Friday, March 14, 2025

karnataka news updates

ಬಿಎಸ್ ಯಡಿಯೂರಪ್ಪಗೆ ಜೀವನದಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ

ಮಂಡ್ಯದ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದಲ್ಲಿ ನಡೆದ 6ನೇ ವರ್ಷದ ಮಹಾರಥೋತ್ಸವ ಸಮಾರಂಭದಲ್ಲಿಮಾಜಿ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪರವರಿಗೆ ಜೀವನದಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು. ಮರಿದೇವರು ಶಿವಯೋಗಿ ಶ್ರೀ ಸ್ಮರಣೆಯಲ್ಲಿ ದುರ್ದಂಡೇಶ್ವರ ಮಹಂತ ಶಿವಯೋಗಿ ಮಠದ ವತಿಯಿಂದ ಪ್ರದಾನ ಮಾಡಲಾಯಿತು. ಶ್ರೀಗಳ 14ನೇ ವರ್ಷದ ಪುಣ್ಯ ಸ್ಮರಣೆ, 6ನೇ ವರ್ಷದ ಮಹಾರಥೋತ್ಸವ...

ಹರ್ ಘರ್ ತಿರಂಗಾ ಅಭಿಯಾನ: ಅಮಿತ್ ಶಾ ನಿವಾಸದಲ್ಲಿ ಹಾರಾಡಿದ ತ್ರಿವರ್ಣ ಧ್ವಜ

ಭಾರತದೆಲ್ಲೆಡೆ ಹರ್ ಘರ್ ತಿರಂಗ್ ಅಭಿಯಾನ ಸದ್ದು ಮಾಡುತ್ತಿದೆ. ಭಾರತೀಯರು ತನ್ನ ಮನೆಯಲ್ಲಿ ಇಂದಿನಿಂದಲೇ ಧ್ವಜವನ್ನು ಹಾರಿಸಿ ದೇಶ ಪ್ರೇಮವನ್ನು ಸಾರುತ್ತಿದ್ದಾರೆ.ಕೇಂದ್ರದ ಕರೆಗೆ ಗೌರವಿಸಿ ಭಾರತದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾನ ಶುರುವಾಗಿದೆ.ಪ್ರತಿಯೊಬ್ಬ ಬಿಜೆಪಿ ನಾಯಕರು ಕೂಡಾ ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ ದೇಶ ಪ್ರೇಮ ಸಾರುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಬಳ್ಳಾರಿಯಲ್ಲಿ ಬಾನೆತ್ತರಕ್ಕೆ ಹಾರಿದ ತಿರಂಗ

ಆಗಸ್ಟ್ ಬಂತು ಅಂದ್ರೆ ಅದು ದೇಶದ ಜನರಿಗೆ ಒಂದು ಸಂಭ್ರಮದ ತಿಂಗಳೇ ಸರಿ  ದೇಶದ ಜನರು ಸ್ವಾತಂತ್ರ್ಯ ದಿನವನ್ನ ಅದ್ದೂರಿಯಾಗಿ ಆಚರಿಸಲು ತುದಿಗಾಲಲ್ಲಿ ಕಾದು ನಿಂತಿದ್ದಾರೆ.  ಕೇಂದ್ರ ಸರ್ಕಾರದ ‘ಹರ್​ ಘರ್​ ತಿರಂಗ್​’ ಅಭಿಯಾನಕ್ಕೆ ಬಿಬಿಎಂಪಿ ಕೂಡ ಕೈ ಜೋಡಿಸಲು ಸಜ್ಜಾಗಿದೆ.ಬಳ್ಳಾರಿಯಲ್ಲೂ ತಿರಂಗ ಹಾರಾಡಿದೆ ಭಾರತದೆಲ್ಲೆಡೆ ಹರ್ ಘರ್ ತಿರಂಗ್ ಅಭಿಯಾನ ಸದ್ದು ಮಾಡುತ್ತಿದೆ. ಭಾರತೀಯರು...

ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿ: ವೆಂಟಿಲೇಟರ್ ಚಿಕಿತ್ಸೆಯಲ್ಲಿರುವ ಲೇಖಕ

ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿಯಾಗಿದ್ದು ಸಾವು ಬದುಕಿನ ನಡುವೆ ಲೇಖಕ ಒದ್ದಾಡುತ್ತಿದ್ದಾರೆ. ನಿನ್ನೆ ಬೆಳಗ್ಗೆ 11 ಗಂಟೆ ಸುಮಾರಿಗೆ ಕಾರ್ಯಕ್ರಮ ಆರಂಭವಾಗುವ ವೇಳೆ ದಾಳಿ ನಡೆದಿದೆ. ಸಲ್ಮಾನ್ ರಶ್ದಿಯನ್ನು ಪರಿಚಯಿಸುತ್ತಿದ್ದಾಗ ಆರೋಪಿ ಹದಿ ಮತರ್ ಕಪ್ಪು ಬಟ್ಟೆಯನ್ನು ಧರಿಸಿ ವೇದಿಕೆಯ ಮೇಲೆ ಹಾರಿ ಸಲ್ಮಾನ್ ರಶ್ದಿಗೆ ಹಲವು ಬಾರಿ ಇರಿದಿದ್ದಾನೆ ಎನ್ನಲಾಗಿದೆ....

ಜೋರಾಗಿದೆ ಘಟಪ್ರಭಾ ನದಿ ಅಬ್ಬರ: ಗೋಕಾಕ್ ನಗರಕ್ಕೆ ಘಟಪ್ರಭೆ ಎಂಟ್ರಿ, ಸ್ಥಳೀಯರ ಆಕ್ರೋಶ

ನಿರಂತರ   ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿವೆ. ಘಟಪ್ರಭಾ ನದಿಯೂ ಕೂಡಾ ಘಟ್ಟ ಮೀರಿ ಹರಿಯುತ್ತಿದ್ದು, ಗೋಕಾಕ್ ನಗರಕ್ಕೆ ಜಲಕಂಟಕ ಎದುರಾಗಿದೆ.  ಘಟಪ್ರಭಾ ನದಿಯಲ್ಲಿ ಸದ್ಯ 45 ಸಾವಿರ ಕ್ಯೂಸೆಕ್​ ನೀರಿನ ಹರಿವು ಹಿನ್ನೆಲೆ ದನದ ಮಾರ್ಕೆಟ್​ ಸುತ್ತ ನದಿ ನೀರು‌ ಸುತ್ತುವರೆದಿದೆ. ಕ್ರಮೇಣ ನೀರು ಏರಿಕೆಯಿಂದಾಗಿ ಕುಂಬಾರವಾಡ, ಮಟನ್ ಮಾರ್ಕೆಟ್ ಸೇರಿ ನಾಲ್ಕು...

ಹನಿಟ್ರಾಪ್ ಮಾಡ್ತಿದ್ದ ನಟ ಅರೆಸ್ಟ್: 14 ಲಕ್ಷಕ್ಕೂ ಹೆಚ್ಚು ಹಣ ವಂಚನೆ

ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ ನಟನನ್ನು ಪೊಲೀಸರು ಅರೆಸ್ಟ್  ಮಾಡಿದ್ದಾರೆ. ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಆರೋಪಿಯಾಗಿದ್ದಾನೆ. ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ನಾಯಕನಾಗಿದ್ದ ಯುವರಾಜ್ ಬಂಧಿತ ಆರೋಪಿ. ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ಉದಯೋನ್ಮುಖ ನಟ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ ಎನ್ನಲಾಗುತ್ತಿದೆ. ಉದ್ಯಮಿಗೆ ಇತ್ತೀಚೆಗೆ...

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಅಮೃತ ಮಹೋತ್ಸವ : ಸಾರ್ವಜನಿಕರಿಗೂ ಎಂಟ್ರಿ

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ರಾಜ್ಯ ಸಕಲ ಸಿದ್ಧತೆಯಲ್ಲಿ ತೊಡಗಿದೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾಗಿಯಾಗಲಿರುವ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೂ ಅವಕಾಶವನ್ನು ನೀಡಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಜಂಟಿ ಸುದ್ದಿಗೋಷ್ಠಿ...

ಪ್ರೊಫೈಲ್ ಫೋಟೋವನ್ನು ರಾಷ್ಟ್ರಧ್ವಜಕ್ಕೆ ಬದಲಾಯಿಸಿದ ಆರ್ ಎಸ್ ಎಸ್

ದೇಶದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾಣ ಶುರುವಾಗಿದೆ. ಎಲ್ಲರೂ ತಿರಂಗ ಹಾರಿಸಿ ದೇಶ ಪ್ರೇಮ ಸಾರುತ್ತಿದ್ದಾರೆ. ಆರ್ ಎಸ್ ಎಸ್ ಅಂದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘವು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಫೋಟೋವನ್ನು ರಾಷ್ಟ್ರಧ್ವಜಕ್ಕೆ ಬದಲಿಸಿದೆ. ಭಾರತದ ಸ್ವಾತಂತ್ರ್ಯದ 75 ನೇ ವರ್ಷವನ್ನು ಗುರುತಿಸಲು ದೇಶವು 'ಆಜಾದಿ ಕಾ ಅಮೃತ್ ಮಹೋತ್ಸವ'ವನ್ನು...

ಅಂಗಾಂಗ ದಾನದ ಪ್ರತಿಜ್ಞೆ ಮಾಡುವಂತೆ ಮನವಿ ಮಾಡಿದ ಆರೋಗ್ಯ ಸಚಿವ

ಆರೋಗ್ಯ ಇಲಾಖೆಯಿಂದ ವಿಶ್ವ ಅಂಗಾಂಗ ದಾನ ದಿನಾಚರಣೆ ಆಚರಿಸಲಾಗುತ್ತಿದೆ. ಈ ಪ್ರಯುಕ್ತ ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಡಾ.ಸುಧಾಕರ್ ಅವರು ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮದ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ,ಕೆ ಸುಧಾಕರ್ ಜನರಲ್ಲಿ ಅಂಗಾಂಗ ದಾನ ಮಾಡುವಂತೆ ಮನವಿ...

ನಿವಾಸದಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಬೊಮ್ಮಾಯಿ

ಇಂದಿನಿಂದ ಮೋದಿ ಕರೆಯಂತೆ 3 ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾಣ ದೇಶದೆಲ್ಲೆಡೆ ನಡೆಯಲಿದೆ.ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡಾ ತಮ್ಮ ನಿವಾಸದಲ್ಲಿ ಧ್ವಜಾರೋಹಣ ಮಾಡಿ ಹರ್ ಘರ್ ತಿರಂಗಾ ಅಭಿಯಾಣಕ್ಕೆ ಚಾಲನೆ ನೀಡಿದರು. ಹರ್ ಘರ್ ತಿರಂಗಾ ಅಭಿಯಾನ  ದೇಶದೆಲ್ಲೆಡೆ ನಿರಂತರ ನಡೆಯುತ್ತಿದೆ. ಈ ಹಿನ್ನೆಲೆ ಬಸವರಾಜ ಬೊಮ್ಮಾಯಿ ತಮ್ಮ ಬೆಂಗಳೂರು ಆರ್​.ಟಿ.ನಗರದಲ್ಲಿರುವ...
- Advertisement -spot_img

Latest News

ಡಿಕೆಶಿ ಭೇಟಿ ಮಾಡಿದ ವಿಜಯೇಂದ್ರ ಆಪ್ತ ರೇಣುಕಾಚಾರ್ಯ: ಇದೀಗ ವಿಜಯೇಂದ್ರ ಆಪ್ತರ ನಡೆ ಕಾಂಗ್ರೆಸ್ ಕಡೆ..?

Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಾಗಿ 5 ವರ್ಷ ಪೂರೈಸಿದೆ. ಈ ಕಾರಣಕ್ಕೆ ತಮ್ಮ ಆಪ್ತರನ್ನು ಕರೆದು, ಔತಣಕೂಟ ಏರ್ಪಡಿಸಿದ್ದರು. ಈ ಔತಣಕೂಟಕ್ಕೆ  ಸಿಎಂ...
- Advertisement -spot_img