Friday, October 18, 2024

Karnataka Movies

ದರ್ಶನ್‌- ದುನಿಯಾ ಸೂರಿ ಸಿನಿಮಾ “ಕದನವಿರಾಮ”! ಇದು ನಿಜಾನಾ?

https://www.youtube.com/watch?v=4P4F7vUc4mw   ಚಾಲೆಂಜಿAಗ್ ಸ್ಟಾರ್ ದರ್ಶನ್ ಸದ್ಯ ಕ್ರಾಂತಿ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಬಳಿಕ ಡಿ ಬಾಸ್ ಯಾವ ಸಿನಿಮಾದಲ್ಲಿ, ಯಾರ ನಿರ್ದೇಶನದ ಸಿನಿಮಾದಲ್ಲಿ ನಟಿಸ್ತಾರೆ ಎಂಬುವ ಕುತೂಹಲ ಅಭಿಮಾನಿಗಳಲ್ಲಿ ಸಾಕಷ್ಟಿದೆ. ಕ್ರಾಂತಿ ಸಿನಿಮಾ ಬಳಿಕ ದರ್ಶನ್ ಕೈಯಲ್ಲಿ ಸಾಕಷ್ಟು ಪ್ರಾಜೆಕ್ಟ್÷್ಸಗಳಿದ್ದು, ಮುಂದಿನ ಸಿನಿಮಾ ಯಾವುದು ಅನ್ನುವುದರ ಬಗ್ಗೆ ದಚ್ಚು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ. ಬದಲಿಗೆ...

ಶುರುವಾಯಿತು ಶಿವಣ್ಣನ ಹೊಸ ಸಿನಿಮಾ..! ಈ ಚಿತ್ರದಲ್ಲಿ ನಟಿಸಲಿದ್ದಾರೆ ಖ್ಯಾತ ನಟ ಪ್ರಭುದೇವ..!

https://www.youtube.com/watch?v=0pReUa74FtY   ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರಕ್ಕೆ ಯೋಗರಾಜ್ ಭಟ್ ನಿರ್ದೇಶನ ..! ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ರಾಕ್ ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ "ಪ್ರೊಡಕ್ಷನ್ ನಂ 47" ಚಿತ್ರದ ಮುಹೂರ್ತ ಸಮಾರಂಭ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆಯಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್...

“ಆರ್ಕೇಸ್ಟ್ರಾ”ದಲ್ಲಿ ಡಾಲಿಯ ಎಂಟು ಹಾಡುಗಳು..!

https://www.youtube.com/watch?v=eycRA2inoCI&t=74s ಗಣೇಶನ ಹಬ್ಬ, ಕನ್ನಡ ರಾಜ್ಯೋತ್ಸವ, ಅಣ್ಣಮ್ಮ, ಮದುವೆ ಹೀಗೆ ಯಾವುದೇ ಕಾರ್ಯಕ್ರಮಗಳಲ್ಲಿ ಜನಪ್ರಿಯ ಕಾರ್ಯಕ್ರಮ "ಆರ್ಕೇಸ್ಟ್ರಾ" ಇದ್ದೆ ಇರುತ್ತದೆ.ಇಂತಹ "ಆರ್ಕೇಸ್ಟ್ರಾ" ಕುರಿತಾಗಿ ಚಿತ್ರವೊಂದು ನಿರ್ಮಾಣವಾಗಿ, ತೆರೆಗೆ ಬರಲು ಸಿದ್ದವಾಗಿದೆ. ಮೈಸೂರು ಎಂಬ ಅಡಿಬರಹ ಈ ಚಿತ್ರಕ್ಕಿದೆ. ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದ್ದು, ನೋಡಿದವರು ಸೂಪರ್ ಎನ್ನುತ್ತಿದ್ದಾರೆ. ಈ ಚಿತ್ರದ ಮತ್ತೊಂದು ವಿಶೇಷವೆಂದರೆ ನಟನಾಗಿ ಜನರ ಮನಗೆದ್ದಿರುವ ಡಾಲಿ...

“ಅದ್ಧೂರಿ”ಗೆ ಹತ್ತು ವರ್ಷದ ಸಂಭ್ರಮ..! ಕೇಕ್ ಮಾಡಿ ಸೆಲೆಬ್ರೇಟ್ ಮಾಡಿದ ಧ್ರುವ..!

https://www.youtube.com/watch?v=diYfzNAvTyk ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ ದಿನ ಇಂದು. ಕನ್ನಡ ಚಿತ್ರರಂಗಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಈ ಮಾಸ್ ಹೀರೋ ಮೊದಲ ಸಿನಿಮಾ ಮೂಲಕಾನೇ ಕನ್ನಡ ಸಿನಿಮಾಭಿಮಾನಿಗಳ ಹೃದಯ ಗೆದ್ಬಿಟ್ರು. ನಿರ್ದೇಶಕ ಎಪಿ ಅರ್ಜುನ್ ಡೈರೆಕ್ಷನ್ ಹೇಳಿದ್ದ ಈ ಚಿತ್ರದಲ್ಲಿ ಧ್ರುವ ಸರ್ಜಾಗೆ ಜೋಡಿಯಾಗಿ ಮೊಗ್ಗಿನ ಮನಸ್ಸಿನ ಬೆಡಗಿ ರಾಧಿಕಾ ಪಂಡಿತ್...

“ಮಾರ್ಟಿನ್”ಗೆ ಎದುರಾಳಿಯಾದ ಬಾಲಿವುಡ್ ತಂಗಬಲ್ಲಿ..!

https://www.youtube.com/watch?v=Bgcy5a451OA ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳು ಮಾರ್ಟಿನ್ ಸಿನಿಮಾ ಅಪ್ಡೇಟ್‌ಗಾಗಿ ಚಾತಕ ಪಕ್ಷಿಯಂತೆ ಕಾಯ್ತಿದ್ದಾರೆ. ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಕೆಜಿಎಫ್-2, 777 ಚಾರ್ಲಿ ಸಿನಿಮಾ ಹವಾ ನಡೀತಾಯಿದ್ದು, ಮುಂದಿನ ದಿನಗಳಲ್ಲಿ ಯಾವ ಹೀರೋ ಸಿನಿಮಾ ರಿಲೀಸಾಗ್ಬೋದು ಅಂತ ಎದುರುನೋಡ್ತಿದ್ದಾರೆ. ಹಾಗೇ ನೋಡೋದಾದರೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾ ಸಿಕ್ಕಾಪಟ್ಟೆ ಕುತೂಹಲ ಮೂಡಿಸಿರೋ ಸಿನಿಮಾವಾಗಿದೆ....

ಸದ್ದು ಮಾಡುತ್ತಿದೆ “ತುರ್ತು ನಿರ್ಗಮನ” ಚಿತ್ರದ ಟ್ರೇಲರ್..!

https://www.youtube.com/watch?v=5JXGLNk_RIw "ಎಕ್ಸ್ ಕ್ಯೂಸ್ ಮಿ" ಚಿತ್ರದ ಮೂಲಕ ಕನ್ನಡಿಗರ ಮನಗೆದ್ದ ನಟ ಸುನೀಲ್ ರಾವ್. "ಓಲ್ಡ್ ಮಾಂಕ್" ಸೇರಿದಂತೆ ಕೆಲವು ಚಿತ್ರಗಳಲ್ಲಿ ಆತಿಥಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಮೂಲಕ ಸುನೀಲ್ ರಾವ್ ನಾಯಕನಾಗಿ ಮರುಪ್ರವೇಶ ಮಾಡುತ್ತಿದ್ದಾರೆ. ಹೇಮಂತ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಜನಮನಸೂರೆಗೊಂಡಿದೆ. ಚಿತ್ರ ಜೂನ್ 24ರಂದು ಬಿಡುಗಡೆಯಾಗಲಿದೆ. ನಮ್ಮ ಚಿತ್ರದ...

“ಹರಿಕಥೆ ಅಲ್ಲ ಗಿರಿಕಥೆ” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ..

https://www.youtube.com/watch?v=W86LVUzIM3A   ರಿಷಭ್ ಶೆಟ್ಟಿ ಅಭಿನಯದ ಈ ಚಿತ್ರ ಜೂನ್ 23 ರಂದು ರಾಜ್ಯಾದ್ಯಂತ ಬಿಡುಗಡೆ..! ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಿಸಿರುವ, ಕರಣ್ ಅನಂತ್ ಹಾಗೂ ಅನಿರುದ್ಧ್ ಮಹೇಶ್ ನಿರ್ದೇಶನದಲ್ಲಿ ರಿಷಭ್ ಶೆಟ್ಟಿ ನಾಯಕರಾಗಿ ನಟಿಸಿರುವ "ಹರಿಕಥೆ ಅಲ್ಲ ಗಿರಿಕಥೆ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು...

ಶಾಕುಂತಲೆ ಜತೆ ‘ತ್ರಿವಿಕ್ರಮ’ನ ಗಾನಾಬಜಾನಾ..!

https://www.youtube.com/watch?v=RmqK_75VbjI ವಿಕ್ಕಿ-ಆಕಾಂಕ್ಷಾ ಸ್ಟೆಪ್ಸ್'ಗೆ ನೋಡುಗರು ಫಿದಾ..! ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ 'ತ್ರಿವಿಕ್ರಮ' ಜೂನ್ 24ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ಚಿತ್ರತಂಡ, ಈಗಾಗಲೇ ರಿಲೀಸ್ ಮಾಡಿರುವ ಹಾಡಿಗೆ ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದೀಗ ಮತ್ತೊಂದು ಹಾಡು ಬಿಡುಗಡೆಯಾಗಿದ್ದು, ಎಲ್ಲೆಡೆ ಸದ್ದು ಮಾಡುತ್ತಿದೆ. ಯೋಗರಾಜ್ ಭಟ್ ಸಾಹಿತ್ಯ...

1 ರೂಪಾಯಿಂದ 2 ಸಾವಿರದ ಮಡಿಕೆ ಪಾತ್ರೆಗಳು ಇಲ್ಲಿ ಸಿಗುತ್ತೆ..!

https://www.youtube.com/watch?v=NfERMUvTF1s ಮಡಿಕೆ ಪಾತ್ರೆಗಳಲ್ಲಿ ಅಡುಗೆ ಮಾಡಿ ತಿಂದ್ರೆ ಆರೋಗ್ಯಕ್ಕೆ ತುಂಬಾ ಒಳ್ಳೇಯದು. ಹೀಗಂತ ಇತ್ತೀಚೆಗೆ ವೈದ್ಯರೂ ಸಹ ರೋಗಿಗಳಿಗೆ ಹೇಳ್ತಿದ್ದಾರೆ. ಅದ್ರಲ್ಲೂ ನಮ್ಮ ಪುರಾತನ ಕಾಲದಲ್ಲಿ, ಅಜ್ಜ, ಅಜ್ಜಿಯರು ಎಲ್ಲರೂ ಅಡುಗೆ ಮಾಡಲು, ಮನೆಯಲ್ಲಿ ಬಳಸುತಿದ್ದು ಮಡಿಕೆ ಪಾತ್ರೆಗಳೇ. ಹಾಗಾಗಿ ಅವರ ಆರೋಗ್ಯವೂ ಅಷ್ಟೇ ಗಟ್ಟಿ ಮುಟ್ಟಾಗಿರ್ತಿತ್ತು. ಅಷ್ಟಕ್ಕೂ ಈಗ ಮಡಿಕೆಗಳ ಬಗ್ಗೆ ಯಾಕೆ ಹೇಳ್ತಿದ್ದಾರೆ...

ಭಾರೀ ಮೊತ್ತಕ್ಕೆ “90” ಸೋಲ್ಡ್ ಔಟ್!!?

ಆಡಿಯೋ ಮಾರುಕಟ್ಟೆ ಪಾತಾಳದಲ್ಲಿದೆ ಎಂಬ ಹೊತ್ತಲ್ಲಿ, ಹಾಸ್ಯ ನಟ ಬಿರಾದಾರ್ ಅಭಿನಯದ "90 ಬಿಡಿ ಮನೀಗ್ ನಡಿ" ಸಿನಿಮಾದ ಹಾಡುಗಳು ಭಾರೀ ಮೊತ್ತಕ್ಕೆ ಸೋಲ್ಡೌಟ್ ಆಗಿದೆ!!. ಹೌದು! 'A2 ಮ್ಯೂಸಿಕ್' ಕಂಪೆನಿಯು ಚಿತ್ರತಂಡ ನಿರೀಕ್ಷಿಸದ ಭಾರೀ ಮೊತ್ತ ಕೊಟ್ಟು ಹಾಡುಗಳನ್ನ ಕೊಂಡುಕೊಂಡಿದೆ.! ಹಿರಿಯ ನಟ 'ವೈಜನಾಥ ಬಿರಾದಾರ್' ಅಭಿನಯದ ಐನೂರನೇ ಚಿತ್ರ ಎಂಬ ಸದ್ದಿನೊಂದಿಗೆ ತಣ್ಣಗೆ...
- Advertisement -spot_img

Latest News

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...
- Advertisement -spot_img