Saturday, March 29, 2025

karnataka news

Hassan : ಪತ್ನಿ ಕಿರುಕುಳಕ್ಕೆ ಬೇಸತ್ತ ಗಂಡನ ಆ*ತ್ಮಹ*ತ್ಯೆ !

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ನಂತರ ಕರ್ನಾಟಕದಲ್ಲಿ ಅಂತಹದ್ದೇ ಕೆಲವು ಪ್ರಕರಣಗಳು ವರದಿಯಾಗುತ್ತಿವೆ. ಹೆಂಡತಿ ಕಾಟಕ್ಕೆ ಕಾನ್​ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ವರದಿಯಾಗಿತ್ತು. ಇದೀಗ ಹಾಸನದಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಒಬ್ಬರು ಪತ್ನಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಸನ ನಗರದ ಸಾಫ್ಟ್‌ವೇರ್ ಇಂಜಿನಿಯರ್ ಪ್ರಮೋದ್ ಆತ್ಮಹತ್ಯೆಗೆ ಶರಣಾಗಿದ್ದು, ಪತ್ನಿ...

Karnataka : UPI ಬಳಕೆದಾರರೇ ಎಚ್ಚರ ; QR ಕೋಡ್ SCAN ಮಾಡುವಾಗ ಈ ತಪ್ಪಾದ್ರೆ ಅಕೌಂಟ್ ಖಾಲಿ

ಇತ್ತೀಚಿನ ಆಧುನಿಕ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಯುಪಿಐ ಮೂಲಕ ಪಾವತಿಸುತ್ತಿದ್ದಾರೆ. ದಿನಸಿ ಅಂಗಡಿಗಳಿಂದ ಹಿಡಿದು ದೊಡ್ಡ ದೊಡ್ಡ ರೆಸ್ಟೋರೆಂಟ್‌ಗಳವರೆಗೆ ಜನರು ನಗದು ಪಾವತಿಸುವ ಬದಲು ಡಿಜಿಟಲ್ ವಹಿವಾಟು ನಡೆಸುತ್ತಿದ್ದಾರೆ. ಡಿಜಿಟಲ್ ಪಾವತಿ ಮಾಡುವುದು ತುಂಬಾ ಸುಲಭ ಮತ್ತು ಅದರಲ್ಲಿ ನಗದು ಇಡುವ ಅಗತ್ಯವಿಲ್ಲ. ಆದಾಗ್ಯೂ, ಈ ಸುಲಭವಾದ ಕಾರ್ಯವು ಸ್ವಲ್ಪ ಅಪಾಯಕಾರಿಯಾಗಿದೆ.ವಾಸ್ತವವಾಗಿ, QR ಕೋಡ್...

Karnataka ; ರೇಷನ್ ಕಾರ್ಡ್ ದಾರರ ಗಮನಕ್ಕೆ; ಈ ದಾಖಲೆ ಕಡ್ಡಾಯ..?

ಪಡಿತರ ಚೀಟಿದಾರರರು ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಅಥವಾ ತಿದ್ದುಪಡಿಗೆ ಅವಕಾಶ ನೀಡಲಾಗಿದ್ದು, ಡಿಸೆಂಬರ್ 31 ಕೊನೆಯ ದಿನವಾಗಿದೆ. ಹೀಗಾಗಿ ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಬೆಂಗಳೂರು ಒನ್,...

ಕಲಬುರಗಿಯ ಜಯದೇವ ಆಸ್ಪತ್ರೆ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

Political News: ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆಯನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಅತ್ಯಂತ ಸಂತೋಷದಿಂದ ಲೋಕಾರ್ಪಣೆಗೊಳಿಸಿದ್ದೇನೆ. ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು...

Dinesh Gundu Rao ; ಬಾಣಂತಿಯರ ಸಾ*ವು ಪ್ರಕರಣ ; ನ್ಯಾಯಾಂಗ ತನಿಖೆಗೆ ಸಿದ್ಧ ಎಂದ ಗುಂಡೂರಾವ್

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸತ್ಯಾಂಶ ಹೊರತರಲು ನ್ಯಾಯಾಂಗ ತನಿಖೆಗೆ ಆದೇಶಿಸಲು ಸಿದ್ಧವಾಗಿದೆ ಎಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಗೆ ತಿಳಿಸಿದರು. ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ತಾಯಂದಿರ ಸಾವಿನ ಕುರಿತು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಒಂದು ದಿನದ ನಂತರ ವಿಧಾನಸಭೆಯಲ್ಲಿ...

ವಿಶ್ವ ಚೆಸ್ ಚಾಂಪಿಯನ್ ಗುಕೇಶ್‌ಗೆ ತಮಿಳುನಾಡು ಸರ್ಕಾರದಿಂದ 5 ಕೋಟಿ ರೂಪಾಯಿ ಬಹುಮಾನ

Sports News: ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ಗುಕೇಶ್‌ಗೆ ತಮಿಳುನಾಡು ಸರ್ಕಾರ, 5 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ. ಗುಕೇಶ್‌ಗೆ ಇಂದು ತಮಿಳುನಾಡಿನಲ್ಲಿ ಸನ್ಮಾನ ಮಾಡಲಾಗಿದ್ದು, 5 ಕೋಟಿ ರೂ. ಬಹುಮಾನ ಘೋಷಣೆ ಮಾಡಿದೆ. ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಗುಕೇಶ್‌ಗೆ ಚೆಕ್ ವಿತರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿಶ್ವ ಚಾಂಪಿಯನ್ ಆಗಿದ್ದ ಮಾಸ್ಟರ್ ವಿಶ್ವನಾಥನ್ ಆನಂದ್...

Political News: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ: ಬಾಂಗ್ಲಾ ಪ್ರಜೆ ಬಂಧನ

Political News: ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಓರ್ವ ಬಾಂಗ್ಲಾ ಪ್ರಜೆ, ಜೀವ ಬೆದರಿಕೆ ಹಾಕಿ ವೀಡಿಯೋ ಮಾಡಿ ಹರಿಬಿಟ್ಟಿದ್ದ. ಇದೀಗ ಆತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಾಂಗ್ಲಾದೇಶದವನಾದ ಶೇಖ್ ಅತಾಲ್ ಎಂಬುವವನನ್ನು ದೆಹಲಿಯ ಶಾಹೀನ್ ಬಾಗ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಈತನ ಬಳಿ ಪಿಸ್ತೂಲ್ ಸೇರಿ ಹಲವು ಆಯುಧಗಳನ್ನು ಮತ್ತು ಮೊಬೈಲ್‌ನ್ನು ಪೊಲೀಸರು ವಶಕ್ಕೆ...

National News: ವಿಕ್ಸ್ ಡಬ್ಬದ ಮುಚ್ಚಳ ನುಂಗಿ 14 ತಿಂಗಳ ಮಗು ಸಾ*

National News: ಮಕ್ಕಳನ್ನು ನಾವು ಎಷ್ಟು ಜಾಗೃತವಾಗಿ ನೋಡಿಕೊಂಡರೂ, ಕಡಿಮೆಯೇ ಅಂತಾ ಹಿರಿಯರು ಹೇಳುವುದನ್ನು ನಾವು ಕೇಳಿರುತ್ತೇವೆ. ಆದರೂ ಕೆಲವು ಅಜಾಗರೂಕತೆಯಿಂದ ಮಕ್ಕಳ ಜೀವಕ್ಕೇ ಕುತ್ತು ಬರುತ್ತದೆ. ಅಂಥದ್ದೊಂದು ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ವಿಕ್ಸ್ ಡಬ್ಬದ ಮುಚ್ಚಳ ನುಂದಿನ 14 ತಿಂಗಳ ಕಂದಮ್ಮ ಸಾವಿಗೀಡಾಗಿದೆ. ರಾಜಸ್ಥಾನದ ಬನ್ಸಾರಾದಲ್ಲಿ ಈ ಘಟನೆ ನಡೆದಿದ್ದು, ದಂಪತಿ ಮದುವೆಯಾಗಿ 18...

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿಯನ್ನು ಹಾಡಿ ಹೊಗಳಿದ ಪಾಕಿಸ್ತಾನ ರಾಜಕಾರಣಿ

Political News: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ನಿನ್ನೆ ಪ್ಯಾಲೇಸ್ತಿನ್ ಎಂದು ಬರೆದಿರುವ ಬ್ಯಾಗ್ ಹಿಡಿದು ಸಂಸತ್ತಿಗೆ ಹೋಗಿದ್ದರು. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಕಾರಣಕ್ಕೆ ಪಾಕಿಸ್ತಾನದ ರಾಜಕಾಾರಣಿಯೊಬ್ಬರು ಪ್ರಿಯಾಂಕಾಳನ್ನು ಹೊಗಳಿದ್ದಾರೆ. ಪಾಕಿಸ್ತಾನ ಮಾಜಿ ಸಚಿವ ಫವಾದ್ ಹಸನ್ ಚೌಧರಿ ಎಂಬುವವರು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಜವಹರ್‌ಲಾಲ್ ಅವರಂಥ...

Karwar News: ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ(86) ಇನ್ನಿಲ್ಲ

Karwar News: ವೃಕ್ಷಮಾತೆ ಎಂದೇ ಪ್ರಸಿದ್ಧ ಪಡೆದಿದ್ದ ತುಳಸಿ ಗೌಡ (86) ಇಂದು ತಮ್ಮ ಹುಟ್ಟೂರಿನಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ತುಳಸಿ ಗೌಡ, ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಹಾಲಕ್ಕಿ ಸಮುದಾಯದ ತುಳಸಿ ಗೌಡ, ಲಕ್ಷಾಂತರ ಮರಗಳನ್ನು ನೆಟ್ಟು ಬೆಳೆಸಿದ್ದರು. ಬೃಹತ್ ಕಾಡನ್ನೇ ಬೆಳೆಸಿದ್ದರು. ಈ ಕಾರ್ಯವನ್ನು ಮೆಚ್ಚಿದ...
- Advertisement -spot_img

Latest News

Political News: ಹೆಚ್‌ಡಿಕೆ, ರೆಡ್ಡಿ ವಿರುದ್ಧದ ಪ್ರಾಸಿಕ್ಯೂಶನ್‌ ರಿಜೆಕ್ಟ್‌ : ರಾಜ್ಯಪಾಲರು ಕೇಳಿದ ಸ್ಪಷ್ಟನೆ ಏನು..?

Political News: ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಹಾಗೂ ಆದಾಯ ಮೀರಿ ಆಸ್ತಿಯನ್ನು ಸಂಪಾದಿಸಿರುವ ಆರೋಪದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕ ಜನಾರ್ಧನ ರೆಡ್ಡಿ...
- Advertisement -spot_img