Wednesday, October 22, 2025

karnataka news updates

ಕೈಗೆಟಕುವ ಬೆಲೆಯಲ್ಲಿ ಓಪ್ಪೋ ಇಯರ್‌ಬಡ್ ಲಾಂಚ್…! ನೂತನ ಫೀಚರ್ಸ್..!

Technology News: ಜನಪ್ರಿಯ ಮೊಬೈಲ್ ಬ್ರ್ಯಾಂಡ್ ಓಪ್ಪೋ ದೇಶದಲ್ಲಿ ಬಜೆಟ್ ಸ್ನೇಹಿ ಬೆಲೆ ಮತ್ತು ವೈರ್‌ಲೆಸ್ ಸಿಸ್ಟಮ್‌ನೊಂದಿಗೆ ತನ್ನ ಹೊಚ್ಚ ಹೊಸ ಇಯರ್‌ಬಡ್ ಸಾಧನವನ್ನು ಇಂದು ಬಿಡುಗಡೆಗೊಳಿಸಿದೆ. Oppo Enco Buds2 (TWS) ಹೆಸರಿನಲ್ಲಿ AI-ಆಧಾರಿತ ಶಬ್ದ ರದ್ದತಿ ವೈಶಿಷ್ಟ್ಯಗಳೊಂದಿಗೆ ಮತ್ತು Dolby Atmos ಬೆಂಬಲದೊಂದಿಗೆ ನೂತನ ಇಯರ್‌ಬಡ್ ಸಾಧನವನ್ನು ಪರಿಚಯಿಸಲಾಗಿದ್ದು, ಈ ಸಾಧನವು ಒಂದೇ...

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ತಾರಾ ಮುನಿಯಪ್ಪ…?!

Banglore News: ಕಾಂಗ್ರೆಸ್‌ನ ಹಿರಿಯ ನಾಯಕ ಕೆ ಎಚ್‌ ಮುನಿಯಪ್ಪ ಅವರು ಕಾಂಗ್ರೆಸ್‌ನಿಂದ ಹೊರಬಂದು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬರುತ್ತಿದೆ. ಕಾಂಗ್ರೆಸ್ ನಾಯಕರೊಂದಿಗಿನ ಒಳಜಗಳದಿಂದ ಮುನಿಯಪ್ಪರನ್ನು ಮೂಲೆಗುಂಪು ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಮುನಿಯಪ್ಪ ಇಂದು ಸುಧಾಕರ್‌ ಅವರ ಸದಾಶಿವನಗರ ನಿವಾಸದಲ್ಲಿ ಭೇಟಿಯಾಗಿ ಮಾತನಾಡಿದ್ದು, ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಬೆಳಗಾವಿಯಲ್ಲಿ ಚಿರತೆ ಕಣ್ಣು ಮುಚ್ಚಾಲೆ..! ಯಾವುದೇ ಆಮಿಶಕ್ಕೂ ನಾ ಒಲ್ಲೆ ಎನ್ನುತ್ತಿದೆ..!

Belagavi News: ಬೆಳಗಾವಿಯಲ್ಲಿ ಗಾಲ್ಫ್ ಕ್ಲಬ್‌ನಲ್ಲಿ ಅಡಗಿ ಕಣ್ಣು ಮುಚ್ಚಲೆಯಾಡಿ ಕಾರ್ಯಾಚರಣೆ ಸಿಗದ ಚಿರತೆಯಿಂದ ಜನರಲ್ಲಿ ಆತಂಕದ ಛಾಯೆ ಮೂಡುತ್ತಿದೆ. ಇನ್ನೊಂದೆಡೆ ಅರಣ್ಯ ಇಲಾಖೆ ಸಿಬ್ಬಂದಿ ಕೂಡ 20 ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಸಿ ಬಸವಳಿದಿದ್ದಾರೆ. ಈ ನಡುವೆ ಅಧಿಕಾರಿಗಳ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ. ಇದೀಗ ಬೆಳಗಾವಿ ಜನರ ನಿದ್ದೆಗೆಡಿಸಿರುವ ಚಿರತೆ ಸೆರೆಗೆ ಅರಣ್ಯ...

ರೈಲ್ವೇ ಪ್ರಯಾಣಿಕರು ವಾಟ್ಸ್ ಆಪ್ ನಲ್ಲಿ ಮಾಡಬಹುದು ಫುಡ್ ಆರ್ಡರ್…?!

Technology News: ರೈಲ್ವೆ ಪ್ರಯಾಣಿಕರು ಇದೀಗ ವಾಟ್ಸ್​ಆ್ಯಪ್ ಮೂಲಕ ಫುಡ್ ಆರ್ಡರ್  ಮಾಡಬಹುದು. ಮಾತ್ರವಲ್ಲದೆ ಆರ್ಡರ್ ಅನ್ನು ಲೈವ್ ಟ್ರ್ಯಾಕಿಂಗ್ ಆಡುವ ಅವಕಾಶದ ಜೊತೆ ತಮ್ಮ ಡೆಲಿವರಿಯನ್ನು ನೇರವಾಗಿ ಸೀಟುಗಳಿಗೆ ಪಡೆಯುವ ಆಯ್ಕೆ ನೀಡಲಾಗಿದೆ. ಜಿಯೋ ಹ್ಯಾಪ್​ಟಿಕ್, ವಾಟ್ಸ್​ಆ್ಯಪ್ ಚಾಟ್​ಬಾಟ್ ಪ್ರೊವೈಡರ್ ಮತ್ತು ಝೂಪ್ ಐರ್​ಸಿಟಿಸಿ ಜೊತೆ ಪಾಲುದಾರಿಕೆ ಮಾಡಿಕೊಂಡಿದ್ದು, ಇದರ ಮೂಲಕ ರೈಲಿನಲ್ಲಿ ಪ್ರಯಾಣ ಮಾಡುವಾಗ ಆಹಾರವನ್ನು ಆರ್ಡರ್ ಮಾಡಿ...

ಅಕ್ಟೋಬರ್ 12ರಿಂದ 5ಜಿ ಸೇವೆಗಳು ಆರಂಭ…!

National News: ಭಾರತದಲ್ಲಿ 5G ಸೇವೆಗಳನ್ನು ಆರಂಭಿಸಲು ದಿನಗಣನೆ ಆರಂಭವಾಗಿದೆ. ಏರ್​ಟೆಲ್ ಮತ್ತು ಜಿಯೊ ಕಂಪನಿಗಳು 5ಜಿ ಸೇವೆ ಒದಗಿಸಲು ಭರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಪ್ರಾಯೋಗಿಕ ಪರೀಕ್ಷೆಗಳು ಪೂರ್ಣಗೊಂಡಿವೆ. ಜನರು ಕಾತರದಿಂದ 5ಜಿ ಸಾಮರ್ಥ್ಯದ ಫೋನ್​ಗಳನ್ನು ಅಮೆಜಾನ್, ಫ್ಲಿಪ್​ಕಾರ್ಟ್​ಗಳಲ್ಲಿ ತಡಕಾಡುತ್ತಿದ್ದಾರೆ. ಮೊಬೈಲ್​ ಹ್ಯಾಂಡ್​ಸೆಟ್ ಮಾಡುವ ಶೋರೂಂಗಳಲ್ಲಿಯೂ ‘ಈ ಫೋನ್​ನಲ್ಲಿ 5ಜಿ...

2023ರಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ…! ಸಿಎಂ ಬೊಮ್ಮಾಯಿ ಹೇಳಿದ್ದೇನು..?

Banglore News: 2023ಕ್ಕೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತವರು ಜಿಲ್ಲೆ ಹಾವೇರಿಯಲ್ಲಿ ಬೊಮ್ಮಾಯಿಯಲ್ಲಿ ಶಾಸಕ ಅರುಣಕುಮಾರ್ ಪೂಜಾರ ಅವರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ಮೋದಿ ಸರ್ಕಾರ ಸಾಮಾಜಿಕ ನ್ಯಾಯ ನೀಡುವಲ್ಲಿ ತೊಡಗಿಸಿಕೊಂಡಿದೆ. ನಾವೂ, ನೀವು ಮಾಡಿದ ಜನಪರ ಕೆಲಸಗಳನ್ನು ಜನರ...

“ಮತ್ತೆ ಸಿಎಂ ಆಗೇ ಆಗ್ತೀನಿ”…! ಕತ್ತಿಗೆ ಖುರ್ಚಿ ಮೇಲಾಸೆ..?!

Gadaga News: ಹೈಕಮಾಂಡ ಅವಕಾಶ ಕೊಟ್ರೆ ಅಖಂಡ ಕರ್ನಾಟಕದ ಸಿಎಂ ಆಗುತ್ತೇನೆ ಎಂದು ಸಚಿವ ಉಮೇಶ್ ಕತ್ತಿ ಗದಗ ನಗರದಲ್ಲಿ ಹೇಳಿಕೆ ನೀಡಿದ್ದಾರೆ. ನಸೀಬನಾಗ ಇದ್ರೆ ನಾನೂ ಸಿಎಂ ಆಗೇ ಆಗ್ತೀನಿ ಎಂದು ಮತ್ತೆ ಸಿಎಂ ಖುರ್ಚಿ ಆಸೆಯನ್ನು ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಬಿಚ್ಚಿಟ್ಟಿದ್ದಾರೆ. ಬಸವರಾಜ್ ಬೊಮ್ಮಾಯಿ ತೆಗೆದು ಆಗಲು ನಾನು ಸಿದ್ಧ...

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಲ್ಲಿ ಏಕೀಕೃತ ವಿಶ್ವವಿದ್ಯಾಲಯವಾಗಿ ಉನ್ನತದರ್ಜೆಗೇರಿದ ಮಂಡ್ಯದ ಸರ್ಕಾರಿ ಮಹಾವಿದ್ಯಾಲಯ ಕಾಲೇಜು

Mandya News: 2019ರ ಮಾರ್ಚ್ 2ರಂದು ಮಾನ್ಯ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಕರ್ನಾಟಕದ ಮೊದಲ ಸರ್ಕಾರಿ ಸ್ವಾಯತ್ತ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ), ಕಾಲೇಜು ಮಂಡ್ಯ ಇದನ್ನು ರೂಸಾ ಯೋಜನೆಯಡಿಯಲ್ಲಿ ಮಾನ್ಯ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಲ್ಲಿ ರೂ. 55 ಕೋಟಹಣವನ್ನು ಮಂಜೂರು ಮಾಡಿ ಏಕೀಕೃತ ವಿಶ್ವವಿದ್ಯಾಲಯವಾಗಿ ಉನ್ನತದರ್ಜೆಗೇರಿಸಿತು....

ಕಿಚ್ಚನ ಬರ್ತ್ ಡೇಗೆ ಸುದೀಪಿಯನ್ಸ್ ಗೆ ಸ್ಪೆಷಲ್ ಗಿಫ್ಟ್….ಜೀ5 ಒಟಿಟಿಗೆ ಲಗ್ಗೆ ಇಡ್ತಿದ್ದಾನೆ ವಿಕ್ರಾಂತ್ ರೋಣ

ಗೆಟ್ ರೆಡಿ ಸುದೀಪಿಯನ್ಸ್... ಕಿಚ್ಚನ ಹುಟ್ಟುಹಬ್ಬಕ್ಕೆ ಜೀ5 ಒಟಿಟಿಗೆ ವಿಕ್ರಾಂತ್ ರೋಣ ಎಂಟ್ರಿ: ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್  ವಿಕ್ರಾಂತ್ ರೋಣ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಸೇರಿದೆ. ಕಿಚ್ಚನ ಸಿನಿಕರಿಯರ್ ನ ವಿಭಿನ್ನ ಸಿನಿಮಾ ಎನಿಸಿಕೊಂಡ ಈ ಚಿತ್ರ ಜುಲೈ 28 ರಂದು ವಿಶ್ವಾದ್ಯಂತ ತೆರೆ ಕಂಡಿತ್ತು. ಸಸ್ಪೆನ್ಸ್ ಥ್ರಿಲ್ಲರ್ ಕಥಾನಕದ...

ತಂದೆಗೆ ಇನ್ನೂ ಪ್ರಜ್ಞೆ ಬಂದಿಲ್ಲ ಸುಳ್ಳು ಸುದ್ದಿ ನಂಬಬೇಡಿ ಎಂದ ನಟ ರಾಜು ಶ್ರೀವಾತ್ಸವ್ ಪುತ್ರಿ

Film News: ನಿನ್ನೆಯಷ್ಟೇ ರಾಜು ಶ್ರೀವಾತ್ಸವ್ ಗೆ  ಪ್ರಜ್ಞೆ ಬಂದಿದೆ ಎಂದು  ಸುದ್ದಿ ಹರಿದಾಡಿತ್ತು.ಆದರೆ ಇದೀಗ ಆ ಸುದ್ದಿ ಸುಳ್ಳು ಎಂದು ತಿಳಿದು ಬಂದಿದೆ.ತಂದೆ ರಾಜು ಶ್ರೀವಾತ್ಸವ್ ಅವರಿಗೆ ಪ್ರಜ್ಞೆ ಬಂದಿಲ್ಲ. ಕಳೆದೆರಡು ವಾರಗಳಿಂದ ಅವರು ಪ್ರಜ್ಞಾಹೀನ ಸ್ಥಿತಿಯಲ್ಲೇ ಇದ್ದು, ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ರಾಜು ಪುತ್ರಿ ಅಂತರಾ ಶ್ರೀವಾತ್ಸವ್ ಹೇಳಿದ್ದಾರೆ. ಹೃದಯಾಘಾತಕ್ಕೊಳಗಾಗಿ ಆಗಸ್ಟ್ 10...
- Advertisement -spot_img

Latest News

ಅಡ್ವಾಣಿ, BSY ಬಳಿಕ ಮುಂದಿನ ಸರದಿ ಯಾರದ್ದು?

RSS ಬಗ್ಗೆ ಬಿಜೆಪಿ ಶಾಸಕ ಸುರೇಶ್‌ ಗೌಡ ಆರೋಪದ ಬಗ್ಗೆ, ಕಾಂಗ್ರೆಸ್ಸಿಗ ಬಿ.ಕೆ. ಹರಿಪ್ರಸಾದ್‌ ವಿಡಿಯೋವೊಂದನ್ನ ರಿಲೀಸ್‌ ಮಾಡಿದ್ದಾರೆ. ಅಡ್ವಾಣಿಯವರನ್ನು ಮೂಲೆಗೆ ತಳ್ಳಿದ ಇದೇ RSS...
- Advertisement -spot_img