Sunday, September 8, 2024

karnataka news updates

ದೇಗುಲಕ್ಕೆ 1 ಲಕ್ಷ ರೂ ಸಚ್ಚಿ ದೇಣಿಗೆ ನೀಡಿದ ಇಂಡುವಾಳೂ ಸಚ್ಚಿದಾನಂದ

Mandya News: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಬಾಬುರಾಯನ ಕೊಪ್ಪಲು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿ ಹಾಗು ಪಾರ್ವತಿ ಅಮ್ಮನವರ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕಾಗಿ 1೦೦೦೦೦ ಲಕ್ಷ ರೂ ಮೌಲ್ಯದ ಚೆಕ್ ನ್ನು  ಶ್ರೀರಂಗಪಟ್ಟಣ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಇಂಡುವಾಳು ಸಚ್ಚಿದಾನಂದ  ದೇಣಿಗೆ ನೀಡಿದರು. ಈ ಸಂಧರ್ಭದಲ್ಲಿ ಮುಖಂಡರುಗಳಾದ ರಾಮಲಿಂಗೇಗೌಡರು ಮಾಜಿ ತಾಲ್ಲೂಕು ಪಂಚಾಯತಿ...

ನಟ ರಾಜು ಶ್ರೀವಾಸ್ತವ ಅವರ ಆರೋಗ್ಯದಲ್ಲಿ ಚೇತರಿಕೆ

Film News: ಜಿಮ್ ನಲ್ಲಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದ ನಟ ರಾಜು ಶ್ರೀವಾಸ್ತವ್ ಆವರು ಆಸ್ಪತ್ರೆ ಸೇರಿದ್ದರು. ಇದುವರೆಗೂ ಕೊಂಚವೂ ಸ್ಪಂದಿಸಿರದ ನಟ ಇಂದು ಚೇತರಿಗೆ ಕಾಣಿಸಿದ್ದಾರೆ. 15 ದಿನಗಳ ನಂತರ ಇಂದು ರಾಜು ಶ್ರೀವಾಸ್ತವ ಅವರಿಗೆ ಪ್ರಜ್ಞೆ ಬಂದಿದ್ದು ಅವರನ್ನು ದೆಹಲಿಯ ಏಮ್ಸ್‌ನಲ್ಲಿ ವೈದ್ಯರು ನಿಗಾ ವಹಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ...

ಜಿಯೋ ಧಮಾಕ ಆಫರ್…!

Technology News: ರಿಲಯನ್ಸ್ ಒಡೆತನದ ಜಿಯೋ ಸಂಸ್ಥೆ ಟೆಲಿಕಾಂ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಇದೀಗ ಜಿಯೋ ಹೊಸ ಯೋಜನೆಯಿಂದ ಗ್ರಾಹಕರಿಗೆ ಮತ್ತೆ ಹತ್ತಿರವಾಗುತ್ತಿದೆ.ಹೊಸ ಪ್ಲ್ಯಾನ್ ಮೂಲಕ ವರ್ಷದ ಯೋಜನೆಯನ್ನು ಗ್ರಾಹಕರಿಗೆ ನೀಡುತ್ತಿದೆ. ಜಿಯೋ 2999 ರೂ. ಪ್ಲಾನ್: ಈ ಯೋಜನೆಯು 365 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ದಿನಕ್ಕೆ 2.5GB ಡೇಟಾ ಪ್ರಯೋಜನ ಸಿಗಲಿದ್ದು ಒಟ್ಟಾರೆಯಾಗಿ 912.5GB...

ಸೊಳ್ಳೆಗಳಿಂದ ಮುಕ್ತಿ ನೀಡುತ್ತೆ ಈ ಲ್ಯಾಂಪ್..!

Technology News: ಮನೆಯಲ್ಲಿ  ಸ್ವಲ್ಪ ರಿಲ್ಯಾಕ್ಸ್ ಆಗಿ ಕೂರೋನ ಅನ್ನುವ ಸಮಯದಲ್ಲಿ ಕಿವಿಯಲ್ಲಿ ಗುಯಿಂಗುಟ್ಟಿ  ಮೈಯಲ್ಲಿರೊ ರಕ್ತವನ್ನು ಹೀರಿ ಇರಿಟೇಟ್ ಮಾಡೋ ಈ ಸೊಳ್ಳೆಯಿಂ ಪೂರ್ಣ ಪ್ರಮಾಣದಲ್ಲಿ ಮುಕ್ತಿ ಪಡೆಯೋದಕ್ಕೆ ಏನೇನೋ ಕ್ರೀಂ ಲೋಷನ್ ಹಚ್ಚಿ ಸುಸ್ತಾಗ್ತೀವಿ. ಮಾತ್ರವಲ್ಲ ಇವುಗಳು ಆರೋಗ್ಯದ ಮೇಕೆ ದುಷ್ಪರಿಣಾಮ ಬೀರುತ್ತದೆ ಎನ್ನುವ ಆತಂಕವೂ ಇರುತ್ತದೆ. ಇನ್ನು ಮಕ್ಕಳಿದ್ದ ಮನೆಯಲ್ಲಿ ಮಕ್ಕಳು...

ನಾಳೆ ಭಾರತದ ಮಾರುಕಟ್ಟೆಯಲ್ಲಿ ಬಹುನಿರೀಕ್ಷಿತ ರೆಡ್ಮಿ ಫೋನ್ ಅನಾವರಣ

Teck News: ಇದೀಗ ಕೆಲ ದಿನಗಳ ಬಳಿಕ ಶವೋಮಿ ಮತ್ತೆ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ತಯಾರಾಗಿದ್ದು, ತನ್ನ ರೆಡ್ಮಿ ಬ್ರ್ಯಾಂಡ್ ಅಡಿಯಲ್ಲಿ ಹೊಸ ಸ್ಮಾರ್ಟ್​​ಫೋನೊಂದನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ನಾಳೆ (ಆ. 26) ಭಾರತದ ಮಾರುಕಟ್ಟೆಯಲ್ಲಿ ಬಹುನಿರೀಕ್ಷಿರ ರೆಡ್ಮಿ ನೋಟ್ 11 ಎಸ್​ಇ (Redmi Note 11SE) ಫೋನ್ ಅನಾವರಣಗೊಳ್ಳಲಿದೆ. ಆಗಸ್ಟ್ 31 ರಿಂದ ಇ ಕಾಮರ್ಸ್​ ತಾಣವಾದ ಫ್ಲಿಪ್‌ಕಾರ್ಟ್ ಮತ್ತು ಎಂಐ.ಕಾಮ್ ಮೂಲಕ ಸೇಲ್ ಕಾಣಲಿದೆ. ಸಾಕಷ್ಟು...

ಯಕ್ಷಗಾನನಕ್ಕೂ ತಟ್ಟಿದ ಧ್ವನಿವರ್ದಕಗಳ ನಿರ್ಬಂಧದ ಬಿಸಿ..!

Manglore News: ಸರಕಾರ ರಾತ್ರಿವೇಳೆಯಲ್ಲಿ ಧ್ವನಿವರ್ಧಕಗಳ ಮೇಲೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಕಟೀಲು ಕ್ಷೇತ್ರದ ಯಕ್ಷಗಾನ ಮೇಳಗಳ ಯಕ್ಷ ಪ್ರದರ್ಶನದ ಸಮಯವನ್ನು ಬದಲಾವಣೆಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಪುರಾಣ ಪ್ರಸಿದ್ಧ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ತರಲು...

ಜಾನುವಾರುಗಳಿಗೆ ಆ್ಯಸಿಡ್ ಎರಚಿದ ಖತರ್ನಾಕ್ ಖದೀಮರು…!

Tamilnad news: ಕೊಯಂಬತ್ತೂರು: ಜಾನುವಾರುಗಳ ಮೇಲೆ ಕಿಡಿಗೇಡಿಗಳು ಗ್ಯಾಂಗ್  ಆ್ಯಸಿಡ್ ಎರಚಿ ಅಮಾನುಷವಾಗಿ ನಡೆದುಕೊಂಡಿರುವ ಘಟನೆ ತಮಿಳುನಾಡಿನ ಮೆಟ್ಟುಪಾಳ್ಯಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೆಟ್ಟುಪಾಳ್ಯಂ ಸಮೀಪದ ರಾಜಕುಮಾರ್ ಎಂಬವರು ಹೈನುಗಾರಿಕೆ ನಡೆಸುತ್ತಾ ಜೀವನ ಸಾಗಿಸುತ್ತಿದ್ದವರು. ಅವರಿಗೆ ಸೇರಿದ ಸುಮಾರು 20ಕ್ಕೂ ಹೆಚ್ಚು ಎಮ್ಮೆ ಹಾಗೂ ಹಸುಗಳ ಮೇಲೆ ಕೆಲ ಕಿಡಿಗೇಡಿಗಳು ಆ್ಯಸಿಡ್ ಎರಚಿ ಪರಾರಿಯಾಗಿದ್ದಾರೆ. ರಾತ್ರಿ...

ಅನುಮಾನದಿಂದ ಪತ್ನಿಯನ್ನೇ ಕೊಂದ…!

Crime News: ಬೆಂಗಳೂರಿನಲ್ಲಿ ಅನೈತಿಕ ಸಂಬಂಧದ ಅನುಮಾನದಿಂದ ಪತ್ನಿಯನ್ನೇ ಕೊಲೆ ಮಾಡಿರೋ ವಿಚಾರ ಬೆಳಕಿಗೆ ಬಂದಿದೆ. ಅನೈತಿಕ ಸಂಬಂಧ ಅನುಮಾನದಿಂದ ಪತ್ನಿಯನ್ನು ಕೊಂದಿದ್ದ ಪತಿಯನ್ನು ಕೆ.ಆರ್ ಪುರಂ ಪೊಲೀಸರು ಬಂಧಸಿದ್ದಾರೆ. ಜಾನ್ ಸುಪ್ರಿತ್ (34) ಬಂಧಿತ ಆರೋಪಿ. ನ್ಯಾನ್ಸಿ ಫ್ಲೋರಾ ಕೊಲೆಯಾಗಿದ್ದ ಮಹಿಳೆ. ಶಾಮಿಯಾನ ಬ್ಯುಸಿನೆಸ್ ಮಾಡಿಕೊಂಡಿದ್ದ ಆರೋಪಿ ಪತ್ನಿಯ ಮೇಲೆ ಅನುಮಾನದಿಂದ ಕೆ ಆರ್.ಪುರಂನ ಟಿಸಿ...

ಹೊಸ ರೂಪದ Noise ಬ್ರಾಂಡ್ ಡಿಜಿಟಲ್ ಸ್ಮಾರ್ಟ್‌ವಾಚ್ ಬಿಡುಗಡೆ..! ಇದರಲ್ಲಿದೆ ಸೂಪರ್ ಫೀಚರ್ಸ್..!

Technology News: ಡಿಜಿಟಲ್ ಸ್ಮಾರ್ಟ್‌ವಾಚ್ ಗಳ  ಜನಪ್ರಿಯ ಬ್ರ್ಯಾಂಡ್  ಭಾರತೀಯ ಎಲೆಕ್ಟ್ರಾನಿಕ್ ಬ್ರ್ಯಾಂಡ್ Noise ದೇಶದಲ್ಲಿ ತನ್ನ ವಿನೂತನ NoiseFit Core 2 ಸ್ಮಾರ್ಟ್‌ವಾಚ್ ಅನ್ನು ಪರಿಚಯಿಸಿದೆ. ಫಿಟ್‌ನೆಸ್ ಮತ್ತು ಔಟ್‌ಡೋರ್ ಎರಡಕ್ಕೂ ವಿಶೇಷವಾಗಿ ವಿನ್ಯಾಸಗೊಳಿಸಿರುವ ಸ್ಮಾರ್ಟ್‌ವಾಚ್ ಇದಾಗಿದ್ದು, 1.28-ಇಂಚಿನ ಸ್ಕ್ರಾಚ್-ರೆಸಿಸ್ಟೆಂಟ್ ಡಿಸ್‌ಪ್ಲೇ, ಹೃದಯ ಬಡಿತ ಮತ್ತು SpO2 ರಕ್ತದ ಆಮ್ಲಜನಕ ಸಂವೇದಕಗಳು ಹಾಗೂ ಅಂತರ್ನಿರ್ಮಿತ...

ಶವದ ಮುಂದೆ ನಗುತ್ತಾ ಕುಟುಂಬಸ್ಥರ ಫೋಟೋಶೂಟ್…!

Kerala News: ಕೇರಳದ ಕುಟುಂಬವೊಂದು ಶವದ ಮುಂದೆ ನಗುತ್ತಾ ಫೋಟೋ ತೆಗೆಸಿಕೊಂಡು ಸಂತೋಷದಿಂದ ಬಾಳಿ ಬದುಕಿದ ಕುಟುಂಬ ಸದಸ್ಯೆಗೆ ವಿದಾಯ ಹೇಳಿದೆ. ಇದನ್ನು ಹಲವಾರು ಜನ ಟೀಕಿಸಿ ಸಾವಿನ ಮನೆಯಲ್ಲಿ ನಗಲು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ. ಕುಟುಂಬದ ಸದಸ್ಯರಾದ 95 ವರ್ಷದ ಮರಿಯಮ್ಮ ಅವರು ಆಗಸ್ಟ್ 17 ರಂದು ನಿಧನರಾಗಿದ್ದು, ಈ ವೇಳೆ ಅವರ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img