Friday, March 14, 2025

Karnataka Movies

ಶಿವಣ್ಣ-ಸಚಿನ್ ಸಿನಿಮಾ ಟೈಟಲ್ ಲಾಂಚ್ ಗೆ ಡೇಟ್ ಫಿಕ್ಸ್..!

https://www.youtube.com/watch?v=6JE38NJF_c4 ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕರೇ ಸಾರಥಿ..! ಕನ್ನಡ ಸಿನಿಲೋಕದ ಯಂಗ್ ಅಂಡ್ ಎನರ್ಜಿಟಿಕ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಭತ್ತಳಿಕೆಯಲ್ಲೀಗ ಸಾಲು ಸಾಲು ಸಿನಿಮಾಗಳಿವೆ. ಈ ಚಿತ್ರಗಳ ಪೈಕಿ ಶಿವಣ್ಣ ನಟಿಸಲಿರುವ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್ ರವಿ ಆಕ್ಷನ್ ಕಟ್ ಹೇಳುವುದು ಕನ್ರ‍್ಮ್ ಆಗಿದೆ....

“ಕ್ರಾಂತಿ”ಗೆ ಅಪ್ಪು ಸಾಥ್ ಸಾಕು ಎಂದ ಫ್ಯಾನ್ಸ್..!

https://www.youtube.com/watch?v=ug__m7169rk ದರ್ಶನ್ "ಕ್ರಾಂತಿ"ಗೆ ಸಾಥ್ ಕೊಟ್ಟ ಅಪ್ಪು..! ಮತ್ತೆ ಒಂದಾಯ್ತು ಅರಸು ಕಾಂಬೋ..ಹೌದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಚಿತ್ರದಲ್ಲಿ ನಟಿಸಲು ಬಹುತೇಕ ನಟರು ತುದಿಗಾಲಲ್ಲಿ ನಿಂತಿದ್ದರು. ಅದರೆ ಯಾರಿಗೂ ಸಿಗದ ಅವಕಾಶ ನಟ ದರ್ಶನ್‌ಗೆ ಸಿಕ್ಕಿತು. ಅರಸು ಚಿತ್ರದಲ್ಲಿ ದರ್ಶನ್‌ಗೆ ನಟಿಸುವ ಅವಕಾಶ ಕಲ್ಪಿಸಿಕೊಡಲಾಯಿತು. ಈ ಚಿತ್ರದಲ್ಲಿ ದರ್ಶನ್ ಹೊರತು ಮತ್ಯಾವ ನಟರಿಗೂ ಪುನೀತ್ ಜೊತೆ...

ದರ್ಶನ್ ಅಭಿಮಾನಿಗಳ ಭಕ್ತಿಗೆ ಮೆಚ್ಚಿದ ಶಿವಪ್ಪ..!

https://www.youtube.com/watch?v=ENsyqM5q9CA ಡಿ ಬಾಸ್ "ಕ್ರಾಂತಿ"ಗೆ ಆಶೀರ್ವದಿಸಿದ ಶಿವಪ್ಪ..! ಸ್ಯಾಂಡಲ್‌ವುಡ್‌ನ ಬಾಕ್ಸಾಫೀಸ್ ಸುಲ್ತಾನ್ ಮತ್ತೆ ಬಾಕ್ಸಾಫೀಸ್‌ನ ಧೂಳೆಬ್ಬಿಸೋಕೆ ಸಜ್ಜಾಗ್ತಿದ್ದಾನೆ. ಎಸ್, ಕ್ರಾಂತಿ ಚಿತ್ರದ ಸಿನಿಮಾದ ಪ್ರಚಾರ ರಾಜ್ಯದ ಮೂಲೆ ಮೂಲೆಗಳಲ್ಲೂ ಡಿ-ಭಕ್ತಗಣ ಅದ್ದೂರಿಯಾಗಿ ಮಾಡ್ತಿದ್ದಾರೆ. ದಾಸ ದರ್ಶನ್ ನಟನೆಯ ಸಿನಿಮಾ ಬರುತ್ತೆ ಅಂದ್ರೆ ಅಲ್ಲಿ ಬರೀ ಹಬ್ಬ ಅಲ್ಲ, ಅಭಿಮಾನಿಗಳಿಂದ ನಾಡ ಹಬ್ಬಾನೇ ನಡೆಯುತ್ತೆ. ಇನ್ನು ಸಿನಿಮಾ ರಿಲೀಸ್‌ಗೆ...

“ಹೊಯ್ಸಳ” ಸೆಟ್ ಗೆ ಭೇಟಿ ನೀಡಿದ ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ..!

https://www.youtube.com/watch?v=otL0L6S7M6c "ಹೊಯ್ಸಳ" ಸೆಟ್ ಗೆ ಭೇಟಿ ನೀಡಿದ ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ. ಡಾಲಿ ಧನಂಜಯ್ ಅಭಿನಯದ "ಹೊಯ್ಸಳ" ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಬಿರುಸಿನಿಂದ ಸಾಗುತ್ತಿದೆ . ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಅವರು "ಹೊಯ್ಸಳ" ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ನಾಯಕ ಡಾಲಿ ಧನಂಜಯ್, ನಾಯಕಿ...

ಚಿನ್ನದ ರಥದಲ್ಲಿ “ಡಿ-ಬಾಸ್” ಮೆರವಣಿಗೆ..!

https://www.youtube.com/watch?v=h07MCX28UvY ತುಮಕೂರಿನಲ್ಲಿ "ಕ್ರಾಂತಿ" ಪ್ರಚಾರ ಜೋರೋ ಜೋರು..! ಕನ್ನಡ ಚಿತ್ರರಂಗದಲ್ಲೀಗ ಹೊಸ ಪರ್ವ ಶುರುವಾಗಿದೆ. ಬಿಗ್ ಸ್ಟಾರ್ಸ್ಗಳ ಬಿಗ್ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ರಿಲೀಸಾಗೋದಕ್ಕೆ ಸಜ್ಜಾಗ್ತಿವೆ. ಡಿ-ಬಾಸ್ ದರ್ಶನ್ ನಟನೆಯ ಕ್ರಾಂತಿ ಸಿನಿಮಾ ದಿನಕ್ಕೊಂದು ಹೊಸ ಸುದ್ದಿ ಮೂಲಕ ಕುತೂಹಲ ಮೂಡಿಸ್ತಿದೆ. ಸದ್ದಿಲ್ಲದೇ ಕ್ರಾಂತಿ ಸಿನಿಮಾತಂಡ ವಿದೇಶಕ್ಕೆ ಹಾರಿದ್ದು, ಹಾಡುಗಳ ಚಿತ್ರೀಕರಣದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಈ...

ಐಶ್ವರ್ಯಾ ರಾಜೇಶ್ ನಟನೆಯ ‘ಡ್ರೈವರ್ ಜಮುನಾ’ ಸಿನಿಮಾ ಟ್ರೇಲರ್ ರಿಲೀಸ್..!

https://www.youtube.com/watch?v=cMF8NCSgOdk ಡ್ರೈವರ್ ಜಮುನಾಗೆ ಸಾಥ್ ಕೊಟ್ಟ ಬಹುಭಾಷಾ ನಟ ಕಿಶೋರ್..! ವಿಶಿಷ್ಟ ಪಾತ್ರಗಳ ಮೂಲಕ ತಮಿಳು ಚಿತ್ರರಂಗದಲ್ಲಿ ಮನೆ ಮಾತಾಗಿರುವ ನಟಿ ಐಶ್ವರ್ಯಾ ರಾಜೇಶ್ ನಟನೆಯ ಬಹುನಿರೀಕ್ಷಿತ ಸಿನಿಮಾ ಡ್ರೈವರ್ ಜಮುನಾ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಹೆಣ್ಣು ಡ್ರೈವರ್ ವೃತ್ತಿಗೆ ಇಳಿದಾಗ ಆಕೆ ಎದುರಿಸುವ ಸವಾಲುಗಳನ್ನು ಇಡೀ ಟ್ರೇಲರ್ ನಲ್ಲಿ ಕಟ್ಟಿಕೊಡಲಾಗಿದೆ. ಕನ್ನಡದಲ್ಲಿ ಈ ಟ್ರೇಲರ್...

ಪತ್ನಿ ಗರ್ಭಿಣಿಯಾಗಿದ್ದರೂ, ಬೇರೆ ನಟಿ ಜೊತೆ ರಣ್‌ಬೀರ್ ಕಪೂರ್ ಹಾಟ್ ಪೋಸ್..!

https://www.youtube.com/watch?v=cMF8NCSgOdk ಬಾಲಿವುಡ್‌ನ ಕ್ಯೂಟ್ ಜೋಡಿ ಆಲಿಯಾ ಭಟ್ ಹಾಗೂ ರಣ್‌ಬೀರ್ ಕಪೂರ್ ಇತ್ತೀಚಿಗೆ ಅಭಿಮಾನಿಗಳಿಗೆ ಗುಡ್ ನ್ಯೂಸೊಂದನ್ನ ಕೊಟ್ಟಿದ್ರು. ಅದುವೇ ನಟಿ ಆಲಿಯಾ ಭಟ್ ಗರ್ಭಿಣಿ ಆಗಿರೋ ವಿಷಯ. ಮದುವೆಯಾದ ಎರಡು ತಿಂಗಳಿಗೇನೇ ಸಿಹಿ ಸುದ್ದಿ ನೀಡಿರುವ ಈ ಜೋಡಿಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಷ್ಟೇ ಅಲ್ಲದೇ ಬಿಟೌನ್ ಸ್ಟಾರ್ಸ್ ಎಲ್ಲರೂ ಶುಭ ಹಾರೈಸಿದರು. ಸದ್ಯ ಬಿಟೌನ್‌ನಲ್ಲಿ...

ಮತ್ತೆ ಒಂದೇ ಚಿತ್ರದಲ್ಲಿ ರಶ್ಮಿಕಾ-ದೇವರಕೊಂಡ..!

ಮತ್ತೆ ಒಂದಾಗಲಿದೆ ಟಾಲಿವುಡ್ ಸೆನ್ಸೇಶನ್ ಜೋಡಿ..! ಟಾಲಿವುಡ್‌ನಲ್ಲಿ ಒಂದು ಟೈಮ್‌ನಲ್ಲಿ ಸಿಕ್ಕಾಪಟ್ಟೆ ಸೆನ್ಸೇಶನ್ ಕ್ರಿಯೇಟ್ ಮಾಡಿದ ಜೋಡಿಯಂದ್ರೆ ಅದು ಗೀತಾ ಗೋವಿಂದA ಜೋಡಿ. ಎಸ್, ಡಿಯರ್ ಕಾಮ್ರೆಡ್, ಗೀತಾ ಗೋವಿಂದA ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ನಟ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ಜೋಡಿ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗಿತ್ತು. ಸಿನಿಮಾಗಳನ್ನ ಹೊರತು ಪಡಿಸಿಯೂ ಕೂಡ ಈ...

“ಕ್ರಾಂತಿ” ಬಗ್ಗೆ ಡಿ-ಬಾಸ್ ಕೊಟ್ರು ಬಿಗ್ ಅಪ್ಡೇಟ್..!

https://www.youtube.com/watch?v=r6iDlERndxE ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ..ಚಿತ್ರದ ಪೋಸ್ಟರ್ ರಿಲೀದಾಗಲಿಂದಲೂ ಅಭಿಮಾನಿಗಳಿಗೆ ಕ್ರಾಂತಿ ಚಿತ್ರದ‌ ಮೇಲಿನ ಕುತೂಹಲ ಹೆಚ್ಚಾಯ್ತು..ಅದರಲ್ಲೂ ಟೀಸರ್ ರಿಲೀಸ್ ಬಳಿಕವಂತೂ ಕುತೂಹಲ ಗಗನಕ್ಕೇರಿತು..ಇದೀಗ ಸ್ವತಃ ನಟ ದರ್ಶನ್ ತಮ್ಮ ಸೆಲೆಬ್ರೆಟಿಗಳ ಜೊತೆ ಕ್ರಾಂತಿ ಚಿತ್ರದ ಅಪ್ಡೇಟ್ ನ ಹಂಚಿಕೊಂಡಿದ್ದಾರೆ. ಪೋಲ್ಯಾಂಡ್‌ನಲ್ಲಿ ಕ್ರಾಂತಿ ಸಿನಿಮಾದ ಶೂಟಿಂಗ್‌ ನಡೆಯುತ್ತಿರುವ ಬಗ್ಗೆ ನಟ ದರ್ಶನ್‌...

ಕುತೂಹಲ ಮೂಡಿಸಿದ “ಗಿರ್ಕಿ” ಟ್ರೇಲರ್..!

https://www.youtube.com/watch?v=WqrwQ9kVPMU ಇದೇ ಎಂಟರಂದು ರಾಜ್ಯಾದ್ಯಂತ ಬಿಡುಗಡೆ. ಖ್ಯಾತ ಹಾಸ್ಯ ನಟ ತರಂಗ ವಿಶ್ವ ನಟನೆಯೊಂದಿಗೆ ನಿರ್ಮಾಣ ಕೂಡ ಮಾಡಿರುವ "ಗಿರ್ಕಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರ ಜುಲೈ ಎಂಟರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಾಸುಕಿ ಭುವನ್, ವಿಶ್ವ ಅವರಿಗೆ ನಿರ್ಮಾಣದಲ್ಲಿ ಸಾಥ್ ನೀಡಿದ್ದಾರೆ. ವೀರೇಶ್ ಪಿ.ಎಂ ನಿರ್ದೇಶನ ಮಾಡಿದ್ದಾರೆ. ನಾನು ಕಲಾವಿದನಾಗಿ ಬಂದ ದಿನದಿಂದಲೂ ನೀವು ನೀಡುತ್ತಿರುವ ಪ್ರೋತ್ಸಾಹ ಅಪಾರ....
- Advertisement -spot_img

Latest News

Sandalwood News: ಅಪ್ಪುಗೆ ಜೈ ಅಂದ್ರು ದರ್ಶನ್ ಫ್ಯಾನ್‌.. ಪುನೀತ್‌ -ದರ್ಶನ್‌ ಬೇರೆ ಅಲ್ಲ!

Sandalwood News: ಪುನೀತ್‌ ರಾಜ್‌ಕುಮಾರ್‌ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ ಅಪ್ಪು ಸಿನಿಮಾ ರೀ-ರಿಲೀಸ್‌ ಆಗಿದೆ. ಎಲ್ಲೆಡೆ ಒಳ್ಳೆಯ ಓಪನಿಂಗ್ ಪಡೆದುಕೊಂಡಿದೆ. ಅಷ್ಟೇ ಅಲ್ಲ, ಅವರ ಫ್ಯಾನ್ಸ್...
- Advertisement -spot_img