Thursday, October 23, 2025

karnataka news updates

ಅರ್ಜುನ್-ರೂಪೇಶ್ ನಡುವೆ ಬಿಗ್ ಫೈಟ್: ಬಿಗ್ ಬಾಸ್ ಮನೆಯೊಳಗೆ ನಡೆದದ್ದೇನು…!

Bigboss news: ಬಿಗ್ ಬಾಸ್ ಮನೆಯೊಳಗೆ ದಿನದಿಂದ  ದಿನಕ್ಕೆ ಅನೇಕ ವಿಚಾರಗಳುರಂಗೇರುತ್ತಿವೆ. ಎಲ್ಲಾ ಸ್ಪರ್ಧಿಗಳ ಬೇರೆ ಬೇರೆ ಮುಖ ಅನಾವರಣಗೊಳ್ಳುತ್ತಿದೆ. ಹಲವು ಕಾರಣದಿಂದ ಎರಡು ಸ್ಪರ್ಧಿಗಳ ಮಧ್ಯೆ ಜಗಳಗಳು ಏರ್ಪಡುತ್ತಿವೆ. ಯಾರು ಯಾರ ವಿರುದ್ಧ ಯಾವಾಗ ತಿರುಗಿ ಬೀಳುತ್ತಾರೆ ಎಂಬುದನ್ನು ಊಹಿಸಲು ಪ್ರೇಕ್ಷಕರಿಗೆ ಕಷ್ಟವಾಗುತ್ತಿದೆ. ರೂಪೇಶ್ ಶೆಟ್ಟಿ ಹಾಗೂ ಮನೆಯ ಕ್ಯಾಪ್ಟನ್ ಅರ್ಜುನ್ ಮಧ್ಯೆ ಜಟಾಪಟಿ ಏರ್ಪಟ್ಟಿದೆ....

ದಾವಣಗೆರೆ ಕಲಘಟ್ಟಕಿಯಲ್ಲಿ ಅದ್ದೂರಿ ತಿರಂಗ ಯಾತ್ರೆ

75ರ ಅಮೃತ ಮಹೋತ್ಸವ ದಾವಣಗೆರೆಯಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಮೆರವಣಿಗೆಯಲ್ಲಿ ದೇಶಾಭಿಮಾನ ಸಾರಿದರು.ಹಾಗೆಯೇ ಮಾಜಿ ಸಚಿವ ಸಂತೋಷ್ ಲಾಡ್ ಅವರು ಈ ಕಾರ್ಯಕ್ರಮದ ರುವಾರಿಯಾಗಿದ್ದರು. ಕಲಘಟ್ಟಕಿಯಲ್ಲಿ 9 ಮೀ ಉದ್ದದ ತಿರಂಗ  ಧ್ವಜ ದ ಮೆರವಣಿಗೆಯನ್ನು ಮಾಡಲಾಗಿದೆ.ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಈ ಕಾರ್ಯಕ್ರಮ ನಡೆಯಿತು.ಕಲಘಟಕಿಯ ದಾಸ್ತಿಕೊಪ್ಪದಿಂದ ದೇವಿ ಕೊಪ್ಪದ...

ಹುಬ್ಬಳ್ಳಿಯಲ್ಲಿ ಇಬ್ಬರಿಗೆ ಚಾಕು ಇರಿತ: ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ನಗರದಲ್ಲಿ ತಡರಾತ್ರಿ ಎರಡು ಕಡೆ ಚಾಕು ಇರಿತದ ಪ್ರಕರಣಗಳು ವರದಿಯಾಗಿವೆ. ಹಳೇ ಹುಬ್ಬಳಿಯ ಇಬ್ರಾಹಿಂಪುರದಲ್ಲಿ ಬಾಡಿಗೆಗೆ ಸಂಬಂಧಿಸಿದಂತೆ ಆರಂಭವಾದ ಮಾತಿನ ಚಕಮಕಿ ನಂತರ ವಿಕೋಪಕ್ಕೆ ಹೋಗಿ, ಆಟೊ ಚಾಲಕನ ಕುತ್ತಿಗೆಗೆ ಬ್ಲೇಡ್​ನಿಂದ ಹಲ್ಲೆ ಮಾಡಲಾಗಿದೆ. ಆರೋಪಿ ಇರ್ಫಾನ್ ನಡೆಸಿದ ಹಲ್ಲೆಯಿಂದ ಚಾಲಕ ಅಖ್ತರ್​​ಗೆ ತೀವ್ರ ಗಾಯಗಳಾಗಿವೆ. ತಕ್ಷಣ ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು....

ಶಿವಮೊಗ್ಗ: ಕುಂಕುಮ ನೋಡಿ ಅಮಾಯಕನ ಮೇಲೆ ಅಟ್ಯಾಕ್ ಮಾಡಿದ ಕಿಡಿಗೇಡಿಗಳು

ಶಿವಮೊಗ್ಗದಲ್ಲಿ ಅಮೃತ ಮಹೋತ್ಸವಕ್ಕೆ ಅಚಾತುರ್ಯವೊಂದು ನಡೆದಿದ್ದು  ಇನ್ನೂ ಪರಿಸ್ಥಿತಿ ಗಂಭೀರವಾಗಿದೆ.ಕುಂಕುಮ ನೋಡಿಯೇ ಚಾಕು ಇರಿತವಾಗಿದೆ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. ನಂದಿ ಸಿಲ್ಕ್ ಸಾರಿ ಅಂಗಡಿಯಲ್ಲಿ  ಕೆಲಸ ಮಾಡುತ್ತಿದ್ದ ಪ್ರೇಮ್ ಸಿಂಗ್ ಮತ್ತೋರ್ವ ಶರವಣನ ಜೊತೆ ಅಂಗಡಿಯನ್ನು ಬಂದ್ ಮಾಡಿ ನಡೆಯುತ್ತಿದ್ದ ಗಲಾಟೆಯನ್ನು ನೋಡಲು ಬಂದಂತಹ ಸಂದರ್ಭದಲ್ಲಿ ಪೊಲೀಸರು  ಗುಂಪುಗಳನ್ನು ಚದುರಿಸುವ ಪ್ರಯತ್ನ ಮಾಡಿದರು...

ಚುನಾವಣೆಗೂ ಮುನ್ನವೇ ಕಾವೇರುತ್ತಿದೆ ಬೊಂಬೆನಗರಿ ರಾಜಕಾರಣ: ಜೆಡಿಎಸ್ ಬಿಜೆಪಿ-ಕಾಂಗ್ರೇಸ್ ಪಕ್ಷದ ಸದಸ್ಯರುಗಳ ನಡುವೆ ಜಟಾಪಟಿ

Banglore News: ನಗರಸಭೆಯಲ್ಲಿ ಇಂದು ನಡೆಯುತ್ತಿರುವ ಸ್ವಚ್ಚತಾ ವಾಹನಗಳ ಲೋಕಾರ್ಪಣೆ ಸಂಬಂಧ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೆಡಿಎಸ್ ಪಕ್ಷದ ಕಾರ್ಯಕ್ರಮ ವನ್ನಾಗಿ ಮಾಡಿ ಪ್ರೋಟೊಕಾಲ್ ಅನ್ನು ಗಾಳಿಗೆ ತೊರಲಾಗಿದೆ ಎಂದು ಜೆಡಿಎಸ್ ಬಿಜೆಪಿ-ಕಾಂಗ್ರೇಸ್ ಪಕ್ಷದ ಸದಸ್ಯರುಗಳ ನಡುವೆ ಜಟಾಪಟಿ ನಡೆಯಿತು ಚುನಾವಣೆಗೂ ಮುನ್ನವೇ ಕಾವೇರುತ್ತಿದೆ ಬೊಂಬೆನಗರಿ ರಾಜಕಾರಣ.ನಗರಸಭೆಯ ಕಾರ್ಯಕ್ರಮದಲ್ಲಿ ಪ್ರೊಟೊಕಾಲ್ ಗಾಳಿಗೆ ತೋರಲಾಗಿದೆ ಎಂದು ಜೆಡಿಎಸ್, ಬಿಜೆಪಿ-ಕಾಂಗ್ರೇಸ್...

ಶಿವಮೊಗ್ಗದಲ್ಲಿ ಗಲಬೆಗೆ ಮೂಲ ಕಾರಣವೇನು…?

shivamogga news: ಸಾವರ್ಕರ್  ವ/ಸ್ ಟಿಪ್ಪು ಫ್ಲೆಕ್ಸ್ ಕಿಚ್ಚು ಹೆಚ್ಚಾಗುತ್ತಲೇ ಇದೆ. ಕೋಮುಗಲಬೆಯಿಂದ ಮಲೆನಾಡು ಬೂದಿ ಮುಚ್ಚಿದ ಕೆಂಡದಂತಿದೆ. ಸೆಕ್ಷನ್ ನಡುವೆಯೂ ಶಿವಮೊಗ್ಗ ಧಗಧಗಿಸುತ್ತಿದೆ. ಕೆಲವೇ ಕೆಲವರ  ವಿಕೃತ ಕಾರ್ಯಕ್ಕೆ ಇದೀಗ ಇಡೀ ಜಿಲ್ಲೆಯೇ ಹೊತ್ತಿ ಉರಿಯುತ್ತಿದೆ. ಅಷ್ಟಕ್ಕೂ ಆ ಕಿಚ್ಚು ಹುಟ್ಟಿಕೊಂಡಿದ್ದಾದ್ರೂ ಹೇಗೆ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್ ಎಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿತ್ತು.75 ರ...

ಶಿವಮೊಗ್ಗದ ಗಲಬೆ ರಾಜ್ಯಕ್ಕೆ ಕಪ್ಪು ಚುಕ್ಕೆ : ಬಿ.ವೈ.ವಿಜಯೇಂದ್ರ

Banglore News: ಶಿವಮೊಗ್ಗದ ಗಲಬೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ , ಇಂತಹ  ಘಟನೆ ನಿಜಕ್ಕೂ ಅಸಹನೀಯ ಗೋಲಿ ಬುಗುರಿ ಆಡೋ ಹುಡುಗರು ಚಾಕು ಚೂರಿ ಹಿಡಿದು ಓಡಾಡುತ್ತಿದ್ದಾರೆ. ಪದೇ ಪದೇ ಇಂತಹ ಘಟನೆ ನಡೆಯುತ್ತಿರುವುದರಿಂದ ಮಲೆನಾಡಿಗೆ ಮಾತ್ರವಲ್ಲ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂಬುದಾಗಿ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರ ಇದನ್ನು ಮತ್ತಷ್ಟು...

ಬಿಜೆಪಿಗರ ಮಾತಿನಿಂದ ಸಹೋದರತ್ವ ಕಲುಷಿತ: ಎಚ್.ಡಿ.ಕೆ

Banglore News: ಶಿವಮೊಗ್ಗದಲ್ಲಿ  ನಿನ್ನೆಯಿಂದಲೇ ಭುಗಿಲೆದ್ದ ವಾತಾವರಣವಿದೆ. ಈ ವಿಚಾರಕ್ಕೆ ಅನುಗುಣವಾಗಿ ಇಂದು ನಾಯಕರುಗಳು ಸಿಡಿದೆದ್ದು ಒಬ್ಬೊರ ಮೇಲೆ  ಒಬ್ಬರು ಆರೋಪವನ್ನು ಮಾಡುತ್ತಲೇ ಇದ್ದಾರೆ.ಒಂದೆಡೆ ಬಿಜೆಪಿ ಕಾಂಗ್ರೆಸ್ ಟಾಕ್ ವಾರ್ ನಲ್ಲಿ ಒಬ್ಬರ ಮೇಲೆ ಮತ್ತೊಬ್ಬರು ಗೂಬೆ ಕೂರಿಸುತ್ತಿದ್ದರೆ ಇದೀಗ ಜೆಡಿಎಸ್ ನ ಮಖಂಡ ಎಚ್ ಡಿ ಕುಮಾರಸ್ವಾಮಿ ನೇರವಾಗಿ ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ. “ಬಿಜೆಪಿಯೇ...

ಸಾವರ್ಕರ್ ಚಿತ್ರ ತೆಗೆದು ಹಾಕಿದ್ದಾರೆ ಕ್ಷಮೆ ಕೇಳಲಿ: ಈಶ್ವರಪ್ಪ

Banglore news: ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲೇ ಶಿವಮೊಗ್ಗ ಧಗಧಗಿಸಿದೆ. ಶಿವಮೊಗ್ಗೊದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಅಳವಡಿಸಲಾಗಿದ್ದಂತಹ ವಿ.ಡಿ ಸಾವರ್ಕರ್ ಫೋಟೋ ತೆರವುಗೊಳಿಸಿದ ಹಿನ್ನಲೆ ಜಿಲ್ಲೆಯಲ್ಲಿ ಸಾವರ್ಕರ್ ವಿವಾದ ಮತ್ತೆ ಬುಗಿಲೆದ್ದಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. “ಮುಸಲ್ಮಾನ್ ಗೂಂಡಾಗಳು ಸಾವರ್ಕರ್ ಚಿತ್ರ ತೆಗೆದು ಹಾಕಿದ್ದಾರೆ.ಅವರು ಕ್ಷಮೆ ಕೇಳಬೇಕು.ಅವರ ಬಂಧನವಾಗಬೇಕು.ಪ್ರಕರಣವನ್ನು  ಸಿಎಂ ಗಮನಕ್ಕೂ ತಂದಿದ್ದೇನೆ. ಮುಸಲ್ಮಾನರು...

ಭಾರತದ ವಿಮಾನ ಪಾಕ್ ಕರಾಚಿ ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್

Karachi: 12 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಭಾರತದ ವಿಮಾನ ಸೋಮವಾರ ಪಾಕಿಸ್ತಾನದ ಕರಾಚಿಯಲ್ಲಿರುವ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ದಲ್ಲಿ ಲ್ಯಾಂಡ್ ಆಗಿದೆ. ಈ ವಿಶೇಷ ವಿಮಾನವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 12.10ಕ್ಕೆ (ಪಾಕಿಸ್ತಾನದ ಸಮಯದ ಪ್ರಕಾರ) ಕರಾಚಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು ಎಂದು ತಿಳಿದು ಬಂದಿದೆ. ಅಂತಾರಾಷ್ಟ್ರೀಯ ಚಾರ್ಟರ್...
- Advertisement -spot_img

Latest News

ನ. 19ಕ್ಕೆ ರಾಜ್ಯಕ್ಕೆ ರಾಹುಲ್‌ ಗಾಂಧಿ ಆಗಮನ

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಬದಲಾವಣೆಯ ಬಿರುಗಾಳಿ ಎದ್ದಿದೆ. ಇದರ ಭಾಗವಾಗೇ ನವೆಂಬರ್‌ 19ರಂದು ರಾಹುಲ್‌ ಗಾಂಧಿ ಕರ್ನಾಟಕಕ್ಕೆ ಬರ್ತಿದ್ದಾರೆ ಎನ್ನಲಾಗ್ತಿದೆ. ನವೆಂಬರ್‌ 15ರಿಂದ 20ರೊಳಗೆ ದೊಡ್ಡ...
- Advertisement -spot_img