Saturday, July 27, 2024

karnataka news updates

ರೈಲ್ವೇ ಪ್ರಯಾಣಿಕರು ವಾಟ್ಸ್ ಆಪ್ ನಲ್ಲಿ ಮಾಡಬಹುದು ಫುಡ್ ಆರ್ಡರ್…?!

Technology News: ರೈಲ್ವೆ ಪ್ರಯಾಣಿಕರು ಇದೀಗ ವಾಟ್ಸ್​ಆ್ಯಪ್ ಮೂಲಕ ಫುಡ್ ಆರ್ಡರ್  ಮಾಡಬಹುದು. ಮಾತ್ರವಲ್ಲದೆ ಆರ್ಡರ್ ಅನ್ನು ಲೈವ್ ಟ್ರ್ಯಾಕಿಂಗ್ ಆಡುವ ಅವಕಾಶದ ಜೊತೆ ತಮ್ಮ ಡೆಲಿವರಿಯನ್ನು ನೇರವಾಗಿ ಸೀಟುಗಳಿಗೆ ಪಡೆಯುವ ಆಯ್ಕೆ ನೀಡಲಾಗಿದೆ. ಜಿಯೋ ಹ್ಯಾಪ್​ಟಿಕ್, ವಾಟ್ಸ್​ಆ್ಯಪ್ ಚಾಟ್​ಬಾಟ್ ಪ್ರೊವೈಡರ್ ಮತ್ತು ಝೂಪ್ ಐರ್​ಸಿಟಿಸಿ ಜೊತೆ ಪಾಲುದಾರಿಕೆ ಮಾಡಿಕೊಂಡಿದ್ದು, ಇದರ ಮೂಲಕ ರೈಲಿನಲ್ಲಿ ಪ್ರಯಾಣ ಮಾಡುವಾಗ ಆಹಾರವನ್ನು ಆರ್ಡರ್ ಮಾಡಿ...

ಅಕ್ಟೋಬರ್ 12ರಿಂದ 5ಜಿ ಸೇವೆಗಳು ಆರಂಭ…!

National News: ಭಾರತದಲ್ಲಿ 5G ಸೇವೆಗಳನ್ನು ಆರಂಭಿಸಲು ದಿನಗಣನೆ ಆರಂಭವಾಗಿದೆ. ಏರ್​ಟೆಲ್ ಮತ್ತು ಜಿಯೊ ಕಂಪನಿಗಳು 5ಜಿ ಸೇವೆ ಒದಗಿಸಲು ಭರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಪ್ರಾಯೋಗಿಕ ಪರೀಕ್ಷೆಗಳು ಪೂರ್ಣಗೊಂಡಿವೆ. ಜನರು ಕಾತರದಿಂದ 5ಜಿ ಸಾಮರ್ಥ್ಯದ ಫೋನ್​ಗಳನ್ನು ಅಮೆಜಾನ್, ಫ್ಲಿಪ್​ಕಾರ್ಟ್​ಗಳಲ್ಲಿ ತಡಕಾಡುತ್ತಿದ್ದಾರೆ. ಮೊಬೈಲ್​ ಹ್ಯಾಂಡ್​ಸೆಟ್ ಮಾಡುವ ಶೋರೂಂಗಳಲ್ಲಿಯೂ ‘ಈ ಫೋನ್​ನಲ್ಲಿ 5ಜಿ...

2023ರಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ…! ಸಿಎಂ ಬೊಮ್ಮಾಯಿ ಹೇಳಿದ್ದೇನು..?

Banglore News: 2023ಕ್ಕೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತವರು ಜಿಲ್ಲೆ ಹಾವೇರಿಯಲ್ಲಿ ಬೊಮ್ಮಾಯಿಯಲ್ಲಿ ಶಾಸಕ ಅರುಣಕುಮಾರ್ ಪೂಜಾರ ಅವರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ಮೋದಿ ಸರ್ಕಾರ ಸಾಮಾಜಿಕ ನ್ಯಾಯ ನೀಡುವಲ್ಲಿ ತೊಡಗಿಸಿಕೊಂಡಿದೆ. ನಾವೂ, ನೀವು ಮಾಡಿದ ಜನಪರ ಕೆಲಸಗಳನ್ನು ಜನರ...

“ಮತ್ತೆ ಸಿಎಂ ಆಗೇ ಆಗ್ತೀನಿ”…! ಕತ್ತಿಗೆ ಖುರ್ಚಿ ಮೇಲಾಸೆ..?!

Gadaga News: ಹೈಕಮಾಂಡ ಅವಕಾಶ ಕೊಟ್ರೆ ಅಖಂಡ ಕರ್ನಾಟಕದ ಸಿಎಂ ಆಗುತ್ತೇನೆ ಎಂದು ಸಚಿವ ಉಮೇಶ್ ಕತ್ತಿ ಗದಗ ನಗರದಲ್ಲಿ ಹೇಳಿಕೆ ನೀಡಿದ್ದಾರೆ. ನಸೀಬನಾಗ ಇದ್ರೆ ನಾನೂ ಸಿಎಂ ಆಗೇ ಆಗ್ತೀನಿ ಎಂದು ಮತ್ತೆ ಸಿಎಂ ಖುರ್ಚಿ ಆಸೆಯನ್ನು ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಬಿಚ್ಚಿಟ್ಟಿದ್ದಾರೆ. ಬಸವರಾಜ್ ಬೊಮ್ಮಾಯಿ ತೆಗೆದು ಆಗಲು ನಾನು ಸಿದ್ಧ...

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಲ್ಲಿ ಏಕೀಕೃತ ವಿಶ್ವವಿದ್ಯಾಲಯವಾಗಿ ಉನ್ನತದರ್ಜೆಗೇರಿದ ಮಂಡ್ಯದ ಸರ್ಕಾರಿ ಮಹಾವಿದ್ಯಾಲಯ ಕಾಲೇಜು

Mandya News: 2019ರ ಮಾರ್ಚ್ 2ರಂದು ಮಾನ್ಯ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಕರ್ನಾಟಕದ ಮೊದಲ ಸರ್ಕಾರಿ ಸ್ವಾಯತ್ತ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ), ಕಾಲೇಜು ಮಂಡ್ಯ ಇದನ್ನು ರೂಸಾ ಯೋಜನೆಯಡಿಯಲ್ಲಿ ಮಾನ್ಯ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಲ್ಲಿ ರೂ. 55 ಕೋಟಹಣವನ್ನು ಮಂಜೂರು ಮಾಡಿ ಏಕೀಕೃತ ವಿಶ್ವವಿದ್ಯಾಲಯವಾಗಿ ಉನ್ನತದರ್ಜೆಗೇರಿಸಿತು....

ಕಿಚ್ಚನ ಬರ್ತ್ ಡೇಗೆ ಸುದೀಪಿಯನ್ಸ್ ಗೆ ಸ್ಪೆಷಲ್ ಗಿಫ್ಟ್….ಜೀ5 ಒಟಿಟಿಗೆ ಲಗ್ಗೆ ಇಡ್ತಿದ್ದಾನೆ ವಿಕ್ರಾಂತ್ ರೋಣ

ಗೆಟ್ ರೆಡಿ ಸುದೀಪಿಯನ್ಸ್... ಕಿಚ್ಚನ ಹುಟ್ಟುಹಬ್ಬಕ್ಕೆ ಜೀ5 ಒಟಿಟಿಗೆ ವಿಕ್ರಾಂತ್ ರೋಣ ಎಂಟ್ರಿ: ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್  ವಿಕ್ರಾಂತ್ ರೋಣ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಸೇರಿದೆ. ಕಿಚ್ಚನ ಸಿನಿಕರಿಯರ್ ನ ವಿಭಿನ್ನ ಸಿನಿಮಾ ಎನಿಸಿಕೊಂಡ ಈ ಚಿತ್ರ ಜುಲೈ 28 ರಂದು ವಿಶ್ವಾದ್ಯಂತ ತೆರೆ ಕಂಡಿತ್ತು. ಸಸ್ಪೆನ್ಸ್ ಥ್ರಿಲ್ಲರ್ ಕಥಾನಕದ...

ತಂದೆಗೆ ಇನ್ನೂ ಪ್ರಜ್ಞೆ ಬಂದಿಲ್ಲ ಸುಳ್ಳು ಸುದ್ದಿ ನಂಬಬೇಡಿ ಎಂದ ನಟ ರಾಜು ಶ್ರೀವಾತ್ಸವ್ ಪುತ್ರಿ

Film News: ನಿನ್ನೆಯಷ್ಟೇ ರಾಜು ಶ್ರೀವಾತ್ಸವ್ ಗೆ  ಪ್ರಜ್ಞೆ ಬಂದಿದೆ ಎಂದು  ಸುದ್ದಿ ಹರಿದಾಡಿತ್ತು.ಆದರೆ ಇದೀಗ ಆ ಸುದ್ದಿ ಸುಳ್ಳು ಎಂದು ತಿಳಿದು ಬಂದಿದೆ.ತಂದೆ ರಾಜು ಶ್ರೀವಾತ್ಸವ್ ಅವರಿಗೆ ಪ್ರಜ್ಞೆ ಬಂದಿಲ್ಲ. ಕಳೆದೆರಡು ವಾರಗಳಿಂದ ಅವರು ಪ್ರಜ್ಞಾಹೀನ ಸ್ಥಿತಿಯಲ್ಲೇ ಇದ್ದು, ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ರಾಜು ಪುತ್ರಿ ಅಂತರಾ ಶ್ರೀವಾತ್ಸವ್ ಹೇಳಿದ್ದಾರೆ. ಹೃದಯಾಘಾತಕ್ಕೊಳಗಾಗಿ ಆಗಸ್ಟ್ 10...

ಸೆಪ್ಟೆಂಬರ್ ನಲ್ಲಿ ಬ್ಯಾಂಕ್ ಗಳಿಗೆ 13 ದಿನ ಭರ್ಜರಿ ರಜೆ…!

Bank holiday : ಸೆಪ್ಟೆಂಬರ್ ತಿಂಗಳ ಪ್ರಾರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಸೆಪ್ಟೆಂಬರ್ ತಿಂಗಳ ರಜಾಪಟ್ಟಿ ಬಿಡುಗಡೆ ಮಾಡಿದೆ. ಸೆಪ್ಟೆಂಬರ್ ನಲ್ಲಿ ಒಟ್ಟು 13 ದಿನಗಳ ಕಾಲ ಬ್ಯಾಂಕಿಗೆ ರಜೆಯಿದೆ. ಇದರಲ್ಲಿ ಭಾನುವಾರ, ಎರಡನೇ ಹಾಗೂ ನಾಲ್ಕನೇ ಶನಿವಾರಗಳ ರಜೆಗಳು ಕೂಡ ಸೇರಿವೆ. ಬ್ಯಾಂಕುಗಳಿಗೆ ಸಂಬಂಧಿಸಿ ಆರ್...

ಬಿಗ್ ಬಾಸ್ ಮನೆಯಿಂದ ಸೋನು ಗೌಡ ನೀಡಿದ್ರು ಲವ್ ಟಿಪ್ಸ್ …!

ಸೋನು ಶ್ರೀನಿವಾಸ್ ಗೌಡ ಅವರು ‘ಬಿಗ್ ಬಾಸ್ ಒಟಿಟಿ’ಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಈ ವಾರ ಅನೇಕ ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಆದರೆ, ಸೋನು ಶ್ರೀನಿವಾಸ್ ಗೌಡ ಅವರು ಬಚಾವ್ ಆಗಿದ್ದಾರೆ. ಅವರು ಒಳ್ಳೆಯ ರೀತಿಯಲ್ಲಿ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಈ ಕಾರಣದಿಂದ ಅವರು ಸೇವ್ ಆಗುತ್ತಿದ್ದಾರೆ. ಅವರ ಮಾತುಗಳು ಕೆಲವರಿಗೆ ಇಷ್ಟ ಆಗುತ್ತಿಲ್ಲ. ಇನ್ನೂ ಕೆಲವರಿಗೆ...

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಬ್ರೇಕ್ ಹಾಕಿದ ಹೈಕೋರ್ಟ್

Banglore News: ಚಾಮರಾಜಪೇಟೆ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಗಲ್ಲ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಇಂದು(ಆ.25) ಆದೇಶ ಹೊರಡಿಸಿದೆ. ಚಾಮರಾಜಪೇಟೆ ಮೈದಾನದಲ್ಲಿ 11 ದಿನ ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನುಮತಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img