Wednesday, October 22, 2025

karnataka news updates

ಕೆಆರ್ ಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮಖಂಡರು ,ಕಾರ್ಯಕರ್ತರ ಅಮೃತ ಮಹೋತ್ಸವ ಜಾಥಾ

banglore: KR PURAM: 75ರ ಸ್ವಾತಂತ್ರ್ಯ ಅಮೃತ ಮಹೋತ್ಸವೆ ದೇಶವೇ ಸಜ್ಜಾಗಿ ನಿಂತಿದೆ. ಎಲ್ಲೆಡೆ ಪಕ್ಷ ಪ್ರತಿಪಕ್ಷಗಳ ಜಾಥಾ ಸ್ವಾತಂತ್ರೋತ್ಸವಕ್ಕೆ ಮೆರುಗನ್ನು ತರುತ್ತಿದೆ. ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ 75 ನೇ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಅಂಗವಾಗಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಷ್ಟ್ರ  ಧ್ವಜ ಹಿಡಿದು ಸಾರ್ವನಿಕರಲ್ಲಿ ಜಾಗೃತಿ ಮೂಡಿಸಲು...

ದರ್ಶನ್ ಸಿನಿ ಜರ್ನಿಗೆ 24 ವರ್ಷ : ಸಿನಿಮಾ ಪಯಣದಲ್ಲಿ ಬೆಳ್ಳಿ ಸಂಭ್ರಮದತ್ತ ಬಾಕ್ಸ್ ಆಫೀಸ್ ಸುಲ್ತಾನ್

banglore: FILM STORIES ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾರಂಗಕ್ಕೆ ಬಂದು 24 ವರ್ಷಗಳು ಪೂರೈಸಿವೆ. ಸಾಮಾನ್ಯ ಲೈಟ್ ಬಾಯ್ ಆಗಿ ಸಿನಿರಂಗ ಪ್ರವೇಶಿಸಿದ ದಚ್ಚು ಇಂದು ಬಾಕ್ಸ್ ಆಫೀಸ್ ಸುಲ್ತಾನನಾಗಿ ಅಭಿಮಾನಿಗಳ ಪಾಲಿನ ನೆಚ್ಚಿನ ನಟನಾಗಿ ನಾಡಿನಾದ್ಯಂತ ಪರಿಚಿತವಾಗಿರಾಗಿದ್ದಾರೆ. ಡಿ ಬಾಸ್ ಶ್ರಮವೇ ಅವರ ಪ್ರಖ್ಯಾತಿಯ ಕೈಗನ್ನಡಿ. ಡಿ ಬಾಸ್ ಖ್ಯಾತ ಕಲಾವಿದನ ಮಗನಾಗಿದ್ದರೂ ಸಿನಿಲೋಕ ಅವರಿಗೆ...

‘ವಾಮನ’ಗೆ ಜೋಡಿಯಾದ ರೀಷ್ಮಾ ನಾಣಯ್ಯ…ಶೋಕ್ದಾರ್ ಧ್ವನೀರ್ ಗೌಡಗೆ ಕೊಡಗಿನ ಬೆಡಗಿ ನಾಯಕಿ

Film news: ಶೋಕ್ದಾರ್ ಖ್ಯಾತಿಯ ಧ್ವನೀರ್ ಗೌಡ ನಟಿಸ್ತಿರುವ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನಿಗೆ ನಾಯಕಿ ಸಿಕ್ಕಿದ್ದಾಳೆ. ಏಕ್ ಲವ್ ಯಾ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ್ದ ರೀಷ್ಮಾ ನಾಣಯ್ಯ ಧ್ವನೀರ್ ಗೆ ಜೋಡಿಯಾಗಿ ಅಭಿನಯಿಸ್ತಿದ್ದು, ಈಗಾಗಲೇ ರೀಷ್ಮಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ರೀಷ್ಮಾ, ಸದಾ ಹಸನ್ಮುಖಿಯಾಗಿರುವ ಪಾತ್ರದಲ್ಲಿ ನಟಿಸ್ತಿದ್ದು, ನಾಯಕನ ಪಯಣದಲ್ಲಿ...

ಮೈಸೂರಿಗೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ: ನಟ ಯಶ್ – ಬೊಮ್ಮಾಯಿ ಜೊತೆಪ್ರಯಾಣ

banglore: ಹೆಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಹೆಲಿಕಾಪ್ಟರ್​ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ‌ ಅವರು ಮೈಸೂರಿಗೆ ತೆರಳಲಿದ್ದು, ಅಲ್ಲಿ ಮೈಸೂರು ವಿಶ್ವವಿದ್ಯಾಲಯ ಆಯೋಜಿಸಿರುವ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ನಿಮಿತ್ತ ಯುವಜನ ಮಹೋತ್ಸವ ಹಾಗೂ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜು ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮಾಡಲಿದ್ದಾರೆ. ನಂತರ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ...

ಮಳೆಯಿಂದ ಹಾನಿ: ಕೇಂದ್ರಕ್ಕೆ 2-3 ದಿನಗಳಲ್ಲಿ ಮನವಿ

Banglore: ಆಗಸ್ಟ್ 11: ರಾಜ್ಯ ದಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ಮತ್ತು ಮೂಲಸೌಕರ್ಯ ಹಾನಿಯ ಕುರಿತು  ನಡೆಯುತ್ತಿರುವ   ಸಮೀಕ್ಷೆಯ ವರದಿ ಶೀಘ್ರ  ಸಲ್ಲಿಕೆಯಾಗಲಿದೆ. ಹೆಚ್ಚಿನ ಪರಿಹಾರ ಕೋರಿ  ಕೇಂದ್ರಕ್ಕೆ ಮನವಿಯನ್ನು 2-3 ದಿನಗಳಲ್ಲಿ ಸಲ್ಲಿಸಲಾಗುವುದು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಇತ್ತೀಚೆಗೆ ಸುರಿದ ಮಳೆಯಿಂದ ಉಂಟಾಗಿರುವ ಹಾನಿಗೆ ಕೇಂದ್ರದಿಂದ...

ಹೇಗಿತ್ತು ಗೊತ್ತಾ ರಾಕಿ ಭಾಯ್ ರಾಖಿ ಹಬ್ಬ…

Banglore: ROCKING STAR YASH RAKHI CELEBRATION ಎಲ್ಲೆಡೆ ಇಂದು ರಾಖಿ ಸಂಭ್ರಮ ಮನೆ ಮಾಡಿದೆ. ಅಣ್ಣ ತಂಗಿಯ ಆತ್ಮೀಯತೆಯ ಈ ಹಬ್ಬಕ್ಕೆ ಅಕ್ಕರೆಯ ಸಂಬಂಧ  ಪವಿತ್ರ ಬಾಂಧವ್ಯದ ಮೆರುಗು ತಂದಿದೆ. ಸಿನಿ ತಾರೆಯರಿಗೂ ಇದು ಸಡಗರದ ಹಬ್ಬ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ಯಶ್ ಕೂಡಾ ಎಷ್ಟೇ ಬ್ಯುಸಿ ಇದ್ರೂ ರಕ್ಷಾಬಂಧನದಂದು ತನ್ನ ತಂಗಿ...

ಮೈಸೂರು ದಸರಾ ಮಹೋತ್ಸವ: ಅರಮನೆ ಆವರಣದಲ್ಲಿ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ

mysoor: ವಿಶ್ವಪ್ರಸಿದ್ಧ ಮೈಸೂರು ದಸರಾ ಆಚರಣೆಗೆ ಮುನ್ನುಡಿ ಬರೆದ ಹಿನ್ನಲೆಯಲ್ಲಿ ಜಂಬೂ ಸವಾರಿಯಲ್ಲಿ ಚಾಮುಂಡಿಯನ್ನು ಹೊತ್ತೊಯ್ಯುವ ಮತ್ತು ಅದರ ಹಿಂದೆ ಸಾಗುವ ಗಜಪಡೆಗಳಿಗೆ ಭಾನುವಾರ ಕಾಡಿನಿಂದ ಪೂಜೆ ಸಲ್ಲಿಸಿ ನಾಡಿನತ್ತ ಕಳುಹಿಸಲಾಗಿತ್ತು. ಗಜಪಡೆಗಳು ಬುಧವಾರ ಮೈಸೂರು ಪುರವನ್ನು ಪ್ರವೇಶಿಸಿದೆ. ಮೈಸೂರು ಅರಮನೆ ಮುಂದೆ ಗಜಪಡೆಗಳಿಗೆ ಅದ್ದೂರಿ ಹಾಗು ಸಾಂಪ್ರದಾಯಿಕ ಸ್ವಾಗತ ದೊರೆಯಿತು. ಜಿಲ್ಲಾ ಉಸ್ತುವಾರಿ ಸಚಿವ...

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಕೇರಳದಲ್ಲಿ ಮೂವರು ಪ್ರಮುಖ ಆರೋಪಿಗಳ ಬಂಧನ

manglore: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳನ್ನು ಕೇರಳದಲ್ಲಿ ಬಂಧಿಸಲಾಗಿದೆ ಎಂಬುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಶಿಯಾಬ್, ರಿಯಾಜ್ ಮತ್ತು ಬಶೀರ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಕೇರಳದಲ್ಲಿ ಬಂಧಿಸಿರುವ ಬಗ್ಗೆ ಪೊಲೀಸ್ ಮೂಲಗಳು ಮಾಹಿತಿ ನೀಡಿದ್ದು, ಗೌಪ್ಯ ಸ್ಥಳದಲ್ಲಿರಿಸಿ ಮೂವರು ಆರೋಪಿಗಳ ತೀವ್ರ ವಿಚಾರಣೆ ಮಾಡಲಾಗುತ್ತಿದೆ ಎನ್ನಲಾಗಿದೆ....

ವಿಶ್ವ ಕದನ ವಿರಾಮಕ್ಕೆ ಪ್ರಸ್ತಾಪಿಸಿದ ತ್ರಿಸದಸ್ಯ ಸಮಿತಿಯಲ್ಲಿ ಪ್ರಧಾನಿ ಮೋದಿ ಹೆಸರು

MEXICAN: ಜಗತ್ತಿನಲ್ಲಿ ನಡೆಯುತ್ತಿರುವ ಸಂಘರ್ಷಗಳ ಮಧ್ಯೆ, ವಿಶ್ವದಾದ್ಯಂತ ಯುದ್ಧಗಳಿಲ್ಲದೆ ಐದು ವರ್ಷಗಳ ಕದನ ವಿರಾಮವನ್ನು ಉತ್ತೇಜಿಸುವ ಉದ್ದೇಶದಿಂದ  ಆಯೋಗವನ್ನು ಸ್ಥಾಪಿಸಬೇಕೆಂದು ಮೆಕ್ಸಿಕನ್ ಅಧ್ಯಕ್ಷ  ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಪ್ರಸ್ತಾವನೆಯೊಂದನ್ನು ವಿಶ್ವಸಂಸ್ಥೆಗೆ ಸಲ್ಲಿಸಲು ನಿರ್ಧರಿಸಿದ್ದಾರೆ. ಪೋಪ್ ಫ್ರಾನ್ಸಿಸ್,ಯು ಎನ್ ಸೆಕ್ರಟರಿ ಜನರಲ್ ಆಂಟೋನಿಯೋ  ಗುಟೆರಸ್ ಹಾಗು ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಈ ಮೂವರು...

[PSC] ಸಾರ್ವಜನಿಕ ಸೇವಾ ಆಯೋಗ ಪರೀಕ್ಷೆಯಲ್ಲಿ ತಾಯಿ, ಮಗ ಒಟ್ಟಿಗೆ ಉತ್ತೀರ್ಣರಾದರು!

Psc examination: kerala news Malappuram: ಕೇರಳದ ಮಲಪ್ಪುರಂನಲ್ಲಿ ಎಲ್ಲ ಅಡೆ ತಡೆಗಳನ್ನು ಮುರಿದು ತಾಯಿಯೊಬ್ಬರು ಅದ್ಭುತ ದಾಖಲೆ ನಿರ್ಮಿಸಿದ್ದಾರೆ.ಪಿಎಸ್ ಸಿ ಪರೀಕ್ಷೆಯಲ್ಲಿ ತಾಯಿ ಮಗ ಒಟ್ಟಿಗೆ ಉತ್ತೀರ್ಣರಾಗಿದ್ದಾರೆ.42 ವರ್ಷದ ತಾಯಿ ತನ್ನ 24 ವರ್ಷದ ಮಗನೊಂದಿಗೆ ಅಧ್ಯಯನ ಮಾಡಿ,ಈಗ ಇಬ್ಬರೂ ಒಟ್ಟಿಗೆ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ತಾಯಿ ಮತ್ತು ಮಗ ಇಬ್ಬರೂ ಕೇರಳದ...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img