ಶೋಕಿ ಏನು…? ಕುಕಿಂಗ್. ಎಲ್ಲರಿಗೂ ಕುಕ್ ಮಾಡಿ ತಿನ್ನಿಸೋ ನಿಮಗೆ ಯಾವ ಫುಡ್ ಇಷ್ಟ..? ನನಗೆ ಇಂಥದ್ದೇ ಇಷ್ಟ ಅಂತೇನಿಲ್ಲಾ. ಯಾಕಂದ್ರೆ ನಾನು ಫುಡಿ ಅಲ್ಲ. ಆದ್ರೆ...

ಶಿವ ತನ್ನ ಭಕ್ತನನ್ನೇ ಸಂಹಾರ ಮಾಡಿದ್ದೇಕೆ..? ಶಿವನಿಂದ ಸಂಹರಿಸಲ್ಪಟ್ಟ ಆ ಭಕ್ತನ್ಯಾರು..?

https://youtu.be/KAwKB3YxTL4 ಶಂಭೋ ಎಂದರೆ ಕರುಣಿಸುವ ಶಿವ, ತನ್ನ ಭಕ್ತರು ಕೇಳಿದ ವರವನ್ನು ನೀಡುತ್ತಾನೆಂಬ ನಂಬಿಕೆ ಇದೆ. ಅದು ಯಾವ ಭಕ್ತರೇ ಆಗಲಿ, ಅವರು ದೇವತೆಗಳೇ ಆಗಲಿ, ಮನುಷ್ಯರೇ ಆಗಲಿ, ಅಥವಾ ರಾಕ್ಷಸರೇ ಆಗಲಿ, ಯಾರು ವರ ಬೇಡಿದರು ನೀಡುತ್ತಾನೆ. ಆದ್ರೆ ಶಿವನಿಗೆ ಎಷ್ಟು ಕರುಣೆ ಇದೆಯೋ, ಅದಕ್ಕಿಂತ ದುಪ್ಪಟ್ಟು ಕ್ರೋಧವಿದೆ. ಆತ ಕ್ರೋಧಿತನಾದರೆ, ಕಠೋರಾತಿ ಕಠೋರ...

‘ವಿಕ್ರಾಂತ್ ರೋಣದಲ್ಲಿ ತುಳು ಪ್ರಯೋಗವಿದೆ, ಸೆಟ್‌ನಲ್ಲಿ ಎಲ್ಲರೂ ತುಳು ಮಾತಾಡ್ತಿದ್ರು’

https://youtu.be/YTPz1_ESAHw ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್, ಆ ಸಿನಿಮಾ ಟ್ರೈಲರ್‌ನಲ್ಲಿ ತುಳು ಡೈಲಾಗ್ ಇರುವ ಬಗ್ಗೆ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ತುಳು ಪ್ರಯೋಗವಿದೆ. ಯಾಕಂದ್ರೆ ನಮ್ಮ ಟೀಂನಲ್ಲಿ ಆಲ್ಮೋಸ್ಟ್ ಎಲ್ಲರಿಗೂ ತುಳು ಬರುತ್ತಿತ್ತು. ಸೆಟ್‌ನಲ್ಲಿ ಎಲ್ಲರೂ ತುಳುವಿನಲ್ಲೇ ಮಾತನಾಡುತ್ತಿದ್ದರು. ಮತ್ತು ನಾನು ಬರ್ತಿದ್ದ ಹಾಗೆ, ನನಗೆ ಅರ್ಥವಾಗಲಿ ಎಂದು ಕನ್ನಡದಲ್ಲಿ ಮಾತನಾಡುತ್ತಿದ್ದರು. ಅದನ್ನ...

ಕಂಡೀಶ್ನರ್ ಬಳಸುವ ಬದಲು ಮನೆಯಲ್ಲೇ ಇದನ್ನು ತಯಾರಿಸಿ ಬಳಸಿ..

https://youtu.be/-swWvHyW4eM ನಾವು ಕೂದಲ ಆರೋಗ್ಯಕ್ಕಾಗಿ ಏನೆಲ್ಲ ಮಾಡುತ್ತೇವೆ. ಕಾಸ್ಟ್ಲಿ ಶ್ಯಾಂಪೂ ಬಳಸುತ್ತೇವೆ. ಹೆಚ್ಚು ದುಡ್ಡು ಕೊಟ್ಟು ಎಣ್ಣೆ ತಂದು ಬಳಸುತ್ತೇವೆ. ಕೆಲವರು ದುಡ್ಡು ಕೊಟ್ಟು ಮಿನರಲ್ ವಾಟರ್ ತಂದು ಅದರಿಂದ ತಲೆ ಸ್ನಾನ ಮಾಡುತ್ತಾರೆ. ಇಷ್ಟೆಲ್ಲ ಮಾಡಿದ್ರೂ, ಕೂದಲ ಸ್ಥಿತಿ ಮಾತ್ರ ಹಾಗೆ ಇರುತ್ತದೆ. ಆದ್ರೆ ನಾವಿಂದು ಹೇಳುವ ಹೇರ್ ರೆಮಿಡಿಯನ್ನು ನೀವು ಟ್ರೈ ಮಾಡಿದ್ರೆ,...

‘ಮೊಬೈಲ್ ಬಿಡಿ, ಪುಸ್ತಕ ಓದಿ.. ಸ್ವಾರ್ಥ, ಅಹಂಕಾರ, ದುರಾಸೆ ಬಿಡಿ ದೇವರನ್ನು ಕಾಣಿ ‘

https://youtu.be/OT89T7tVY7o ಸ್ಯಾಂಡಲ್‌ವುಡ್‌ನ ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಹಲವು ವಿಷಯಗಳನ್ನ ಹೇಳಿದ್ದಾರೆ. ತಮ್ಮ ಸಿನಿ ಜರ್ನಿ ಬಗ್ಗೆ, ತಾವು ಸಿನಿಮಾ ಮಾಡುವ ಕಾಲದಲ್ಲಿ, ರಂಗಭೂಮಿಯಲ್ಲಿದ್ದ ಕಾಲದಲ್ಲಿ ಹೇಗಿತ್ತು ಅನ್ನೋ ಬಗ್ಗೆ, ಮತ್ತು ತಮ್ಮ ಸಹ ಕಲಾವಿದರು ಹೇಗಿದ್ದರು ಅನ್ನೋ ಬಗ್ಗೆಯೂ ಹೇಳಿದ್ದಾರೆ. ಅಲ್ಲದೇ ಜೀವನ ಪಾಠವೂ ಹೇಳಿದ್ದಾರೆ. ದೊಡ್ಡಣ್ಣರ ಪ್ರಕಾರ, ಓದುವುದರಿಂದ ಜ್ಞಾನ...

ಕಡಿಮೆ ಮಾತನಾಡುವವರಲ್ಲಿ ಈ 8 ಉತ್ತಮ ಗುಣಗಳಿರುತ್ತದೆ- ಭಾಗ 2

https://youtu.be/XKz75Tr6tn8 ನಾವು ಮೊದಲ ಭಾಗದಲ್ಲಿ ಕಡಿಮೆ ಮಾತನಾಡುವವರಿಗೆ ಎಂಥ 4 ಉತ್ತಮ ಗುಣಗಳಿರುತ್ತದೆ ಅನ್ನೋ ಬಗ್ಗೆ ಹೇಳಿದ್ದೆವು. ಈಗ ಮುಂದುವರಿದ ಭಾಗವಾಗಿ, ಇನ್ನುಳಿದ 4 ಗುಣಗಳ ಬಗ್ಗೆ ಮಾತನಾಡೋಣ. ಐದನೇಯದಾಗಿ ಕಡಿಮೆ ಮಾತನಾಡುವವರು ಮಾತಿಗೆ ಮಾತು ಬೆಳೆಸಿ, ಜಗಳವಾಡುವುದಿಲ್ಲ. ಬದಲಾಗಿ ಅರ್ಧದಲ್ಲೇ ಜಗಳ ಮೊಟಕುಗೊಳಿಸಿ, ಸುಮ್ಮನಾಗುತ್ತಾರೆ. ತಮ್ಮ ಮೌಲ್ಯವನ್ನು ಕಾಪಾಡಿಕೊಳ್ಳುತ್ತಾರೆ. ಇದರಿಂದ ಜಗಳ ಮುಂದುವರಿಸಲು ಯತ್ನಿಸುವವರು ಸೋಲುತ್ತಾರೆ....

ಕಡಿಮೆ ಮಾತನಾಡುವವರಲ್ಲಿ ಈ 8 ಉತ್ತಮ ಗುಣಗಳಿರುತ್ತದೆ- ಭಾಗ 1

https://youtu.be/SWOFc4QOdUA ಜನರಲ್ಲಿ ಹಲವು ರೀತಿಯ ಗುಣವುಳ್ಳವರಿರುತ್ತಾರೆ. ಕೆಲವರು ಪಟ ಪಟ ಮಾತನಾಡಿದರೆ, ಇನ್ನು ಕೆಲವರು ಗುಸು ಗುಸು ಮಾಡುವವರಿರುತ್ತಾರೆ. ಕೆಲವರು ಕೋಪದಲ್ಲಿ ಮುಖಕ್ಕೆ ಹೊಡೆದವರ ಹಾಗೆ ಮಾತನಾಡುವವರಿದ್ದರೆ, ಇನ್ನು ಕೆಲವು ಗೊಣಗುತ್ತ ಕೋಪ ತೋರಿಸುವವರಿರುತ್ತಾರೆ. ಆದ್ರೆ ಇವರೆಲ್ಲರಿಗಿಂತ ಕಡಿಮೆ ಮಾತನಾಡುವವರಲ್ಲಿ 8 ಉತ್ತಮ ಗುಣಗಳಿರುತ್ತದೆಯಂತೆ. ಆ 8 ಉತ್ತಮ ಗುಣಗಳಲ್ಲಿ ನಾವು 4 ಗುಣಗಳ ಬಗ್ಗೆ...

ನಿಮಗೆ ಅವಮಾನಿಸಲು ಬಯಸುವವರಿಗೆ ಬುದ್ಧಿ ಕಲಿಸುವುದು ಹೇಗೆ..?

https://youtu.be/ziTPEk-4Y68 ಜೀವನ ಅಂದ ಮೇಲೆ ಹಲವು ರೀತಿಯ ಜನ ನಮ್ಮ ಜೀವನದಲ್ಲಿ ಬಂದು ಹೋಗ್ತಾರೆ. ಕೆಲವರು ಉಳಿಯುತ್ತಾರೆ. ಹಾಗೆ ಉಳಿದವರಲ್ಲಿ ಹುಳುಕು ಬುದ್ಧಿಯ ಜನರೂ ಇರ್ತಾರೆ. ಇವರು ಯಾವಾಗಲೂ ನಿಮ್ಮ ಚಿಕ್ಕ ಪುಟ್ಟ ತಪ್ಪುಗಳನ್ನು ಎತ್ತಿ ತೋರಿಸಿ, ನಿಮಗೆ ಅವಮಾನವಾಗುವಂತೆ ಮಾಡುವ ಗುರಿಯನ್ನು ಹೊಂದಿರುತ್ತಾರೆ. ಆದ್ರೆ ಅವರು ಬೆಟ್ಟದಂಥ ತಪ್ಪು ಮಾಡಿದ್ರೂ, ಅದು ತಪ್ಪು ಅಂತಾ ಅವರ...
- Advertisement -spot_img

Latest News

ಕಾರ್ಗಿಲ್ ಯುದ್ಧದ 27ನೇ ವಾರ್ಷಿಕೋತ್ಸವದ ನೆನಪಿನಲ್ಲಿ ‘ವಿಜಯ್ ಅಮೃತ್ ಕಳಶ್’ ಕಾರ್ಯಕ್ರಮ ಯಶಸ್ವಿ

Koppala News: ಕೊಪ್ಪಳದ ತಾಲೂಕು ಕ್ರೀಡಾಂಗಣದಲ್ಲಿ ಸಿವಿಸಿ ಫೌಂಡೇಶನ್ ಆಶ್ರಯದಲ್ಲಿ ಕಾರ್ಗಿಲ್ ಯುದ್ಧದ 27ನೇ ವಾರ್ಷಿಕೋತ್ಸವದ ನೆನಪಿನಲ್ಲಿ 'ವಿಜಯ್ ಅಮೃತ್ ಕಳಶ್' ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ...
- Advertisement -spot_img