Sunday, September 8, 2024

karnataka news updates

ಇಂದು ಮುಖ್ಯಮಂತ್ರಿಯವರಿಂದ ಅಂಗಾಂಗ ದಾನಕ್ಕೆ ಹೆಸರು ನೋಂದಣಿ

ರಾಜ್ಯಾಂದ್ಯ ವಿಶ್ವ ಅಂಗಾಂಗ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದೆ , ಆರೋಗ್ಯ ಇಲಾಖೆಯಿಂದ ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಹಾಗು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಇನ್ನಿತರರು ಕೂಡ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಲಿದ್ದಾರೆ. ಇದಕ್ಕೂ ಮುನ್ನ ನಡೆಯಲಿರುವ ಜಾಗೃತಿ ಕಾರ್ಯಕ್ರಮದ ರ್ಯಾಲಿ ಮೇಖ್ರಿ ಸರ್ಕಲ್‌ನಿಂದ ಆರಂಭವಾಗಿ ಫ್ರೀಡಂಪಾರ್ಕ್ ಮೂಲಕ ಹಾದುಹೋಗಿ ವಿಧಾನಸೌಧಕ್ಕೆ ತಲುಪಲಿದೆ....

ಕೋಲಾರದಲ್ಲಿ ತಯಾರಾಗುತ್ತಿದೆ ಬೃಹತ್ ರಾಷ್ಟ್ರ ಧ್ವಜ….! ತಿರಂಗ ತಯಾರಿಯಲ್ಲಿ ತೊಡಗಿದ ಸಂಸದ ಮುನಿಸ್ವಾಮಿ

75 ನೇ ಸ್ವಾಂತತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಸಂಸದ ಎಸ್ ಮುನಿಸ್ವಾಮಿ ರಿಂದ ಸಾರ್ವಜನಿಕರಿಗೆ ಹಾಗೂ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗುವ ಶಾಲಾ ಮಕ್ಕಳಿಗೆ ನೀಡುವ ಸಲುವಾಗಿ ಹಾಗೂ ಜಿಲ್ಲೆಯ ಪ್ರತೀ ತಾಲ್ಲೂಕಿಗೆ 35 ಸಾವಿರ  ರಾಷ್ಟ್ರಧ್ವಜಗಳನ್ನು ನೀಡಲು ಸಿದ್ದತೆ ನಡೆಸಲಾಗಿದೆ , ಜೊತೆಗೆ ಸ್ವಾತಂತ್ರ್ಯ ಉತ್ಸವ ದಿನದಂದು ದೇಶದಲ್ಲೇ ಅತಿದೊಡ್ಡದಾದ 1,20,000  ಚದರಡಿಯ ರಾಷ್ಟದ್ವಜ ಹಾರಿಸಲು...

ಪಥಸಂಚಲನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷನ ಮಹಾ ಎಡವಟ್ಟು..! ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿದ ಕಟೀಲ್..!

ಪಥ ಸಂಚಲನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿ ರಸ್ತೆಯಲ್ಲಿ ಪಥಸಂಚಲನ ಮಾಡಿ ಭಾರಿ ಸಂಚಲನ ಮೂಡಿಸಿದ್ದಾರೆ. ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ರಾಷ್ಟ್ರದ ಧ್ವಜಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಚಿವ ಭೈರತಿ ಬಸವರಾಜ್ ಅಪಮಾನ ಮಾಡಿದ್ದಾರೆ.ಇನ್ನೊಂದು‌...

ಸೋನುಗೌಡಗೆ ಶುರವಾಯ್ತು ರಾಕೇಶ್ ಮೇಲೆ ಫೀಲಿಂಗ್ಸ್..!

Bigboss: ಬಿಗ್ ಬಾಸ್ ಮನೆಯಂಗಳದಲ್ಲಿ  ದಿನದಿಂದ  ದಿನಕ್ಕೆ ಪ್ರತಿಯೊಬ್ಬರೂ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದಾರೆ ಆಸ್ತಿ ವಿಚಾರದ ಬಳಿಕ ಇದೀಗ ಪ್ರೀತಿ ವಿಚಾರ ಶುರುವಾಗಿದೆ. ಮಾತು  ಸಲುಗೆ ಆಪ್ತತೆ ಬೆಳೆದು ಸೋನು ಗೌಡ ಇದೀಗ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ಸಾಕಷ್ಟು ಕಣ್ಣೀರು ಹಾಕುತ್ತಲೇ  ನಿರಂತರ ಮನೆಯ ಸದಸ್ಯರ ಗಮನ ಸೆಳೆಯುತ್ತಿದ್ದ ಸೋನು ಗೌಡ  ಇದೀಗ ಹೊಸ ವಿಚಾರದಲ್ಲಿ...

ಚಾಮರಾಜ ಪೇಟೆ ಮೈದಾನದಲ್ಲಿ ಟೈಟ್ ಸೆಕ್ಯೂರಿಟಿ: ಮೈದಾನದ ಸುತ್ತಲೂ ಪೊಲೀಸರು ಪಥಸಂಚಲನ

Banglore: ಚಾಮರಾಜಪೇಟೆಯ ವಿವಾದಿತ ಮೈದಾನದಲ್ಲಿ ಕಂದಾಯ ಇಲಾಖೆಯೆ  ಧ್ವಜಾರೋಹಣ ಮಾಡುವುದಾಗಿ ಸರ್ಕಾರ ನಿರ್ಧರಿಸಿದ ಹಿನ್ನಲೆಯಲ್ಲಿ ಮೈದಾನದಲ್ಲಿ ಭಿಗಿಭದ್ರತೆ ಏರ್ಪಡಿಸಲಾಗಿದೆ. ಭದ್ರತೆಯ ದೃಷ್ಟಿಯಿಂದ ಪೊಲೀಸ್ ಪರೇಡ್ ಮೈದಾನದಲ್ಲಿ ಬೀಡು ಬಿಟ್ಟಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಪೊಲೀಸ್ ಇಲಾಖೆಯು ಅಗತ್ಯ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಂಡಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಮೈದಾನದ ಸುತ್ತಲೂ...

ಪೇಟಿಯಂ ಅಪ್ಡೇಟೆಡ್….ಬಂದಿದೆ ಪೇಟಿಯಂನಲ್ಲಿ ಹೊಸ ಆಯ್ಕೆ..

PAYTM: ತಂತ್ರಜ್ಞಾನ ನಿರಂತರ ಹರಿಯೋ ನೀರು ದಿನಕ್ಕೊಂದು ಆವಿಷ್ಕಾರ ದಿನನಿತ್ಯ ಬದಲಾಗುತ್ತಿದೆ ಹೊಸತರ.ಪೇಟಿಯಂ ಕೂಡಾ ಇನ್ನು ಮುಂದೆ ಹೊಸ ಫೀಚರ್ ನೊಂದಿಗೆ ಬದಲಾಗುತ್ತಿದೆ. ಪೇಟಿಯಂ ಮೂಲಕವೇ ಇನ್ನು ಮುಂದೆ ರೈಲು ಎಲ್ಲಿದೆ ಎಂಬುದನ್ನು ಪತ್ತೆ ಹಚ್ಚ ಬಹುದಾಗಿದೆ. ರೈಲನ್ನು ಈಗ ಟ್ರಾಕ್ ಮಾಡಿ ನಿಮ್ಮ ಪೇಟಿಯಂ ಆಪ್ ಮೂಲಕವೇ. ಪೇಟಿಯಂ ಇದೀಗ  ಹೊಸ ಹೊಸ ಫೀಚರ್ ಗಳನ್ನು...

ಬಿಗ್ ಬಾಸ್ ಮನೆಯಲ್ಲಿ ನಡೆದ ಆ ಮೂರು ಪ್ರಮುಖ ಘಟನೆ..! ಅಕ್ಷತಾಗೆ ಜೈಲುವಾಸವೇಕೆ..?

Bigboss: ಬಿಗ್ ಬಾಸ್ ಓಟಿಟಿಯಲ್ಲಿ ಸದ್ದುಗದ್ದಲದ ನಡುವೆ ಇದೀಗ ಒಂದು ವಾರ ಮುಗಿಯುತ್ತಲೇ ಬಂದಿದೆ. ಒಂದೆಡೆ ಪರ್ಫಾಮೆಂಟ್ಸ್ ಪೈಪೋಟಿ ಮತ್ತೊಂದೆಡೆ ಗಾಸಿಪ್ ಗ್ಯಾಂಗ್ ಆಸ್ತಿ ಜಗಳ ಇವುಗಳ ನಡುವೆ ನಾಯಕತ್ವ ವೋಟ್ ಗಳು ಸ್ಪರ್ಧಿಗಳಿಗೆ ಬಿಸಿ ಮುಟ್ಟಿಸುತ್ತಿದೆ. ಎಲಿಮಿನೇಷನ್ ತೂಗುಗತ್ತಿ ಎಲ್ಲರ ತಲೆಮೇಲೆ ನೇತಾಡಲು ಶುರು ಮಾಡಿದೆ. ಕೆಲವರಿಗೆ ಪ್ರೊಮೋಷನ್ ಇನ್ನು ಕೆಲವರಿಗೆ ಡಿಮೋಷನ್ ಸಕ್ಕಿದೆ. ಬಿಗ್...

ಕೆಆರ್ ಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮಖಂಡರು ,ಕಾರ್ಯಕರ್ತರ ಅಮೃತ ಮಹೋತ್ಸವ ಜಾಥಾ

banglore: KR PURAM: 75ರ ಸ್ವಾತಂತ್ರ್ಯ ಅಮೃತ ಮಹೋತ್ಸವೆ ದೇಶವೇ ಸಜ್ಜಾಗಿ ನಿಂತಿದೆ. ಎಲ್ಲೆಡೆ ಪಕ್ಷ ಪ್ರತಿಪಕ್ಷಗಳ ಜಾಥಾ ಸ್ವಾತಂತ್ರೋತ್ಸವಕ್ಕೆ ಮೆರುಗನ್ನು ತರುತ್ತಿದೆ. ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ 75 ನೇ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಅಂಗವಾಗಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಷ್ಟ್ರ  ಧ್ವಜ ಹಿಡಿದು ಸಾರ್ವನಿಕರಲ್ಲಿ ಜಾಗೃತಿ ಮೂಡಿಸಲು...

ದರ್ಶನ್ ಸಿನಿ ಜರ್ನಿಗೆ 24 ವರ್ಷ : ಸಿನಿಮಾ ಪಯಣದಲ್ಲಿ ಬೆಳ್ಳಿ ಸಂಭ್ರಮದತ್ತ ಬಾಕ್ಸ್ ಆಫೀಸ್ ಸುಲ್ತಾನ್

banglore: FILM STORIES ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾರಂಗಕ್ಕೆ ಬಂದು 24 ವರ್ಷಗಳು ಪೂರೈಸಿವೆ. ಸಾಮಾನ್ಯ ಲೈಟ್ ಬಾಯ್ ಆಗಿ ಸಿನಿರಂಗ ಪ್ರವೇಶಿಸಿದ ದಚ್ಚು ಇಂದು ಬಾಕ್ಸ್ ಆಫೀಸ್ ಸುಲ್ತಾನನಾಗಿ ಅಭಿಮಾನಿಗಳ ಪಾಲಿನ ನೆಚ್ಚಿನ ನಟನಾಗಿ ನಾಡಿನಾದ್ಯಂತ ಪರಿಚಿತವಾಗಿರಾಗಿದ್ದಾರೆ. ಡಿ ಬಾಸ್ ಶ್ರಮವೇ ಅವರ ಪ್ರಖ್ಯಾತಿಯ ಕೈಗನ್ನಡಿ. ಡಿ ಬಾಸ್ ಖ್ಯಾತ ಕಲಾವಿದನ ಮಗನಾಗಿದ್ದರೂ ಸಿನಿಲೋಕ ಅವರಿಗೆ...

‘ವಾಮನ’ಗೆ ಜೋಡಿಯಾದ ರೀಷ್ಮಾ ನಾಣಯ್ಯ…ಶೋಕ್ದಾರ್ ಧ್ವನೀರ್ ಗೌಡಗೆ ಕೊಡಗಿನ ಬೆಡಗಿ ನಾಯಕಿ

Film news: ಶೋಕ್ದಾರ್ ಖ್ಯಾತಿಯ ಧ್ವನೀರ್ ಗೌಡ ನಟಿಸ್ತಿರುವ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನಿಗೆ ನಾಯಕಿ ಸಿಕ್ಕಿದ್ದಾಳೆ. ಏಕ್ ಲವ್ ಯಾ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ್ದ ರೀಷ್ಮಾ ನಾಣಯ್ಯ ಧ್ವನೀರ್ ಗೆ ಜೋಡಿಯಾಗಿ ಅಭಿನಯಿಸ್ತಿದ್ದು, ಈಗಾಗಲೇ ರೀಷ್ಮಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ರೀಷ್ಮಾ, ಸದಾ ಹಸನ್ಮುಖಿಯಾಗಿರುವ ಪಾತ್ರದಲ್ಲಿ ನಟಿಸ್ತಿದ್ದು, ನಾಯಕನ ಪಯಣದಲ್ಲಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img