Thursday, November 27, 2025

karnataka ministers

PM, CM ಜೈಲಿಗೆ ಹೋದ್ರೆ ಅಧಿಕಾರ ಕಳೆದುಕೊಳ್ತಾರೆ : ಹೊಸ ಕಾನೂನು!

ಸಾಮಾನ್ಯ ಜನ ಅಪರಾಧ ಮಾಡಿದ್ರೆ ತಕ್ಷಣ ಶಿಕ್ಷೆ, ನಾಯಕರಾದ್ರೆ ಜೈಲಿನಿಂದಲೂ ಅಧಿಕಾರ?– ಇಂಥ ಪ್ರಶ್ನೆಗಳು ಜನಸಾಮಾನ್ಯರ ಬಾಯಲ್ಲಿ ಸಹಜವಾಗಿ ಕೇಳಿ ಬರುತ್ತಿತ್ತು. ಇತ್ತೀಚಿನ ದಿನಗಳಲ್ಲಿ, ಗಂಭೀರ ಆರೋಪಗಳ ಮೇಲೆ ಬಂಧನಕ್ಕೊಳಗಾದ ಮೇಲೂ ರಾಜಕೀಯ ನಾಯಕರು ಅಧಿಕಾರದಿಂದ ರಾಜೀನಾಮೆ ನೀಡದೆ, ಕೆಲವರು ಜೈಲಿನಿಂದಲೇ ತಂತ್ರ ನುಡಿದ ಉದಾಹರಣೆಗಳು ಹೆಚ್ಚುತ್ತಿವೆ. ಈ ಸನ್ನಿವೇಶಕ್ಕೆ ಬ್ರೇಕ್ ಹಾಕಲು ಪ್ರಧಾನಿ ಮೋದಿ...

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಮೀಟಿಂಗ್‌ಗೆ ತೀವ್ರ ವಿರೋಧ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮತ್ತೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸೂಪರ್‌ ಸಿಎಂ ರೀತಿ ವರ್ತಿಸುತ್ತಿದ್ದು, ಸರ್ಕಾರಿ ಅಧಿಕಾರಿಗಳ ಜೊತೆಗೂ ಮೀಟಿಂಗ್‌ ಮಾಡಿದ್ದಾರಂತೆ. ಹಲವು ಇಲಾಖೆಗಳ ಕಾರ್ಯದರ್ಶಿ, ಅಧಿಕಾರಿಗಳ ಜೊತೆ ಸಭೆ ಮಾಡಿ, ಹಲವು ಮಾಹಿತಿಗಳನ್ನು ಪಡೆದಿದ್ದಾರಂತೆ. ಸಹಕಾರ ಇಲಾಖೆ ಅಧಿಕಾರಿಗಳಿಗೂ ಫೋನ್‌ ಬಂದಿದೆ. ಈ ವಿಚಾರ ಸಹಕಾರ ಸಚಿವ ಕೆ.ಎನ್.ರಾಜಣ್ಣಗೆ...

ಬೆಳಗಾವಿ ದೊಡ್ಡ ಜಿಲ್ಲೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು- ಸತೀಶ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು. ಗೋಕಾಕ ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ನೂತನ ಸಚಿವ ಸಂಪುಟದ ಕುರಿತು ಪ್ರತಿಕ್ರಿಯೆ ನೀಡಿದರು. ಯಾವ ಜಿಲ್ಲೆಗೆ ಎಷ್ಟು...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img