Friday, March 14, 2025

karnataka news updates

ಮೇಘನಾ ರಾಜ್ ಕೈಯಲ್ಲಿ ಆ ಹೆಸರು…? ಎರಡನೇ ಮದುವೆ ವಿಚಾರಕ್ಕೆ ಉತ್ತರ ಇದೇನಾ..?!

Film News: ಪತಿ ಚಿರಂಜೀವಿ ಸರ್ಜಾ ಅವರ ನೆನಪುಗಳು ಮೇಘನಾ ರಾಜ್ ಹೃದಯದಲ್ಲಿ ಎಂದೆಂದಿಗೂ ಹಸಿರಾಗಿ ಇರಲಿವೆ ಅನ್ನೋದಕ್ಕೆ ಮತ್ತೊಂದು ಸಾಕ್ಷಿ ದೊರೆತಂತಾಗಿದೆ. ಹೊಸದಾಗಿ ಟ್ಯಾಟೂ ಹಾಕಿಸಿಕೊಂಡು  ಮೇಘನಾ  ಪ್ರೀತಿಯನ್ನು ಶಾಶ್ವತವಾಗಿಸಿದ್ದಾರೆ. ಮೇಘನಾ ರಾಜ್​ ಸರ್ಜಾ ಅವರು ಸಿನಿಮಾ ಕೆಲಸಗಳಿಗೆ ಕೊಂಚ ಬಿಡುವು ನೀಡಿ ವಿದೇಶಕ್ಕೆ ತೆರಳಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಭಾಗಿ ಆಗಿದ್ದಾರೆ. ಅಲ್ಲಿಂದಲೇ ಅನೇಕ...

ನಟಿ ಸೊನಾಲಿ ಸಾವಿಗೆ ಮಹತ್ತರ ಟ್ವಿಸ್ಟ್: ಸಹಜ ಸಾವಲ್ಲ ಕೊಲೆ…!

Crime News: ನಟಿ ಹಾಗೂ ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಅವರ ಅನುಮಾನಾಸ್ಪದ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದೇ ಕೊಲೆ ವಿಚಾರ ಬಯಲಿಗೆ ಬರಲು ಕಾರಣವಾಯಿತು. ಹೃದಯಾಘಾತದ ಸಾವು ಎಂದು ಭಾವಿಸಿದ್ದ ಪೊಲೀಸರು, ತನಿಖೆ ಮುಂದುವರಿದಂತೆ ಹೊರಬರುತ್ತಿರುವ ಒಂದೊಂದೇ ಸಂಗತಿಗಳನ್ನು ಕಂಡು ಸ್ವತಃ ಅಚ್ಚರಿಗೆ ಒಳಗಾಗುತ್ತಿದ್ದಾರೆ. ಸೊನಾಲಿ ಅವರಿಗೆ ಮಾದಕ ವಸ್ತುವನ್ನು ನೀಡಲಾಗಿತ್ತು ಎಂಬುದು...

ಬೆಂಗಳೂರಿನಲ್ಲಿ ಧಾರಾಕಾರಾ ಮಳೆ: ಜನರು ಹೈರಾಣ

Banglore News: ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ತಡರಾತ್ರಿಯಿಂದಲೇ ಶುರುವಾದ ಮಳೆ ಬೆಳಗ್ಗೆವರೆಗೂ ಭರ್ಜರಿಯಾಗಿ ಸುರಿದಿದೆ. ಸತತ ಮೂರು ಗಂಟೆಗಳಿಂದ ನಿರಂತರ ಮಳೆ ಸುರಿದಿದೆ. ಶಿವಾಜಿನಗರ, ವಿದ್ಯಾರಣ್ಯಪುರ, ಮೆಜೆಸ್ಟಿಕ್, ಯಶವಂತಪುರ, ರಾಜಾಜಿನಗರ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕಳೆದ 5 ದಿನಗಳಿಂದ ರಾಜ್ಯದಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುತ್ತಿದೆ....

ಮಂಡ್ಯದಲ್ಲಿ ನೂತನ ವಿವಿ ಸ್ಥಾಪನೆ: ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರಿಗೆ ಸಚಿವ ಡಾ.ನಾರಾಯಣಗೌಡ ಧನ್ಯವಾದ ಸಲ್ಲಿಕೆ

Mandya News: ಮಂಡ್ಯ, ಆ.26:  ಸಚಿವ ಸಂಪುಟ ಸಭೆಯಲ್ಲಿ ಮಂಡ್ಯ ಸೇರಿದಂತೆ ರಾಜ್ಯದಲ್ಲಿ 8 ನೂತನ ವಿಶ್ವ ವಿದ್ಯಾಲಯಗಳ ಸ್ಥಾಪನೆ ಅನುಮೋದನೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕ ವಿವಿಗಳ ಕಾಯ್ದೆ-2000’ಕ್ಕೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ...

ಸ್ನೇಹಿತೆಯಿಂದಲೇ ಕೊಲೆಯಾದ ಚಂದ್ರಕಲಾ…! 1 ವರ್ಷದ ಬಳಿಕ ರಹಸ್ಯ ಬಯಲು..!

Banglore Crime News: ವಿಠಲ ನಗರದ ಚಂದ್ರಕಲಾ ಬಾಲ್ಯದಿಂದ ಅನಾಥೆಯಾಗಿದ್ರೂ ಏಕಾಂಗಿಯಾಗಿ ಬದುಕು ಕಟ್ಟಿಕೊಂಡಿದ್ದ ದಿಟ್ಟೆ. ಆದರೆ, ಒಂದು ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಈಕೆ ಕಥೆ  ದುರಂತದಲ್ಲಿಅಂತ್ಯ ಕಂಡಿದೆ. ಹೌದು, ಇತ್ತೀಚೆಗೆ ಠಾಣೆಯಲ್ಲಿ ಇತ್ಯರ್ಥವಾಗದೆ ಉಳಿದುಕೊಂಡಿದ್ದ ಕಡತಗಳಿಗೆ ಮುಕ್ತಿ ನೀಡಲು ಚಾಮರಾಜಪೇಟೆ ಠಾಣೆ ಇನ್ಸ್‌ಪೆಕ್ಟರ್‌ ಎರ್ರಿಸ್ವಾಮಿ ನೇತೃತ್ವದ ತಂಡ ಚಂದ್ರಕಲಾ ನಾಪತ್ತೆ ಫೈಲ್‌ ಧೂಳು ಕೊಡವಿ...

ಡೆಲಿವರಿ ಬಾಯ್ ಗುಂಡು ಹಾರಿಸಿದ ಸಹೋದರರು…! ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ…!

Utthar Pradesh News: ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹರಿದ 200 ರೂಪಾಯಿ ನೋಟು ಸ್ವೀಕರಿಸಲು ನಿರಾಕರಿಸಿದ್ದಕ್ಕಾಗಿ ಇಬ್ಬರು ವ್ಯಕ್ತಿಗಳು ಪಿಜ್ಜಾ ಡೆಲಿವರಿ ಬಾಯ್‌ನ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ. ಡೆಲಿವರಿ ಬಾಯ್‌ ಸಚಿನ್ ಕಶ್ಯಪ್ ಸ್ಥಿತಿ ಗಂಭೀರವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಹೋದರರು ಫೋನ್ ಮೂಲಕ ಪಿಜ್ಜಾವನ್ನು ಆರ್ಡರ್ ಮಾಡಿದ್ದು, ಪಿಜ್ಜಾ...

ಸದ್ಯದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಕಿಯಾ ಸೊನೆಟ್ ಎಕ್ಸ್-ಲೈನ್ ಕಾರು

Technology News: ಕಿಯಾ ಸೊನೆಟ್ ಬಿಡುಗಡೆಯಾದ ಎರಡು ವರ್ಷದೊಳಗೆ ದೇಶೀಯ ಮಾರುಕಟ್ಟೆಯಲ್ಲಿ 1.5 ಲಕ್ಷ ಮಾರಾಟದ ಗಡಿ ದಾಟಿ ಹೊಸ ಮೈಲಿಗಲ್ಲು ಸಾಧಿಸಿದೆ. ಈ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯು ಭಾರತ ಮಾರುಕಟ್ಟೆಯಲ್ಲಿ ಬ್ಲಾಕ್‌ಬಸ್ಟರ್ ಹಿಟ್ ಆಗಿದೆ. ಇದೀಗ ಕಿಯಾ ಇಂಡಿಯಾದ ಅಧಿಕೃತವಾಗಿ ಸೋಷಿಯಲ್ ಮೀಡಿಯಾಗಳಲ್ಲಿ ಸೊನೆಟ್ ಕಾಂಪ್ಯಾಕ್ಟ್ ಎಸ್‌ಯುವಿಯ ಎಕ್ಸ್ ಲೈನ್ ರೂಪಾಂತರ ಟೀಸರ್ ಅನ್ನು ಬಿಡುಗಡೆಗೊಳಿಸಿದೆ....

ಕೈಗೆಟಕುವ ಬೆಲೆಯಲ್ಲಿ ಓಪ್ಪೋ ಇಯರ್‌ಬಡ್ ಲಾಂಚ್…! ನೂತನ ಫೀಚರ್ಸ್..!

Technology News: ಜನಪ್ರಿಯ ಮೊಬೈಲ್ ಬ್ರ್ಯಾಂಡ್ ಓಪ್ಪೋ ದೇಶದಲ್ಲಿ ಬಜೆಟ್ ಸ್ನೇಹಿ ಬೆಲೆ ಮತ್ತು ವೈರ್‌ಲೆಸ್ ಸಿಸ್ಟಮ್‌ನೊಂದಿಗೆ ತನ್ನ ಹೊಚ್ಚ ಹೊಸ ಇಯರ್‌ಬಡ್ ಸಾಧನವನ್ನು ಇಂದು ಬಿಡುಗಡೆಗೊಳಿಸಿದೆ. Oppo Enco Buds2 (TWS) ಹೆಸರಿನಲ್ಲಿ AI-ಆಧಾರಿತ ಶಬ್ದ ರದ್ದತಿ ವೈಶಿಷ್ಟ್ಯಗಳೊಂದಿಗೆ ಮತ್ತು Dolby Atmos ಬೆಂಬಲದೊಂದಿಗೆ ನೂತನ ಇಯರ್‌ಬಡ್ ಸಾಧನವನ್ನು ಪರಿಚಯಿಸಲಾಗಿದ್ದು, ಈ ಸಾಧನವು ಒಂದೇ...

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ತಾರಾ ಮುನಿಯಪ್ಪ…?!

Banglore News: ಕಾಂಗ್ರೆಸ್‌ನ ಹಿರಿಯ ನಾಯಕ ಕೆ ಎಚ್‌ ಮುನಿಯಪ್ಪ ಅವರು ಕಾಂಗ್ರೆಸ್‌ನಿಂದ ಹೊರಬಂದು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬರುತ್ತಿದೆ. ಕಾಂಗ್ರೆಸ್ ನಾಯಕರೊಂದಿಗಿನ ಒಳಜಗಳದಿಂದ ಮುನಿಯಪ್ಪರನ್ನು ಮೂಲೆಗುಂಪು ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಮುನಿಯಪ್ಪ ಇಂದು ಸುಧಾಕರ್‌ ಅವರ ಸದಾಶಿವನಗರ ನಿವಾಸದಲ್ಲಿ ಭೇಟಿಯಾಗಿ ಮಾತನಾಡಿದ್ದು, ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಬೆಳಗಾವಿಯಲ್ಲಿ ಚಿರತೆ ಕಣ್ಣು ಮುಚ್ಚಾಲೆ..! ಯಾವುದೇ ಆಮಿಶಕ್ಕೂ ನಾ ಒಲ್ಲೆ ಎನ್ನುತ್ತಿದೆ..!

Belagavi News: ಬೆಳಗಾವಿಯಲ್ಲಿ ಗಾಲ್ಫ್ ಕ್ಲಬ್‌ನಲ್ಲಿ ಅಡಗಿ ಕಣ್ಣು ಮುಚ್ಚಲೆಯಾಡಿ ಕಾರ್ಯಾಚರಣೆ ಸಿಗದ ಚಿರತೆಯಿಂದ ಜನರಲ್ಲಿ ಆತಂಕದ ಛಾಯೆ ಮೂಡುತ್ತಿದೆ. ಇನ್ನೊಂದೆಡೆ ಅರಣ್ಯ ಇಲಾಖೆ ಸಿಬ್ಬಂದಿ ಕೂಡ 20 ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಸಿ ಬಸವಳಿದಿದ್ದಾರೆ. ಈ ನಡುವೆ ಅಧಿಕಾರಿಗಳ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ. ಇದೀಗ ಬೆಳಗಾವಿ ಜನರ ನಿದ್ದೆಗೆಡಿಸಿರುವ ಚಿರತೆ ಸೆರೆಗೆ ಅರಣ್ಯ...
- Advertisement -spot_img

Latest News

ಐಶ್ವರ್ಯಗೌಡ ಮೊಬೈಲ್ ಕರೆ ವಿವರ ನೀಡಿದ್ದ ಹೆಡ್‌ ಕಾನ್‌ಸ್ಟೇಬಲ್ ಸೇರಿ ಇಬ್ಬರ ಬಂಧನ

Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...
- Advertisement -spot_img