Saturday, March 28, 2026

Karnataka ministers change

ನಾನು ಶಿಸ್ತಿನ ಸಿಪಾಯಿ : ಸಚಿವ ಸ್ಥಾನ ಖುಷಿಯಿಂದ ಬಿಟ್ಟುಕೊಡ್ತೀನಿ – ಜಮೀರ್

ಕಾಂಗ್ರೆಸ್‌ ಪಾಳಯದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆಗಳು ವೇಗ ಪಡೆದಿವೆ. ಬಿಹಾರ ಚುನಾವಣೆಯ ನಂತರ ಕರ್ನಾಟಕದಲ್ಲೂ ಸಚಿವರ ಬದಲಾವಣೆ ಸಾಧ್ಯತೆ ಇದೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಈ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಮ್ಮ ಪ್ರತಿಕ್ರಿಯೆ ನೀಡಿದ್ದು, ತಾವು ಸಚಿವ ಸ್ಥಾನದಲ್ಲಿ ಮುಂದುವರೆಯುವ ವಿಶ್ವಾಸ ಇದ್ದರೂ ಅಂತಿಮ ತೀರ್ಮಾನ...

ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಢವಢವ -15 ಸಚಿವರ ದೊಡ್ಡ ಬದಲಾವಣೆ!

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ನವೆಂಬರ್‌ನಲ್ಲಿ ಎರಡೂವರೆ ವರ್ಷ ಪೂರೈಸಲಿದ್ದು, ಆ ವೇಳೆಗೆ ರಾಜ್ಯ ರಾಜಕೀಯದಲ್ಲಿ 'ಮಹಾಕ್ರಾಂತಿ' ಸಂಭವಿಸಲಿದೆ ಎಂಬ ಚರ್ಚೆ ಕೈಪಾಳಯದಲ್ಲಿ ಜೋರಾಗಿದೆ. ಈ ನಡುವೆ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್‌ರಚನೆ ಕುರಿತ ಊಹಾಪೋಹಗಳು ಮತ್ತಷ್ಟು ಬಲ ಪಡೆದಿವೆ. ಬಹು ದಿನಗಳಿಂದ ಸಚಿವ ಸಂಪುಟ 'ಸರ್ಜರಿ' ಕುರಿತು ಕಾಯುತ್ತಿದ್ದ ಶಾಸಕರ ನಿರೀಕ್ಷೆಗೆ...
- Advertisement -spot_img

Latest News

ಧುರಂಧರ್ ಸಿನಿಮಾ ಕಲೆಕ್ಷನ್ ಪಾಲು ಕೇಳುತ್ತಿರುವ ಪಾಕಿಸ್ತಾನ: ಕಾಮೆಂಟ್‌ನಲ್ಲಿ ಸಖತ್ ರೋಸ್ಟ್ ಮಾಡಿದ ಜನ

News: ಧುರಂಧರ್- 2 ದಿ ರಿವೇಂಜ್ ಸಿನಿಮಾ ಭಾರತದಲ್ಲಿ ಸಖತ್ ಹಿಟ್ ಆಗಿದೆ. ಬಾಕ್ಸ್ ಆಫೀಸ್ ಕಲೆಕ್ಷನ್ ಸಾವಿರ ಕೋಟಿ ದಾಟಿದ್ದು, ಮುಂದಿನ ವಾರ ಇನ್ನೂ...
- Advertisement -spot_img