Wednesday, October 22, 2025

karnataka news updates

ಪ್ರೊಫೈಲ್ ಫೋಟೋವನ್ನು ರಾಷ್ಟ್ರಧ್ವಜಕ್ಕೆ ಬದಲಾಯಿಸಿದ ಆರ್ ಎಸ್ ಎಸ್

ದೇಶದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾಣ ಶುರುವಾಗಿದೆ. ಎಲ್ಲರೂ ತಿರಂಗ ಹಾರಿಸಿ ದೇಶ ಪ್ರೇಮ ಸಾರುತ್ತಿದ್ದಾರೆ. ಆರ್ ಎಸ್ ಎಸ್ ಅಂದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘವು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಫೋಟೋವನ್ನು ರಾಷ್ಟ್ರಧ್ವಜಕ್ಕೆ ಬದಲಿಸಿದೆ. ಭಾರತದ ಸ್ವಾತಂತ್ರ್ಯದ 75 ನೇ ವರ್ಷವನ್ನು ಗುರುತಿಸಲು ದೇಶವು 'ಆಜಾದಿ ಕಾ ಅಮೃತ್ ಮಹೋತ್ಸವ'ವನ್ನು...

ಅಂಗಾಂಗ ದಾನದ ಪ್ರತಿಜ್ಞೆ ಮಾಡುವಂತೆ ಮನವಿ ಮಾಡಿದ ಆರೋಗ್ಯ ಸಚಿವ

ಆರೋಗ್ಯ ಇಲಾಖೆಯಿಂದ ವಿಶ್ವ ಅಂಗಾಂಗ ದಾನ ದಿನಾಚರಣೆ ಆಚರಿಸಲಾಗುತ್ತಿದೆ. ಈ ಪ್ರಯುಕ್ತ ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಡಾ.ಸುಧಾಕರ್ ಅವರು ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮದ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ,ಕೆ ಸುಧಾಕರ್ ಜನರಲ್ಲಿ ಅಂಗಾಂಗ ದಾನ ಮಾಡುವಂತೆ ಮನವಿ...

ನಿವಾಸದಲ್ಲಿ ಧ್ವಜಾರೋಹಣ ಮಾಡಿದ ಸಿಎಂ ಬೊಮ್ಮಾಯಿ

ಇಂದಿನಿಂದ ಮೋದಿ ಕರೆಯಂತೆ 3 ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾಣ ದೇಶದೆಲ್ಲೆಡೆ ನಡೆಯಲಿದೆ.ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡಾ ತಮ್ಮ ನಿವಾಸದಲ್ಲಿ ಧ್ವಜಾರೋಹಣ ಮಾಡಿ ಹರ್ ಘರ್ ತಿರಂಗಾ ಅಭಿಯಾಣಕ್ಕೆ ಚಾಲನೆ ನೀಡಿದರು. ಹರ್ ಘರ್ ತಿರಂಗಾ ಅಭಿಯಾನ  ದೇಶದೆಲ್ಲೆಡೆ ನಿರಂತರ ನಡೆಯುತ್ತಿದೆ. ಈ ಹಿನ್ನೆಲೆ ಬಸವರಾಜ ಬೊಮ್ಮಾಯಿ ತಮ್ಮ ಬೆಂಗಳೂರು ಆರ್​.ಟಿ.ನಗರದಲ್ಲಿರುವ...

ಇಂದು ಮುಖ್ಯಮಂತ್ರಿಯವರಿಂದ ಅಂಗಾಂಗ ದಾನಕ್ಕೆ ಹೆಸರು ನೋಂದಣಿ

ರಾಜ್ಯಾಂದ್ಯ ವಿಶ್ವ ಅಂಗಾಂಗ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದೆ , ಆರೋಗ್ಯ ಇಲಾಖೆಯಿಂದ ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಹಾಗು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಇನ್ನಿತರರು ಕೂಡ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಲಿದ್ದಾರೆ. ಇದಕ್ಕೂ ಮುನ್ನ ನಡೆಯಲಿರುವ ಜಾಗೃತಿ ಕಾರ್ಯಕ್ರಮದ ರ್ಯಾಲಿ ಮೇಖ್ರಿ ಸರ್ಕಲ್‌ನಿಂದ ಆರಂಭವಾಗಿ ಫ್ರೀಡಂಪಾರ್ಕ್ ಮೂಲಕ ಹಾದುಹೋಗಿ ವಿಧಾನಸೌಧಕ್ಕೆ ತಲುಪಲಿದೆ....

ಕೋಲಾರದಲ್ಲಿ ತಯಾರಾಗುತ್ತಿದೆ ಬೃಹತ್ ರಾಷ್ಟ್ರ ಧ್ವಜ….! ತಿರಂಗ ತಯಾರಿಯಲ್ಲಿ ತೊಡಗಿದ ಸಂಸದ ಮುನಿಸ್ವಾಮಿ

75 ನೇ ಸ್ವಾಂತತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಸಂಸದ ಎಸ್ ಮುನಿಸ್ವಾಮಿ ರಿಂದ ಸಾರ್ವಜನಿಕರಿಗೆ ಹಾಗೂ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗುವ ಶಾಲಾ ಮಕ್ಕಳಿಗೆ ನೀಡುವ ಸಲುವಾಗಿ ಹಾಗೂ ಜಿಲ್ಲೆಯ ಪ್ರತೀ ತಾಲ್ಲೂಕಿಗೆ 35 ಸಾವಿರ  ರಾಷ್ಟ್ರಧ್ವಜಗಳನ್ನು ನೀಡಲು ಸಿದ್ದತೆ ನಡೆಸಲಾಗಿದೆ , ಜೊತೆಗೆ ಸ್ವಾತಂತ್ರ್ಯ ಉತ್ಸವ ದಿನದಂದು ದೇಶದಲ್ಲೇ ಅತಿದೊಡ್ಡದಾದ 1,20,000  ಚದರಡಿಯ ರಾಷ್ಟದ್ವಜ ಹಾರಿಸಲು...

ಪಥಸಂಚಲನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷನ ಮಹಾ ಎಡವಟ್ಟು..! ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿದ ಕಟೀಲ್..!

ಪಥ ಸಂಚಲನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿ ರಸ್ತೆಯಲ್ಲಿ ಪಥಸಂಚಲನ ಮಾಡಿ ಭಾರಿ ಸಂಚಲನ ಮೂಡಿಸಿದ್ದಾರೆ. ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ರಾಷ್ಟ್ರದ ಧ್ವಜಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಚಿವ ಭೈರತಿ ಬಸವರಾಜ್ ಅಪಮಾನ ಮಾಡಿದ್ದಾರೆ.ಇನ್ನೊಂದು‌...

ಸೋನುಗೌಡಗೆ ಶುರವಾಯ್ತು ರಾಕೇಶ್ ಮೇಲೆ ಫೀಲಿಂಗ್ಸ್..!

Bigboss: ಬಿಗ್ ಬಾಸ್ ಮನೆಯಂಗಳದಲ್ಲಿ  ದಿನದಿಂದ  ದಿನಕ್ಕೆ ಪ್ರತಿಯೊಬ್ಬರೂ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದಾರೆ ಆಸ್ತಿ ವಿಚಾರದ ಬಳಿಕ ಇದೀಗ ಪ್ರೀತಿ ವಿಚಾರ ಶುರುವಾಗಿದೆ. ಮಾತು  ಸಲುಗೆ ಆಪ್ತತೆ ಬೆಳೆದು ಸೋನು ಗೌಡ ಇದೀಗ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ಸಾಕಷ್ಟು ಕಣ್ಣೀರು ಹಾಕುತ್ತಲೇ  ನಿರಂತರ ಮನೆಯ ಸದಸ್ಯರ ಗಮನ ಸೆಳೆಯುತ್ತಿದ್ದ ಸೋನು ಗೌಡ  ಇದೀಗ ಹೊಸ ವಿಚಾರದಲ್ಲಿ...

ಚಾಮರಾಜ ಪೇಟೆ ಮೈದಾನದಲ್ಲಿ ಟೈಟ್ ಸೆಕ್ಯೂರಿಟಿ: ಮೈದಾನದ ಸುತ್ತಲೂ ಪೊಲೀಸರು ಪಥಸಂಚಲನ

Banglore: ಚಾಮರಾಜಪೇಟೆಯ ವಿವಾದಿತ ಮೈದಾನದಲ್ಲಿ ಕಂದಾಯ ಇಲಾಖೆಯೆ  ಧ್ವಜಾರೋಹಣ ಮಾಡುವುದಾಗಿ ಸರ್ಕಾರ ನಿರ್ಧರಿಸಿದ ಹಿನ್ನಲೆಯಲ್ಲಿ ಮೈದಾನದಲ್ಲಿ ಭಿಗಿಭದ್ರತೆ ಏರ್ಪಡಿಸಲಾಗಿದೆ. ಭದ್ರತೆಯ ದೃಷ್ಟಿಯಿಂದ ಪೊಲೀಸ್ ಪರೇಡ್ ಮೈದಾನದಲ್ಲಿ ಬೀಡು ಬಿಟ್ಟಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಪೊಲೀಸ್ ಇಲಾಖೆಯು ಅಗತ್ಯ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಂಡಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಮೈದಾನದ ಸುತ್ತಲೂ...

ಪೇಟಿಯಂ ಅಪ್ಡೇಟೆಡ್….ಬಂದಿದೆ ಪೇಟಿಯಂನಲ್ಲಿ ಹೊಸ ಆಯ್ಕೆ..

PAYTM: ತಂತ್ರಜ್ಞಾನ ನಿರಂತರ ಹರಿಯೋ ನೀರು ದಿನಕ್ಕೊಂದು ಆವಿಷ್ಕಾರ ದಿನನಿತ್ಯ ಬದಲಾಗುತ್ತಿದೆ ಹೊಸತರ.ಪೇಟಿಯಂ ಕೂಡಾ ಇನ್ನು ಮುಂದೆ ಹೊಸ ಫೀಚರ್ ನೊಂದಿಗೆ ಬದಲಾಗುತ್ತಿದೆ. ಪೇಟಿಯಂ ಮೂಲಕವೇ ಇನ್ನು ಮುಂದೆ ರೈಲು ಎಲ್ಲಿದೆ ಎಂಬುದನ್ನು ಪತ್ತೆ ಹಚ್ಚ ಬಹುದಾಗಿದೆ. ರೈಲನ್ನು ಈಗ ಟ್ರಾಕ್ ಮಾಡಿ ನಿಮ್ಮ ಪೇಟಿಯಂ ಆಪ್ ಮೂಲಕವೇ. ಪೇಟಿಯಂ ಇದೀಗ  ಹೊಸ ಹೊಸ ಫೀಚರ್ ಗಳನ್ನು...

ಬಿಗ್ ಬಾಸ್ ಮನೆಯಲ್ಲಿ ನಡೆದ ಆ ಮೂರು ಪ್ರಮುಖ ಘಟನೆ..! ಅಕ್ಷತಾಗೆ ಜೈಲುವಾಸವೇಕೆ..?

Bigboss: ಬಿಗ್ ಬಾಸ್ ಓಟಿಟಿಯಲ್ಲಿ ಸದ್ದುಗದ್ದಲದ ನಡುವೆ ಇದೀಗ ಒಂದು ವಾರ ಮುಗಿಯುತ್ತಲೇ ಬಂದಿದೆ. ಒಂದೆಡೆ ಪರ್ಫಾಮೆಂಟ್ಸ್ ಪೈಪೋಟಿ ಮತ್ತೊಂದೆಡೆ ಗಾಸಿಪ್ ಗ್ಯಾಂಗ್ ಆಸ್ತಿ ಜಗಳ ಇವುಗಳ ನಡುವೆ ನಾಯಕತ್ವ ವೋಟ್ ಗಳು ಸ್ಪರ್ಧಿಗಳಿಗೆ ಬಿಸಿ ಮುಟ್ಟಿಸುತ್ತಿದೆ. ಎಲಿಮಿನೇಷನ್ ತೂಗುಗತ್ತಿ ಎಲ್ಲರ ತಲೆಮೇಲೆ ನೇತಾಡಲು ಶುರು ಮಾಡಿದೆ. ಕೆಲವರಿಗೆ ಪ್ರೊಮೋಷನ್ ಇನ್ನು ಕೆಲವರಿಗೆ ಡಿಮೋಷನ್ ಸಕ್ಕಿದೆ. ಬಿಗ್...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img