Saturday, April 25, 2026

karnataka news updates

ಸೆಪ್ಟೆಂಬರ್ ನಲ್ಲಿ ಬ್ಯಾಂಕ್ ಗಳಿಗೆ 13 ದಿನ ಭರ್ಜರಿ ರಜೆ…!

Bank holiday : ಸೆಪ್ಟೆಂಬರ್ ತಿಂಗಳ ಪ್ರಾರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಸೆಪ್ಟೆಂಬರ್ ತಿಂಗಳ ರಜಾಪಟ್ಟಿ ಬಿಡುಗಡೆ ಮಾಡಿದೆ. ಸೆಪ್ಟೆಂಬರ್ ನಲ್ಲಿ ಒಟ್ಟು 13 ದಿನಗಳ ಕಾಲ ಬ್ಯಾಂಕಿಗೆ ರಜೆಯಿದೆ. ಇದರಲ್ಲಿ ಭಾನುವಾರ, ಎರಡನೇ ಹಾಗೂ ನಾಲ್ಕನೇ ಶನಿವಾರಗಳ ರಜೆಗಳು ಕೂಡ ಸೇರಿವೆ. ಬ್ಯಾಂಕುಗಳಿಗೆ ಸಂಬಂಧಿಸಿ ಆರ್...

ಬಿಗ್ ಬಾಸ್ ಮನೆಯಿಂದ ಸೋನು ಗೌಡ ನೀಡಿದ್ರು ಲವ್ ಟಿಪ್ಸ್ …!

ಸೋನು ಶ್ರೀನಿವಾಸ್ ಗೌಡ ಅವರು ‘ಬಿಗ್ ಬಾಸ್ ಒಟಿಟಿ’ಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಈ ವಾರ ಅನೇಕ ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಆದರೆ, ಸೋನು ಶ್ರೀನಿವಾಸ್ ಗೌಡ ಅವರು ಬಚಾವ್ ಆಗಿದ್ದಾರೆ. ಅವರು ಒಳ್ಳೆಯ ರೀತಿಯಲ್ಲಿ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಈ ಕಾರಣದಿಂದ ಅವರು ಸೇವ್ ಆಗುತ್ತಿದ್ದಾರೆ. ಅವರ ಮಾತುಗಳು ಕೆಲವರಿಗೆ ಇಷ್ಟ ಆಗುತ್ತಿಲ್ಲ. ಇನ್ನೂ ಕೆಲವರಿಗೆ...

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಬ್ರೇಕ್ ಹಾಕಿದ ಹೈಕೋರ್ಟ್

Banglore News: ಚಾಮರಾಜಪೇಟೆ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಗಲ್ಲ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಇಂದು(ಆ.25) ಆದೇಶ ಹೊರಡಿಸಿದೆ. ಚಾಮರಾಜಪೇಟೆ ಮೈದಾನದಲ್ಲಿ 11 ದಿನ ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನುಮತಿ...

ದೇಗುಲಕ್ಕೆ 1 ಲಕ್ಷ ರೂ ಸಚ್ಚಿ ದೇಣಿಗೆ ನೀಡಿದ ಇಂಡುವಾಳೂ ಸಚ್ಚಿದಾನಂದ

Mandya News: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಬಾಬುರಾಯನ ಕೊಪ್ಪಲು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿ ಹಾಗು ಪಾರ್ವತಿ ಅಮ್ಮನವರ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕಾಗಿ 1೦೦೦೦೦ ಲಕ್ಷ ರೂ ಮೌಲ್ಯದ ಚೆಕ್ ನ್ನು  ಶ್ರೀರಂಗಪಟ್ಟಣ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಇಂಡುವಾಳು ಸಚ್ಚಿದಾನಂದ  ದೇಣಿಗೆ ನೀಡಿದರು. ಈ ಸಂಧರ್ಭದಲ್ಲಿ ಮುಖಂಡರುಗಳಾದ ರಾಮಲಿಂಗೇಗೌಡರು ಮಾಜಿ ತಾಲ್ಲೂಕು ಪಂಚಾಯತಿ...

ನಟ ರಾಜು ಶ್ರೀವಾಸ್ತವ ಅವರ ಆರೋಗ್ಯದಲ್ಲಿ ಚೇತರಿಕೆ

Film News: ಜಿಮ್ ನಲ್ಲಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದ ನಟ ರಾಜು ಶ್ರೀವಾಸ್ತವ್ ಆವರು ಆಸ್ಪತ್ರೆ ಸೇರಿದ್ದರು. ಇದುವರೆಗೂ ಕೊಂಚವೂ ಸ್ಪಂದಿಸಿರದ ನಟ ಇಂದು ಚೇತರಿಗೆ ಕಾಣಿಸಿದ್ದಾರೆ. 15 ದಿನಗಳ ನಂತರ ಇಂದು ರಾಜು ಶ್ರೀವಾಸ್ತವ ಅವರಿಗೆ ಪ್ರಜ್ಞೆ ಬಂದಿದ್ದು ಅವರನ್ನು ದೆಹಲಿಯ ಏಮ್ಸ್‌ನಲ್ಲಿ ವೈದ್ಯರು ನಿಗಾ ವಹಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ...

ಜಿಯೋ ಧಮಾಕ ಆಫರ್…!

Technology News: ರಿಲಯನ್ಸ್ ಒಡೆತನದ ಜಿಯೋ ಸಂಸ್ಥೆ ಟೆಲಿಕಾಂ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಇದೀಗ ಜಿಯೋ ಹೊಸ ಯೋಜನೆಯಿಂದ ಗ್ರಾಹಕರಿಗೆ ಮತ್ತೆ ಹತ್ತಿರವಾಗುತ್ತಿದೆ.ಹೊಸ ಪ್ಲ್ಯಾನ್ ಮೂಲಕ ವರ್ಷದ ಯೋಜನೆಯನ್ನು ಗ್ರಾಹಕರಿಗೆ ನೀಡುತ್ತಿದೆ. ಜಿಯೋ 2999 ರೂ. ಪ್ಲಾನ್: ಈ ಯೋಜನೆಯು 365 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ದಿನಕ್ಕೆ 2.5GB ಡೇಟಾ ಪ್ರಯೋಜನ ಸಿಗಲಿದ್ದು ಒಟ್ಟಾರೆಯಾಗಿ 912.5GB...

ಸೊಳ್ಳೆಗಳಿಂದ ಮುಕ್ತಿ ನೀಡುತ್ತೆ ಈ ಲ್ಯಾಂಪ್..!

Technology News: ಮನೆಯಲ್ಲಿ  ಸ್ವಲ್ಪ ರಿಲ್ಯಾಕ್ಸ್ ಆಗಿ ಕೂರೋನ ಅನ್ನುವ ಸಮಯದಲ್ಲಿ ಕಿವಿಯಲ್ಲಿ ಗುಯಿಂಗುಟ್ಟಿ  ಮೈಯಲ್ಲಿರೊ ರಕ್ತವನ್ನು ಹೀರಿ ಇರಿಟೇಟ್ ಮಾಡೋ ಈ ಸೊಳ್ಳೆಯಿಂ ಪೂರ್ಣ ಪ್ರಮಾಣದಲ್ಲಿ ಮುಕ್ತಿ ಪಡೆಯೋದಕ್ಕೆ ಏನೇನೋ ಕ್ರೀಂ ಲೋಷನ್ ಹಚ್ಚಿ ಸುಸ್ತಾಗ್ತೀವಿ. ಮಾತ್ರವಲ್ಲ ಇವುಗಳು ಆರೋಗ್ಯದ ಮೇಕೆ ದುಷ್ಪರಿಣಾಮ ಬೀರುತ್ತದೆ ಎನ್ನುವ ಆತಂಕವೂ ಇರುತ್ತದೆ. ಇನ್ನು ಮಕ್ಕಳಿದ್ದ ಮನೆಯಲ್ಲಿ ಮಕ್ಕಳು...

ನಾಳೆ ಭಾರತದ ಮಾರುಕಟ್ಟೆಯಲ್ಲಿ ಬಹುನಿರೀಕ್ಷಿತ ರೆಡ್ಮಿ ಫೋನ್ ಅನಾವರಣ

Teck News: ಇದೀಗ ಕೆಲ ದಿನಗಳ ಬಳಿಕ ಶವೋಮಿ ಮತ್ತೆ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ತಯಾರಾಗಿದ್ದು, ತನ್ನ ರೆಡ್ಮಿ ಬ್ರ್ಯಾಂಡ್ ಅಡಿಯಲ್ಲಿ ಹೊಸ ಸ್ಮಾರ್ಟ್​​ಫೋನೊಂದನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ನಾಳೆ (ಆ. 26) ಭಾರತದ ಮಾರುಕಟ್ಟೆಯಲ್ಲಿ ಬಹುನಿರೀಕ್ಷಿರ ರೆಡ್ಮಿ ನೋಟ್ 11 ಎಸ್​ಇ (Redmi Note 11SE) ಫೋನ್ ಅನಾವರಣಗೊಳ್ಳಲಿದೆ. ಆಗಸ್ಟ್ 31 ರಿಂದ ಇ ಕಾಮರ್ಸ್​ ತಾಣವಾದ ಫ್ಲಿಪ್‌ಕಾರ್ಟ್ ಮತ್ತು ಎಂಐ.ಕಾಮ್ ಮೂಲಕ ಸೇಲ್ ಕಾಣಲಿದೆ. ಸಾಕಷ್ಟು...

ಯಕ್ಷಗಾನನಕ್ಕೂ ತಟ್ಟಿದ ಧ್ವನಿವರ್ದಕಗಳ ನಿರ್ಬಂಧದ ಬಿಸಿ..!

Manglore News: ಸರಕಾರ ರಾತ್ರಿವೇಳೆಯಲ್ಲಿ ಧ್ವನಿವರ್ಧಕಗಳ ಮೇಲೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಕಟೀಲು ಕ್ಷೇತ್ರದ ಯಕ್ಷಗಾನ ಮೇಳಗಳ ಯಕ್ಷ ಪ್ರದರ್ಶನದ ಸಮಯವನ್ನು ಬದಲಾವಣೆಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಪುರಾಣ ಪ್ರಸಿದ್ಧ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ತರಲು...

ಜಾನುವಾರುಗಳಿಗೆ ಆ್ಯಸಿಡ್ ಎರಚಿದ ಖತರ್ನಾಕ್ ಖದೀಮರು…!

Tamilnad news: ಕೊಯಂಬತ್ತೂರು: ಜಾನುವಾರುಗಳ ಮೇಲೆ ಕಿಡಿಗೇಡಿಗಳು ಗ್ಯಾಂಗ್  ಆ್ಯಸಿಡ್ ಎರಚಿ ಅಮಾನುಷವಾಗಿ ನಡೆದುಕೊಂಡಿರುವ ಘಟನೆ ತಮಿಳುನಾಡಿನ ಮೆಟ್ಟುಪಾಳ್ಯಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೆಟ್ಟುಪಾಳ್ಯಂ ಸಮೀಪದ ರಾಜಕುಮಾರ್ ಎಂಬವರು ಹೈನುಗಾರಿಕೆ ನಡೆಸುತ್ತಾ ಜೀವನ ಸಾಗಿಸುತ್ತಿದ್ದವರು. ಅವರಿಗೆ ಸೇರಿದ ಸುಮಾರು 20ಕ್ಕೂ ಹೆಚ್ಚು ಎಮ್ಮೆ ಹಾಗೂ ಹಸುಗಳ ಮೇಲೆ ಕೆಲ ಕಿಡಿಗೇಡಿಗಳು ಆ್ಯಸಿಡ್ ಎರಚಿ ಪರಾರಿಯಾಗಿದ್ದಾರೆ. ರಾತ್ರಿ...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img