Saturday, July 27, 2024

karnataka news updates

ಚಿತ್ರದುರ್ಗ: ಪೊಲೀಸ್ ಠಾಣೆಗೂ ಜಲದಿಗ್ಬಂಧನ

Chithradurga News: ಜನರಿಗೆ ಭದ್ರತೆ ವಹಿಸುವ ಕಷ್ಟಗಳಿಗೆ ಧಾವಿಸುವ ಪೊಲೀಸರಿಗೆ ತಮ್ಮ ಪೊಲೀಸ್ ಠಾಣೆಗೆ ಜಲ ದಿಗ್ಬಂಧನ ಏರಿದಂತಾಗಿದೆ . ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು, ನಾಯಕನಹಟ್ಟಿ ಪೊಲೀಸ್ ಠಾಣೆ ಪರಿಸ್ಥಿತಿ ಇದು ಜನರು ತಮ್ಮ ಅಳಲನ್ನು ತೋಡಿಕೊಳ್ಳಲು ಪೊಲೀಸ್ ಠಾಣೆಗೆ ಈ ನೀರನ್ನೇ ದಾಟಿಕೊಂಡು ಮುಂದೆ ಹೋಗುವಂತ ಪರಿಸ್ಥಿತಿ ಎದುರಾಗಿದೆ ಇದೊಂದೇ ಭಾರಿ ಅಲ್ಲ...

ತನ್ನ ಮಗುವಿಗೆ ಭಾರತದ ಖಾದ್ಯದ ಹೆಸರಿಟ್ಟ ಇಂಗ್ಲೇಂಡ್ ದಂಪತಿ…!

International News: ಭಾರತೀಯ ಖಾದ್ಯದ ರುಚಿಗೆ ಸೋತ ಇಂಗ್ಲೆಂಡ್ ದಂಪತಿ ತಮ್ಮ ಮಗುವಿಗೆ ಅದೇ ಖಾದ್ಯದ ಹೆಸರನ್ನಿಟ್ಟ ಪ್ರಸಂಗ ಇಂಗ್ಲೆಂಡ್‌ನಲ್ಲಿ ನಡೆದಿದೆ. ಈ ಹೆಸರು ಸದ್ಯ ಸಾಮಾಜಿಕ ಜಾಲತಾಣದಲ್ಲಿ  ಫುಲ್ ವೈರಲ್ ಆಗಿದೆ. ಐರ್ಲೆಂಡ್‌ನ ನ್ಯೂಟೌನಾಬ್ಬೆಯಲ್ಲಿರುವ ʼಕ್ಯಾಪ್ಟನ್ಸ್ ಟೇಬಲ್ʼ ರೆಸ್ಟೋರೆಂಟ್‌ಗೆ ಇಂಗ್ಲೆಂಡ್‌ನ ದಂಪತಿ  ಆಹಾರ ಸವಿಯಲು ಬಂದಿದ್ದರು. ಅಲ್ಲಿ ಭಾರತೀಯ ಖಾದ್ಯ ಪಕೋರಾವನ್ನು ಸವಿದ ದಂಪತಿ ಈ...

‘ಬ್ಯೂಟಿ ಅಂಡ್ ಬಿಯಾಂಡ್’ ಶಾಪ್ ಉದ್ಘಾಟಿಸಿದ ಧನ್ಯಾ ಬಾಲಕೃಷ್ಣ

Film News: ದಿನಗಳು ಉರುಳಿದಂತೆ ಚರ್ಮ ಸುಕ್ಕಾಗಬಹುದು. ಮುಖಕಾಂತಿ ಕುಗ್ಗಬಹುದು. ಸೌಂದರ್ಯದ ಮಾಸಬಹುದು. ಆದರೆ ಸೌಂದರ್ಯ ವೃದ್ಧಿ ಎಂಬ ಉದ್ಯಮ ಕ್ಷೇತ್ರದ ಚೆಲುವು ಕುಂದುವುದಿಲ್ಲ. ಅದು ವರ್ಷದಿಂದ ವರ್ಷಕ್ಕೆ ತನ್ನ ಹೊಳಪನ್ನು ಹೆಚ್ಚಿಸಿಕೊಳ್ಳುತ್ತಲೇ ಸಾಗಿದೆ. ದಿನದಿಂದ ದಿನಕ್ಕೆ ಹೊಸ ಮೆರುಗು ಪಡೆದುಕೊಳ್ಳುತ್ತಿರುವ ಈ ಸೌಂದರ್ಯ ರಕ್ಷಣೆ ಸಾಮಗ್ರಿಗಳ ತಯಾರಿಕೆ ಮತ್ತು ಮಾರಾಟದ ಕ್ಷೇತ್ರ ತನ್ನದೇ ಬ್ರ್ಯಾಂಡ್...

ಆತನ ಕೊಲೆಗೆ ಕಾರಣವಾಯ್ತು ಬೆಕ್ಕಿನ ಕೂಗು..!

Crime News: ಬೆಕ್ಕಿನ ಕೂಗಿನಿಂದ ನಿದ್ರಾಭಂಗವಾಗಿದ್ದಕ್ಕೆ ಸಿಟ್ಟಾದ ಅಪ್ರಾಪ್ತ ಬಾಲಕ ಸಹಿತ ಇಬ್ಬರು ಬೆಕ್ಕಿನ ಮಾಲಕನಿಗೆ ಬೆಂಕಿ ಹಚ್ಚಿ ಕೊಂದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ರಂಗಾರೆಡ್ಡಿ ಜಿಲ್ಲೆಯ ಕೋತೂರು ಮಂಡಲದ ನಲ್ಲಾಪುರದಲ್ಲಿ ಬಾಡಿಗೆ ಕೊಠಡಿಯಲ್ಲಿ ಅಸ್ಸಾಂ ಮೂಲದ ಬ್ರಾನ್ ಸ್ಟಿಲ್ಲಿಂಗ್ (20) ಮತ್ತು ಎಜಾಜ್ ಹುಸೇನ್ ವಾಸವಾಗಿದ್ದರು. ಈ ವೇಳೆ  ಇವರು  ಬೆಕ್ಕು ಸಾಕಿದ್ದೇ ಎಜಾಜ್ ಸಾವಿಗೆ...

ದೀಪಾವಳಿಗೆ ಭಾರತಕ್ಕೆ ದಾಪುಗಾಲಿಡುತ್ತಿದೆ 5ಜೀ …!

Technologe News: 2ಜಿ  ಹೋಯ್ತು  3ಜಿ ಬಂತು ಅದು ಆಯ್ತು  ಇದೀಗ  5ಜಿ   ನೆಟ್ವರ್ಕ್ ಸುದ್ದಿಯಲ್ಲಿದೆ. ಅಷ್ಟಕ್ಕೂ  ಈ  5ಜಿ ಅಂದ್ರೆ ಏನು..? 5ಜಿ ಯಾಕೆ ಬೇಕು  ಎಲ್ಲಾ ಮಾಹಿತಿ ಇಲ್ಲಿದೆ. 5G ಎಂದರೇನು? 5G ನೆಟ್ವರ್ಕ್ ಎಂಬುದು ಐದನೇ ತಲೆಮಾರು ಅಥವಾ ಮುಂದಿನ ಪೀಳಿಗೆಯ ವೈರ್‌ಲೆಸ್ ನೆಟ್‌ವರ್ಕ್ ತಂತ್ರಜ್ಞಾನವಾಗಿದ್ದು ಇದರಿಂದ ಜನರು ವಾಸಿಸುವ ಮತ್ತು ಕೆಲಸ ಮಾಡುವ...

ರೈಲ್ವೇ ಸಿಬ್ಬಂದಿ ಎದುರೇ ಹಳಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ..!

Crime News: ರೈಲಿನ ಹಳಿಯಲ್ಲಿ  ಆತ್ಮಹತ್ಯೆಗೆ  ಪ್ರಯತ್ನಿಸಿದ  ವಿದ್ಯಾರ್ಥಿನಿಯನ್ನು  ರಕ್ಷಿಸಿದ ಘಟನೆ ಮಹಾರಾಷ್ಟ್ರದಲ್ಲಿ  ನಡೆದಿದೆ. ರೈಲು ಮುಂದೆ ಬರುತ್ತಿದ್ದಂತೆ ವಿದ್ಯಾರ್ಥಿನಿಯೋಬರ್ವಳು ಕೊಂಚವೂ  ಭಯ ಪಡದೆ ನೇರನವಾಗಿ  ಟ್ರಾಕ್ ನ  ಮೇಲೆ ನಡೆಯಲಾರಂಬಿಸಿದ್ದಾಳೆ. ರೈಲ್ವೇ ಸಿಬ್ಬಂದಿ ಅದೆಷ್ಟೇ ಪ್ರಯತ್ನ ಪಟ್ಟರೂ ಕೂಡಾ   ಆಕೆ  ಕಿಂಚಿತ್ತೂ ತಲೆಕೆಡಿಸಿಕೊಳ್ಳದೆ ನೇರವಾಗಿ  ಟ್ರೈನ್  ಮುಂದೆ ಹೋಗಿದ್ದಾಳೆ. ಆತ್ಮಹತ್ಯೆಗೆ  ಆಕೆ ಪ್ರಯತ್ನಿಸುತ್ತಿದ್ದಾಳೆ  ಎಂದು  ತಿಳಿದಂತೆ ...

ಒಬ್ಬನಿಗಾಗಿ ಇಬ್ಬರ ಜಗಳ, ತ್ರಿಕೋನ ಪ್ರೇಮದಿಂದ ಕಾಲ್ಕಿತ್ತ ಪ್ರಿಯಕರ…!

Maharashtra News: ಔರಂಗಾಬಾದ್ ನಲ್ಲಿ ಇಬ್ಬರು ಹುಡುಗಿಯರು  ಒಬ್ಬ ಹುಡುಗನಿಗಾಗಿ ಬೀದಿಯಲ್ಲಿ ರಂಪಾಟ ನಡೆಸಿದ್ದಾರೆ. ಒಬ್ಬ ಹುಡುಗ ಇಬ್ಬರು ಹುಡುಗಿಯರ ಜೊತೆ ಸುತ್ತಾಡಿದ್ದಾನೆ. ಬೆಳಗ್ಗೆ ಒಬ್ಬಳ ಜೊತೆ ಮಾರ್ಕೆಟ್ ಸೇರಿದಂತೆ ಹಲವೆಡೆ ಸುತ್ತಾಡಿದ ಬಾಯ್‌ಫ್ರೆಂಡ್, ಆಕೆಯನ್ನು ಮನೆಗೆ ಸೇರಿಸಿ ಬಳಿಕ ಮತ್ತೊಬ್ಬಳ ಜೊತೆ ಸುತ್ತಾಡಿದ್ದಾನೆ. ಈ ಸುದ್ದಿ ಮೊದಲ ಹುಡಿಗಿಯ ಕಿವಿಗೆ ಬಿದ್ದಿದೆ. ನೇರವಾಗಿ ಮಾರ್ಕೆಟ್‌ಗೆ...

ಜೆ.ಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಗಳ ವಿತರಣೆ

Banglore News: ಗಣೇಶ ಚತುರ್ಥಿಯ ಪ್ರಯುಕ್ತ ಜೆ.ಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ 10 ಸಾವಿರ ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಗಳ ವಿತರಣೆಯನ್ನು ಆಯೋಜಿಸಲಾಗಿದೆ. ಪ್ರತಿವರ್ಷ ಹೊಸದೊಂದು ಥೀಮ್‌ ನಲ್ಲಿ ಗಣೇಶ ಮೂರ್ತಿಯನ್ನ ಪ್ರತಿಷ್ಠಾಪಿಸುವ ಹಾಗೂ ವಿಶೇಷ ಅಲಂಕಾರವನ್ನು ಮಾಡುವ ಮೂಲಕ ದೇಶದ ಗಮನವನ್ನು ಸೆಳೆಯುತ್ತಿದ್ದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ದೇವಸ್ಥಾನದಲ್ಲಿ...

ಬಸ್ಸಿನಲ್ಲಿ ನಾಗರಹಾವು ಪ್ರತ್ಯಕ್ಷ…! ಪ್ರಯಾಣಿಕರ ಎದೆ ಢವ ಢವ…!

Chikkaballapura News: ಚಿಕ್ಕಬಳ್ಳಾಪುರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಬಸ್ಸೊಂದು ಪ್ರಯಾಣಿಕರನ್ನು ಹತ್ತಿಸಿಕೊಂಡು ಶಿಡ್ಲಘಟ್ಟ ಪಟ್ಟಣಕ್ಕೆ ಹೊರಟಿತ್ತು. ಮಧ್ಯೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಶಿಡ್ಲಘಟ್ಟ ರಸ್ತೆಯ ಮಿನಿ ಬಸ್ ನಿಲ್ದಾಣದ ಬಳಿ ಬಸ್ ನಿಲ್ಲುತ್ತಿದ್ದಂತೆ… ಬಸ್ಸಿನಲ್ಲಿ ಮಾರುದ್ದ ನಾಗರ ಹಾವೊಂದು ಪ್ರತ್ಯಕ್ಷವಾಗಿ ಹೆಡೆ ಎತ್ತಿತ್ತು. ಇದನ್ನು ಕಂಡ ಪ್ರಯಾಣಿಕರು ಕಿರುಚಾಡುತ್ತಲೆ… ಒಬ್ಬರ ಮೇಲೊಬ್ಬರು ಬಿದ್ದು ಬಸ್ಸಿನಿಂದ ಇಳಿಯಲು ಯತ್ನಿಸಿದರು....

ಕಾಸರಗೋಡು: ರೈಲು ಹಳಿ ತಪ್ಪಿಸಲು ಕಿಡಿಗೇಡಿಗಳ ಯತ್ನ..!

Kasaragod News: ಕೇರಳದ  ಕಾಸರಗೋಡಿನ ಬೇಕಲ ಸಮೀಪದ ಕೋಟಿಕುಳಂನಲ್ಲಿ ರೈಲ್ವೆ ಹಳಿಗಳ ಮೇಲೆ ಕಾಂಕ್ರೀಟ್ ತುಂಡು ಇಟ್ಟು ರೈಲನ್ನು ಹಳಿಗಳಿಂದ ತಪ್ಪಿಸಲು ಕಿಡಿಗೇಡಿಗಳು ಯತ್ನಿಸಿರುವ ಘಟನೆ ನಡೆದಿದ್ದು, ಈ ಬಗ್ಗೆ ರೈಲ್ವೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕಾಸರಗೋಡಿನ ಕೋಟಿಕುಳಂ ಮತ್ತು ಬೇಕಲ ನಡುವಿನ ರೈಲ್ವೆ ಹಳಿಗಳ ಮೇಲೆ ಕಿಡಿಗೇಡಿಗಳು ದಿನಗಳ ಹಿಂದೆ ಕಬ್ಬಿಣದ ಸರಳುಗಳು, ಕಾಂಕ್ರೀಟ್ ಕಲ್ಲುಗಳನ್ನಿಟ್ಟು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img