Thursday, July 23, 2026

Karnataka media

National Political News: ತಮಿಳುನಾಡು ಚುನಾವಣೆಗೆ ಕೇಸರಿ ರಣಕಹಳೆ : 2026ಕ್ಕೆ ಇವರೇ ಸಿಎಂ

National Political News: ತಮಿಳುನಾಡಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ನಿರಂತರವಾಗಿ ಕೇಂದ್ರ ಸರ್ಕಾರವನ್ನು ಕಟುವಾದ ಪದಗಳಿಂದಲೇ ಟೀಕಿಸುತ್ತಿರುವ ಸಿಎಂ ಎಂ.ಕೆ. ಸ್ಟಾಲಿನ್‌ ಕಟ್ಟಿಹಾಕಲು ಬಿಜೆಪಿ ಮಾಸ್ಟರ್‌ ಪ್ಲಾನ್‌ ಮಾಡಿದೆ. ಇನ್ನೂ ಇದರ ಮೊದಲ ಭಾಗವಾಗಿಯೇ ಕಳೆದ ವಾರದಲ್ಲಿಯೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಅಣ್ಣಾಮಲೈ...

ಜೇನು ಗೂಡಿಗೆ ಕೈ ಹಾಕಿದ ಸಿದ್ದು : ಜಾತಿ ಗಣತಿ ವರದಿ ಮಂಡನೆ ಮುಂದೇನು..?

Political News: ತೀವ್ರ ಪರ - ವಿರೋಧದ ನಡುವೆಯೂ ರಾಜ್ಯದಲ್ಲಿನ ಜಾತಿ ಗಣತಿಯ ವರದಿಯು ಶುಕ್ರವಾರ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿದೆ. ಎರಡು ಪೆಟ್ಟಿಗೆಗಳಲ್ಲಿ ಮುಚ್ಚಿದ ಲಕೋಟೆಯಲ್ಲಿ ತರಲಾಗಿದ್ದ ಜಾತಿ ಗಣತಿ ವರದಿಯನ್ನು ಸಭೆಗೆ ಒಪ್ಪಿಸಲಾಗಿತ್ತು. ಅಲ್ಲದೆ ಅದರಲ್ಲಿನ ದತ್ತಾಂಶಗಳನ್ನು ಪಡೆದು ಸಚಿವರು ಸುದೀರ್ಘ ಸಮಾಲೋಚನೆ ನಡೆಸಿದರು. ಬಳಿಕ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ...

Political News: ನಿಖಿಲ್‌ಗೆ ಜೆಡಿಎಸ್‌ ಸಾರಥ್ಯ..? : ಏನಿದೆ ದೇವೇಗೌಡರ ಪ್ಲಾನ್..?

Political News: ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಾ ತಳಮಟ್ಟದಲ್ಲಿ ಜೆಡಿಎಸ್‌ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಲಭಿಸುವ ಸಾಧ್ಯತೆಗಳು ದಟ್ಟವಾಗಿವೆ. ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳನ್ನು ಯುವಕರಲ್ಲಿ ಬೇರೂರುವಂತೆ ಮಾಡಿ ಜೆಡಿಎಸ್‌ ಪಕ್ಷವನ್ನು ಜನರ ಮನದಲ್ಲಿ ನೆಲೆಯೂರುವಂತೆ ಮಾಡಲು ನಿಖಿಲ್‌ ನಿರಂತರ ಶ್ರಮಿಸುತ್ತಿದ್ದಾರೆ. https://youtu.be/sFuBvdK0eFE ಇನ್ನೂ...

Political News: ರಾಜ್ಯದ ಗಿಗ್ ಕಾರ್ಮಿಕರಿಗೆ ಬಂಪರ್ ಗಿಫ್ಟ್ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು, ಏಪ್ರಿಲ್‌ 11: ಕರ್ನಾಟಕ ಪ್ಲಾಟ್‌ಫಾರಂ ಆಧಾರಿತ ಗಿಗ್‌ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಇಂದು ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಅನುಮೋದನೆ ದೊರೆತಿದೆ. ಸಚಿವ ಸಂಪುಟವು 21 ವಿಷಯಗಳನ್ನು ಪರಿಗಣಿಸಿ ಹಲವು ನಿರ್ಣಯಗಳನು ತೆಗೆದುಕೊಂಡಿದೆ. https://youtu.be/anubOMpXWyg ಕರ್ನಾಟಕ ಪ್ಲಾಟ್‌ಫಾರಂ ಆಧಾರಿತ ಗಿಗ್‌ ಕಾರ್ಮಿಕರ...

Political News: ವಕ್ಫ್‌ ಗೆದ್ದ ಬಿಜೆಪಿ ಮತ್ತೊಂದು ಪ್ಲಾನ್..!‌ : ವಕ್ಫ್‌ ಸುಧಾರ್, ಜನ ಜಾಗರಣ್

Political News: ದೇಶದಲ್ಲಿನ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂದುಕೊಂಡಂತೆ ವಕ್ಫ್‌ ತಿದ್ದುಪಡಿ ಮಸೂದೆಯ ಗೆಲುವಿನ ಹುರುಪಿನಲ್ಲಿರುವ ಬಿಜೆಪಿ ಇದೀಗ ಮತ್ತೊಂದು ಅಭಿಯಾನಕ್ಕೆ ಮುಂದಾಗಿದೆ. ದೇಶಾದ್ಯಂತ ಏಪ್ರಿಲ್‌ 20 ರಿಂದ 15 ದಿನಗಳ ಕಾಲ ವಕ್ಫ್‌ ತಿದ್ದುಪಡಿ ಕಾಯ್ದೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಕರೆ ನೀಡಿದೆ. https://youtu.be/Ssxpv1fc6cY ಇನ್ನೂ ಈ ಕುರಿತು ದೆಹಲಿಯಲ್ಲಿ ಪಕ್ಷದ...

Political News: ಯತ್ನಾಳ್‌ ಎತ್ತಲು ಸ್ಕೆಚ್‌..? : ಬಯಲಾಯ್ತು ಆಘಾತಕಾರಿ ಸುದ್ದಿ

Political News: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಪ್ರಖರ ಹಿಂದುತ್ವವಾದಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕೊಲೆಗೆ ಸಂಚನ್ನು ರೂಪಿಸಲಾಗಿತ್ತು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಪ್ರವಾದಿ ಮೊಹಮ್ಮದ್‌ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪದಲ್ಲಿ ಈಗಾಗಲೇ ಅವರ ವಿರುದ್ಧ ದೂರನ್ನು ನೀಡಲಾಗಿದೆ. ಆದರೆ ಇದೀಗ ಇದೇ ವಿಚಾರಕ್ಕೆ ಯತ್ನಾಳ್‌ ಅವರನ್ನು ಕೊಲೆ ಮಾಡುವ ಸಂಚಿನ...

ಯತ್ನಾಳ್​ಗೆ ಬೆಂಬಲ: ಜಯ ಮೃತ್ಯುಂಜಯ ಸ್ವಾಮೀಜಿಗೆ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ

Hubli News: ಹುಬ್ಬಳ್ಳಿ: ಶಾಸಕ ಬಸನಗೌಡ ಪಾಟೀಲ್​ ಯತ್ನಾಳ ಪರವಾಗಿ ಮತ್ತು ಒಂದು ಪಕ್ಷದ ಪರವಾಗಿ ಕೂಡಲಸಂಗಮದ ಪಂಚಮಸಾಲಿ ಗುರುಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರು ಮಾತನಾಡಬಾರದು. ಸ್ವಾಮೀಜಿಯವರು ತಮ್ಮ ವರ್ತನೆ ಬದಲಾವಣೆ ಮಾಡಿಕೊಳ್ಳಬೇಕು. ಮಾತನಾಡಿದರೆ ಅವರ ವಿರುದ್ಧ ಅನಿವಾರ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ ನೀಡಿದೆ. ಹುಬ್ಬಳ್ಳಿಯಲ್ಲಿ...

International News: ರಾಣಾ‌ ಭಾರತಕ್ಕೆ ಎಳೆತಂದ ಎನ್‌ಐಎ : ಶುರುವಾಯ್ತು ಕ್ರೆಡಿಟ್‌ ವಾರ್..!

International News: ಮುಂಬೈ ದಾಳಿಯ ಸಂಚುಕೋರ ತಹವ್ವೂರ್‌ ರಾಣಾನನ್ನು ಅಮೆರಿಕವು ಭಾರತಕ್ಕೆ ಹಸ್ತಾಂತರಿಸಿದೆ. ಅಮೆರಿಕದ ಲಾಸ್‌ ಏಂಜಲೀಸ್‌ನಿಂದ ಹೊರಟಿದ್ದ ಭಾರತೀಯ ವಿಮಾನವು ಏಪ್ರಿಲ್‌ 10ರ ಸಂಜೆ ಪಾತಕಿಯನ್ನು ಹೊತ್ತು ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಬಳಿಕ ರಾಣಾ ವೈದ್ಯಕೀಯ ತಪಾಸಣೆ ನಡೆಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ತನ್ನ ವಶಕ್ಕೆ...

ಬೇಕರಿ ಮಾಲೀಕನಿಗೆ ಹನಿಟ್ರ್ಯಾಪ್ ಮಾಡಿ 50 ಸಾವಿರ ರೂಪಾಯಿಗಾಗಿ ಬೇಡಿಕೆ ಇಟ್ಟ ಖದೀಮರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೇಕರಿ ಮಾಲೀಕನಿಗೆ ಹನಿಟ್ರ್ಯಾಪ್ ಮಾಡಲಾಗಿದೆ. ಈ ಮೂಲಕ ರಾಜಕೀಯ ನಾಯಕರಷ್ಟೇ ಅಲ್ಲದೇ, ಜನಸಾಮಾನ್ಯರೂ ಇಂಥ ವಿಷಯದಲ್ಲಿ ಎಚ್ಚರಿಕೆಯಿಂದಿರಬೇಕು ಎಂಬ ಸಂದೇಶ ರವಾನೆಯಾಗಿದೆ. ನಗರದ ಘಂಟಿಕೇರಿಯ ಪಾಟೀಲ್ ಗಲ್ಲಿಯ ಮಧು ಎಂಬ ವ್ಯಕ್ತಿಗೆ ಹನಿಟ್ರ್ಯಾಪ್ ಆಗಿದ್ದು, ಯುವತಿಯ ಮೂಲಕ ಹನಿಟ್ರ್ಯಾಪ್ ಮಾಡಿ, ಕಿಡ್ನ್ಯಾಪ್ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಈ ಮಧು...

ಕಾಂಗ್ರೆಸ್ ದಲಿತರನ್ನು ಓಟ್ ಬ್ಯಾಂಕ್ ಆಗಿ ಮಾತ್ರ ಮಾಡಿಕೊಂಡಿದೆ: ಮಾಜಿ ಶಾಸಕ ಪಿ.ರಾಜೀವ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಶಾಸಕ ಪಿ.ರಾಜೀವ್, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ನಡೆ ವಿರುದ್ಧ ಈಗಾಗಲೇ ಜನಾಕ್ರೋಶ ಯಾತ್ರೆ ಸಂಚರಿಸುತ್ತಿದೆ. ಈ ಜನಾಕ್ರೋಶ ಯಾತ್ರೆ ಇದೇ 16 ರಂದು ಹುಬ್ಬಳ್ಳಿ -ಧಾರವಾಡ ಜಿಲ್ಲೆಗೆ ಆಗಮಿಸಲಿದೆ. ರಾಜ್ಯ ಸರ್ಕಾರ ಎರಡೇ ವರ್ಷದಲ್ಲಿ‌ ರೈತರ, ದಲಿತರ, ಜನಸಾಮಾನ್ಯರ ಆಕ್ರೋಶಕ್ಕೆ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img