Friday, May 1, 2026

Karnataka media

ನಿಮ್ಮ ಸಕಲ ಸೌಂದರ್ಯ ಸಮಸ್ಯೆಗೂ ಒಂದೇ ಮನೆ ಮದ್ದು..

https://youtu.be/CEbw5S3ai-Q ಕೆಲವರಿಗೆ ತಲೆ ಕೂದಲು ಉದುರುವ ಸಮಸ್ಯೆ. ಇನ್ನು ಕೆಲವರಿಗೆ ಮೊಡವೆಗಳ ಸಮಸ್ಯೆ, ಮತ್ತೆ ಕೆಲವರಿಗೆ ಸುಟ್ಟ ಗಾಯದ ಕಲೆಯ ಸಮಸ್ಯೆ. ಹೀಗೆ ಹಲವರಿಗೆ ಹಲವು ಸಮಸ್ಯೆಗಳಿರತ್ತೆ. ಆದ್ರೆ ಆ ಸಮಸ್ಯೆಗಳಿಗೆ ಸಲ್ಯೂಷನ್ನೂ ಇರತ್ತೆ. ಹಾಗಂತ ನೀವು ಬೇರೆ ಬೇರೆ ಕ್ರೀಮ್ ಬಳಸಿ ಇದಕ್ಕೆ ಪರಿಹಾರ ಹುಡುಬೇಕಿಲ್ಲ. ಬದಲಾಗಿ ನಿಮ್ಮ ಗಾರ್ಡ್‌ನ್‌ನಲ್ಲೇ ಇರುವ ಒಂದು ವಸ್ತುವಿನಿಂದ...

ಈ ರೀತಿ ಸಾಂಬಾರ್ ಪುಡಿ ಮಾಡಿ ಬಳಸಿದ್ರೆ, ಜನ ನಿಮ್ಮ ಸಾಂಬಾರ್ನ ಫ್ಯಾನ್ ಆಗಿ ಬಿಡ್ತಾರೆ..

https://youtu.be/CEbw5S3ai-Q ಹಲವರದ್ದು ಒಂದೇ ಕಾಮೆಂಟ್ ನಮ್ಮ ಮನೆಯಲ್ಲಿ ಸಾಂಬಾರ್ ರುಚಿನೇ ಇರಲ್ಲ. ಸ್ಮೆಲ್ ಏನೋ ಚೆನ್ನಾಗೇ ಬರ್ತಿರತ್ತೆ. ಆದ್ರೆ ಟೇಸ್ಟ್ ಮಾತ್ರ ಇರೋದೇ ಇಲ್ಲ ಅಂತಾ. ಹಾಗಾಗಿ ಇಂದು ನಾವು ಸಾಂಬಾರ್ ಪೌಡರ್ ರೆಸಿಪಿಯನ್ನ ನಿಮಗಾಗಿ ತಂದಿದ್ದೀವಿ. ಈ ಸಾಂಬಾರ್‌ ಪುಡಿ ರೆಡಿ ಮಾಡಿ, ನೀವು ಸಾಂಬಾರ್‌ಗೆ ಬಳಸಿ ನೋಡಿ. ಬೇಕಾಗುವ ಸಾಮಗ್ರಿ: ಮುಕ್ಕಾಲು ಕಪ್ ಉದ್ದಿನ...

ಸಬ್ಬಸಿಗೆ ಸೊಪ್ಪಿದ್ದರೆ ಸಾಕು, ರುಚಿ ರುಚಿಯಾದ ಸಿಂಪಲ್ ಸಾರು ರೆಡಿ ಮಾಡಬಹುದು..

https://youtu.be/iYBZZnWiAYs ಸಬ್ಬಸಿಗೆ ಸೊಪ್ಪು, ಮೆಂತ್ಯೆ ಸೊಪ್ಪು, ಪಾಲಕ್ ಸೊಪ್ಪು ಯಾವುದೇ ಸೊಪ್ಪಿರಲಿ. ಅದರಿಂದ ಸಿಂಪಲ್ ಆಗಿ ಸಾರನ್ನ ತಯಾರು ಮಾಡಬಹುದು. ಇದಕ್ಕೆ ಸಾಂಬಾರ್ ಪುಡಿಯಾಗಲಿ, ತೆಂಗಿನ ಕಾಯಿ ಮಸಾಲೆಯಾಗಲಿ ಬೇಕಾಗಿಲ್ಲ. ಬದಲಾಗಿ ಬೇಳೆಯೊಂದಿಗೆ ಈ ಸಾರನ್ನ ಬೇಗ ತಯಾರಿಸಬಹುದು. ಇದನ್ನ ಮಂಗಳೂರು ಬದಿ ಬೋಳು ಕೊದ್ಲು ಎಂದು ಕರೆಯಲಾಗತ್ತೆ. ಹಾಗಾದ್ರೆ ಸಬ್ಬಸಿಗೆ ಸೊಪ್ಪಿನ ಬೋಳು ಕೊದ್ಲು...

ಬೇರು ಹಲಸಿನ ಕಾಯಿ ಸ್ಪೆಶಲ್, ಹುಳಿ ಮೇಲರ ರೆಸಿಪಿ..

https://youtu.be/TbMGuVVIuao ಅರ್ಧ ಬೇಸಿಗೆಗಾಲದಿಂದ ಅರ್ಧ ಮಳೆಗಾಲದವರೆಗೂ ಕೈಗೆಟಕುವ ತರಕಾರಿ ಅಂದ್ರೆ ಬೇರು ಹಲಸು. ಬೇರು ಹಲಸಿನಕಾಯಿಯ ಖಾದ್ಯದ ರುಚಿ ತಿಂದವರಿಗೇ ಗೊತ್ತು. ಕರಾವಳಿ, ಮಲೆನಾಡು ಭಾಗದಲ್ಲಿ ಈ ತರಕಾರಿಯನ್ನ ಹೆಚ್ಚಾಗಿ ಬಳಸಲಾಗುತ್ತದೆ. ಬೇರು ಹಲಸಿನ ದೋಸೆ, ಫೋಡಿ, ತವ್ವಾ ಫ್ರೈ, ಚಿಪ್ಸ್, ಸಾಂಬಾರ್ ಇದೆಲ್ಲವನ್ನ ಮಾಡಿದ್ರೆ, ರೆಡಿಯಾದ ಅರ್ಧಗಂಟೆಯಲ್ಲಿ ಖಾಲಿಯಾಗಿ ಬಿಡತ್ತೆ. ಅಷ್ಟು ರುಚಿಕರವಾಗಿರತ್ತೆ ಈ ಖಾದ್ಯಗಳು....

ದೇಹದಲ್ಲಿ ಶಕ್ತಿ ಹೆಚ್ಚಿಸಬೇಕೆಂದಲ್ಲಿ ಈ ಹಣ್ಣುಗಳನ್ನು ತಿನ್ನಿ..

https://youtu.be/yt5b66UMHTQ ನಾನು ಎಷ್ಟು ತಿಂದ್ರೂ ನನಗೆ ಶಕ್ತಿನೇ ಬರಲ್ಲ. ನನಗೆ ಸ್ವಲ್ಪ ಹೊತ್ತು ಕೆಲಸ ಮಾಡಿದ್ರೆ, ಸ್ವಲ್ಪ ಹೊತ್ತು ನಡೆದ್ರೆ ಸುಸ್ತಾಗತ್ತೆ ಅನ್ನೋದು ಹಲವರ ಸಮಸ್ಯೆ. ಯಾಕಂದ್ರೆ ಅವರು ತಿನ್ನುವ ಆಹಾರದಲ್ಲಿ ಪೌಷ್ಠಿಕತೆ ಪೂರ್ಣ ಪ್ರಮಾಣದಲ್ಲಿ ಇರುವುದಿಲ್ಲ. ಹಾಗಾಗಿ ನಾನು ದೇಹದಲ್ಲಿ ಶಕ್ತಿ ತುಂಬಲು, ಹಣ್ಣು- ತರಕಾರಿ, ಬೆಳೆ ಕಾಳುಗಳನ್ನೆಲ್ಲ ತಿನ್ನುವುದು ತುಂಬಾ ಅವಶ್ಯಕ. ಹಾಗಾಗಿ...

ಮಂಗಳೂರಿನ ಸ್ಪೆಶಲ್ ಪಲ್ಯ, ಚೀನಿಕಾಯಿ ಕಲಸ್ ರೆಸಿಪಿ..

https://youtu.be/WoLO-Mle6dQ ಮಂಗಳೂರು ಕಡೆ ಜನ ಸಿಹಿಗುಂಬಳಗಾಯಿಗೆ ಚೀನಿಕಾಯಿ ಎಂದು ಕರೆಯುತ್ತಾರೆ. ಇದರ ಪಲ್ಯ, ಸಾಂಬಾರ್ ಬಲು ರುಚಿಯಾಗಿರುತ್ತದೆ. ಹಾಗಾಗಿ ನಾವಿಂದು ಮಂಗಳೂರಿನ ಸ್ಪೆಶಲ್ ಪಲ್ಯ ಚೀನಿಕಾಯಿ ಕಲಸ್ ರೆಸಿಪಿಯನ್ನು ತಿಳಿಸಿಕೊಡಲಿದ್ದೇವೆ. ಹಾಗಾದ್ರೆ ಈ ಪಲ್ಯ ತಯಾರಿಸಲು, ಬೇಕಾಗುವ ಸಾಮಗ್ರಿಗಳೇನು..? ಇದನ್ನು ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ದೊಡ್ಡ ಬೌಲ್ ಸಿಹಿಗುಂಬಳಕಾಯಿ....

ನಿಜವಾದ ಭಕ್ತಿ ಎಂದರೇನು..? ಈ ಬಗ್ಗೆ ಶ್ರೀರಾಮ ಏನೆಂದು ಹೇಳಿದ್ದಾನೆ..?

https://youtu.be/NkebUFtO-6M ಹಲವರಿಗೆ ದೇವರ ಮೇಲೆ ಭಕ್ತಿ ಇರುತ್ತದೆ. ಆದ್ರೆ ಎಲ್ಲರಿಗೂ ಇರುವುದು ನಿಜವಾದ ಭಕ್ತಿಯೇ ಅೞತತಾ ಹೇಳಲಾಗುವುದಿಲ್ಲ. ಆದ್ರೆ ನಮ್ಮ ಧರ್ಮ ಗ್ರಂಥದಲ್ಲಿ ನಿಜವಾದ ಭಕ್ತಿ ಎಂದರೇನು..? ಇಂಥ ಭಕ್ತಿಗಷ್ಟೇ ದೇವರು ಮೆಚ್ಚುತ್ತಾನೆಂದು ಉಲ್ಲೇಖಿಸಲಾಗಿದೆ. ಹಾಗಾದ್ರೆ ನಿಜವಾದ ಭಕ್ತಿ ಎಂದರೇನು ಅಂತಾ ತಿಳಿಯೋಣ ಬನ್ನಿ.. ರಾಮ ಶಬರಿಯನ್ನು ಭೇಟಿ ಮಾಡಿದಾಗ, ಶಬರಿ ರಾಮನನ್ನು ಕುರಿತು, ಶ್ರೀರಾಮ ನಿನ್ನನ್ನು...

ನಿಮ್ಮ ಅದೃಷ್ಟ ಖುಲಾಯಿಸಬೇಕೆಂದಲ್ಲಿ ಮನೆಯಲ್ಲಿ ಈ ವಸ್ತುಗಳು ಸದಾ ಇರಲಿ..

https://youtu.be/SgyFyPxQqfY ನಮ್ಮ ಲಕ್ ಖುಲಾಯಿಸಬೇಕು. ನಾನು ಶ್ರೀಮಂತರಾಗಬೇಕು. ಲಕ್ಷ್ಮೀ ನಮ್ಮ ಮೇಲೆ ಕೃಪೆ ತೋರಬೇಕು ಅನ್ನೋ ಆಸೆ ಹಲವರಿಗೆ ಇರುತ್ತದೆ. ಅಂಥ ಆಸೆ ನಮ್ಮಲ್ಲಿದ್ದರೆ, ನಾವು ಕೆಲವು ವಸ್ತುಗಳನ್ನ ಮನೆಯಲ್ಲಿ ಇರಿಸಿಕೊಳ್ಳಬೇಕಾಗುತ್ತದೆ. ಹಾಗಾದ್ರೆ ಯಾವ ವಸ್ತುಗಳನ್ನ ನಾವು ಮನೆಯಲ್ಲಿಟ್ರೆ, ನಮ್ಮ ಅದೃಷ್ಟ ಖುಲಾಯಿಸುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಒಂದು ಕಣ್ಣಿನ ತೆಂಗಿನಕಾಯಿ. ಸಾಮಾನ್ಯವಾಗಿ...

ಪತಿ ಹೊರಗೆ ಹೋಗುವಾಗ ಪತ್ನಿಯಾದವಳು ಈ ಕೆಲಸಗಳನ್ನು ಮಾಡಲೇಬಾರದು..

https://youtu.be/KAwKB3YxTL4 ಹಿಂದೂ ಧರ್ಮದಲ್ಲಿರುವ ಹಲವು ಪದ್ಧತಿಗಳು, ಹೆಚ್ಚಾಗಿ ಮದುವೆಯಾದ ಮಹಿಳೆಯರಿಗೆ ಅನ್ವಯಿಸುತ್ತದೆ. ವಿವಾಹವಾದ ಬಳಿಕ, ಕಾಲುಂಗುರ, ಬೊಟ್ಟು, ಕರಿಮಣಿ ಸೇರಿ ಹೀಗೆ ಸುಮಾರು ಪದ್ಧತಿಗಳು ವಿವಾಹಿತೆ ಅನುಸರಿಸಬೇಕಾಗುತ್ತದೆ. ಇಂದು ನಾವು ಪತಿ ಹೊರಗೆ ಹೋಗುವಾಗ ಪತ್ನಿಯಾದವಳು ಯಾವ ಕೆಲಸಗಳನ್ನು ಮಾಡಬಾರದು ಅನ್ನೋ ಬಗ್ಗೆ ವಿವರಣೆ ನೀಡಲಿದ್ದೇವೆ. ಪತಿ ಕೆಲಸಕ್ಕೆ ಹೋದ ತಕ್ಷಣ, ಪಟ ಪಟ ಅಂತ ಕೆಲಸ...

ಶ್ರೀಕೃಷ್ಣ ನವಿಲು ಗರಿ ಧರಿಸಲು ಕಾರಣವೇನು..?

https://youtu.be/h5lZfofxeWY ಶ್ರೀಕೃಷ್ಣನಷ್ಟು ಸುಂದರ ದೇವರು ಹಿಂದೂ ಧರ್ಮದಲ್ಲಿ ಮತ್ತೊಬ್ಬರಿಲ್ಲ. ಶ್ರೀವಿಷ್ಣುವಿನ ಅವತಾರವಾಗಿರುವ ಶ್ರೀಕೃಷ್ಣನಿಗೆ ಹೇಳಲು ಸಾಧ್ಯವಾಗದಷ್ಟು ಭಕ್ತಗಣಗಳಿದೆ. ಅಷ್ಟು ಸುಂದರ ಈ ಬಾಲಗೋಪಾಲ. ಶ್ರೀಕೃಷ್ಣನ ಅಲಂಕಾರವನ್ನು ದುಪ್ಪಟ್ಟು ಮಾಡುವ ಒಡವೆ ಅಂದ್ರೆ ನವಿಲು ಗರಿ. ಹಾಗಾದ್ರೆ ಕೃಷ್ಣ ನವಿಲು ಗರಿ ತೊಡಲು ಕಾರಣವೇನು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನವಿಲು ತನ್ನ ಗರಿಯನ್ನು ಬೇಸಿಗೆ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img