Friday, May 1, 2026

Karnataka media

ಶಿವ ತನ್ನ ಭಕ್ತನನ್ನೇ ಸಂಹಾರ ಮಾಡಿದ್ದೇಕೆ..? ಶಿವನಿಂದ ಸಂಹರಿಸಲ್ಪಟ್ಟ ಆ ಭಕ್ತನ್ಯಾರು..?

https://youtu.be/KAwKB3YxTL4 ಶಂಭೋ ಎಂದರೆ ಕರುಣಿಸುವ ಶಿವ, ತನ್ನ ಭಕ್ತರು ಕೇಳಿದ ವರವನ್ನು ನೀಡುತ್ತಾನೆಂಬ ನಂಬಿಕೆ ಇದೆ. ಅದು ಯಾವ ಭಕ್ತರೇ ಆಗಲಿ, ಅವರು ದೇವತೆಗಳೇ ಆಗಲಿ, ಮನುಷ್ಯರೇ ಆಗಲಿ, ಅಥವಾ ರಾಕ್ಷಸರೇ ಆಗಲಿ, ಯಾರು ವರ ಬೇಡಿದರು ನೀಡುತ್ತಾನೆ. ಆದ್ರೆ ಶಿವನಿಗೆ ಎಷ್ಟು ಕರುಣೆ ಇದೆಯೋ, ಅದಕ್ಕಿಂತ ದುಪ್ಪಟ್ಟು ಕ್ರೋಧವಿದೆ. ಆತ ಕ್ರೋಧಿತನಾದರೆ, ಕಠೋರಾತಿ ಕಠೋರ...

‘ವಿಕ್ರಾಂತ್ ರೋಣದಲ್ಲಿ ತುಳು ಪ್ರಯೋಗವಿದೆ, ಸೆಟ್‌ನಲ್ಲಿ ಎಲ್ಲರೂ ತುಳು ಮಾತಾಡ್ತಿದ್ರು’

https://youtu.be/YTPz1_ESAHw ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್, ಆ ಸಿನಿಮಾ ಟ್ರೈಲರ್‌ನಲ್ಲಿ ತುಳು ಡೈಲಾಗ್ ಇರುವ ಬಗ್ಗೆ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ತುಳು ಪ್ರಯೋಗವಿದೆ. ಯಾಕಂದ್ರೆ ನಮ್ಮ ಟೀಂನಲ್ಲಿ ಆಲ್ಮೋಸ್ಟ್ ಎಲ್ಲರಿಗೂ ತುಳು ಬರುತ್ತಿತ್ತು. ಸೆಟ್‌ನಲ್ಲಿ ಎಲ್ಲರೂ ತುಳುವಿನಲ್ಲೇ ಮಾತನಾಡುತ್ತಿದ್ದರು. ಮತ್ತು ನಾನು ಬರ್ತಿದ್ದ ಹಾಗೆ, ನನಗೆ ಅರ್ಥವಾಗಲಿ ಎಂದು ಕನ್ನಡದಲ್ಲಿ ಮಾತನಾಡುತ್ತಿದ್ದರು. ಅದನ್ನ...

ಕಂಡೀಶ್ನರ್ ಬಳಸುವ ಬದಲು ಮನೆಯಲ್ಲೇ ಇದನ್ನು ತಯಾರಿಸಿ ಬಳಸಿ..

https://youtu.be/-swWvHyW4eM ನಾವು ಕೂದಲ ಆರೋಗ್ಯಕ್ಕಾಗಿ ಏನೆಲ್ಲ ಮಾಡುತ್ತೇವೆ. ಕಾಸ್ಟ್ಲಿ ಶ್ಯಾಂಪೂ ಬಳಸುತ್ತೇವೆ. ಹೆಚ್ಚು ದುಡ್ಡು ಕೊಟ್ಟು ಎಣ್ಣೆ ತಂದು ಬಳಸುತ್ತೇವೆ. ಕೆಲವರು ದುಡ್ಡು ಕೊಟ್ಟು ಮಿನರಲ್ ವಾಟರ್ ತಂದು ಅದರಿಂದ ತಲೆ ಸ್ನಾನ ಮಾಡುತ್ತಾರೆ. ಇಷ್ಟೆಲ್ಲ ಮಾಡಿದ್ರೂ, ಕೂದಲ ಸ್ಥಿತಿ ಮಾತ್ರ ಹಾಗೆ ಇರುತ್ತದೆ. ಆದ್ರೆ ನಾವಿಂದು ಹೇಳುವ ಹೇರ್ ರೆಮಿಡಿಯನ್ನು ನೀವು ಟ್ರೈ ಮಾಡಿದ್ರೆ,...

‘ಮೊಬೈಲ್ ಬಿಡಿ, ಪುಸ್ತಕ ಓದಿ.. ಸ್ವಾರ್ಥ, ಅಹಂಕಾರ, ದುರಾಸೆ ಬಿಡಿ ದೇವರನ್ನು ಕಾಣಿ ‘

https://youtu.be/OT89T7tVY7o ಸ್ಯಾಂಡಲ್‌ವುಡ್‌ನ ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಹಲವು ವಿಷಯಗಳನ್ನ ಹೇಳಿದ್ದಾರೆ. ತಮ್ಮ ಸಿನಿ ಜರ್ನಿ ಬಗ್ಗೆ, ತಾವು ಸಿನಿಮಾ ಮಾಡುವ ಕಾಲದಲ್ಲಿ, ರಂಗಭೂಮಿಯಲ್ಲಿದ್ದ ಕಾಲದಲ್ಲಿ ಹೇಗಿತ್ತು ಅನ್ನೋ ಬಗ್ಗೆ, ಮತ್ತು ತಮ್ಮ ಸಹ ಕಲಾವಿದರು ಹೇಗಿದ್ದರು ಅನ್ನೋ ಬಗ್ಗೆಯೂ ಹೇಳಿದ್ದಾರೆ. ಅಲ್ಲದೇ ಜೀವನ ಪಾಠವೂ ಹೇಳಿದ್ದಾರೆ. ದೊಡ್ಡಣ್ಣರ ಪ್ರಕಾರ, ಓದುವುದರಿಂದ ಜ್ಞಾನ...

ಕಡಿಮೆ ಮಾತನಾಡುವವರಲ್ಲಿ ಈ 8 ಉತ್ತಮ ಗುಣಗಳಿರುತ್ತದೆ- ಭಾಗ 2

https://youtu.be/XKz75Tr6tn8 ನಾವು ಮೊದಲ ಭಾಗದಲ್ಲಿ ಕಡಿಮೆ ಮಾತನಾಡುವವರಿಗೆ ಎಂಥ 4 ಉತ್ತಮ ಗುಣಗಳಿರುತ್ತದೆ ಅನ್ನೋ ಬಗ್ಗೆ ಹೇಳಿದ್ದೆವು. ಈಗ ಮುಂದುವರಿದ ಭಾಗವಾಗಿ, ಇನ್ನುಳಿದ 4 ಗುಣಗಳ ಬಗ್ಗೆ ಮಾತನಾಡೋಣ. ಐದನೇಯದಾಗಿ ಕಡಿಮೆ ಮಾತನಾಡುವವರು ಮಾತಿಗೆ ಮಾತು ಬೆಳೆಸಿ, ಜಗಳವಾಡುವುದಿಲ್ಲ. ಬದಲಾಗಿ ಅರ್ಧದಲ್ಲೇ ಜಗಳ ಮೊಟಕುಗೊಳಿಸಿ, ಸುಮ್ಮನಾಗುತ್ತಾರೆ. ತಮ್ಮ ಮೌಲ್ಯವನ್ನು ಕಾಪಾಡಿಕೊಳ್ಳುತ್ತಾರೆ. ಇದರಿಂದ ಜಗಳ ಮುಂದುವರಿಸಲು ಯತ್ನಿಸುವವರು ಸೋಲುತ್ತಾರೆ....

ಕಡಿಮೆ ಮಾತನಾಡುವವರಲ್ಲಿ ಈ 8 ಉತ್ತಮ ಗುಣಗಳಿರುತ್ತದೆ- ಭಾಗ 1

https://youtu.be/SWOFc4QOdUA ಜನರಲ್ಲಿ ಹಲವು ರೀತಿಯ ಗುಣವುಳ್ಳವರಿರುತ್ತಾರೆ. ಕೆಲವರು ಪಟ ಪಟ ಮಾತನಾಡಿದರೆ, ಇನ್ನು ಕೆಲವರು ಗುಸು ಗುಸು ಮಾಡುವವರಿರುತ್ತಾರೆ. ಕೆಲವರು ಕೋಪದಲ್ಲಿ ಮುಖಕ್ಕೆ ಹೊಡೆದವರ ಹಾಗೆ ಮಾತನಾಡುವವರಿದ್ದರೆ, ಇನ್ನು ಕೆಲವು ಗೊಣಗುತ್ತ ಕೋಪ ತೋರಿಸುವವರಿರುತ್ತಾರೆ. ಆದ್ರೆ ಇವರೆಲ್ಲರಿಗಿಂತ ಕಡಿಮೆ ಮಾತನಾಡುವವರಲ್ಲಿ 8 ಉತ್ತಮ ಗುಣಗಳಿರುತ್ತದೆಯಂತೆ. ಆ 8 ಉತ್ತಮ ಗುಣಗಳಲ್ಲಿ ನಾವು 4 ಗುಣಗಳ ಬಗ್ಗೆ...

ನಿಮಗೆ ಅವಮಾನಿಸಲು ಬಯಸುವವರಿಗೆ ಬುದ್ಧಿ ಕಲಿಸುವುದು ಹೇಗೆ..?

https://youtu.be/ziTPEk-4Y68 ಜೀವನ ಅಂದ ಮೇಲೆ ಹಲವು ರೀತಿಯ ಜನ ನಮ್ಮ ಜೀವನದಲ್ಲಿ ಬಂದು ಹೋಗ್ತಾರೆ. ಕೆಲವರು ಉಳಿಯುತ್ತಾರೆ. ಹಾಗೆ ಉಳಿದವರಲ್ಲಿ ಹುಳುಕು ಬುದ್ಧಿಯ ಜನರೂ ಇರ್ತಾರೆ. ಇವರು ಯಾವಾಗಲೂ ನಿಮ್ಮ ಚಿಕ್ಕ ಪುಟ್ಟ ತಪ್ಪುಗಳನ್ನು ಎತ್ತಿ ತೋರಿಸಿ, ನಿಮಗೆ ಅವಮಾನವಾಗುವಂತೆ ಮಾಡುವ ಗುರಿಯನ್ನು ಹೊಂದಿರುತ್ತಾರೆ. ಆದ್ರೆ ಅವರು ಬೆಟ್ಟದಂಥ ತಪ್ಪು ಮಾಡಿದ್ರೂ, ಅದು ತಪ್ಪು ಅಂತಾ ಅವರ...

ಯಾವ ಸಮಯದಲ್ಲಿ ಮಾತನಾಡಬೇಕು ಮತ್ತು ಮಾತನಾಡಬಾರದು..?- ಭಾಗ 2

https://youtu.be/b_2K_ilaPrM ಮೊದಲ ಭಾಗದಲ್ಲಿ ನಾವು ಅಗತ್ಯಕ್ಕಿಂತ ಹೆಚ್ಚು ಮಾತನಾಡುವ ವಿದ್ಯಾರ್ಥಿಯ ಬಗ್ಗೆ ಕಥೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಆ ಕಥೆಯನ್ನು ಮುಂದುವರಿಸುತ್ತೇವೆ. ಮೂರನೇಯದಾಗಿ ನಿಮ್ಮ ಬಳಿ ಯಾರಾದ್ರೂ ಮೂರನೇಯವರ ಬಗ್ಗೆ ಗಾಸಿಪ್ ಹೇಳೋಕ್ಕೆ ಬಂದ್ರೆ, ನೀವು ಅವರೊಟ್ಟುಗೂಡಿ ಮೂರನೇಯವರ ಬಗ್ಗೆ ಮಾತನಾಡುವುದನ್ನ ನಿಲ್ಲಿಸಿ. ಯಾಕಂದ್ರೆ ಯಾರು ನಿಮ್ಮ ಬಳಿ ಬಂದು ಮೂರನೇಯವರ ಬಗ್ಗೆ ಚಾಡಿ...

ಯಾವ ಸಮಯದಲ್ಲಿ ಮಾತನಾಡಬೇಕು ಮತ್ತು ಮಾತನಾಡಬಾರದು..?- ಭಾಗ 1

https://youtu.be/0prUzmR7FwE ನಾವಿವತ್ತು ಅಗತ್ಯಕ್ಕಿಂತ ಹೆಚ್ಚು ಮಾತನಾಡುವ ವಿದ್ಯಾರ್ಥಿ, ಹೇಗೆ ಮಾತು ಕಡಿಮೆ ಮಾಡಿ ಬದಲಾದ ಅನ್ನೋ ಬಗ್ಗೆ ಒಂದು ಕಥೆಯನ್ನ ಹೇಳಲಿದ್ದೇವೆ. ಈ ಕಥೆ ಯಾಕೆ ಹೇಳುತ್ತಿದ್ದೇವೆಂದರೆ, ಯಾವ ವ್ಯಕ್ತಿ ಹೆಚ್ಚು ಮಾತನಾಡುತ್ತಾನೋ, ಅವನಿಗಿಂತ ಯಾವ ವ್ಯಕ್ತಿ ಕಡಿಮೆ ಮಾತನಾಡುತ್ತಾನೋ, ಅವನಿಗೆ ಹೆಚ್ಚು ಬೆಲೆ ಸಿಗುತ್ತದೆ. ಹಾಗಾಗಿ ಇಂದು ನಾವು ಯಾವ 5 ಸಮಯದಲ್ಲಿ ಸುಮ್ಮನಿರಬೇಕು...

‘ಅಲ್ಲಿ ನಾಟಕ ಮಾಡಿ ಗೆದ್ದು ಪ್ರೈಸ್ ತೆಗೆದುಕೊಂಡರೆ, ಪದ್ಮಶ್ರೀ ಪ್ರಶಸ್ತಿ ಪಡೆದಂತೆ’

https://youtu.be/NqO5Tym7AN4 ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ಈ ಮೊದಲು ತೂಗುದೀಪ ಶ್ರೀನಿವಾಸ್ ಬಗ್ಗೆ ಮತ್ತು ಇತರ ಹಿರಿಯ ನಟರ ಬಗ್ಗೆ ಮಾತನಾಡಿದ್ದ ದೊಡ್ಡಣ್ಣ, ಈಗ ತಮ್ಮ ಎಜುಕೇಶನ್ ಬಗ್ಗೆ ಮಾತನಾಡಿದ್ದಾರೆ. ಹಲವು ಸಿಟಿಗಳಲ್ಲಿ ಅಖಿಲ ಕರ್ನಾಟಕ ನಾಟಕ ಸ್ಪರ್ಧೆಗಳು ನಡೆಯುತ್ತಿತ್ತು. ಅಲ್ಲಿ ಹವ್ಯಾಸಿ ರಂಗಭೂಮಿ ಕಲಾವಿದರು ಬಂದು...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img