Wednesday, February 18, 2026

karnataka nes

ಲುಲುಕುಮಾರ್ ಎಂದು ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತಿರುಗೇಟು

Banglore News: ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಲಘು ಟೀಕೆ ಮಾಡಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಜೆಡಿಎಸ್ ಹರಿಹಾಯ್ದಿದೆ. ಈ ಬಗ್ಗೆ ಟ್ವೀಟ್ ಮೂಲಕವೇ ಟಾಂಗ್ ಕೊಟ್ಟಿರುವ ಜೆಡಿಎಸ್ ಖಾರವಾಗಿ ಪ್ರಹಾರ ನಡೆಸಿದೆ. ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ, ಅದು ಮೂಲತಃ ಸುಳ್ಳುಗಳ ವಾಚಾಳಿ. ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ...

ಸೀಟ್ ಹಿಡಿಯಲು ವಿದ್ಯಾರ್ಥಿಗಳ ಸರ್ಕಸ್: ವಿಂಡೋ ರಾಡ್ ನಿಂದ ಕೈಗೆ ಹೊಡೆತ..!

District News:ಹುಬ್ಬಳ್ಳಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಆರಂಭವಾಗಿದ್ದೇ ತಡ ಬಸ್ ನಿಲ್ದಾಣ ಹಾಗೂ ಬಸ್ ಸಂಪೂರ್ಣ ತುಂಬಿ ತುಳಕುತ್ತಿವೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾದಷ್ಟು ಅವಘಡಗಳು ಸಂಭವಿಸುತ್ತಲೇ ಇವೆ. ಇದಕ್ಕೆ ಸಾಕ್ಷಿ ಎಂಬುವಂತೆ ಬಸ್ಸಿನಲ್ಲಿ ಸೀಟ್ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ಕೈಗೆ ಗಾಯ ಮಾಡಿಕೊಂಡಿದ್ದಾನೆ. ಹೌದು..ಶಕ್ತಿ ಯೋಜನೆ ಎಫೆಕ್ಟ್ ಮಾತ್ರ ಕಡಿಮೆಯಾಗಿಲ್ಲ. ಈ...

ಅನಾಥವಾಗಿದ್ದ ಮರಿ ಆನೆಗೆ ಆಸರೆಯಾದ್ರು ರೈತರು…!

Special News: ಕನಕಪುರದಲ್ಲಿ ತಾಯಿಯನ್ನು ಕಳೆದು ಕೊಂಡ ಮರಿ ಆನೆಯನ್ನು  ರೈರು ರಕ್ಷಿಸಿದ ಘಟನೆ  ನಡೆದಿದೆ. ಹೌದು  ತಾಯಿ ಆನೆಯನ್ನು ಕಳೆದುಕೊಂಡ ನೋವಲ್ಲಿ ಏಕಾಂಗಿಯಾಗಿ ಅಲೆಯುತ್ತಿದ್ದ ಆನೆ ಮರಿಯನ್ನು ಕನಕಪುರದ ಕೊಂಡನಗುಂದಿಗೆ ರೈತರು ರಕ್ಷಣೆ ಮಾಡಿದ್ದಾರೆ. ಹಿಂದೆ ಸಂಗಮ ವಲಯಾರಣ್ಯದ ಕುದುರೆ ಹಾದಿಯಲ್ಲಿ ಬರುವಾಗ ತಾಯಿಯಾನೆ ಕಾಲುಜಾರಿ ಸಾವನ್ನಪ್ಪಿತ್ತು. ಅನಾಥವಾದ ಮರಿ ಮೂರು ದಿನಗಳಿಂದ ಕಾಡಿನಲ್ಲಿ ಅಲೆದು...

ಟ್ರೂ ಕಾಲರ್ ನಲ್ಲಿ ಈಗ ಹೊಸ ಅಪ್ಲಿಕೇಶನ್….!

Technology News: ಹೊಸ ಅಪ್ಡೇಟ್‌ ಟ್ರೂ ಕಾಲರ್‌ ಸ್ಪ್ಯಾಮ್ ಕರೆಗಳ ವಿರುದ್ಧ ರಕ್ಷಣೆಯನ್ನು ನೀಡಲಿದೆ. ಜೊತೆಗೆ ವೆರಿಫೈಡ್‌ ಬ್ಯುಸಿನೆಸ್‌ ಅನ್ನು ಗುರುತಿಸಲಿದೆ. ಇದಲ್ಲದೆ ಸ್ಪ್ಯಾಮ್ ಸಂಖ್ಯೆಗಳನ್ನು ನೈಜ ಸಮಯದಲ್ಲಿ ವರದಿ ಮಾಡಲು ಅವಕಾಶ ನೀಡಲಿದೆ. ಸ್ಪ್ಯಾಮ್‌ ಕರೆಗಳ ಬಗ್ಗೆ ರಿಪೋರ್ಟ್‌ ಮಾಡುವುದಕ್ಕೆ ಕೂಡ ಅವಕಾಶ ದೊರೆಯಲಿದೆ. ನಿಖರ ಮತ್ತು ಸಂಪೂರ್ಣ ಕರೆ ಮಾಡುವ ಐಡಿ ಮತ್ತು...
- Advertisement -spot_img

Latest News

ಏನಿದು ಪಿಗ್ಮೆಂಟೇಶನ್? ಮುಖದ ಮೇಲೆ ಕಪ್ಪು ಕಲೆಗಳು ಮೂಡಲು ಅಸಲಿ ಕಾರಣವೇನು?

Health Tips: ಬಂಗು ಕಲೆಯನ್ನೇ ಪಿಗ್ಮೆಂಟೇಶನ್ ಅಂತಾ ಹೇಳೋದು. ಹಾಗಾದ್ರೆ ಈ ಕಲೆಗೆ ನಾವು ಯಾವ ರೀತಿ ಚಿಕಿತ್ಸೆ ಪಡೆಯಬೇಕು ಎಂದು ವೈದ್ಯರೇ ವಿವರಿಸಿದ್ದಾರೆ. https://youtu.be/WIvawKO2Qdg ಬಂಗು ಕಲೆ...
- Advertisement -spot_img