Saturday, March 15, 2025

karnataka news updates

ಸಾವರ್ಕರ್ ಭಾವಚಿತ್ರ ತೆರವಿನಿಂದ ಶಿವಮೊಗ್ಗದಲ್ಲಿ ಪರಿಸ್ಥಿತಿ ಗಂಭೀರ ಶಿವಮೊಗ್ಗದಲ್ಲಿ 144 ಸೆಕ್ಶನ್ ಜಾರಿ

shivamogga: ಬಿ.ಡಿ ಸಾವರ್ಕರ್ ರವರ ಭಾವ ಚಿತ್ರದ ವಿಚಾರವಾಗಿ ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ 2 ಕೋಮುಗಳ ನಡುವೆ ಕಿತ್ತಾಟ ನಡೆದಿದೆ. ಹೀಗೆ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ಒಂದು ಗುಂಪು ಟಿಪ್ಪು ಫೋಟೋ ಹಿಡಿದು ಪ್ರತಿಭಟನೆ ಮಾಡುತ್ತಿದ್ದಾರೆ. ಹಾಗೆಯೇ ಪರಿಸ್ಥಿತಿ ನಿವಾರಣೆಗಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಅಂಗಡಿ ಮುಗ್ಗಟ್ಟುಗಳನ್ನು ಬಂದ್...

ಕ್ರಾಂತಿ ಸಿನಿಮಾದ ಹೊಸ ಪೋಸ್ಟರ್ ರಿಲೀಸ್: ಪೋಸ್ಟರ್ ನಲ್ಲಿದೆ ಹೊಸತನ

ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಭಾರತ ವಿಜ್ರಂಭಿಸುತ್ತಿದೆ. ಇದೇ ವೇಳೆ ತಾರೆಯರು ಕೂಡಾ ದೇಶಾಭಿಮಾನ ಸಾರುತ್ತಿದ್ದಾರೆ.ಇದರ ಜೊತೆಗೆ ಕ್ರಾಂತಿ ಸಿನಿಮಾ ತಂಡ ಹೊಸದೊಂದು ಪೋಸ್ಟರ್ ರಿಲೀಸ್ ಮಾಡಿದ್ದು. ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಮೂಡಿಸಿದೆ. ಡಿ ಬಾಸ್ ಅಭಿನಯದ ವಿಭಿನ್ನ ಸಿನಿಮಾ ಅಭಿಮಾನಿಗಳ ಮುಂದೆ ಬರಲು ರೆಡಿಯಾಗಿದೆ.ಮೊದಲಿಗೆ ಕ್ರಾಂತಿ ಸಿನಿಮಾ ತಂಡ ಉಗ್ರ ರೂಪದ ದರ್ಶನ್ ಪೊಸ್ಟರ್ ರಿಲೀಸ್...

ಸಿಎಂ ಇರುವಾಗಲೇ ಸಿದ್ದರಾಮಯ್ಯಗೆ ಜಯಘೋಷ ಕೂಗಿದ ಜನ

ಬೆಂಗಳೂರು: ಸ್ವಾತಂತ್ರ್ಯದ ಸುದಿನದಂದು ಸಂಗೊಳ್ಳಿ ರಾಯಣ್ಣನವರ ಜನ್ಮದಿನ ಾಚರಿಸಲಾಗುತ್ತದೆ. ಹಾಗೆಯೇ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಸಂಗೊಳ್ಳಿ ರಾಯಣ್ಣವನರಿಗೆ ಪುಷ್ಪಾರ್ಚನೆ ಮಾಡುವಂತಹ ಸಂದರ್ಭದಲ್ಲಿ ಜನರು ಸಿದ್ದು ಪರ ಘೋಷಣೆ ಕೂಗಿದ ವಿಚಾರ ನಡೆದಿದೆ. ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜನ್ಮದಿನ ಆಚರಿಸುವ ಸಂದರ್ಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪುಷ್ಪಾರ್ಚನೆ ಮಾಡುತ್ತಿದ್ದರು ಈ ಸಂದರ್ಭ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ನಮಿಸಿ ನಂತರ...

ವಂದೇ ಮಾತರಂ ಹಾಡಿನಲ್ಲಿಲ್ಲ ದರ್ಶನ್,ಯಶ್: ಅಭಿಮಾನಿಗಳಿಂದ ಸರಕಾರಕ್ಕೆ ಪ್ರಶ್ನೆ

banglore:sandalwood stories: ದೇಶದೆಲ್ಲೆಡೆ 75ರ ಅಮೃತ ಮಹೋತ್ಸವದ ರಂಗು ಮೂಡಿದೆ . ಕಾಶ್ಮೀರದಿಂದ  ಕನ್ಯಾಕುಮಾರಿ ವರೆಗೂ ತಿರಂಗ ಹಾರಾಡುತ್ತಿದೆ. ಸ್ಯಾಂಡಲ್ ವುಡ್ ಸ್ಟಾರ್ ಗಳು ಕೂಡಾ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ತಾರೆಯರೆಲ್ಲಾ ವಿಶೇಷ ಗೀತೆಯ ಮೂಲಕ ದೇಶಕ್ಕೆ ನಮನ ಸಲ್ಲಿಸಿದ್ದಾರೆ. ವಿಜಯ್ ಪ್ರಕಾಶ್ ಧ್ವನಿಯಲ್ಲಿ ಮೂಡಿ ಬಂದಿರುವ ವಂದೇ ಮಾತರಂ ಹಾಡಿಗೆ ಕನ್ನಡದ ತಾರೆಯರೆಲ್ಲರೂ ಕೈ ಜೋಡಿಸಿದ್ದಾರೆ. ಕನ್ನಡದ...

ಬೆಂಗಳೂರು:ಸ್ವಾತಂತ್ರೋತ್ಸವ ಹಿನ್ನಲೆ ಉಚಿತ ಬಸ್ ಪ್ರಯಾಣ

Banglore: ನಾಡಿನೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ತಿರಂಗದ ರಂಗು ಕಳೆಗಟ್ಟಿದೆ. ಹಾಗೆಯೇ ಸರಕಾರವು ಜನರಿಗಾಗಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅನೇಕ ಆಯೋಜನೆಗಳನ್ನು ಮಾಡಲಾಗಿದೆ. ಅದರಲ್ಲಿ ಬೆಂಗಳೂರಿನಲ್ಲಿ BMTC  ಬಸ್ ಗಳು ಇಂದು ಸಂಪೂರ್ಣ ಉಚಿತವಾಗಿದೆ. ಉಚಿತ ಬಸ್ ಪ್ರಯಾಣದ ಕಾರಣದಿಂದಲೇ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಜನಸಾಗರವೇ ತುಂಬಿದೆ. ಇಂದು ಬಸ್ ನಲ್ಲಿ ಎಲ್ಲಿಂದ...

ದಾವಣಗೆರೆ: 75ನೇ ಸ್ವತಂತ್ರ ಮಹೋತ್ಸವ ಆಚರಣೆ

75ನೇ ಸ್ವತಂತ್ರ ಮಹೋತ್ಸವ ಆಚರಣೆ ಜಗಳೂರು ಜಗಳೂರಿನ ತಾಲೂಕು ರಂಗ ಮಂದಿರ ದಲ್ಲಿ ಅಮೃತ ಮಹೋತ್ಸವ ನಡೆಯಿತು ಈ ಸಂದರ್ಭದಲ್ಲಿ ಎಸ್ ವಿ ರಾಮಚಂದ್ರಪ್ಪ ಹಾಗೂ ತಹಶೀಲ್ದಾರ್ ಹಾಗೂ ಪಟ್ಟಣ ಪಂಚಾಯಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಅಧಿಕಾರಿಗಳು ಭಾಗಿಯಾಗಿದ್ದರು. ಎಸ್ ವಿ ರಾಮಚಂದ್ರಪ್ಪನವರು ಮಾತನಾಡಿ, ತಾಲೂಕಿನ ಸ್ವತಂತ್ರ ಹೋರಾಟಗಾರರಾದ ತೋರಣಗಟ್ಟೆ ದೇವರ ಸಂಜೀವಪ್ಪ ಅಂಗಡಿ ಕೃಷ್ಣಪ್ಪ ಪಂಡಿತ...

ಕೆ.ಆರ್.ಪುರ : ಕಾಂಗ್ರೆಸ್ ವತಿಯಿಂದ ಬೃಹತ್ ಸ್ವಾತಂತ್ರ್ಯೋತ್ಸವ ನಡಿಗೆ

Banglore: ಕೆಪಿಸಿಸಿ ವತಿಯಿಂದ ಸ್ವಾತಂತ್ರೋತ್ಸವ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು,ಬೈಯ್ಯಪ್ಪನಹಳ್ಳಿ,ಸ್ವಾಮಿ ವಿವೇಕಾನಂದ ಮೆಟ್ರೋ  ನಿಲ್ದಾಣಕ್ಕೆ ಜನಸಾಗರ ಹರಿದು ಬರುತ್ತಿದೆ. ಕಾರ್ಯಕರ್ತರನ್ನು ನಿಲ್ದಾಣದೊಳಕ್ಕೆ ಕೈ ಮುಖಂಡರು ಸ್ವಾಗತಿಸಿ ಬರಮಾಡಿಕೊಳ್ಳುತ್ತಿದ್ದಾರೆ. ಶ್ರೀನಿವಾಸಪುರ ಶಾಸಕ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದಲ್ಲಿ ಸಾವಿರಾರು ಜನ ಜಮಾಯಿಸಿದ್ದಾರೆ. ಶ್ರೀ‌ನಿವಾಸಪುರ, ಚಿಂತಾಮಣಿ, ಕೋಲಾರ, ಬಂಗಾರ ಪೇಟೆ, ಕೆ.ಜಿ.ಎಫ್, ಮಾಲೂರು ಜನರು ಆಗಮಿಸುತ್ತಿದ್ದಾರೆ. ಕೆಪಿಸಿಸಿ ವತಿಯಿಂದ ನಡೆಯುವ...

ಧ್ವಜಾರೋಹಣ ವೇಳೆ ಕುಸಿದು ಬಿದ್ದು ನಿವೃತ ಸೈನಿಕ ಸಾವು

ದಕ್ಷಿಣ ಕನ್ನಡ ಕಡಬ ತಾಲೂಕಿನಲ್ಲಿ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಸಾವಪ್ಪಿದ ಘಟನೆ ನಡೆದಿದೆ. ಕಡಬ ತಾಲೂಕಿನ ಕಟ್ರುಪಾಡಿ ಗ್ರಾ.ಪಂಚಾಯತ್ ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ಹೊಸ ಮಠ ಸಿ.ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್ ಕರುಣಾಕರ ಗೋಗಟೆಯವರು ಧ್ವಜಾರೋಹಣ ಮಾಡಲು ಸಿದ್ಧತೆ ಮಾಡುತ್ತಿದ್ದ ವೇಳೆ ನಿವೃತ್ತ ಸೈನಿಕ ಗಂಗಾಧರ್...

ಲಿಮ್ಕಾ ದಾಖಲೆಗಳ ಪುಸ್ತಕ ಪುಟ ಸೇರಿದ ಕೋಲಾರದ ರಾಷ್ಟ್ರಧ್ವಜ: ಭಾರತದಲ್ಲೇ ಅತೀ ದೊಡ್ಡ ರಾಷ್ಟ್ರಧ್ವಜ

ಕೋಲಾರ ಜಿಲ್ಲೆಯಲ್ಲಿ 75 ರ ಸ್ವಾತಂತ್ರ್ಯ ಸಂಭ್ರಮ ಬಹಳ ಅದ್ದೂರಿಯಾಗಿಯೇ ಏರ್ಪಾಡಾಗಿತ್ತು. ವಿಭಿನ್ನ ರೀತಿಯ ಸಿದ್ಧತೆಗಳು ಈ ಹಿಂದೆಯೇ ನಡೆದಿತ್ತು. ಇಂದು ಕೋಲಾರ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ದಾಖಲೆಯೊಂದು ಸೃಷ್ಟಿಯಾಗಿದೆ. ದೇಶದ ಅತೀ ದೊಡ್ಡ ಧ್ವಜ ಕೋಲಾರದಲ್ಲಿ ಹಾರಾಡಿ ದಾಖಲೆ ಸೃಷ್ಟಿಸಿದೆ. ದೇಶದಲ್ಲಿಯೇ ಅತೀ ಬೃಹತ್ ಧ್ವಜ ಎಂಬ ಹೆಗ್ಗಳಿಕೆಗೆ ಪಾತ್ರವಾದ ಈ ಧ್ವಜ ಈಗ ಲಿಮ್ಕಾ...

ಸಚಿವ ಅಶೋಕ್ ವರ್ತನೆಗೆ ಪೋಷಕರ ಆಕ್ರೋಶ

75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಮಂಡ್ಯದಲ್ಲಿ ಆಯೋಜಿಸಲಾಗಿತ್ತು. ಆದರೆ ಕೆಲವೊಂದು ಕಾರ್ಯಕ್ರಮವನ್ನು ರದ್ದು ಮಾಡಿದ ಹಿನ್ನಲೆಯಲ್ಲಿ ಸಚಿವ ಆರ್ ಅಶೋಕ್ ನಡೆಗೆ ಪೋಷಕರು ಆಕ್ರೋಶ ವ್ಯಕ್ತ ಪಡಿಸಿದ್ರು. 40 ನಿಮಿಷ ಮಾತ್ರ ಕಾರ್ಯಕ್ರಮ ನೀಡುವಂತೆ ಆರ್.ಅಶೋಕ್ ಸೂಚನೆ ನೀಡಿದರು. 40 ಪಥಸಂಚಲನ ತಂಡಗಳಲ್ಲಿ 20  ತಂಡಗಳ ಪಥ ಸಂಚಲನ ರದ್ದು ಮಾಡಲಾಗಿತ್ತು....
- Advertisement -spot_img

Latest News

Mysuru News: ಮೈಸೂರಲ್ಲಿ ಅನೈತಿಕ ಅನೈತಿಕ ಸಂಬಂಧಕ್ಕೆ ವ್ಯಕ್ತಿಯ ಬರ್ಬರ ಕೊ*ಲೆ

Mysuru News: ಅನೈತಿಕ ಸಂಬಂಧಕ್ಕೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಸೂರ್ಯ ಎಂಬಾತನು ಇನ್ಸ್ಟಾಗ್ರಾಮ್‌ನಲ್ಲಿ ಶ್ವೇತಾ ಎಂಬುವ ಯುವತಿಯನ್ನು...
- Advertisement -spot_img