Thursday, July 30, 2026

karnataka new

ತುಮಕೂರಿನಲ್ಲಿ ಮಹಿಳಾ ಮೋರ್ಚಾ ಸಭೆ

state news; ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತುಮಕೂರಿನಲ್ಲಿ ಜ. 20, 21ರಂದು BJP ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಿಗದಿ ಮಾಡಲಾಗಿದೆ. ಇನ್ನೂ ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟೀಯ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸಿದರು.  ಸದ್ಯ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯನ್ನೂ ಗಮನದಲ್ಲಿಟ್ಟುಕೊಂಡು ತುಮಕೂರಿನಲ್ಲಿ ಜ. 20, 21ರಂದು BJP ಮಹಿಳಾ ಮೋರ್ಚಾ...

ಪೊಲೀಸರಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ…!

State News: ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್​ ಫ್ಲೆಕ್ಸ್​ ಹರಿದು ಹಾಕಿದ್ದಕ್ಕೆ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಇದೇ ರೀತಿ ಮುಂದುವರಿದರೆ ರಾಜ್ಯದಲ್ಲಿ ಬಿಜೆಪಿ ನಾಯಕರು ತಿರುಗಾಡಲು ಕಷ್ಟವಾಗುವಂತೆ ಮಾಡುತ್ತೇವೆ. ಬಿಜೆಪಿಯವರ ಜತೆ ಪೊಲೀಸರು ಶಾಮೀಲಾಗಿದ್ದಾರೆ ಅವರಿಗೂ ತಕ್ಕ ಪಾಠ ಕಲಿಸುತ್ತೇವೆ. ಮುಂದಿನ ೬ ತಿಂಗಳಲ್ಲಿ ರಾಜ್ಯದಲ್ಲಿ ನಮ್ಮ ರ‍್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ತಕ್ಕ ಪಾಠ ಕಲಿಸುತ್ತೇವೆ ಎಂದು...
- Advertisement -spot_img

Latest News

Hubli News: ಸಭಾಪತಿ ರಾಜೀನಾಮೆ ವದಂತಿ; ಸಿಎಂ ರಿಸೈನ್ ಕೇಳಿಲ್ಲ ಎಂದ ಹೊರಟ್ಟಿ

Hubli Political News: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಕುರಿತು ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಸ್ವತಃ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ....
- Advertisement -spot_img