ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವೆಡೆ ಭಾರಿ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಿದೆ. ಮೇ 26ರಂದು ಕೇರಳಕ್ಕೆ ಅಧಿಕೃತವಾಗಿ ಮುಂಗಾರು ಪ್ರವೇಶಿಸಲಿದ್ದು, ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೂ ಮುಂಗಾರು ಆಗಮಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು-ಮಿಂಚು...
Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ.
ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...