ಬೆಂಗಳೂರು, ಆಗಸ್ಟ್ 7: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮ್ಮ ಹೆಸರು ಕೈತಪ್ಪಿದ ಹಿನ್ನೆಲೆಯಲ್ಲಿ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ. ಕೃಷ್ಣಪ್ಪ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಸ್ಥಾನ ಸಿಗದೇ ಇರುವುದು "ಮಿಸ್ಟೇಕ್" ಆಗಿದ್ದು, ಮುಂದಿನ ಬಾರಿ ಅವಕಾಶ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ...
ಸಾಮಾನ್ಯ ಜನ ಅಪರಾಧ ಮಾಡಿದ್ರೆ ತಕ್ಷಣ ಶಿಕ್ಷೆ, ನಾಯಕರಾದ್ರೆ ಜೈಲಿನಿಂದಲೂ ಅಧಿಕಾರ?– ಇಂಥ ಪ್ರಶ್ನೆಗಳು ಜನಸಾಮಾನ್ಯರ ಬಾಯಲ್ಲಿ ಸಹಜವಾಗಿ ಕೇಳಿ ಬರುತ್ತಿತ್ತು. ಇತ್ತೀಚಿನ ದಿನಗಳಲ್ಲಿ, ಗಂಭೀರ ಆರೋಪಗಳ ಮೇಲೆ ಬಂಧನಕ್ಕೊಳಗಾದ ಮೇಲೂ ರಾಜಕೀಯ ನಾಯಕರು ಅಧಿಕಾರದಿಂದ ರಾಜೀನಾಮೆ ನೀಡದೆ, ಕೆಲವರು ಜೈಲಿನಿಂದಲೇ ತಂತ್ರ ನುಡಿದ ಉದಾಹರಣೆಗಳು ಹೆಚ್ಚುತ್ತಿವೆ.
ಈ ಸನ್ನಿವೇಶಕ್ಕೆ ಬ್ರೇಕ್ ಹಾಕಲು ಪ್ರಧಾನಿ ಮೋದಿ...
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮತ್ತೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸೂಪರ್ ಸಿಎಂ ರೀತಿ ವರ್ತಿಸುತ್ತಿದ್ದು, ಸರ್ಕಾರಿ ಅಧಿಕಾರಿಗಳ ಜೊತೆಗೂ ಮೀಟಿಂಗ್ ಮಾಡಿದ್ದಾರಂತೆ. ಹಲವು ಇಲಾಖೆಗಳ ಕಾರ್ಯದರ್ಶಿ, ಅಧಿಕಾರಿಗಳ ಜೊತೆ ಸಭೆ ಮಾಡಿ, ಹಲವು ಮಾಹಿತಿಗಳನ್ನು ಪಡೆದಿದ್ದಾರಂತೆ.
ಸಹಕಾರ ಇಲಾಖೆ ಅಧಿಕಾರಿಗಳಿಗೂ ಫೋನ್ ಬಂದಿದೆ. ಈ ವಿಚಾರ ಸಹಕಾರ ಸಚಿವ ಕೆ.ಎನ್.ರಾಜಣ್ಣಗೆ...
ಬೆಳಗಾವಿ : ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು. ಗೋಕಾಕ ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ನೂತನ ಸಚಿವ ಸಂಪುಟದ ಕುರಿತು ಪ್ರತಿಕ್ರಿಯೆ ನೀಡಿದರು.
ಯಾವ ಜಿಲ್ಲೆಗೆ ಎಷ್ಟು...