https://www.youtube.com/watch?v=mGWDouNlKq0
ಪ್ರತಿಯೊಬ್ಬ ಮನುಷ್ಯನೂ ಜೀವನದಲ್ಲಿ ಒಂದಲ್ಲ ಒಂದು ರೀತಿಯ ತಪ್ಪು ಮಾಡೇ ಮಾಡ್ತಾನೆ. ಹಾಗಾಗಿ ಈ ಪ್ರಪಂಚದಲ್ಲಿ ತಪ್ಪೇ ಮಾಡದ ಮನುಷ್ಯನನ್ನು ಹುಡುಕಲು ಸಾಧ್ಯವೇ ಇಲ್ಲ. ಅದರಲ್ಲೂ ಅವಶ್ಯಕತೆ ಇಲ್ಲದ ವಿಚಾರದ ಬಗ್ಗೆ ಮಾತನಾಡಿದಾಗ, ಅವಶ್ಯಕತೆ ಇಲ್ಲದ ಕೆಲಸವನ್ನು ಮಾಡಿದಾಗ, ಅವಶ್ಯಕತೆ ಇಲ್ಲದ ಮನುಷ್ಯರ ಸಂಗ ಮಾಡಿದಾಗಲೇ ತಪ್ಪು ನಡೆದು ಹೋಗೋದು. ಹಾಗಾಗಿ ಚಾಣಕ್ಯರು ತೀರಾ...
https://youtu.be/XEgsRh7OPdw
ರಿಷಬ್ ಶೆಟ್ಟಿ ತಮ್ಮ ಫ್ಯಾನ್ಸ್ಗೆ ಯಾವತ್ತೂ ನಿರಾಸೆ ಮಾಡಲ್ಲಾ ಅಂತಾ ಅವರ ಅಭಿಮಾನಿಗಳು ಹೇಳ್ತಾರೆ. ಯಾಕಂದ್ರೆ ರಿಷಬ್ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿನಿಮಾಗಳು ಸೂಪರ್ ಹಿಟ್ ಆಗಿದೆ. ಉಳಿದವರು ಕಂಡಂತೆ, ಕಿರಿಕ್ ಪಾರ್ಟಿ, ಬೆಲ್ ಬಾಟಮ್, ರಿಕ್ಕಿ, ಮುಂತಾದ ಸಿನಿಮಾಗಳು ಪ್ರೇಕ್ಷಕರ ಮನ ಗೆದ್ದಿದೆ. ಅದೇ ರೀತಿ ರಿಷಬ್ ನಟನೆಯ, ಮೋಸ್ಟ್...
https://youtu.be/NfERMUvTF1s
777 ಚಾರ್ಲಿ ಸಿನಿಮಾದ ಪ್ರಿಮಿಯರ್ ಶೋ ಬೇರೆ ಬೇರೆ ರಾಜ್ಯದಲ್ಲಿ ತೋರಿಸಿದ್ದು, ಹಲವು ಪ್ರೇಕ್ಷಕರು ಕಣ್ಣೀರಾಗಿದ್ದಾರೆ. ಸಿನಿಮಾ ತುಂಬಾ ಚೆನ್ನಾಗಿದೆ, ಮನ ಮಿಡಿಯುವಂತಿದೆ ಎಂದು ಚಾರ್ಲಿ ಮತ್ತು ಧರ್ಮಾ ನಟನೆಗೆ ಪ್ರೇಕ್ಷಕರು ಮನಸೋತಿದ್ದಾರೆ. ಅಲ್ಲದೇ ಈ ಸಿನಿಮಾವನ್ನ ಯಾವುದೇ ಬೇರೆ ಸಿನಿಮಾಗೆ ಹೋಲಿಸಲು ಸಾಧ್ಯವಿಲ್ಲ. ಇದು ಬೇರೆ ರೀತಿಯದ್ದೇ ಸಿನಿಮಾ, ಮನುಷ್ಯನ ಜೀವನಕ್ಕೆ ಸಂಬಂಧಪಟ್ಟಿದ್ದಾಗಿದೆ,...
https://youtu.be/RxNIOm-WXZg
ಕೆಲವೊಂದು ಜಾಹೀರಾತು ಸಮಾಜದ ಸ್ವಾಸ್ಥ್ಯ ಕಾಪಾಡಿದರೆ, ಇನ್ನು ಕೆಲವು ಜಾಹೀರಾತು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತದೆ. ಅಂಥದ್ದೇ ಒಂದು ಜಾಹೀರಾತು ಬಂದಿದ್ದು, ಇಂಥ ಜಾಹೀರಾತು ಬ್ಯಾನ್ ಮಾಡಬೇಕು ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. Layer Shot ಅನ್ನೋ ಪರ್ಫ್ಯೂಮ್ ಜಾಹೀರಾತಿನಲ್ಲಿ, ಹೆಣ್ಣಿಗೆ ಅವಮಾನ ಮಾಡಿದ ರೀತಿಯಲ್ಲಿ ಸೀನ್ ತೋರಿಸಲಾಗಿದ್ದು, ಈ ರೀತಿ ಸೀನ್ ಇರುವ,...
https://youtu.be/RxNIOm-WXZg
ನಮ್ಮ ಭಾರತೀಯ ಕೃಷಿ ಪದ್ಧತಿಯಲ್ಲಿ ಹಲವರು, ಹಲವು ರೀತಿಯ ಟ್ರಿಕ್ ಬಳಸಿ, ತಮ್ಮ ಬೆಳೆ ಬೆಳೆಯುತ್ತಾರೆ. ಅದನ್ನ ತೆಗೆಯುವಾಗಲು ಸುಮಾರು ಟ್ರಿಕ್ಗಳಿದೆ. ಈಗಂತೂ ಅಷ್ಟುದ್ದ ಅಡಿಕೆ ಮಮರದ ಅಡಿಕೆ ಬೆಳೆಯನ್ನು ತೆಗೆಯುವುದಿದ್ದರೆ, ಯಾರದ್ದೂ ಸಹಾಯವಿಲ್ಲದೇ, ಅದಕ್ಕಾಗಿಯೇ ಸಿಗುವ ಯಂತ್ರ ಬಳಸಿ, ಅಡಿಕೆ ತೆಗಿಯಬಹುದು. ಅದೇ ರೀತಿ, ಹಣ್ಣು ಹಂಪಲು ತೆಗೆಯುವುದಿದ್ದರೂ, ಹಲವು ಉಪಾಯಗಳನ್ನು ಬಳಸಲಾಗುತ್ತದೆ.
ಉದ್ಯಮಿ...
https://www.youtube.com/watch?v=RxNIOm-WXZg&t=39s
ನಾವು ಪ್ರತಿದಿನ ಸೋಶಿಯಲ್ ಮೀಡಿಯಾ ಓಪೆನ್ ಮಾಡಿದ್ರೆ, ಸಾವಿರಾರು ವೀಡಿಯೋಗಳು ಕಾಣ ಸಿಗುತ್ತದೆ. ಕೆಲವು ವೀಡಿಯೋಗಳು ಸಿಟ್ಟು ತರಿಸಿದ್ರೆ, ಕೆಲವು ವೀಡಿಯೋಗಳು ಅಸಹ್ಯ ಹುಟ್ಟಿಸುತ್ತದೆ. ಇನ್ನು ಕೆಲವು ಮನಸ್ಸಿಗೆ ನೆಮ್ಮದಿ ನೀಡುವ ವೀಡಿಯೋಗಳಾಗಿರುತ್ತದೆ. ಮತ್ತೆ ಕೆಲವು ವೀಡಿಯೇಗಳನ್ನು ನೋಡಿದಾಗ, ನಮಗೆ ಹೊಟ್ಟೆ ಹುಣ್ಣಾಗುವಷ್ಟು ನಗು ತರಿಸಿದ್ರೆ, ಇನ್ನು ಕೆಲ ವೀಡಿಯೋಗಳು ಮುಖದ ಮೇಲೆ ಮಂದಹಾಸ...
https://www.youtube.com/watch?v=siTN9hOCcXU&t=36s
ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಿದ್ದ, ಮಾಜಿ ಕಾಂಗ್ರೆಸ್ಸಿಗ, ಎಡಪಂಥಿಯ ಮತ್ತು ಪಾಟೀದಾರ್ ನಾಯಕ ಹಾರ್ದಿಕ್ ಪಟೇಲ್ ಇದೀಗ ಗೋಪೂಜೆ ಮಾಡುವ ಮೂಲಕ ಬಿಜೆಪಿ ಸೇರಿದ್ದಾರೆ. ಅಲ್ಲದೇ, ಮುಂಬರುವ ಗುಜರಾತ್ ಚುನಾವಣೆಗೆ ಭರದಿಂದ ಸಿದ್ಧತೆ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ಗೆ ಗುಡ್ ಬೈ ಹೇಳಿದ್ದ ಹಾರ್ದಿಕ್, ನನ್ನ ಕೆಲಸದ ಬಗ್ಗೆ ಕಾಂಗ್ರೆಸ್ನ ಕೆಲವರು ಚಕಾರ...
ನಾವು ಮಾತನಾಡುವ ರೀತಿ ನೋಡಿ, ಅಥವಾ ನಾವು ನಡೆದುಕೊಳ್ಳುವ ರೀತಿ ನೋಡಿ ಜನ ನಾವು ಯಾವ ರೀತಿಯ ಮನುಷ್ಯರು ಅಂತಾ ಡಿಸೈಡ್ ಮಾಡ್ತಾರೆ. ಅಂತೆಯೇ ವಿದುರ ತಮ್ಮ ನೀತಿಯಲ್ಲಿ ಮೂರ್ಖ ಜನರಲ್ಲಿ ಎಂಥ ಲಕ್ಷಣಗಳಿರುತ್ತದೆ ಅನ್ನೋ ಬಗ್ಗೆ ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಮೂರ್ಖನ ಮೊದಲನೇಯ ಗುಣ ಅಂದ್ರೆ, ಯಾವ ವ್ಯಕ್ತಿ...
ನಮ್ಮ ಜೀವನದಲ್ಲಿ ಹಲವಾರು ಜನರು ಬಂದು ಹೋಗುತ್ತಾರೆ. ಅಂತೆಯೇ ಕೆಲವೇ ಕೆಲವರು ಉಳಿದುಕೊಳ್ಳುತ್ತಾರೆ. ಯಾಕಂದ್ರೆ ಎಲ್ಲರ ಗುಣವೂ ನಮಗೆ ಹಿಡಿಸುವುದಿಲ್ಲ. ಮತ್ತು ನಮ್ಮ ಕೆಲ ಗುಣವೂ ಅವರಿಗೆ ಹಿಡಿಸುವುದಿಲ್ಲ. ಆದ್ರೆ ವಿದುರನ ಪ್ರಕಾರ ನಾವು ಈ 4 ಜನರಿಂದ ದೂರಬೇಕಂತೆ. ಹಾಗಿದ್ದರೆ ಮಾತ್ರ ನಾವು ಖುಷಿಯಾಗಿ, ನೆಮ್ಮದಿಯಾಗಿ ಇರಲು ಸಾಧ್ಯವಂತೆ. ಹಾಗಾದ್ರೆ ನಾವು ಎಂಥ...
ಮಕ್ಕಳು ಓದುವ ಕೋಣೆ ಎಷ್ಟು ಚಂದವಾಗಿ, ಎಷ್ಟು ಶಾಂತವಾಗಿ ಇರುತ್ತದೆಯೋ, ಅಷ್ಟು ಮಕ್ಕಳು ಏಕಾಗೃತೆಯಿಂದ ಓದಲು ಸಾಧ್ಯವಾಗುತ್ತದೆ. ಹಾಗಾಗಿ ಇಂದು ನಾವು ಮಕ್ಕಳು ಓದುವ ಕೋಣೆ ಹೇಗಿರಬೇಕು..? ಅಲ್ಲಿ ಏನೇನಿರಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ…
ಮೊದಲನೇಯದಾಗಿ ಓದುವ ಕೋಣೆ ಯಾವಾಗಲೂ ಸ್ವಚ್ಛವಾಗಿರಬೇಕು. ಅಲ್ಲಿ ಧೂಳು, ಕಸ ಕಡ್ಡಿಯೆಲ್ಲ ಇರಬಾರದು. ಹಾಗಾಗಿ ಪ್ರತಿದಿನ ನೀವು ಓದುವ ಕೋಣೆಯನ್ನು...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...