Friday, July 11, 2025

Karnataka media

Summer Special: ಆರೋಗ್ಯಕರ ಮತ್ತು ರುಚಿಕರ ರಾಗಿ ಮಿಲ್ಕ್ ಶೇಕ್ ರೆಸಿಪಿ

ಸದ್ಯ ಬೇಸಿಗೆಗಾಲ ಆರಂಭವಾಗಿದೆ. ಈ ವೇಳೆ ನಾವು ದೇಹಕ್ಕೆ ತಂಪು ನೀಡುವ ಪಾನೀಯವನ್ನ ಕುಡಿಯಬೇಕು. ಹಾಗಾಗಿ ಇಂದು ನಾವು ದೇಹಕ್ಕೆ ತಂಪು ನೀಡುವ ರಾಗಿ ಮಿಲ್ಕ್ ಶೇಕ್ ರೆಸಿಪಿಯನ್ನ ತಿಳಿಸಿಕೊಡಲಿದ್ದೇವೆ. ಇದು ಬರೀ ಆರೋಗ್ಯಕ್ಕಷ್ಟೇ ಒಳ್ಳೆಯದಷ್ಟೇ ಅಲ್ಲದೇ, ರುಚಿಕರವೂ ಆಗಿದೆ. ಹಾಗಾದ್ರೆ ರಾಗಿ ಮಿಲ್ಕ್ ಶೇಕ್ ಮಾಡಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ಮಾಡೋದು ಹೇಗೆ...

Summer Special: ನಿಮ್ಮ ಮುಖದ ಕಾಂತಿ ಹೆಚ್ಚಿಸುವ ಫೇಶಿಯಲ್ ತಯಾರಿಸುವುದು ಹೇಗೆ..?

ಏಪ್ರಿಲ್- ಮೇ ತಿಂಗಳು ಶುರುವಾದಂತೆ, ಮದುವೆ ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮಗಳು ಶುರುವಾಗುತ್ತದೆ. ಸುಮಾರು ಕಡೆ ಕಾರ್ಯಕ್ರಮಕ್ಕೆ ಹೋಗಲೇಬೇಕಾಗುತ್ತದೆ. ಅಂಥದ್ರಲ್ಲಿ ಪ್ರತಿ ಸಲವೂ ಲೇಯರ್‌ಗಟ್ಟಲೇ ಮೇಕಪ್‌ ಮಾಡಿ ಹೋಗಲಾಗುವುದಿಲ್ಲ. ಹಾಗಾಗಿ ಇಂದು ನಾವು ಮನೆಯಲ್ಲಿಯೇ ಫೇಶಿಯಲ್ ತಯಾರಿಸುವುದು ಹೇಗೆ. ಅದರಿಂದ ನಿಮ್ಮ ಮುಖದ ಕಾಂತಿಯನ್ನ ಹೆಚ್ಚಿಸುವುದಾದರೂ ಹೇಗೆ ಅನ್ನೋ ಬಗ್ಗೆ ಟಿಪ್ಸ್ ತಂದಿದ್ದೇವೆ. ಆ...

ಹೆಚ್ಚು ಖರ್ಚಿಲ್ಲದೇ ಮನೆಯಲ್ಲೇ ತಯಾರಿಸಿ, ಹೆಲ್ತ್ ಡ್ರಿಂಕ್ ಪುಡಿ..

ಮೊದಲೆಲ್ಲಾ ಮನೆಯಲ್ಲೇ ರಾಗಿ ಅಂಬಲಿ, ಮಜ್ಜಿಗೆ, ಕಶಾಯ ಇತ್ಯಾದಿಯನ್ನ ಮನೆಯಲ್ಲೇ ಮಾಡಿ ಕುಡಿಯುತ್ತಿದ್ದರು. ಇದನ್ನ ಕುಡಿದ ಮಂದಿ, ಗಟ್ಟಿಮುಟ್ಟಾಗಿಯೂ, ಆರೋಗ್ಯವಾಗಿಯೂ ಚೈತನ್ಯದಿಂದ ಕೂಡಿರುತ್ತಿದ್ದರು. ಈಗಿನ ಕಾಲದಲ್ಲಿ ಹಲವಾರು ಹೆಲ್ತ್ ಮಿಕ್ಸ್ ಪೌಡರ್‌ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಅದನ್ನ ಹಾಲಿಗೆ ಹಾಕಿ ಮಕ್ಕಳಿಗೆ ಕೊಡಲಾಗುತ್ತದೆ. ಅದನ್ನ ಕುಡಿದರೂ ಕೂಡ, ಮಕ್ಕಳು ಮಂದವಾಗಿ ಇರ್ತಾರೆ. ಹಾಗಾಗಿ ಮನೆಯಲ್ಲೇ...

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 6

ಭಾಗ ಒಂದು, ಎರಡು, ಮೂರು, ನಾಲ್ಕು ಮತ್ತು ಐದನೇಯ ಭಾಗದಲ್ಲಿ ನಾವು ಶ್ರೀ ವಿಷ್ಣುವಿನ 20 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಆರನೇಯ ಭಾಗದಲ್ಲಿ ವಿಷ್ಣುವಿನ ಉಳಿದ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ. ಇಪ್ಪತ್ತೊಂದನೇಯ ಅವತಾರ ಶ್ರೀ ಕೃಷ್ಣ. ಅಧರ್ಮದ ನಾಶ ಮಾಡಲು ಬಂದವನೇ ಭಗವಾನ್ ಶ್ರೀಕೃಷ್ಣ. ವಾಸುದೇವ ಮತ್ತು ದೇವಕಿಯ ಎಂಟನೇ ಪುತ್ರನಾಗಿ...

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 5

ಭಾಗ ಒಂದು, ಎರಡು, ಮೂರು ಮತ್ತು ನಾಲ್ಕನೇಯ ಭಾಗದಲ್ಲಿ ನಾವು ಶ್ರೀ ವಿಷ್ಣುವಿನ 16 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಐದನೇಯ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ. ಹದಿನೇಳನೇಯ ಅವತಾರ ಶ್ರೀಹರಿ ಅವತಾರ. ತ್ರಿಕೂಟ ಎಂಬ ಪರ್ವತದಲ್ಲಿ ಒಂದು ಆನೆ ತನ್ನ ಹೆಂಡತಿಯೊಂದಿಗೆ ವಾಸವಿತ್ತು. ಒಮ್ಮೆ ಅದು ಸ್ನಾನಕ್ಕಾಗಿ ನದಿಯ...

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 4

ಭಾಗ ಒಂದು, ಎರಡು ಮತ್ತು ಮೂರನೇಯ ಭಾಗದಲ್ಲಿ ನಾವು ಶ್ರೀ ವಿಷ್ಣುವಿನ 12 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ನಾಲ್ಕನೇಯ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ. ಹದಿಮೂರನೇಯ ಅವತಾರ ಮೋಹಿನಿ ಅವತಾರ. ಸಮುದ್ರ ಮಂಥನ ಮಾಡಿದ್ದೇ ಅಮೃತಕ್ಕಾಗಿ. ಅಮೃತ ಕುಡಿದರೆ ಅಮರರಾಗುತ್ತಾರೆ ಅನ್ನೋ ವಿಷಯ, ರಾಕ್ಷಸರಿಗೂ, ದೇವತೆಗಳಿಗೂ ಗೊತ್ತಿತ್ತು. ಹೀಗಾಗಿ...

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 3

ಭಾಗ ಒಂದು ಮತ್ತು ಎರಡರಲ್ಲಿ ನಾವು ಶ್ರೀ ವಿಷ್ಣುವಿನ 8 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಮೂರನೇಯ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ. ಒಂಭತ್ತನೇಯ ಅವತಾರ ಆದಿರಾಜ ಪ್ರಥು. ಮನುವಿನ ವಂಶದಲ್ಲಿ ಅಂಗ ಎಂಬ ರಾಜನ ವಿವಾಹ ಮೃತ್ಯುವಿನ ಮಾನಸ ಪುತ್ರಿ ಸುನಿತಾಳೊಂದಿಗೆ ನೆರವೇರಿತು. ಅವರಿಗೆ ಓರ್ವ ಪುತ್ರ ಜನಿಸಿದ....

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 2

ಭಾಗ ಒಂದರಲ್ಲಿ ನಾವು ಶ್ರೀ ವಿಷ್ಣುವಿನ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಎರಡನೇ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ. ಐದನೇಯ ಅವತಾರ ಕಪಿಲ ಮುನಿಯ ಅವತಾರ. ಮಹರ್ಷಿ ಕರ್ದಮ ಮತ್ತು ದೇವವತಿಯ ಪುತ್ರನಾದ ಕಪಿಲ ಮುನಿಯ ಸಿಟ್ಟಿನಿಂದಲೇ, ಮಹಾಭಾರತ ಯುದ್ಧ ಸಮಯದಲ್ಲಿ ಸಾಗರ ರಾಜನ 8 ಸಾವಿರ ಗಂಡು...

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 1

ಹಿಂದೂ ಧರ್ಮದ ದೇವರ ಬಗ್ಗೆ ಇರುವ ಹಲವು ಪೌರಾಣಿಕ ಹಿನ್ನೆಲೆಯಲ್ಲಿ ಹಲವು ವಿಷಯಗಳ ಬಗ್ಗೆ ನಾವು ನಿಮಗೆ ಹೇಳಿದ್ದೇವೆ. ಅದರಲ್ಲಿ ಶಿವನ ಅವತಾರವೂ ಒಂದು. ಇದೇ ಮಹಾಶಿವರಾತ್ರಿಯ ಸಮಯದಲ್ಲಿ ನಾವು ಶಿವನ 19 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೆವು. ಅದೇ ರೀತಿ ಇಂದು ನಾವು ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ...

ಋತುಚಕ್ರದ ಸಮಯದಲ್ಲಿ ಮಾಡಬಾರದ ಕೆಲಸಗಳಿವು..

ಹಿಂದೂ ಸಂಪ್ರದಾಯದಲ್ಲಿ ಋತುಚಕ್ರವಿದ್ದ ಹೆಣ್ಣು ಮಕ್ಕಳು, ಅಡಿಗೆ ಮಾಡುವಂತಿಲ್ಲ, ಪೂಜೆ ಮಾಡುವಂತಿಲ್ಲ, ತುಳಸಿ ಗಿಡ ಬಳಿ ಹೋಗುವಂತಿಲ್ಲ. ಹೀಗೆ ಇತ್ಯಾದಿ ಪದ್ಧತಿಗಳಿವೆ. ಇದೆಲ್ಲ ಪದ್ಧತಿಯನ್ನ ನಮ್ಮ ಹಿರಿಯರು ಸುಮ್ಮನೆ ಮಾಡಿದ್ದಲ್ಲ. ಇದಕ್ಕೆ ವೈಜ್ಞಾನಿಕ ಕಾರಣಗಳೂ ಇದೆ. ಹಾಗಾದ್ರೆ ಋತುಚಕ್ರದ ಸಮಯದಲ್ಲಿ ಹೆಣ್ಣು ಯಾವ ಕೆಲಸಗಳನ್ನ ಮಾಡಬಾರದು..? ಯಾಕೆ ಮಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲು...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img