Saturday, July 25, 2026

karnataka news updates

ನಾಗರ ಹಾವಿನಿಂದ ಮಗುವನ್ನು ರಕ್ಷಿಸಿದ ತಾಯಿ:ಮಂಡ್ಯದಲ್ಲಿ ಘಟನೆ

ಮಂಡ್ಯದಲ್ಲಿ ತಾಯಿಯೊಬ್ಬಳು ಮಗುವನ್ನು ನಾಗರ ಹಾವಿನಿಂದ ರಕ್ಷಿಸಿದ ಘಟನೆ ನಡೆದಿದೆ. ತಾಯಿ ಮಗು ಮನೆಯಿಂದ ಹೊರ ಬರುತ್ತಿದ್ದ ಸಂದರ್ಭದಲ್ಲಿ ದುರ್ಘಟನೆಯಿಂದ ತಾಯಿ ಮಗು ಪಾರಾಗಿದ್ದಾರೆ. ಮೆಟ್ಟಿಲುಗಳನ್ನು ಇಳಿಯುತ್ತಿದ್ದಂತೆ ಮಗುವಿನ ಪಕ್ಕದಲ್ಲೇ  ನಾಗರ ಹಾವು ಇದ್ದದ್ದು ಕಂಡುಬಂದಿದೆ. ಅದೃಷ್ಟವಶಾತ್ ಎಂಬಂತೆ ತಾಯಿಯು ಮಗುವನ್ನು ತನ್ನ ಕಡೆ ಎಳೆದೊಯ್ದು ಮಗುವನ್ನು ನಾಗರ ಹಾವಿನಿಂದ ರಕ್ಷಿಸಿದ್ದಾಳೆ. ಕ್ಷಣಾರ್ಧದಲ್ಲಿ ದೊಡ್ಡ ಅಚಾತುರ್ಯ...

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ತಿರಂಗಾ – ಧ್ವಜ ಹಾರಿಸಲು ನಡೆಸಿದ ಹೋರಾಟ ಸ್ಮರಿಸಿದ ಜೋಶಿ

ಆಜಾದೀ ಕಾ ಅಮೃತ್ ಮಹೋತ್ಸವದ ಈ ಸಂದರ್ಭದಲ್ಲಿ ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಇಂದು ರಾಷ್ಟ್ರಧ್ವಜ ಹಾರಾಟ ವಿಶೇಷವಾಗಿತ್ತು. ರಾಷ್ಟ್ರಧ್ವಜ ಹಾರಿಸುವ ವಿಚಾರ ಬಂದಾಗ ಹುಬ್ಬಳ್ಳಿ ಈದ್ಗಾ ಮೈದಾನ ಹಿಂದಿರುವ ರಣ ರೋಚಕ ಇತಿಹಾಸ ಮರೆಯಲು ಸಾಧ್ಯವೇ.? ದೇಶದ ಹೆಮ್ಮೆಯ ಪ್ರತೀಕವಾದ ರಾಷ್ಟ್ರಧ್ವಜ ಹಾರಿಸಲು ಮುವತ್ತು ವರ್ಷಗಳ ಹಿಂದೆ  ಹುಬ್ಬಳ್ಳಿ ಈದ್ಗಾ...

ತಾಲಿಬಾನ್ ನಲ್ಲಿ ವಿಧ್ಯಾರ್ಥಿಗಳಿಂದ ಪ್ರತಿಭಟನೆ: ನಾಗರಿಕ ಮೇಲೆ ಗುಂಡಿನ ದಾಳಿ

ತಾಲಿಬಾನ್ ನಲ್ಲಿ ಶಿಕ್ಷಣಕ್ಕಾಗಿ ಮಹಿಳೆಯರಿಂದ ಪ್ರತಿಭಟನೆ.ತಾಲಿಬಾನ್ ಸರಕಾರದ ಏಕಸ್ವಾಮ್ಯತ್ವ ಧೋರಣೆಯನ್ನು ಖಂಡಿಸಿ ಇದೀಗ ಉಗ್ರ ಹೋರಾಟ ನಡೆಯುತ್ತಿದೆ.ಕಾಬೋಲ್ ನಲ್ಲಿ ತೀವ್ರ ತರವಾದ ಹೋರಾಟ ನಡೆಯುತ್ತಿದೆ. ಪ್ರತಿಭಟನಾ ಕಾರರ ವಿರುದ್ಧ ತಾಲಿಬಾನ್ ಸರಕಾರ ಗುಂಡಿನ ದಾಳಿಯನ್ನೇ ನಡೆಸಿದೆ. ಮಹಿಳೆಯರು ಶಿಕ್ಷಣ ವ್ಯವಸ್ಥೆಯಿಂದ ವಂಚಿತರಾಗುತ್ತಿದ್ದಾರೆ ಎಂದು ತಿಳಿದು ಕಾಬೊಲ್ ನ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದರು.ಪ್ರತಿಭಟನಾಕಾರರನ್ನು ಹತ್ತಿಕ್ಕುವ ಸಲುವಾಗಿ...

ಬಿಎಸ್ ಯಡಿಯೂರಪ್ಪಗೆ ಜೀವನದಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ

ಮಂಡ್ಯದ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದಲ್ಲಿ ನಡೆದ 6ನೇ ವರ್ಷದ ಮಹಾರಥೋತ್ಸವ ಸಮಾರಂಭದಲ್ಲಿಮಾಜಿ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪರವರಿಗೆ ಜೀವನದಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು. ಮರಿದೇವರು ಶಿವಯೋಗಿ ಶ್ರೀ ಸ್ಮರಣೆಯಲ್ಲಿ ದುರ್ದಂಡೇಶ್ವರ ಮಹಂತ ಶಿವಯೋಗಿ ಮಠದ ವತಿಯಿಂದ ಪ್ರದಾನ ಮಾಡಲಾಯಿತು. ಶ್ರೀಗಳ 14ನೇ ವರ್ಷದ ಪುಣ್ಯ ಸ್ಮರಣೆ, 6ನೇ ವರ್ಷದ ಮಹಾರಥೋತ್ಸವ...

ಹರ್ ಘರ್ ತಿರಂಗಾ ಅಭಿಯಾನ: ಅಮಿತ್ ಶಾ ನಿವಾಸದಲ್ಲಿ ಹಾರಾಡಿದ ತ್ರಿವರ್ಣ ಧ್ವಜ

ಭಾರತದೆಲ್ಲೆಡೆ ಹರ್ ಘರ್ ತಿರಂಗ್ ಅಭಿಯಾನ ಸದ್ದು ಮಾಡುತ್ತಿದೆ. ಭಾರತೀಯರು ತನ್ನ ಮನೆಯಲ್ಲಿ ಇಂದಿನಿಂದಲೇ ಧ್ವಜವನ್ನು ಹಾರಿಸಿ ದೇಶ ಪ್ರೇಮವನ್ನು ಸಾರುತ್ತಿದ್ದಾರೆ.ಕೇಂದ್ರದ ಕರೆಗೆ ಗೌರವಿಸಿ ಭಾರತದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾನ ಶುರುವಾಗಿದೆ.ಪ್ರತಿಯೊಬ್ಬ ಬಿಜೆಪಿ ನಾಯಕರು ಕೂಡಾ ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ ದೇಶ ಪ್ರೇಮ ಸಾರುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಬಳ್ಳಾರಿಯಲ್ಲಿ ಬಾನೆತ್ತರಕ್ಕೆ ಹಾರಿದ ತಿರಂಗ

ಆಗಸ್ಟ್ ಬಂತು ಅಂದ್ರೆ ಅದು ದೇಶದ ಜನರಿಗೆ ಒಂದು ಸಂಭ್ರಮದ ತಿಂಗಳೇ ಸರಿ  ದೇಶದ ಜನರು ಸ್ವಾತಂತ್ರ್ಯ ದಿನವನ್ನ ಅದ್ದೂರಿಯಾಗಿ ಆಚರಿಸಲು ತುದಿಗಾಲಲ್ಲಿ ಕಾದು ನಿಂತಿದ್ದಾರೆ.  ಕೇಂದ್ರ ಸರ್ಕಾರದ ‘ಹರ್​ ಘರ್​ ತಿರಂಗ್​’ ಅಭಿಯಾನಕ್ಕೆ ಬಿಬಿಎಂಪಿ ಕೂಡ ಕೈ ಜೋಡಿಸಲು ಸಜ್ಜಾಗಿದೆ.ಬಳ್ಳಾರಿಯಲ್ಲೂ ತಿರಂಗ ಹಾರಾಡಿದೆ ಭಾರತದೆಲ್ಲೆಡೆ ಹರ್ ಘರ್ ತಿರಂಗ್ ಅಭಿಯಾನ ಸದ್ದು ಮಾಡುತ್ತಿದೆ. ಭಾರತೀಯರು...

ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿ: ವೆಂಟಿಲೇಟರ್ ಚಿಕಿತ್ಸೆಯಲ್ಲಿರುವ ಲೇಖಕ

ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿಯಾಗಿದ್ದು ಸಾವು ಬದುಕಿನ ನಡುವೆ ಲೇಖಕ ಒದ್ದಾಡುತ್ತಿದ್ದಾರೆ. ನಿನ್ನೆ ಬೆಳಗ್ಗೆ 11 ಗಂಟೆ ಸುಮಾರಿಗೆ ಕಾರ್ಯಕ್ರಮ ಆರಂಭವಾಗುವ ವೇಳೆ ದಾಳಿ ನಡೆದಿದೆ. ಸಲ್ಮಾನ್ ರಶ್ದಿಯನ್ನು ಪರಿಚಯಿಸುತ್ತಿದ್ದಾಗ ಆರೋಪಿ ಹದಿ ಮತರ್ ಕಪ್ಪು ಬಟ್ಟೆಯನ್ನು ಧರಿಸಿ ವೇದಿಕೆಯ ಮೇಲೆ ಹಾರಿ ಸಲ್ಮಾನ್ ರಶ್ದಿಗೆ ಹಲವು ಬಾರಿ ಇರಿದಿದ್ದಾನೆ ಎನ್ನಲಾಗಿದೆ....

ಜೋರಾಗಿದೆ ಘಟಪ್ರಭಾ ನದಿ ಅಬ್ಬರ: ಗೋಕಾಕ್ ನಗರಕ್ಕೆ ಘಟಪ್ರಭೆ ಎಂಟ್ರಿ, ಸ್ಥಳೀಯರ ಆಕ್ರೋಶ

ನಿರಂತರ   ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿವೆ. ಘಟಪ್ರಭಾ ನದಿಯೂ ಕೂಡಾ ಘಟ್ಟ ಮೀರಿ ಹರಿಯುತ್ತಿದ್ದು, ಗೋಕಾಕ್ ನಗರಕ್ಕೆ ಜಲಕಂಟಕ ಎದುರಾಗಿದೆ.  ಘಟಪ್ರಭಾ ನದಿಯಲ್ಲಿ ಸದ್ಯ 45 ಸಾವಿರ ಕ್ಯೂಸೆಕ್​ ನೀರಿನ ಹರಿವು ಹಿನ್ನೆಲೆ ದನದ ಮಾರ್ಕೆಟ್​ ಸುತ್ತ ನದಿ ನೀರು‌ ಸುತ್ತುವರೆದಿದೆ. ಕ್ರಮೇಣ ನೀರು ಏರಿಕೆಯಿಂದಾಗಿ ಕುಂಬಾರವಾಡ, ಮಟನ್ ಮಾರ್ಕೆಟ್ ಸೇರಿ ನಾಲ್ಕು...

ಹನಿಟ್ರಾಪ್ ಮಾಡ್ತಿದ್ದ ನಟ ಅರೆಸ್ಟ್: 14 ಲಕ್ಷಕ್ಕೂ ಹೆಚ್ಚು ಹಣ ವಂಚನೆ

ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ ನಟನನ್ನು ಪೊಲೀಸರು ಅರೆಸ್ಟ್  ಮಾಡಿದ್ದಾರೆ. ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಆರೋಪಿಯಾಗಿದ್ದಾನೆ. ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ನಾಯಕನಾಗಿದ್ದ ಯುವರಾಜ್ ಬಂಧಿತ ಆರೋಪಿ. ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ಉದಯೋನ್ಮುಖ ನಟ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ ಎನ್ನಲಾಗುತ್ತಿದೆ. ಉದ್ಯಮಿಗೆ ಇತ್ತೀಚೆಗೆ...

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಅಮೃತ ಮಹೋತ್ಸವ : ಸಾರ್ವಜನಿಕರಿಗೂ ಎಂಟ್ರಿ

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ರಾಜ್ಯ ಸಕಲ ಸಿದ್ಧತೆಯಲ್ಲಿ ತೊಡಗಿದೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾಗಿಯಾಗಲಿರುವ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೂ ಅವಕಾಶವನ್ನು ನೀಡಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಜಂಟಿ ಸುದ್ದಿಗೋಷ್ಠಿ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img