Friday, March 14, 2025

Karnataka Movies

‘ಬನಾರಸ್’ ನ‌ ಮಾಯಾಗಂಗೆ ಹಾಡಿಗೆ ಫ್ಯಾನ್ಸ್ ಫಿದಾ..!

https://www.youtube.com/watch?v=465v9yigMGw ಹೊರ ರಾಜ್ಯಗಳಲ್ಲೂ ಪ್ಯಾನ್ ಇಂಡಿಯಾ ಸಿನಿಮಾ 'ಬನಾರಸ್"ನ "ಮಾಯಗಂಗೆ" ಹಾಡಿಗೆ ಪ್ರಶಂಸೆಯ ಸುರಿಮಳೆ. ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಾಯಕರಾಗಿ ನಟಿಸಿರುವ "ಬನಾರಸ್" ಚಿತ್ರದ "ಮಾಯಾಗಂಗೆ" ಹಾಡು ಇತ್ತೀಚೆಗೆ ಕನ್ನಡದಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ.‌ ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಜಯತೀರ್ಥ ನಿರ್ದೇಶನದ ಈ...

ಗೆದ್ದೇ ಬಿಟ್ಟಳು ಚಾರ್ಲಿ..!

https://www.youtube.com/watch?v=YzG3YTx8lVM ಮನುಷ್ಯ ಹಾಗೂ ಶ್ವಾನದ ನಡುವಿನ ಉತ್ತಮ ಸಂಬಂಧವನ್ನು ಮನಮುಟ್ಟುವಂತೆ ನಿರ್ದೇಶಕ ಕಿರಣ್ ರಾಜ್ "777 ಚಾರ್ಲಿ" ಚಿತ್ರದಲ್ಲಿ ತೋರಿಸಿದ್ದಾರೆ. ಇಡೀ ವಿಶ್ವದಾದ್ಯಂತ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಕ್ಷಿತ ಶೆಟ್ಟಿ ಅವರ ಅಮೋಘ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. "ಚಾರ್ಲಿ" ನಟನೆಗೂ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಚಿತ್ರ ಯಶಸ್ವಿ 25 ದಿನ ಪೂರೈಸಿ...

ಕರ್ನಾಟಕದಲ್ಲಿ ಸಾಯಿ ಪಲ್ಲವಿಯ “ಗಾರ್ಗಿ”ಗೆ ಕೆಆರ್‌ಜಿ ಸಾಥ್..!

https://www.youtube.com/watch?v=WQftq5MnJqw ಸಾಯಿ ಪಲ್ಲವಿ ಅಭಿನಯದ "ಗಾರ್ಗಿ" ಚಿತ್ರ ಜುಲೈ 15 ರಂದು ತೆರೆಗೆ. ಖ್ಯಾತ ನಟಿ ಸಾಯಿ‌ ಪಲ್ಲವಿ ಅಭಿನಯದ "ಗಾರ್ಗಿ' ಚಿತ್ರ ಜುಲೈ ಹದಿನೈದರಂದು ಬಿಡುಗಡೆಯಾಗುತ್ತಿದೆ. ಹೆಸರಾಂತ ಪರಮ್ ವಾ ಪಿಕ್ಚರ್ಸ್ ಕನ್ನಡದಲ್ಲಿ ಈ ಚಿತ್ರವನ್ನು ಪ್ರಸ್ತುತ ಪಡಿಸಲಿದೆ. ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಗೌತಮ್ ರಾಮಚಂದ್ರನ್ ನಿರ್ದೇಶನದ ಈ ಚಿತ್ರ ತಮಿಳಿನಲ್ಲಿ ನಿರ್ಮಾಣವಾಗಿದ್ದು,...

“ಕ್ರಾಂತಿ”ಗೆ ಡಿ-ಫ್ಯಾನ್ಸ್ ಪವರ್‌ಫುಲ್ ಪ್ರಚಾರ..!

https://www.youtube.com/watch?v=tSvcNXlEfts ಚಾಲೆಂಜಿAಗ್ ಸ್ಟಾರ್ ದರ್ಶನ್ ನಟಿಸ್ತಿರೋ ಬಹುನಿರೀಕ್ಷಿತ ಸಿನಿಮಾ ಕ್ರಾಂತಿ. ರಾಬರ್ಟ್ ಸಿನಿಮಾ ಬಳಿಕ ಡಿ-ಭಕ್ತಗಣ ಕಾತುರದಿಂದ ಎದುರುನೋಡ್ತಿರೋ ಸಿನಿಮಾ ಈ ಕ್ರಾಂತಿಯಾಗಿದೆ. ಹೊಸದೊಂದು ಕಥೆ, ಹೊಸ ಗೆಟಪ್‌ನಲ್ಲಿ ಅಭಿಮಾನಿಗಳ ಮುಂದೆ ಎಂಟ್ರಿ ಕೊಡಲು ಸಜ್ಜಾಗಿರೋ ಡಿ-ಬಾಸ್ ಸಹ ಈ ಸಿನಿಮಾ ಬಗ್ಗೆ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಸದ್ಯ ಕ್ರಾಂತಿ ಚಿತ್ರದ ಶೂಟಿಂಗ್ ಕೊನೆಯ ಹಂತದಲ್ಲಿ ಜರುಗುತಿದ್ದು,...

ಡಿ-ಬಾಸ್ ನಟನೆಯ “ಕ್ರಾಂತಿ” ರಿಲೀಸ್ ಯಾವಾಗ..?

https://www.youtube.com/watch?v=uytJCjsTNAI ಚಾಲೆಂಜಿAಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ..ರಾಬರ್ಟ್ ಸಿನಿಮಾ ಬಳಿಕ ರಿಲೀಸಾಗಲಿರೋ ಡಿಬಾಸ್ ನಟನೆಯ ಸಿನಿಮಾ ಇದು. ಸಾಕಷ್ಟು ವಿಷಯಗಳಿಂದ ಕುತೂಹಲ ಹುಟ್ಟಿಸಿರೋ ಈ ಸಿನಿಮಾದ ಅಪ್ಡೇಟ್ಸ್ಗಾಗಿ ಡಿ-ಫ್ಯಾನ್ಸ್ ಕಾತುರದಿಂದ ಕಾಯ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾಗಳಲ್ಲೂ ಸಹ ಕಮೆಂಟ್ಸ್ ಮೂಲಕ ಚಿತ್ರತಂಡಕ್ಕೆ ಫ್ಯಾನ್ಸ್ ಪ್ರಶ್ನೆ ಮಾಡ್ತಿದ್ದಾರೆ. ಕ್ರಾಂತಿ ಸಿನಿಮಾ ಟ್ರೆöÊಲರ್...

“K.G.F” ತಾತ ಈಗ ಹೀರೋ..!

https://www.youtube.com/watch?v=U1IabIyKjGM ಕೆಜಿಎಫ್ ಚಾಫ್ಟರ್ 2' ಸಿನಿಮಾದಲ್ಲಿ ವಯೋವೃದ್ಧ ಅಂದನ ಪಾತ್ರ ಮಾಡಿ ಗಮನಸೆಳೆದಿದ್ದ ಕೃಷ್ಣ ರಾವ್ ಅವರು ಈಗ ಹೊಸ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅವರು ನಟಿಸುತ್ತಿರುವ ಈ ಸಿನಿಮಾಕ್ಕೆ 'ನ್ಯಾನೋ ನಾರಾಯಣಪ್ಪ' ಎಂದು ಹೆಸರು ಇಡಲಾಗಿದೆ. ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಶೀಘ್ರದಲ್ಲೇ ಸಿನಿಮಾ ತೆರೆಕಾಣಲಿದೆ. ನಿಮಗೊಂದು ಸಲಹೆ ಕೊಡ್ತೀನಿ, ನೀವು ಮಾತ್ರ...

ಉಪೇಂದ್ರ ಡೈರೆಕ್ಷನ್‌ನ “UI” ಚಿತ್ರದ ಶೂಟಿಂಗ್ ಶುರು..!

https://www.youtube.com/watch?v=0cJs2Lu_5RY ಸ್ಯಾಂಡಲ್‌ವುಡ್ ಸೂಪರ್ ಸ್ಟಾರ್ ಉಪೇಂದ್ರ ಬರೋಬ್ಬರಿ ೭ ವರ್ಷಗಳ ಬಳಿಕ ಮತ್ತೆ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಈಗಾಗಲೇ ಈ ಚಿತ್ರದ ಅದ್ಧೂರಿ ಮುಹೂರ್ತ ನೆರವೇರಿದ್ದು, ಚಿತ್ರಕ್ಕೆ ಯು ಐ ಎಂಬ ಟೈಟಲ್ ಚಿತ್ರತಂಡ ಇಟ್ಟಿದೆ. ನಟ ನಿರ್ದೇಶಕ ಉಪೇಂದ್ರ ಬ್ರೇಕ್ ಬಳಿಕ ಮತ್ತೆ ನಿರ್ದೇಶಕನ ಹ್ಯಾಟ್ ತೊಟ್ಟಿದ್ದಾರೆ.‌ ಉಪೇಂದ್ರ ಕಥೆ ಬರೆದು, ಸಿನಿಮಾ ನಿರ್ದೇಶನ...

“ಡಿಯರ್ ವಿಕ್ರಮ್’ ಟ್ರೇಲರ್ ಬಿಡುಗಡೆ..!

https://www.youtube.com/watch?v=xwSLeC0eKp0 ಇದೇ ಮೂವತ್ತರಂದು ವೂಟ್ ಸೆಲೆಕ್ಟ್ ನಲ್ಲಿ ಬರಲಿದೆ ನೀನಾಸಂ ಸತೀಶ್ ಅಭಿನಯದ ಸಿನಿಮಾ! ಕ್ರಾಂತಿಕಾರಿಯೊಬ್ಬನ ಪ್ರೇಮಕತೆಯನ್ನೊಳಗೊಂಡ ವಿಭಿನ್ನ ಸಿನಿಮಾ ‘ಡಿಯರ್ ವಿಕ್ರಮ್’ ನ ಟ್ರೇಲರ್ ಬಿಡುಗಡೆಯಾಗಿದ್ದು, ಜೂನ್ ಮೂವತ್ತರಂದು ವೂಟ್ ಸೆಲೆಕ್ಟ್ ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ವಿಭಿನ್ನ ಕಥಾವಸ್ತುವನ್ನು ಹೊಂದಿರುವ ಚಲನಚಿತ್ರ ‘ಡಿಯರ್ ವಿಕ್ರಮ್’ ನಲ್ಲಿ ಹೆಸರಾಂತ ನಟ ನೀನಾಸಂ ಸತೀಶ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ . ಕೆಲದಿನಗಳ...

ಪ್ರೇಮ್ ಜೊತೆ ಎಂಗೇಜ್ ಆದ ತಿಥಿ ಪೂಜಾ..!

https://www.youtube.com/watch?v=TRcXKgbs7V8 ಪ್ರೇಮ್ ಜೊತೆ ಎಂಗೇಜ್ ಆದ ತಿಥಿ ಪೂಜಾ..! "ತಿಥಿ" ಸಿನಿಮಾ ಖ್ಯಾತಿಯ ನಟಿ ಪೂಜಾ ಎಂಗೇಜಾಗಿದ್ದಾರೆ. ಅಂತರಾಷ್ಟಿçÃಯ ಮಟ್ಟದಲ್ಲಿ ಕನ್ನಡ ಸಿನಿಮಾವೊಂದು ಸದ್ದು ಮಾಡಿತ್ತು. ಕಡಿಮೆ ಬಜೆಟ್‌ನಲ್ಲೇ ತಯಾರಾಗಿದ್ದ ಅದ್ಭುತ ಕಥೆ ಹೊಂದಿದ್ದ ತಿಥಿ ಸಿನಿಮಾ ರಿಲೀಸಾಗಿ ಎಲ್ಲೆಡೆ ಸಖತ್ ಸೌಂಡ್ ಮಾಡಿತ್ತು. ಈ ಸಿನಿಮಾ ಮೂಲಕ ಸಾಕಷ್ಟು ಕಲಾವಿದರ ಪರಿಚಯ ಕನ್ನಡ ಚಿತ್ರರಂಗಕ್ಕೆ ಆಗಿತ್ತು....

ಪೃಥ್ವಿ-ಪ್ರಮೋದ್ ನಟನೆಯ ಹೊಸ ಸಿನಿಮಾ “ಭುವನಂ ಗಗನಂ”..!

https://www.youtube.com/watch?v=4P4F7vUc4mw SVC ಫಿಲ್ಮಂಸ್ ಚೊಚ್ಚಲ ಸಿನಿಮಾ ಅನೌನ್ಸ್..! ಸಿನಿಮಾ ಕನಸುಗಳನ್ನು ಹೊತ್ತು ಬರುವ ಸಿನಿಮೋತ್ಸಾಹಿಗಳಿಗೇನು ಕೊರತೆ ಇಲ್ಲ. ಆದ್ರೆ ಆ ಸಿನಿಮೋತ್ಸಾಹಿಗಳ ಕಲೆಗೆ ಬೆಲೆ ಕೊಡುವ ನಿರ್ಮಾಪಕರು ಬೇಕು. ಸದ್ಯಕ್ಕೆ ಯುವ ಪ್ರತಿಭೆಗಳ, ಪ್ರತಿಭಾನ್ವಿತ ಕಲಾವಿದರಿಗೆ ಸಿನಿಮಾ ಮಾಡುವ ಹಂಬಲ ಕನಸು ಹೊತ್ತು ಎಸ್ ವಿಸಿ ಫಿಲ್ಮಂಸ್ ಎಂಬ ಪ್ರೊಡಕ್ಷನ್ ಹೌಸ್ ನಿರ್ಮಾಣಗೊಂಡಿದ್ದು, ಎಂ ಮುನೇಗೌಡ ಸಾರಥ್ಯದ...
- Advertisement -spot_img

Latest News

ಡಿಕೆಶಿ ಭೇಟಿ ಮಾಡಿದ ವಿಜಯೇಂದ್ರ ಆಪ್ತ ರೇಣುಕಾಚಾರ್ಯ: ಇದೀಗ ವಿಜಯೇಂದ್ರ ಆಪ್ತರ ನಡೆ ಕಾಂಗ್ರೆಸ್ ಕಡೆ..?

Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಾಗಿ 5 ವರ್ಷ ಪೂರೈಸಿದೆ. ಈ ಕಾರಣಕ್ಕೆ ತಮ್ಮ ಆಪ್ತರನ್ನು ಕರೆದು, ಔತಣಕೂಟ ಏರ್ಪಡಿಸಿದ್ದರು. ಈ ಔತಣಕೂಟಕ್ಕೆ  ಸಿಎಂ...
- Advertisement -spot_img