Thursday, October 23, 2025

karnataka news updates

ಅನುಮಾನದಿಂದ ಪತ್ನಿಯನ್ನೇ ಕೊಂದ…!

Crime News: ಬೆಂಗಳೂರಿನಲ್ಲಿ ಅನೈತಿಕ ಸಂಬಂಧದ ಅನುಮಾನದಿಂದ ಪತ್ನಿಯನ್ನೇ ಕೊಲೆ ಮಾಡಿರೋ ವಿಚಾರ ಬೆಳಕಿಗೆ ಬಂದಿದೆ. ಅನೈತಿಕ ಸಂಬಂಧ ಅನುಮಾನದಿಂದ ಪತ್ನಿಯನ್ನು ಕೊಂದಿದ್ದ ಪತಿಯನ್ನು ಕೆ.ಆರ್ ಪುರಂ ಪೊಲೀಸರು ಬಂಧಸಿದ್ದಾರೆ. ಜಾನ್ ಸುಪ್ರಿತ್ (34) ಬಂಧಿತ ಆರೋಪಿ. ನ್ಯಾನ್ಸಿ ಫ್ಲೋರಾ ಕೊಲೆಯಾಗಿದ್ದ ಮಹಿಳೆ. ಶಾಮಿಯಾನ ಬ್ಯುಸಿನೆಸ್ ಮಾಡಿಕೊಂಡಿದ್ದ ಆರೋಪಿ ಪತ್ನಿಯ ಮೇಲೆ ಅನುಮಾನದಿಂದ ಕೆ ಆರ್.ಪುರಂನ ಟಿಸಿ...

ಹೊಸ ರೂಪದ Noise ಬ್ರಾಂಡ್ ಡಿಜಿಟಲ್ ಸ್ಮಾರ್ಟ್‌ವಾಚ್ ಬಿಡುಗಡೆ..! ಇದರಲ್ಲಿದೆ ಸೂಪರ್ ಫೀಚರ್ಸ್..!

Technology News: ಡಿಜಿಟಲ್ ಸ್ಮಾರ್ಟ್‌ವಾಚ್ ಗಳ  ಜನಪ್ರಿಯ ಬ್ರ್ಯಾಂಡ್  ಭಾರತೀಯ ಎಲೆಕ್ಟ್ರಾನಿಕ್ ಬ್ರ್ಯಾಂಡ್ Noise ದೇಶದಲ್ಲಿ ತನ್ನ ವಿನೂತನ NoiseFit Core 2 ಸ್ಮಾರ್ಟ್‌ವಾಚ್ ಅನ್ನು ಪರಿಚಯಿಸಿದೆ. ಫಿಟ್‌ನೆಸ್ ಮತ್ತು ಔಟ್‌ಡೋರ್ ಎರಡಕ್ಕೂ ವಿಶೇಷವಾಗಿ ವಿನ್ಯಾಸಗೊಳಿಸಿರುವ ಸ್ಮಾರ್ಟ್‌ವಾಚ್ ಇದಾಗಿದ್ದು, 1.28-ಇಂಚಿನ ಸ್ಕ್ರಾಚ್-ರೆಸಿಸ್ಟೆಂಟ್ ಡಿಸ್‌ಪ್ಲೇ, ಹೃದಯ ಬಡಿತ ಮತ್ತು SpO2 ರಕ್ತದ ಆಮ್ಲಜನಕ ಸಂವೇದಕಗಳು ಹಾಗೂ ಅಂತರ್ನಿರ್ಮಿತ...

ಶವದ ಮುಂದೆ ನಗುತ್ತಾ ಕುಟುಂಬಸ್ಥರ ಫೋಟೋಶೂಟ್…!

Kerala News: ಕೇರಳದ ಕುಟುಂಬವೊಂದು ಶವದ ಮುಂದೆ ನಗುತ್ತಾ ಫೋಟೋ ತೆಗೆಸಿಕೊಂಡು ಸಂತೋಷದಿಂದ ಬಾಳಿ ಬದುಕಿದ ಕುಟುಂಬ ಸದಸ್ಯೆಗೆ ವಿದಾಯ ಹೇಳಿದೆ. ಇದನ್ನು ಹಲವಾರು ಜನ ಟೀಕಿಸಿ ಸಾವಿನ ಮನೆಯಲ್ಲಿ ನಗಲು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ. ಕುಟುಂಬದ ಸದಸ್ಯರಾದ 95 ವರ್ಷದ ಮರಿಯಮ್ಮ ಅವರು ಆಗಸ್ಟ್ 17 ರಂದು ನಿಧನರಾಗಿದ್ದು, ಈ ವೇಳೆ ಅವರ...

ಪೆಳ್ಳಿ ಚೂಪುಲು ನಿರ್ದೇಶಕರ ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್..’ಕೀಡಾ ಕೋಲಾ’ ಸಿನಿಮಾ ಮುಹೂರ್ತದ ಝಲಕ್

Film News update: ಕೆಜಿಎಫ್, RRR ಸಿನಿಮಾಗಳ ಸಕ್ಸಸ್ ಬಳಿಕ ಸೌತ್ ಸಿನಿ ದುನಿಯಾದಲ್ಲಿ ಸಾಲು ಸಾಲು ಪ್ಯಾನ್ ಇಂಡಿಯಾ ಸಿನಿಮಾಗಳು ಸೆಟ್ಟೇರುತ್ತಿವೆ. ಈ ಪಟ್ಟಿಗೀಗ ಮತ್ತೊಂದು ಚಿತ್ರ ಸೇರ್ಪಡೆಯಾಗ್ತಿದೆ‌. ಅದುವೇ ಕೀಡಾ ಕೋಲಾ.. ತೆಲುಗು ಚಿತ್ರರಂಗದ ಯಂಗ್ ಅಂಡ್ ಟ್ಯಾಲೆಂಟೆಡ್ ಡೈರೆಕ್ಟರ್, ಪೆಳ್ಳಿ ಚೂಪುಲು ಹಾಗೂ ಈ ನಾಗಾರಾಣಿಕಿ ಎಮೈಂದಿ ಎಂಬ ಎರಡು ಯಶಸ್ವಿ...

‘ಜೆಡಿಎಸ್ ಟಿಕೆಟ್ ಗೆ ಪೈಪೋಟಿ’.ಚುನಾವಣೆ ಮುನ್ನವೆ ಮಂಡ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮುಖಂಡ ಅಲರ್ಟ್

Mandya News update: ಸಮಾಜಮುಖಿ ಕಾರ್ಯದ ಮೂಲಕ ಕ್ಷೇತ್ರದಲ್ಲಿ ಬಿ.ಆರ್.ರಾಮಚಂದ್ರ ಅಲರ್ಟ್ ಆಗಿದ್ದಾರೆ.ತೀವ್ರ ಪೈಪೋಟಿಯಿಂದ ಟಿಕೆಟ್ ಗಾಗಿ ಸಂಘಟನೆ. ನಡೆಸುತ್ತಿದ್ದಾರೆ..ಜೆಡಿಎಸ್ ಮುಖಂಡ ಹಾಗು ಅಧ್ಯಕ್ಷ,  ಬಿ.ಆರ್.ರಾಮಚಂದ್ರ, ಮನ್ಮುಲ್ ಶಂಭೂಸೇವಾ ಟ್ರಸ್ಟ್ ಮೂಲಕ ಕ್ಷೇತ್ರದಲ್ಲಿ ಸಮಾಜಮುಖಿ ಕಾರ್ಯ ಆರಂಭಿಸಿದ್ದಾರೆ. 'ಶಂಭೂ ಧರ್ಮ ಯಾತ್ರೆ' ಮೂಲಕ ಜನರಿಗೆ ಧರ್ಮಸ್ಥಳಕ್ಕೆ ಉಚಿತ ಯಾತ್ರೆ ಕಲ್ಪಿಸಿದ್ದಾರೆ.ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಉಚಿತವಾಗಿ...

ವಿದೇಶದಲ್ಲಿ ರಾಯಲ್ ಎನ್ ಫೀಲ್ಡ್ ಬೈಕ್ ನಂ.1…!

Technology News: ರಾಯಲ್ ಎನ್ ಫೀಲ್ಡ್ ರಾಯಲ್ ಆಗಿ ಸವಾರಿ ನಡೆಸೋರ ಕಣ್ಮನ ಸೆಳೆಯುತ್ತೆ. ಡಿಫರೆಂಟ್ ಲುಕ್ ಸ್ಟಾಂಡರ್ಡ್ ಆಗಿ ಪಯಣದ ಗತ್ತನ್ನೇ ಬದಲಿಸುತ್ತೆ.ನಾರಿಮಣಿಯರ ಫೇವರಿಟ್ ಬೈಕ್ ಇದೀಗ ರಾಯಲ್ ಸುದ್ದಿಯೊಂದನ್ನು ಹೊರಹಾಕಿದೆ.ಭಾರತದಲ್ಲಿ ತಯಾರಾಗೋ ಬೈಕ್  ಗೆ ವಿದೇಶದಲ್ಲಿ ನಂಬರ್ 1 ಸ್ಥಾನಮಾನ ದೊರೆತಿದೆ. ರಾಯಲ್ ಎನ್‌ಫೀಲ್ಡ್ ಬೈಕ್‌ಗಳನ್ನು ಚೆನ್ನೈನಲ್ಲಿ ತಯಾರಿಸಲಾಗುತ್ತದೆ. ಇಲ್ಲಿಂದ ಇದು ಭಾರತದಾದ್ಯಂತ ಮಾತ್ರವಲ್ಲದೆ...

ತಿಂಗಳ ಅಂತ್ಯದ ವೇಳೆಗೆ ಬೆಂಗಳೂರಲ್ಲೂ ಸಿಗಲಿದೆಯಾ ಮೊದಲ ಹಂತದ 5ಜಿ ಸೇವೆ..?!

Technology News : ಬಹು ವೇಗವಾಗಿಯೇ 5ಜಿ ಸೇವೆ ಭಾರತೀಯ ನಗರಗಳಲ್ಲಿ ದೊರೆಯುವ ಸಾಧ್ಯತೆ ಹೆಚ್ಚಾಗಿದೆ. ಕೆಲವು ವರದಿಗಳ ಪ್ರಕಾರ, ಎರಡು ಪ್ರಮುಖ ಟೆಲಿಕಾಂ ಆಪರೇಟರ್‌ಗಳಾದ ರಿಲಯನ್ಸ್ ಜಿಯೋ ಮತ್ತು ಏರ್‌ಟೆಲ್ಈ ತಿಂಗಳ ಅಂತ್ಯದ ವೇಳೆಗೆ ಭಾರತದಲ್ಲಿ 5G ಸೇವೆಗಳನ್ನು ಪ್ರಾರಂಭಿಸಬಹುದು. ಇದೇ ವೇಳೆ, ಭಾರತ ಸರ್ಕಾರವು ಸೆಪ್ಟೆಂಬರ್ 29 ರಂದು ಇಂಡಿಯಾ ಮೊಬೈಲ್ ಕಾಂಗ್ರೆಸ್ನಲ್ಲಿ...

ಕೆಂಪಣ್ಣ ಆರೋಪದಲ್ಲಿ ಹುರುಳಿಲ್ಲ: ಸಿಎಂ ಬೊಮ್ಮಾಯಿ

Banglore News: ಇಂದು ಗುತ್ತಿಗೆದಾರರ ಸಂಘವು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಲಂಚಕೋರ  ಸರಕಾರ ಎಂಬಂತೆ ಆರೋಪ ಮಾಡಿದೆ. ಸರಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬ ಹೇಳಿಕೆಗೆ ವಿರುದ್ಧವಾಗಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಂಪಣ್ಣ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ ೆಂಬುವುದಾಗಿ ಸಿಎಂ ಕಿಡಿಕಾರಿದ್ದಾರೆ. ಪ್ರಧಾನಿಗೆ ಪತ್ರ ಬರೆಯುವ ಅಧಿಕಾರ ಎಲ್ಲರಿಗೂ ಇದೆ ಯಾರು ಬೇಕಾದರೂ ಪತ್ರ...

“ಎಚ್.ಡಿ.ಕೆಯವರದ್ದು ಅಡ್ಜೆಸ್ಟ್ಮೆಂಟ್ ರಾಜಕೀಯ” : ಸಿ.ಪಿ.ಯೋಗೇಶ್ವರ್

Banglore News: ಸಿ.ಪಿ.ಯೋಗೇಶ್ವರ್ ರವರು ಕಾಂಗ್ರೆಸ್  ಗೆ ಸೇರುತ್ತಾರೆ ಎಂಬ ವದಂತಿ ಹಬ್ಬುತ್ತಿದ್ದಂತೆ ಎಚ್ಚೆತ್ತುಕೊಂಡ ಸಿಪಿವೈ ಇದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.ಜೊತೆಗೆ ಎಚ್.ಡಿ.ಕೆ ಬಗ್ಗೆಯೂ  ರಾಮನಗರದಲ್ಲಿ ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. ಎಲ್ಲಾ ಸರ್ಕಾರದಲ್ಲಿಯೂ ಮಾಜಿ ಸಿಎಂ ಎಂಬ ಟ್ಯಾಗ್‌ ಎಚ್.ಡಿ. ಕುಮಾರಸ್ವಾಮಿಗಿದೆ. ಸಿಎಂ ಆದರೆ ಚೆನ್ನಪಟ್ಟಣವನ್ನು ಚಿನ್ನದ, ಚೆಂದದ ಪಟ್ಟಣ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಪ್ರತಿ ಊರಿನಲ್ಲಿಯೂ...

ಕಾಂಗ್ರೆಸ್ ಸೇರ್ತಾರಾ ಸಿ.ಪಿ.ಯೋಗೇಶ್ವರ್…!? ಮಾಜಿ ಸಚಿವರ ಉತ್ತರವೇನು…?!

ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ವಿಚಾರವಾಗಿ ರಾಜಕೀಯ ರಂಗದಲ್ಲಿ ಅನೇಕ ಗೊಂದಲಗಳು ಸೃಷ್ಟಿಯಾಗಿದ್ದವು.ಇದಕ್ಕೆ ಇಂದು ಯೋಗೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತೇನೆಂಬ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ ಎಂದು ವಿಧಾನ ಪರಿಷತ್​ ಸದಸ್ಯ ಸಿ.ಪಿ. ಯೋಗೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬುಧವಾರ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಅವರು, ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆಂಬುದಾಗಿ ಕೆಲವರು ಸುಖಾ...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img