Friday, October 24, 2025

karnataka news updates

ಬಿಗ್ ಬಾಸ್ ಫಟಾಫಟ್ ಸ್ಟೋರಿ:

Bigboss storry: ಸೋನು ಶ್ರೀನಿವಾಸ್ ​ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಹೈಲೈಟ್ ಆಗುತ್ತಿದ್ದಾರೆ. ಅವರು ಕೆಲ ವಿಚಾರಕ್ಕೆ ಈಗಲೂ ಟ್ರೋಲ್ ಆಗುತ್ತಿದ್ದಾರೆ. ಅವರು ಸಣ್ಣ ಮಕ್ಕಳಂತೆ ಆಡುತ್ತಾರೆ ಎಂಬುದು ಕೆಲವರು ಆರೋಪ. ಇನ್ನೂ ಕೆಲವರಿಂದ ಅವರಿಗೆ ಬೆಂಬಲ ಸಿಗುತ್ತಿದೆ. ಈಗ ಸೋನು ಅವರು ಮದುವೆ ವಿಚಾರ ಮಾತನಾಡಿದ್ದಾರೆ. ಮುಂದಿನ ಆರೇಳು ವರ್ಷ ಮದುವೆ...

ಸ್ಪೀಡ್ ಲಿಮಿಟ್ ಇಲ್ಲದ ಆ್ಯಂಬುಲೆನ್ಸ್ ಗಳ ಓಡಾಟಕ್ಕೆ ಬೀಳಬೇಕಿದೆ ಬ್ರೇಕ್

Banglore news: ಎಲ್ಲೆಡೆ ಆ್ಯಂಬುಲೆನ್ಸ್​ಗಳು ವೇಗದ ಮಿತಿ ಇಲ್ಲದೆ ಓಡಾಡುತ್ತಿರುವ ಹಿನ್ನೆಲೆ ಅಪಘಾತದಂತಹ ದುರ್ಘಟನೆಗಳು ಹೆಚ್ಚಾಗತೊಡಗಿವೆ. ಇದರಿಂದಾಗಿ ಜೀವ ಉಳಿಸಬೇಕಾಗಿರುವ ಆ್ಯಂಬುಲೆನ್ಸ್ ಕೆಲವೊಮ್ಮೆ ಜೀವಕ್ಕೆ ಕುತ್ತು ತರುವಂತಹ ಸನ್ನಿವೇಶಕ್ಕೆ ಒಳಗಾಗುತ್ತದೆ. ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್ ಟೋಲ್​ಗೇಟ್ ಬಳಿ ಪಲ್ಟಿ ಹೊಡೆದ ಘಟನೆಯ ನಂತರ ಇದೀಗ ಮತ್ತೊಂದು ಅವಘಡ ಸಂಭವಿಸಿದೆ. ವೇಗವಾಗಿ ಬಂದ ಆ್ಯಂಬುಲೆನ್ಸ್ ದ್ವಿಚಕ್ರ ವಾಹನಕ್ಕೆ...

“ಗಣೇಶನ ಪಕ್ಕದಲ್ಲಿ ಸಾವರ್ಕರ್ ಫೋಟೋ ಇಡುತ್ತೇವೆ,ತಾಕತ್ತಿದ್ದರೆ ತಡೆಯಿರಿ”: ಮುತಾಲಿಕ್ ಓಪನ್ ಚಾಲೆಂಜ್

Banglore News: ಕೈವಿರುದ್ದಮುತಾಲಿಕ್ಕೆಂಡಾಮಂಡಲವಾಗಿದ್ದಾರೆ. ಸಾವರ್ಕರ್ ವಿರೋಧಕ್ಕೆ ಹೊಸ ಟಚ್ ನೀಡಿದ್ದಾರೆ. ಸಾರ್ವಜನಿಕ ಗಣೇಶ ಮಂಟಪದಲ್ಲಿ ಗಣೇಶನ ಪಕ್ಕದಲ್ಲಿ ಬಾಲಗಂಗಾಧರ್ ತಿಲಕ್ ಫೋಟೋ ಜೊತೆಗೆ ಸಾವರ್ಕರ್ ಫೋಟೋ ಇಡುತ್ತೇವೆ. ಹಿಂದೂಗಳ ರಾಷ್ಟ್ರ ಭಕ್ತಿಯನ್ನು ತೋರಿಸುತ್ತೇವೆ. ಜನಸಾಮಾನ್ಯರಿಗೆ ಅರಿವು ಮೂಡಿಸುವ ಸಲುವಾಗಿ ಮತ್ತು ವಿರೋಧಿಗಳಿಗೆ ಉತ್ತರ ನೀಡುವ ದೃಷ್ಟಿಯಿಂದ ನಾವು ಈ ಬಾರಿ ಸಾವರ್ಕರ್ ಫೋಟೋ ಹಾಕಿ ದೇಶ ಭಕ್ತಿಯನ್ನು...

ಯೂಟ್ಯೂಬ್ ಚಾನೆಲ್ ಗಳು ಬ್ಯಾನ್…!?

SPECIAL NEWS: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡುವುದಕ್ಕಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈ  ಐಟಿ ನಿಯಮಗಳಿಗೆ ವಿರುದ್ಧವಾಗಿರುವ 8 YouTube ಚಾನಲ್‌ಗಳನ್ನು ನಿರ್ಬಂಧಿಸಿದೆ.  ಐಟಿ ನಿಯಮಗಳು, 2021 ರ ಅಡಿಯಲ್ಲಿ 7 ಭಾರತೀಯ ಮತ್ತು 1 ಪಾಕಿಸ್ತಾನ ಮೂಲದ YouTube ಸುದ್ದಿ ಚಾನಲ್‌ಗಳನ್ನು...

ಗುರುವಾರ ತಿರುಪತಿಗೆ ತೆರಳಲಿರುವ ಬಿಎಸ್ ಯಡಿಯೂರಪ್ಪ

Banglore news: ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳೀ ಮತ್ತು ಚುನಾವಣಾ ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿಗೆ ಸ್ಥಾನ ನೀಡಲಾಗಿದೆ ಎಂದು ನಿನ್ನೆ ಅನೌನ್ಸ್ ಆಗಿದ್ದೇ ತಡ ಇದೀಗ ಬಿಎಸ್ ವೈ ತಿರುಪತಿ ದರ್ಶನಕ್ಕೆ ಹೋಗಲಿದ್ದಾರೆ. ಗುರುವಾರ ಸಂಜೆ ತಿರುಪತಿ ಹೋಗುವ ಯೋಜನೆ ಹಾಕಿದ್ದು ಬಿಎಸ್ ವೈ ಜೊತೆಗೆ ಸಿಎಂ ಬೊಮ್ಮಾಯಿ ಹಾಗು ಕಂದಾಯ ಸಚಿವ ಆರ್...

ಗೋಬ್ಯಾಕ್ ಸಿದ್ಧರಾಮಯ್ಯ…! ಕೊಡಗಿನಲ್ಲಿ ಆಗಿದ್ದೇನು ಗೊತ್ತಾ..?

Kodagu News express: ರಾಜ್ಯದೆಲ್ಲೆಡೆ ಸಿದ್ಧರಾಮಯ್ಯರವರ ಸಾವರ್ಕರ್ ವಿಚಾರದ ಹೇಳಿಕೆಗೆ ವಿರೋಧಗಳು ವ್ಯಕ್ತವಾಗಿದೆ. ಇದೇ ವಿಚಾರವಾಗಿ ಈಗ ಬಜೆಪಿ ಯುವಮೋರ್ಚಾದ ಕಾರ್ಯಕರ್ತರು ಕೂಡಾ  ತಾರಕಕ್ಕೇರಿದ್ದಾರೆ. ವಿಪಕ್ಷ ನಾಯಕ ಇಂದು ಕೊಡಗಿಗೆ ನೆರೆ ವೀಕ್ಷಣೆಗಾಗಿ ಭೇಟಿ ನೀಡಿದ್ದರು. ಆದರೆ ಈ ಸಂದರ್ಭದಲ್ಲಿ ಸಿದ್ದು ವಿರುದ್ಧ ಘೋಷಣೆಗಳು ಕೇಳಿ ಬಂದಿವೆ. ಬಿಜಪಿ  ಯುವಮೋರ್ಚಾದ ಕಾರ್ಯಕರ್ತರು ಕಪ್ಪು  ಬಾವುಟವನ್ನು ಪ್ರದರ್ಶಿಸಿ ಗೋಬ್ಯಾಕ್  ...

ಬಿಜೆಪಿ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿದ ಸರಕಾರ

Banglore News: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಜು.28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಆಯೋಜಿಸಲಾಗಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ನಡೆದಿದ್ದು, ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಕಾರ್ಯಕರ್ತರಿಂದಲೇ ಸರ್ಕಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಇದೀಗ...

ಆಟೋ ಕದಿಯುತ್ತಿದ್ದ ಆರೋಪಿಯ ಬಂಧನ

Banglore news: ಖರ್ಚಿಗೆ ಕಾಸಿಲ್ಲ ಅಂತ ಆಟೋ ಕದಿಯುತ್ತಿದ್ದ ಆರೋಪಿಯನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ರಘು ಅಲಿಯಾಸ್ ಮಾರಿಗುಡಿ ಬಂಧಿತ ಆರೋಪಿ. ಆರೋಪಿ ರಘು ಅಲಿಯಾಸ್ ಮಾರಿಗುಡಿ ನಕಲಿ ಕೀ ಬಳಸಿ ಮನೆ ಮುಂದೆ ನಿಲ್ಲಿಸಿದ್ದ ಆಟೋಗಳನ್ನ ಕದ್ದು ಪರಾರಿ‌ಯಾಗುತ್ತಿದ್ದನು. ಬಂಧಿತನಿಂದ ಪೊಲೀಸರು ಎರಡು ಆಟೋ ಜಪ್ತಿ ಮಾಡಿಕೊಂಡಿದ್ದಾರೆ. ಆರೋಪಿ ಆಟೋ ಕದಿಯುವ ದೃಶ್ಯ ಸಿಸಿಟಿವಿಯಲ್ಲಿ...

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯಲ್ಲೂ ಬಿಎಸ್ ವೈ ಗೆ ಸ್ಥಾನ

Banglore news: ಲೋಕಸಭಾ, ವಿಧಾನಸಭಾ ಚುನಾವಣಾ ಅಭ್ಯರ್ಥಿ ಪಟ್ಟಿ ಅಂತಿಮಗೊಳಿಸುವ ಕೇಂದ್ರ ಚುನಾವಣಾ ಸಮಿತಿಯಲ್ಲಿಯೂ  ಯಡಿಯೂರಪ್ಪಗೆ ಸ್ಥಾನ ನೀಡಲಾಗಿದೆ.  ಜೆ.ಪಿ ನಡ್ಡಾ ಹೆಸರನ್ನು ಘೋಷಿಸಿದ್ದಾರೆ.ರಾಜ್ಯದಲ್ಲಿ ಯಡಿಯೂರಪ್ಪ ಬಿಜೆಪಿಗೆ ಕೈಕೊಟ್ಟರೇ ಪಕ್ಷಕ್ಕೆ ನಷ್ಟ ಎಂಬ ಲೆಕ್ಕಾಚಾರದ ಮೇಲೆ  ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಯಡಿಯೂರಪ್ಪಗೆ ಪ್ರಮುಖ ಸ್ಥಾನಮಾನ‌ ನೀಡಿ  ಬಿಜೆಪಿ ಹೈಕಮಾಂಡ್  ಓಲೈಸಿದೆ. ಈ ಲೆಕ್ಕಾಚಾರವೇ ಬಿಜೆಪಿಯ...

ಸಿದ್ದು ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ತಟಸ್ಥ:ನಾನೇನು ಹೇಳಲಾರೆ ಎಂದ ಡಿಕೆಶಿ

Banglore News: ಸಿದ್ದರಾಮಯ್ಯ ಸಾವರ್ಕರ್ ವಿಚಾರವಾಗಿ ಮುಸ್ಲಿಂ ಏರಿಯಾದಲ್ಲಿ  ಫ್ಲೆಕ್ಸ್ ಹಾಕಿದ್ದು ಯಾಕೆ ಎಂಬ ಹೇಳಿಕೆ ನೀಡಿದ್ದೇ ತಡ ಕೇಸರಿ ಕಳಿಗಳು ಸಿದ್ದುವನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು. ಈಶ್ವರಪ್ಪ ಸುಧಾಕರ್ ಸೇರಿದಂತೆ ಎಲ್ಲರೂ ಪ್ರತಿಕ್ರಿಯಿಸಿ ಬಾಯಿಗೆ ಬಂದಂತೆ ಬೈದು ಬಿಟ್ರು.ಆದರೆ ಇದೇ ವಿಚಾರವಾಗಿ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದಾಗ ಮಾತ್ರ ಡಿಕೆಶಿ...
- Advertisement -spot_img

Latest News

ತಂದೆಯ ರಾಜಕೀಯ ಅಂತ್ಯಕ್ಕೆ ಮಗನೇ ಕಾರಣ! – ಛಲವಾದಿ ನಾರಾಯಣಸ್ವಾಮಿ

ರಾಜ್ಯದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದ್ದು, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ...
- Advertisement -spot_img