Sunday, July 26, 2026

Karnataka media

‘ತೂಗುದೀಪ ಅಣ್ಣಂಗೆ ತುಂಬಾ ಕೋಪ, ಅದಕ್ಕಿಂತ ಹೆಚ್ಚು ಪ್ರೀತಿ, ಕಾಳಜಿ’

ಅದಾದ https://youtu.be/cMF8NCSgOdk ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ತಾನು ನಟನಾಗಿ ಸಿನಿರಂಗಕ್ಕೆ ಪ್ರವೇಶಿಸಬೇಕಿತ್ತು, ಆದ್ರೆ ಖಳನಟನಾಗಿ ಪ್ರವೇಶಿಸಿದೆ. ಯಾಕಂದ್ರೆ ನಾವು ಅಂದುಕೊಂಡಿದ್ದೆಲ್ಲ ಜೀವನದಲ್ಲಿ ನಡಿಯೋದಿಲ್ಲ ಅಂತಾ ತಮ್ಮ ಅನುಭವವನ್ನು ಹೇಳಿಕೊಂಡಿದ್ದಾರೆ. ನಾನು 10ನೇ ಕ್ಲಾಸ್‌ನಲ್ಲಿ ಫೇಲಾದಾಗ ನನ್ನ ಅಮ್ಮ, ಎಲ್ಲರೂ ಸರ್ಕಾರಿ ನೌಕರಿಗೆ ಹೋದ್ರೆ, ಮನೆಯಲ್ಲಿರುವ ದನ ಕರು...

‘ಶಾಲೆಗೆ 1ರೂಪಾಯಿ ಫೀಸ್ ಕಟ್ಟೋಕ್ಕು ಅಪ್ಪ-ಅಮ್ಮ ತುಂಬಾ ಕಷ್ಟ ಪಡ್ತಿದ್ರು’

https://youtu.be/NqO5Tym7AN4 ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಮಾತನಾಡಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿರುವ ಯಶ್‌ ಬಗ್ಗೆ ದೊಡ್ಡಣ್ಣ ಹೆಮ್ಮೆ ಪಟ್ಟಿದ್ದಾರೆ. ಯಶ್ ಅಪ್ಪಟ ಕನ್ನಡದ ಪ್ರತಿಭೆ. ನಮ್ಮೂರ ಹುಡುಗ. ನಾವು ಹಾಸನದವ್ರು, ಅವನು ಅದೇ ಸ್ಥಳದವನು. ಅಂಥವನು ಈ ಮಟ್ಟಿಗೆ ಬೆಳೆದಿದ್ದಾನೆ ಅಂದ್ರೆ ತುಂಬಾ ಹೆಮ್ಮೆಯಾಗತ್ತೆ. ಖುಷಿಯಾಗತ್ತೆ....

ಸ್ಟ್ರೀಟ್ ಸ್ಟೈಲ್ ಕಚೋರಿ ಈಗ ಮನೆಯಲ್ಲೇ ತಯಾರಿಸಿ..

https://youtu.be/UdqbgDu9fo0 ಈಗಿನ ಕಾಲದಲ್ಲಿ ಸ್ಟ್ರೀಟ್ ಫುಡ್ ಇಷ್ಟಪಡದ ಜನ ಇಲ್ಲವೇ ಇಲ್ಲ. ಪಾನೀಪುರಿ, ಮಸಾಲೆ ಪುಡಿ, ಸಮೋಸಾ, ಸ್ಯಾಂಡ್‌ವಿಚ್, ಗೋಬಿ ಹೀಗೆ ಸುಮಾರು ರೀತಿಯ ಸ್ಟ್ರೀಟ್ ಫುಡ್‌ಗಳು ಇಂದಿನ ಯುವಜನತೆಯ ಫೇವರಿಟ್ ತಿಂಡಿಗಳಾಗಿದೆ. ಇದರೊಂದಿಗೆ ಕಚೋರಿ ಪ್ರಿಯರ ಸಂಖ್ಯೆಯೇನು ಕಮ್ಮಿ ಇಲ್ಲ. ಆದ್ರೆ ನೀವಿಗ ಸ್ಟ್ರೀಟ್ ಸ್ಟೈಲ್ ಕಚೋರಿಯನ್ನ ಮನೆಯಲ್ಲೇ ತಯಾರಿಸಬಹುದು. ಅದು ಹೇಗೆ ಅನ್ನೋ...

ನಿಮ್ಮ ಸಕಲ ಸೌಂದರ್ಯ ಸಮಸ್ಯೆಗೂ ಒಂದೇ ಮನೆ ಮದ್ದು..

https://youtu.be/CEbw5S3ai-Q ಕೆಲವರಿಗೆ ತಲೆ ಕೂದಲು ಉದುರುವ ಸಮಸ್ಯೆ. ಇನ್ನು ಕೆಲವರಿಗೆ ಮೊಡವೆಗಳ ಸಮಸ್ಯೆ, ಮತ್ತೆ ಕೆಲವರಿಗೆ ಸುಟ್ಟ ಗಾಯದ ಕಲೆಯ ಸಮಸ್ಯೆ. ಹೀಗೆ ಹಲವರಿಗೆ ಹಲವು ಸಮಸ್ಯೆಗಳಿರತ್ತೆ. ಆದ್ರೆ ಆ ಸಮಸ್ಯೆಗಳಿಗೆ ಸಲ್ಯೂಷನ್ನೂ ಇರತ್ತೆ. ಹಾಗಂತ ನೀವು ಬೇರೆ ಬೇರೆ ಕ್ರೀಮ್ ಬಳಸಿ ಇದಕ್ಕೆ ಪರಿಹಾರ ಹುಡುಬೇಕಿಲ್ಲ. ಬದಲಾಗಿ ನಿಮ್ಮ ಗಾರ್ಡ್‌ನ್‌ನಲ್ಲೇ ಇರುವ ಒಂದು ವಸ್ತುವಿನಿಂದ...

ಈ ರೀತಿ ಸಾಂಬಾರ್ ಪುಡಿ ಮಾಡಿ ಬಳಸಿದ್ರೆ, ಜನ ನಿಮ್ಮ ಸಾಂಬಾರ್ನ ಫ್ಯಾನ್ ಆಗಿ ಬಿಡ್ತಾರೆ..

https://youtu.be/CEbw5S3ai-Q ಹಲವರದ್ದು ಒಂದೇ ಕಾಮೆಂಟ್ ನಮ್ಮ ಮನೆಯಲ್ಲಿ ಸಾಂಬಾರ್ ರುಚಿನೇ ಇರಲ್ಲ. ಸ್ಮೆಲ್ ಏನೋ ಚೆನ್ನಾಗೇ ಬರ್ತಿರತ್ತೆ. ಆದ್ರೆ ಟೇಸ್ಟ್ ಮಾತ್ರ ಇರೋದೇ ಇಲ್ಲ ಅಂತಾ. ಹಾಗಾಗಿ ಇಂದು ನಾವು ಸಾಂಬಾರ್ ಪೌಡರ್ ರೆಸಿಪಿಯನ್ನ ನಿಮಗಾಗಿ ತಂದಿದ್ದೀವಿ. ಈ ಸಾಂಬಾರ್‌ ಪುಡಿ ರೆಡಿ ಮಾಡಿ, ನೀವು ಸಾಂಬಾರ್‌ಗೆ ಬಳಸಿ ನೋಡಿ. ಬೇಕಾಗುವ ಸಾಮಗ್ರಿ: ಮುಕ್ಕಾಲು ಕಪ್ ಉದ್ದಿನ...

ಸಬ್ಬಸಿಗೆ ಸೊಪ್ಪಿದ್ದರೆ ಸಾಕು, ರುಚಿ ರುಚಿಯಾದ ಸಿಂಪಲ್ ಸಾರು ರೆಡಿ ಮಾಡಬಹುದು..

https://youtu.be/iYBZZnWiAYs ಸಬ್ಬಸಿಗೆ ಸೊಪ್ಪು, ಮೆಂತ್ಯೆ ಸೊಪ್ಪು, ಪಾಲಕ್ ಸೊಪ್ಪು ಯಾವುದೇ ಸೊಪ್ಪಿರಲಿ. ಅದರಿಂದ ಸಿಂಪಲ್ ಆಗಿ ಸಾರನ್ನ ತಯಾರು ಮಾಡಬಹುದು. ಇದಕ್ಕೆ ಸಾಂಬಾರ್ ಪುಡಿಯಾಗಲಿ, ತೆಂಗಿನ ಕಾಯಿ ಮಸಾಲೆಯಾಗಲಿ ಬೇಕಾಗಿಲ್ಲ. ಬದಲಾಗಿ ಬೇಳೆಯೊಂದಿಗೆ ಈ ಸಾರನ್ನ ಬೇಗ ತಯಾರಿಸಬಹುದು. ಇದನ್ನ ಮಂಗಳೂರು ಬದಿ ಬೋಳು ಕೊದ್ಲು ಎಂದು ಕರೆಯಲಾಗತ್ತೆ. ಹಾಗಾದ್ರೆ ಸಬ್ಬಸಿಗೆ ಸೊಪ್ಪಿನ ಬೋಳು ಕೊದ್ಲು...

ಬೇರು ಹಲಸಿನ ಕಾಯಿ ಸ್ಪೆಶಲ್, ಹುಳಿ ಮೇಲರ ರೆಸಿಪಿ..

https://youtu.be/TbMGuVVIuao ಅರ್ಧ ಬೇಸಿಗೆಗಾಲದಿಂದ ಅರ್ಧ ಮಳೆಗಾಲದವರೆಗೂ ಕೈಗೆಟಕುವ ತರಕಾರಿ ಅಂದ್ರೆ ಬೇರು ಹಲಸು. ಬೇರು ಹಲಸಿನಕಾಯಿಯ ಖಾದ್ಯದ ರುಚಿ ತಿಂದವರಿಗೇ ಗೊತ್ತು. ಕರಾವಳಿ, ಮಲೆನಾಡು ಭಾಗದಲ್ಲಿ ಈ ತರಕಾರಿಯನ್ನ ಹೆಚ್ಚಾಗಿ ಬಳಸಲಾಗುತ್ತದೆ. ಬೇರು ಹಲಸಿನ ದೋಸೆ, ಫೋಡಿ, ತವ್ವಾ ಫ್ರೈ, ಚಿಪ್ಸ್, ಸಾಂಬಾರ್ ಇದೆಲ್ಲವನ್ನ ಮಾಡಿದ್ರೆ, ರೆಡಿಯಾದ ಅರ್ಧಗಂಟೆಯಲ್ಲಿ ಖಾಲಿಯಾಗಿ ಬಿಡತ್ತೆ. ಅಷ್ಟು ರುಚಿಕರವಾಗಿರತ್ತೆ ಈ ಖಾದ್ಯಗಳು....

ದೇಹದಲ್ಲಿ ಶಕ್ತಿ ಹೆಚ್ಚಿಸಬೇಕೆಂದಲ್ಲಿ ಈ ಹಣ್ಣುಗಳನ್ನು ತಿನ್ನಿ..

https://youtu.be/yt5b66UMHTQ ನಾನು ಎಷ್ಟು ತಿಂದ್ರೂ ನನಗೆ ಶಕ್ತಿನೇ ಬರಲ್ಲ. ನನಗೆ ಸ್ವಲ್ಪ ಹೊತ್ತು ಕೆಲಸ ಮಾಡಿದ್ರೆ, ಸ್ವಲ್ಪ ಹೊತ್ತು ನಡೆದ್ರೆ ಸುಸ್ತಾಗತ್ತೆ ಅನ್ನೋದು ಹಲವರ ಸಮಸ್ಯೆ. ಯಾಕಂದ್ರೆ ಅವರು ತಿನ್ನುವ ಆಹಾರದಲ್ಲಿ ಪೌಷ್ಠಿಕತೆ ಪೂರ್ಣ ಪ್ರಮಾಣದಲ್ಲಿ ಇರುವುದಿಲ್ಲ. ಹಾಗಾಗಿ ನಾನು ದೇಹದಲ್ಲಿ ಶಕ್ತಿ ತುಂಬಲು, ಹಣ್ಣು- ತರಕಾರಿ, ಬೆಳೆ ಕಾಳುಗಳನ್ನೆಲ್ಲ ತಿನ್ನುವುದು ತುಂಬಾ ಅವಶ್ಯಕ. ಹಾಗಾಗಿ...

ಮಂಗಳೂರಿನ ಸ್ಪೆಶಲ್ ಪಲ್ಯ, ಚೀನಿಕಾಯಿ ಕಲಸ್ ರೆಸಿಪಿ..

https://youtu.be/WoLO-Mle6dQ ಮಂಗಳೂರು ಕಡೆ ಜನ ಸಿಹಿಗುಂಬಳಗಾಯಿಗೆ ಚೀನಿಕಾಯಿ ಎಂದು ಕರೆಯುತ್ತಾರೆ. ಇದರ ಪಲ್ಯ, ಸಾಂಬಾರ್ ಬಲು ರುಚಿಯಾಗಿರುತ್ತದೆ. ಹಾಗಾಗಿ ನಾವಿಂದು ಮಂಗಳೂರಿನ ಸ್ಪೆಶಲ್ ಪಲ್ಯ ಚೀನಿಕಾಯಿ ಕಲಸ್ ರೆಸಿಪಿಯನ್ನು ತಿಳಿಸಿಕೊಡಲಿದ್ದೇವೆ. ಹಾಗಾದ್ರೆ ಈ ಪಲ್ಯ ತಯಾರಿಸಲು, ಬೇಕಾಗುವ ಸಾಮಗ್ರಿಗಳೇನು..? ಇದನ್ನು ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ದೊಡ್ಡ ಬೌಲ್ ಸಿಹಿಗುಂಬಳಕಾಯಿ....

ನಿಜವಾದ ಭಕ್ತಿ ಎಂದರೇನು..? ಈ ಬಗ್ಗೆ ಶ್ರೀರಾಮ ಏನೆಂದು ಹೇಳಿದ್ದಾನೆ..?

https://youtu.be/NkebUFtO-6M ಹಲವರಿಗೆ ದೇವರ ಮೇಲೆ ಭಕ್ತಿ ಇರುತ್ತದೆ. ಆದ್ರೆ ಎಲ್ಲರಿಗೂ ಇರುವುದು ನಿಜವಾದ ಭಕ್ತಿಯೇ ಅೞತತಾ ಹೇಳಲಾಗುವುದಿಲ್ಲ. ಆದ್ರೆ ನಮ್ಮ ಧರ್ಮ ಗ್ರಂಥದಲ್ಲಿ ನಿಜವಾದ ಭಕ್ತಿ ಎಂದರೇನು..? ಇಂಥ ಭಕ್ತಿಗಷ್ಟೇ ದೇವರು ಮೆಚ್ಚುತ್ತಾನೆಂದು ಉಲ್ಲೇಖಿಸಲಾಗಿದೆ. ಹಾಗಾದ್ರೆ ನಿಜವಾದ ಭಕ್ತಿ ಎಂದರೇನು ಅಂತಾ ತಿಳಿಯೋಣ ಬನ್ನಿ.. ರಾಮ ಶಬರಿಯನ್ನು ಭೇಟಿ ಮಾಡಿದಾಗ, ಶಬರಿ ರಾಮನನ್ನು ಕುರಿತು, ಶ್ರೀರಾಮ ನಿನ್ನನ್ನು...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img