Saturday, May 9, 2026

Karnataka Minister

ಹೆಲಿಕಾಪ್ಟರ್ ಖರೀದಿಸಿ ರಾಜಕೀಯದ ಟೇಕ್ ಆಫ್ ಮಾಡಿದ್ರಾ ಸತೀಶ್ ಜಾರಕಿಹೊಳಿ!

ಕಾಂಗ್ರೆಸ್‌ನ ಪ್ರಬಲ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಇತ್ತೀಚೆಗೆ ನೂತನ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ, ಸಾರ್ವಜನಿಕ ವಲಯದಲ್ಲಿ ಸಾಕಷ್ಟು ರಾಜಕೀಯ ಲೆಕ್ಕಾಚಾರಗಳ ಚರ್ಚೆಗೆ ಕಾರಣವಾಗಿದೆ. ಶುಕ್ರವಾರ ಬೆಂಗಳೂರಿನ ಜಕ್ಕೂರು ಏರೋಡ್ರೋಮ್‌ನಲ್ಲಿ ಸಚಿವರು ಈ ಹೆಲಿಕಾಪ್ಟರ್‌ನ್ನು ಸ್ವತಃ ಪರಿಶೀಲಿಸಿದ್ದಾರೆ. ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img