Saturday, April 25, 2026

karnataka news updates

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಆರೋಪಿಗಳ ಆಸ್ತಿ ಮುಟ್ಟುಗೊಲು ಪ್ರಕ್ರಿಯೆ ನಡೆಯುತ್ತಿದೆ: ಎಡಿಜಿಪಿ ಅಲೋಕ್ ಕುಮಾರ್

Manglore: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ, ಮುಖ್ಯ ಆರೋಪಿಗಳ ಬಂಧನವಾಗಬೇಕಿದೆ ಎಂದು ಮಂಗಳೂರಿನಲ್ಲಿ ಎಡಿಜಿಪಿ ಆಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೇರೆ ಬೇರೆ ಜಿಲ್ಲೆಯ ಅಧಿಕಾರಿಗಳ ಸಭೆ ಮಾಡುತ್ತೇವೆ. ಎನ್​ಐಎ ಅಧಿಕಾರಿಗಳ‌ ಜೊತೆ ಸೇರಿ ಕ್ರಮ ಜರುಗಿಸುತ್ತೇವೆ. ಕೋರ್ಟ್ ಮೂಲಕ ವಾರೆಂಟ್...

ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

  International news updates PATNA: ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಇಂದು ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾಘಟಬಂಧನ್‌ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್​​ ಕುಮಾರ್ ಅವರಿಗೆ ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಆರ್​ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆಯಷ್ಟೇ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ...

‘ಲಾಲ್ ಸಿಂಗ್ ಚಡ್ಡಾವನ್ನು ಬಹಿಷ್ಕರಿಸಿ’ ವೈರಲ್ ಟ್ರೆಂಡ್‌ಗೆ ಅಮೀರ್ ಖಾನ್ ಪ್ರತಿಕ್ರಿಯೆ

ಸಾಮಾಜಿಕ ಮಾಧ್ಯಮದಲ್ಲಿ ಲಾಲ್ ಸಿಂಗ್ ಚಡ್ಡಾ ಬಹಿಷ್ಕಾರದ ಪ್ರವೃತ್ತಿಗೆ ನಟ ಅಮೀರ್ ಖಾನ್ ಪ್ರತಿಕ್ರಿಯಿಸಿದ್ದಾರೆ. ಮತ್ತು ಅಭಿಮಾನಿಗಳು ಅವರನ್ನು ಮೀರಿ ನೋಡುವಂತೆ ಮತ್ತು ಚಿತ್ರಮಂದಿರಗಳಲ್ಲಿ ಚಲನಚಿತ್ರವನ್ನು ವೀಕ್ಷಿಸಲು ವಿನಂತಿಸಿದರು. ಅಮೀರ್ ಖಾನ್ ಅವರ ಮುಂಬರುವ ಚಿತ್ರ ಲಾಲ್ ಸಿಂಗ್ ಚಡ್ಡಾದ ಟ್ರೇಲರ್ ಅನ್ನು ಕೈಬಿಟ್ಟಾಗಿನಿಂದ, ಇದು ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಎದುರಿಸುತ್ತಿದೆ. ಕೆಲವರು ನಟನ ಕರಕುಶಲತೆಯನ್ನು...

“ಶಾಸಕರೇ ನೀವೆ ಕನ್ಯೆ ನೋಡಿ ಮದುವೆ ಮಾಡಿಸಿ” ಯುವಕರಿಂದ ಎಂಎಲ್ ಎ ಗೆ ಡಿಮ್ಯಾಂಡ್

ಗದಗ: ಮಕ್ಕಳು ವಯಸ್ಸಿಗೆ ಬಂದರೇ ಸಾಕು ಮನೆಯಲ್ಲಿ ತಂದೆ ತಾಯಿಗಳಿಗೆ ಮಕ್ಕಳ ಮದುವೆಯದೇ ಚಿಂತೆ. ಆದರೆ ಆ ಊರಿನ ಯುವಕರು ನೋಡೋಕೆ ಏನೋ ಸುಂದರವಾಗಿದ್ದಾರೆ. ದಷ್ಟಪುಷ್ಟವಾಗಿ‌ ಕೂಡ ಇದ್ದಾರೆ. ಶ್ರೀಮಂತರೂ ಬೇರೆ ಅಲ್ಲದೇ ಜಮೀನು, ನೌಕರಿ ಎಲ್ಲವೂ ಇದೆ. ಆದರೆ ಈ ಊರಿನಲ್ಲಿ ಸರಿ ಸುಮಾರು 100 ಕ್ಕೂ ಹೆಚ್ಚು ಜನ ಯುವಕರಿಗೆ ಮದುವೆನೇ...

ಮಂಡ್ಯದಲ್ಲಿ ಜ್ಯೂಸ್ ಕುಡಿದು ಹಣ ನೀಡದೇ ಹುಚ್ಚಾ ವೆಂಕಟ್ ರಂಪಾಟ..!

ಮಂಡ್ಯ: ಮಂಡ್ಯದಲ್ಲಿ ಜ್ಯೂಸ್ ಕುಡಿದ ಹುಚ್ಚಾ ವೆಂಕಟ್, ಹಣ ನೀಡದೇ ಜ್ಯೂಸ್ ಅಂಗಡಿಯವನ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಹುಚ್ಚಾ ವೆಂಕಟ್ ಶ್ರೀರಂಗಪಟ್ಟಣದಲ್ಲಿ ಎರಡು ಮೂರು ದಿನಗಳಿಂದ ಅಲೆದಾಡುತ್ತಿದ್ದ. ಇಂದು ಕಬ್ಬಿನ ಜ್ಯೂಸ್ ಅಂಗಡಿಗೆ ತೆರಳಿ ಜ್ಯೂಸ್ ಕುಡಿದು ಹಣ ಕೊಡದೆ ರಂಪಾಟ ಮಾಡಿದ್ದಾರೆ. ಬಳಿಕ...

ಶ್ರಮಿಕರ ಹತ್ಯಾಕಾಂಡಕ್ಕೆ ಯಾರು ಹೊಣೆ..?

ಕರ್ನಾಟಕ ಟಿವಿ ಸಂಪಾದಕೀಯ : ಸಾಕು ಈ ಬೇರೆ ಊರಿನ ಸಹವಾಸ.. ಹುಲ್ಲು ತಿಂದರೂ ಪರವಾಗಿಲ್ಲ ನಮ್ಮೂರೇ ನಮಗೆ ಮೇಲೂ   ಅಂತ ಅವರು  ಹೊರಟಿದ್ರು.. ಮೈನ್ ರೋಡಲ್ಲಿ ಹೋದ್ರೆ ಪೊಲೀಸರ ಕಾಟ ಅಂತ  ಮಹಾರಾಷ್ಟ್ರದ ಜಲ್ನಾದ ಸ್ಟೀಲ್ ಫ್ಯಾಕ್ಟರಿಯಿಂದ ಸುಮಾರು 65 ಕಿಲೋಮೀಟರ್ ರೇಲ್ವೆ ಟ್ರಾಕ್ ಮೇಲೆ ನಡೆದುಕೊಂಡೇ ಸಾಗಿದ್ರು.. ಕತ್ತಲಾಗಿತ್ತು.. ರೈಲ್ವೆ ಟ್ರಾಕ್...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img