Saturday, March 15, 2025

karnataka news updates

ಮುಂಬೈ : ಎರಡು ಅನುಮಾನಾಸ್ಪದ ದೋಣಿಗಳಲ್ಲಿ ಮಾರಕಾಸ್ತ್ರಗಳು ಪತ್ತೆ

Mumbai news updates: ಮುಂಬೈನ ರಾಯಗಢದಲ್ಲಿ ಎರಡು ಅನುಮಾನಾಸ್ಪದ ದೋಣಿಗಳು ಪತ್ತೆಯಾಗಿದ್ದು, ದೋಣಿಗಳಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿರುವ ಬಗ್ಗೆ ತಿಳಿದು ಬಂದಿದೆ. ಮೀನುಗಾರರೊಬ್ಬರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ನಂತರ ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ. ಅದೇ ಸಮಯದಲ್ಲಿ, ಬೋಟ್‌ನಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾದ ನಂತರ, ಅಲ್ಲಿನ ಪ್ರದೇಶದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಈ ಶಸ್ತ್ರಾಸ್ತ್ರಗಳಲ್ಲಿ ಎಕೆ-47...

ಟ್ವಿಟ್ ರೀಟ್ವೀಟ್ ಮಾಡಿದ್ದಕ್ಕಾಗಿ ಸೌದಿ ಮಹಿಳೆ ಜೈಲು ಪಾಲು

International news: ಟ್ವಿಟರ್‌ನಲ್ಲಿ ಭಿನ್ನ ಮತೀಯರ ಟ್ವೀಟ್‌ಗಳನ್ನು ರೀಟ್ವೀಟ್ ಮಾಡಿದ ಆರೋಪದಲ್ಲಿ ಸೌದಿ ಅರೇಬಿಯಾದ ಮಹಿಳೆಯೊಬ್ಬರು 34 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಸಲ್ಮಾ ಅಲ್ ಶೆಹಾಬ್‌ ಜೈಲು ಶಿಕ್ಷೆಗೆ ಗುರಿಯಾದವರು ಎಂದು ತಿಳಿದು ಬಂದಿದೆ. ಬ್ರಿಟನ್‌ನ ಲೀಡ್ಸ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿನಿಯಾಗಿದ್ದ ಸಲ್ಮಾ,ಕಳೆದ ವರ್ಷ ರಜೆಯಲ್ಲಿ ಸೌದಿ ಅರೇಬಿಯಾಕ್ಕೆ ಬಂದಿದ್ದ ವೇಳೆ ಬಂಧಿಸಲ್ಪಟ್ಟಿದ್ದರು. ಇದೀಗ ಅವರಿಗೆ...

ಮಂಗಳೂರು: ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಯಶ್ ಪಾಲ್ ರಿಂದ ನಗರ ಪಾಲಿಕೆಗೆ ಮನವಿ

Manglore news updates: ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಅನುಮತಿ ನೀಡುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಅವರು ನಗರ ಪಾಲಿಕೆಗೆ ಪತ್ರ ಬರೆದಿದ್ದಾರೆ. ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಫೋಟೋ ಇರುವ ಫ್ಲೆಕ್ಸ್ ಬೋರ್ಡ್ ಹಾಕಿರುವುದನ್ನು ಕಾಂಗ್ರೆಸ್ ಮತ್ತು ಎಸ್ ಡಿಪಿಐ ತೀವ್ರವಾಗಿ ವಿರೋಧಿಸಿತ್ತು. ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಆಕ್ಷೇಪಣೆ...

ಕರ್ನಾಟಕ ಜಾನಪದ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿ ಪ್ರಕಟ

Banglore news: ಕರ್ನಾಟಕ ಜಾನಪದ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಲಾಗಿದೆ. ಮಂಡ್ಯ ಜಿಲ್ಲೆಯ ವ.ನಂ.ಶಿವರಾಮು ಅವರಿಗೆ ಪ್ರತಿಷ್ಠಿತ ಜಿಶಂಪ (ಡಾ ಜಿ.ಶಂ.ಪರಮಶಿವಯ್ಯ) ಪ್ರಶಸ್ತಿ ಮತ್ತು ಬಾಗಲಕೋಟೆಯ ಡಾ ಶಂಭು ಬಳಿಗಾರ ಅವರಿಗೆ ಡಾ ಬಿ.ಎಸ್.ಗದ್ದಿಗಿಮಠ ಪ್ರಶಸ್ತಿ ಘೋಷಿಸಲಾಗಿದೆ. ಈ ಎರಡೂ ಪ್ರಶಸ್ತಿಗಳಿಗೆ ಕನ್ನಡ ಜಾನಪದ ಲೋಕದಲ್ಲಿ ತನ್ನದೇ ಆದ ಗೌರವವಿದೆ. ಕರ್ನಾಟಕದ ವಿವಿಧ...

ತಂದೆ ಸಿದ್ದು ಹೇಳಿಕೆ ಸಮರ್ಥಿಸಿಕೊಂಡ ಮಗ ಯತೀಂದ್ರ

Banglore news: ಸಿದ್ಧರಾಮಯ್ಯ ಸಾವರ್ಕರ್ ವಿರುದ್ಧದ ಹೇಳಿಕೆಯಿಂದ ರಾಜ್ಯದಲ್ಲಿ ಕೇಸರಿ ಪಡೆ ಕೆಂಡಾಮಂಡಲವಾಗಿತ್ತು. ಆದರೆ ಇದೀಗ ತಂದೆಯ ಮಾತನ್ನು ಮಗನೇ ಸಮರ್ಥಿಸಿಕೊಂಡಿದ್ದಾನೆ. ಹೌದು ಸಿದ್ಧರಾಮಯ್ಯ ಮಗನಾದ ಯತೀಂದ್ರ ಇಂದು ತಂದೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುತ್ತಾ ಸಾವರ್ಕರ್ ಎಂದೂ ಮುಸ್ಲಿಂ ಪರವಾಗಿ ಇರಲಿಲ್ಲ ಹಾಗೆಯೆ ಸಾವರ್ಕರು ಎಂದಿಗೂ ಮುಸ್ಲಿಮರನ್ನು ಭಾರತೀಯರೆಂದು ಒಪ್ಪಿಕೊಂಡಿಲ್ಲ ಮತ್ತು ಮುಸ್ಲಿಂ ಹಾಗು ಕ್ರೈಸ್ತ...

ಮಂಡ್ಯ: ಇಂದು ಕಂದಾಯ ಭವನಕ್ಕೆ ಗುದ್ದಲಿ ಪೂಜೆ

Mandya News: ಮಂಡ್ಯದಲ್ಲಿ ಇಂದು ನೂತನವಾಗಿ ನಿರ್ಮಾಣವಾಗಲಿರುವ ಕಂದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಮಂಡ್ಯದ ಜಿಲ್ಲಾ ಅಧಿಕಾರಿ ಕಚೇರಿ ಸಮೀಪದಲ್ಲಿ ನೂತನ ಕಂದಾಯ ಭವನ ನಿರ್ಮಾಣ ಕಾಮಗಾರಿಯನ್ನು ಮಂಡ್ಯ ಶಾಸಕರಾದ ಎಂ ಎಲ್ ಎ ಎಂ ಶ್ರೀನಿವಾಸ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.  ಈ ವೇಳೆ ಎ ಡಿ ಸಿ ನಾಗರಾಜು. ಕಂದಾಯ ಇಲಾಖೆಯ...

ಬೆಂಗಳೂರು: ಗಣೇಶೋತ್ಸವ ಆಚರಣೆ ಕುರಿತು ಬಿ.ಸಿ.ನಾಗೇಶ್ ಸ್ಪಷ್ಟನೆ

Banglore news: ರಾಜ್ಯದಲ್ಲಿ ಇದೀಗ ಹಿಜಾಬ್ ವಿಚಾರದ ಜೊತೆ ಗಣೇಶೋತ್ಸವ ಆಚರಣೆ ಕುರಿತಾಗಿ ದಂಗಲ್  ಎಬ್ಬಿವೆ. ಶಾಲೆಗಳಲ್ಲಿ ಗಣೇಶನ ಮೂರ್ತಿ ಸ್ಥಾಪಿಸಿದ್ರೆ ನಮಾಜ್ ಗೂ ಅವಕಾಶ ಕೊಡಿ ಎಂಬುವುದಾಗಿ ಮುಸ್ಲಿಂ ಮುಖಂಡರು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಾಲೆಗಳಲ್ಲಿ ಗಣೇಶೋತ್ಸವ ಹಿಂದಿನಿಂದ ಆಚರಿಸುತ್ತಿರುವ ಹಬ್ಬ ಅದನ್ನು ಬದಲಾಯಿಸಲು ಸಾಧ್ಯವಿಲ್ಲ.ಗಣೇಶೋತ್ಸವ ಎಂಬುವುದು  ನಾವು ಶುರು...

ಬಿಗ್ ಬಾಸ್ ಫಟಾಫಟ್ ಸ್ಟೋರಿ:

Bigboss storry: ಸೋನು ಶ್ರೀನಿವಾಸ್ ​ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಹೈಲೈಟ್ ಆಗುತ್ತಿದ್ದಾರೆ. ಅವರು ಕೆಲ ವಿಚಾರಕ್ಕೆ ಈಗಲೂ ಟ್ರೋಲ್ ಆಗುತ್ತಿದ್ದಾರೆ. ಅವರು ಸಣ್ಣ ಮಕ್ಕಳಂತೆ ಆಡುತ್ತಾರೆ ಎಂಬುದು ಕೆಲವರು ಆರೋಪ. ಇನ್ನೂ ಕೆಲವರಿಂದ ಅವರಿಗೆ ಬೆಂಬಲ ಸಿಗುತ್ತಿದೆ. ಈಗ ಸೋನು ಅವರು ಮದುವೆ ವಿಚಾರ ಮಾತನಾಡಿದ್ದಾರೆ. ಮುಂದಿನ ಆರೇಳು ವರ್ಷ ಮದುವೆ...

ಸ್ಪೀಡ್ ಲಿಮಿಟ್ ಇಲ್ಲದ ಆ್ಯಂಬುಲೆನ್ಸ್ ಗಳ ಓಡಾಟಕ್ಕೆ ಬೀಳಬೇಕಿದೆ ಬ್ರೇಕ್

Banglore news: ಎಲ್ಲೆಡೆ ಆ್ಯಂಬುಲೆನ್ಸ್​ಗಳು ವೇಗದ ಮಿತಿ ಇಲ್ಲದೆ ಓಡಾಡುತ್ತಿರುವ ಹಿನ್ನೆಲೆ ಅಪಘಾತದಂತಹ ದುರ್ಘಟನೆಗಳು ಹೆಚ್ಚಾಗತೊಡಗಿವೆ. ಇದರಿಂದಾಗಿ ಜೀವ ಉಳಿಸಬೇಕಾಗಿರುವ ಆ್ಯಂಬುಲೆನ್ಸ್ ಕೆಲವೊಮ್ಮೆ ಜೀವಕ್ಕೆ ಕುತ್ತು ತರುವಂತಹ ಸನ್ನಿವೇಶಕ್ಕೆ ಒಳಗಾಗುತ್ತದೆ. ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್ ಟೋಲ್​ಗೇಟ್ ಬಳಿ ಪಲ್ಟಿ ಹೊಡೆದ ಘಟನೆಯ ನಂತರ ಇದೀಗ ಮತ್ತೊಂದು ಅವಘಡ ಸಂಭವಿಸಿದೆ. ವೇಗವಾಗಿ ಬಂದ ಆ್ಯಂಬುಲೆನ್ಸ್ ದ್ವಿಚಕ್ರ ವಾಹನಕ್ಕೆ...

“ಗಣೇಶನ ಪಕ್ಕದಲ್ಲಿ ಸಾವರ್ಕರ್ ಫೋಟೋ ಇಡುತ್ತೇವೆ,ತಾಕತ್ತಿದ್ದರೆ ತಡೆಯಿರಿ”: ಮುತಾಲಿಕ್ ಓಪನ್ ಚಾಲೆಂಜ್

Banglore News: ಕೈವಿರುದ್ದಮುತಾಲಿಕ್ಕೆಂಡಾಮಂಡಲವಾಗಿದ್ದಾರೆ. ಸಾವರ್ಕರ್ ವಿರೋಧಕ್ಕೆ ಹೊಸ ಟಚ್ ನೀಡಿದ್ದಾರೆ. ಸಾರ್ವಜನಿಕ ಗಣೇಶ ಮಂಟಪದಲ್ಲಿ ಗಣೇಶನ ಪಕ್ಕದಲ್ಲಿ ಬಾಲಗಂಗಾಧರ್ ತಿಲಕ್ ಫೋಟೋ ಜೊತೆಗೆ ಸಾವರ್ಕರ್ ಫೋಟೋ ಇಡುತ್ತೇವೆ. ಹಿಂದೂಗಳ ರಾಷ್ಟ್ರ ಭಕ್ತಿಯನ್ನು ತೋರಿಸುತ್ತೇವೆ. ಜನಸಾಮಾನ್ಯರಿಗೆ ಅರಿವು ಮೂಡಿಸುವ ಸಲುವಾಗಿ ಮತ್ತು ವಿರೋಧಿಗಳಿಗೆ ಉತ್ತರ ನೀಡುವ ದೃಷ್ಟಿಯಿಂದ ನಾವು ಈ ಬಾರಿ ಸಾವರ್ಕರ್ ಫೋಟೋ ಹಾಕಿ ದೇಶ ಭಕ್ತಿಯನ್ನು...
- Advertisement -spot_img

Latest News

Political News: ಸರ್ಕಾರಿ ಗುತ್ತಿಗೆ, ಖರೀದಿಯಲ್ಲಿ ಮುಸ್ಲಿಂ ಮೀಸಲಾತಿಗೆ ಸಿದ್ದು ಸಂಪುಟ ಗ್ರೀನ್‌ ಸಿಗ್ನಲ್‌

Political News: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅಲ್ಪಸಂಖ್ಯಾತರ ತುಷ್ಟೀಕರಣ ಎಂಬ ಬಿಜೆಪಿ ಆರೋಪದ ನಡುವೆ,...
- Advertisement -spot_img