Friday, May 1, 2026

Karnataka media

‘ಸ್ಲಿಮ್ ಆಗಲು ಸರ್ಜರಿ ಮಾಡಿಕೊಳ್ಳುವುದು ಎಷ್ಟು ಡೆಂಜರಸ್ ಗೊತ್ತಾ’

https://youtu.be/c51ZACJeRpE ಫಿಟ್‌ನೆಸ್ ಕೋಚ್ ಭೂಮಿಕಾ ಮಂಜುನಾಥ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಫ್ಯಾಟ್ ಬರ್ನ್ ಸರ್ಜರಿ ಎಷ್ಟು ಡೇಂಜರಸ್ ಅಂತಾ ಹೇಳಿದ್ದಾರೆ. ಫ್ಯಾಟ್ ಬರ್ನ್ ಸರ್ಜರಿ ಮಾಡುವುದರಿಂದ ಏನು ಸಮಸ್ಯೆ ಬರುತ್ತದೆ ಅನ್ನೋ ಬಗ್ಗೆಯೂ ಭೂಮಿಕಾ ಹೇಳಿದ್ದಾರೆ. ಇತ್ತೀಚೆಗಷ್ಟೇ ಫ್ಯಾಟ್ ಬರ್ನ್ ಮಾಡಲು ಹೋಗಿ ಸಾವನ್ನಪ್ಪಿದ ನಟಿಯ ಬಗ್ಗೆ ಮಾತನಾಡಿರುವ ಭೂಮಿಕಾ, ಸಡೆನ್‌ ಆಗಿ, ರಾತ್ರೋ ರಾತ್ರಿ...

ಕನ್ನಡ ಎಷ್ಟು ಚಂದ ಮಾತನಾಡುತ್ತಾರೆ ನೋಡಿ ನಮ್ಮ ಸತ್ಯ..

https://youtu.be/_EIgm6Prxjk ಸತ್ಯ ಅಂತಾನೇ ಖ್ಯಾತಿ ಪಡೆದಿರುವ ನಟಿ ಗೌತಮಿ ಜಾಧವ್ ಇಂದು ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ತಾವು ಸಿನಿಮಾ ರಂಗಕ್ಕೆ ಬಂದಿದ್ದು ಹೇಗೆ..? ಅವರು ಯಾವ ಕೋರ್ಸ್ ಮಾಡಿದ್ದಾರೆ..? ಇತ್ಯಾದಿ ವಿಷಯಗಳ ಬಗ್ಗೆ ಗೌತಮಿ ಮಾತನಾಡಿದ್ದಾರೆ. ಗೌತಮಿ ಜಾಧವ್‌ಗೆ ಚಿಕ್ಕಂದಿನಿಂದಲೂ ಡಾನ್ಸ್ ಬಗ್ಗೆ ತುಂಬಾ ಆಸಕ್ತಿ ಇತ್ತಂತೆ. ಹಾಗಾಗಿ ಡಾನ್ಸ್ ಕ್ಲಾಸ್‌ಗೆ ಸೇರಿದ್ರು. ಅಲ್ಲದೇ ಇವರ ತಾಯಿಗೂ...

ಮುದ್ದು ಮುದ್ದಾದ ಶ್ವಾನಗಳ ಬಗ್ಗೆ ಚಿಕ್ಕ ಮಾಹಿತಿ.. ಭಾಗ 2

https://youtu.be/YVX1M4_cxm0 ಇದರ ಮೊದಲ ಭಾಗದಲ್ಲಿ ನಾವು 5 ಪಪ್ಪಿಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ಪಪ್ಪಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಡಾಗ್ಸಂಡ್: ಈ ನಾಯಿ ಕಾಡು ಪ್ರಾಣಿಗಳನ್ನು ಬೇಟೆಯಾಡುವ ಅರ್ಹತೆ ಹೊಂದಿರುತ್ತದೆ. ಆದ್ರೆ ಇದು ಪುಟ್ಟದಿರುವಾಗ ತುಂಬಾನೇ ಚಂದವಿರುತ್ತದೆ. ಇದರ ದೇಹ ಮತ್ತು ಕಿವಿ ದೊಡ್ಡದಾಗಿದ್ದು,...

ಮುದ್ದು ಮುದ್ದಾದ ಶ್ವಾನಗಳ ಬಗ್ಗೆ ಸಣ್ಣ ಮಾಹಿತಿ.. ಭಾಗ 1

https://youtu.be/-rhatjmXY1c ಪುಟ್ಟ ಪುಟ್ಟದಾದ, ಕ್ಯೂಟ್‌ ಕ್ಯೂಟ್ ಆಗಿರುವ ನಾಯಿ ಮರಿಗಳೆಂದರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ. ಅವುಗಳು ನಮ್ಮೊಂದಿಗೆ ಆಟವಾಡುವ ರೀತಿ, ಅವುಗಳ ಮುಗ್ಧತೆ ಇದೆಲ್ಲ ಪಟ್ ಅಂತ ಇಷ್ಟವಾಗಿಬಿಡತ್ತೆ. ಇಂಥ ಕ್ಯೂಟ್ ಕ್ಯೂಟ್ ನಾಯಿ ಮರಿಗಳ ಬಗ್ಗೆ ನಾವಿವತ್ತು ಸಣ್ಣ ಮಾಹಿತಿಯನ್ನ ನೀಡಲಿದ್ದೇವೆ. ಫ್ರೆಂಚ್ ಬುಲ್ ಡಾಗ್: ಕುಬ್ಜವಾಗಿರುವ, ಮುದ್ದು ಮುದ್ದಾಗಿರುವ, ಬುದ್ಧಿವಂತ ನಾಯಿ...

ಶಿವ ಸ್ಮಶಾನದಲ್ಲಿ ಇರಲು ಕಾರಣವೇನು..? ಅವನನ್ನು ಸ್ಮಶಾನ ವಾಸಿ ಅಂತಾ ಕರಿಯೋದ್ಯಾಕೆ..?

https://youtu.be/ldJqsQaLiFc ಕೈಯಲ್ಲಿ ಡಮರುಗ, ಜಟೆಯಲ್ಲಿ ಚಂದ್ರ ಮತ್ತು ಗಂಗೆ, ಕೊರಳಲ್ಲಿ ಸರ್ಪದ ಮಾಲೆ, ಕೈಯಲ್ಲಿ ತ್ರಿಶೂಲ ಹಿಡಿದ ಸುಂದರ ಶಿವ. ಹಾಗಾಗಿಯೇ ಶಿವನನ್ನು ಸತ್ಯಂ ಶಿವಂ ಸುಂದರಂ ಅಂತಾ ಹೇಳೋದು. ಇಂಥ ಶಿವ, ಸ್ಮಶಾನದಲ್ಲಿರಲು ಕಾರಣವೇನು..? ಅವನಿಗೆ ಸ್ಮಶಾನವಾಸಿ ಅಂತಾ ಕರಿಯೋಕ್ಕೆ ಕಾರಣವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಮ್ಮೆ ಪಾರ್ವತಿ ಈ ಬಗ್ಗೆ ಶಿವನಲ್ಲಿ ಕೇಳಿದಳಂತೆ....

ಗುರುವಾರ ಅಪ್ಪಿತಪ್ಪಿಯೂ ಈ ಕೆಲಸಗಳನ್ನು ಮಾಡಲು ಹೋಗಬೇಡಿ..

https://youtu.be/FoXj5q93CzI ಹಿಂದೂ ಧರ್ಮದಲ್ಲಿ ಹಲವಾರು ಪದ್ಧತಿಗಳಿದೆ. ಅದರಲ್ಲಿ ಯಾವ ವಾರ ಯಾವ ಕೆಲಸಗಳನ್ನ ಮಾಡಬಾರದು ಮತ್ತು ಮಾಡಬೇಕು. ಮತ್ತು ಅಂಥ ಕೆಲಸಗಳನ್ನು ಮಾಡಿದ್ರೆ ಮತ್ತು ಮಾಡದಿದ್ರೆ ಏನಾಗತ್ತೆ ಅಂತಾ. ಅದೇ ರೀತಿ ನಾವಿಂದು ಗುರುವಾರ ಯಾವ ಕೆಲಸಗಳನ್ನು ಮಾಡಬಾರದು. ಮಾಡಿದ್ರೆ ಏನಾಗತ್ತೆ ಅನ್ನೋ ಬಗ್ಗೆ ಹೇಳಲಿದ್ದೇವೆ.. ಗುರುವಾರವನ್ನು ಗುರುವಿನ ದಿನ, ನಾರಾಯಣನ ದಿನ ಮತ್ತು ಬೃಹಸ್ಪತಿಯ ದಿನ...

ಹುಟ್ಟಿಗಿಂತ ಮುಂಚೆಯೇ ಈ 4 ಸಂಗತಿಗಳು ನಿರ್ಧಾರವಾಗಿರುತ್ತದೆ..

https://youtu.be/dDimmqH6h04 ಮನುಷ್ಯ ಹುಟ್ಟುವಾಗಲೇ, ಅವನ ಸಾವು ಯಾವಾಗ..? ಅವನ ಜೀವನದಲ್ಲಿ ಏನೇನು ನಡೆಯಲಿದೆ..? ಅವನು ಭವಿಷ್ಯದಲ್ಲಿ ಏನಾಗಲಿದ್ದಾನೆ..? ಹೀಗೆ ಇತ್ಯಾದಿ ಸಂಗತಿಗಳು ಮೊದಲೇ ನಿರ್ಧರಿತವಾಗಿರುತ್ತದೆ. ಅದನ್ನೇ ನಾವು ಬ್ರಹ್ಮ ಬರೆದ ಹಣೆಬರಹ ಅಂತಾ ಹೇಳೋದು. ಇಂದು ನಾವು ಹುಟ್ಟಿಗಿಂತ ಮುಂಚೆಯೇ ನಿರ್ಧರಿತವಾಗಿರುವ 4 ಸಂಗತಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಮೊದಲನೇಯದಾಗಿ ಆಯುಷ್ಯ. ಮಗುವಿನ ಆಯುಷ್ಯ ಎಷ್ಟು...

‘ತೂಗುದೀಪ ಅಣ್ಣಂಗೆ ತುಂಬಾ ಕೋಪ, ಅದಕ್ಕಿಂತ ಹೆಚ್ಚು ಪ್ರೀತಿ, ಕಾಳಜಿ’

ಅದಾದ https://youtu.be/cMF8NCSgOdk ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ತಾನು ನಟನಾಗಿ ಸಿನಿರಂಗಕ್ಕೆ ಪ್ರವೇಶಿಸಬೇಕಿತ್ತು, ಆದ್ರೆ ಖಳನಟನಾಗಿ ಪ್ರವೇಶಿಸಿದೆ. ಯಾಕಂದ್ರೆ ನಾವು ಅಂದುಕೊಂಡಿದ್ದೆಲ್ಲ ಜೀವನದಲ್ಲಿ ನಡಿಯೋದಿಲ್ಲ ಅಂತಾ ತಮ್ಮ ಅನುಭವವನ್ನು ಹೇಳಿಕೊಂಡಿದ್ದಾರೆ. ನಾನು 10ನೇ ಕ್ಲಾಸ್‌ನಲ್ಲಿ ಫೇಲಾದಾಗ ನನ್ನ ಅಮ್ಮ, ಎಲ್ಲರೂ ಸರ್ಕಾರಿ ನೌಕರಿಗೆ ಹೋದ್ರೆ, ಮನೆಯಲ್ಲಿರುವ ದನ ಕರು...

‘ಶಾಲೆಗೆ 1ರೂಪಾಯಿ ಫೀಸ್ ಕಟ್ಟೋಕ್ಕು ಅಪ್ಪ-ಅಮ್ಮ ತುಂಬಾ ಕಷ್ಟ ಪಡ್ತಿದ್ರು’

https://youtu.be/NqO5Tym7AN4 ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಮಾತನಾಡಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿರುವ ಯಶ್‌ ಬಗ್ಗೆ ದೊಡ್ಡಣ್ಣ ಹೆಮ್ಮೆ ಪಟ್ಟಿದ್ದಾರೆ. ಯಶ್ ಅಪ್ಪಟ ಕನ್ನಡದ ಪ್ರತಿಭೆ. ನಮ್ಮೂರ ಹುಡುಗ. ನಾವು ಹಾಸನದವ್ರು, ಅವನು ಅದೇ ಸ್ಥಳದವನು. ಅಂಥವನು ಈ ಮಟ್ಟಿಗೆ ಬೆಳೆದಿದ್ದಾನೆ ಅಂದ್ರೆ ತುಂಬಾ ಹೆಮ್ಮೆಯಾಗತ್ತೆ. ಖುಷಿಯಾಗತ್ತೆ....

ಸ್ಟ್ರೀಟ್ ಸ್ಟೈಲ್ ಕಚೋರಿ ಈಗ ಮನೆಯಲ್ಲೇ ತಯಾರಿಸಿ..

https://youtu.be/UdqbgDu9fo0 ಈಗಿನ ಕಾಲದಲ್ಲಿ ಸ್ಟ್ರೀಟ್ ಫುಡ್ ಇಷ್ಟಪಡದ ಜನ ಇಲ್ಲವೇ ಇಲ್ಲ. ಪಾನೀಪುರಿ, ಮಸಾಲೆ ಪುಡಿ, ಸಮೋಸಾ, ಸ್ಯಾಂಡ್‌ವಿಚ್, ಗೋಬಿ ಹೀಗೆ ಸುಮಾರು ರೀತಿಯ ಸ್ಟ್ರೀಟ್ ಫುಡ್‌ಗಳು ಇಂದಿನ ಯುವಜನತೆಯ ಫೇವರಿಟ್ ತಿಂಡಿಗಳಾಗಿದೆ. ಇದರೊಂದಿಗೆ ಕಚೋರಿ ಪ್ರಿಯರ ಸಂಖ್ಯೆಯೇನು ಕಮ್ಮಿ ಇಲ್ಲ. ಆದ್ರೆ ನೀವಿಗ ಸ್ಟ್ರೀಟ್ ಸ್ಟೈಲ್ ಕಚೋರಿಯನ್ನ ಮನೆಯಲ್ಲೇ ತಯಾರಿಸಬಹುದು. ಅದು ಹೇಗೆ ಅನ್ನೋ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img