Thursday, October 23, 2025

karnataka news updates

ಇಂದಿನಿಂದ 3 ದಿನ ಕೊಡಗು ನಿಶಬ್ಧ…!

kodagu news: ಕೊಡಗು ಇಂದಿನಿಂದ ನಿಶಬ್ಧವಾಗಲಿದೆ ಕಾರಣ ಮೊಟ್ಟೆ ಮಹಾಯುದ್ಧದ ರಾಜಕೀಯ ಟಾಕ್ ವಾರ್ ಗಳ ಕಾರಣದಿಂದ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿಯಾಗುವಂತೆ ಮಾಡಿದೆ.ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ 27 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿರುವ ಈ ಹಿನ್ನೆಲೆಯಲ್ಲಿ ಕೊಡಗು ಹಡಿ ಭಾಗದ ಮೂರು ಕಡೆ ಚೆಕ್‌ಪೋಸ್ಟ್‌ಗಳಲ್ಲಿ ಸೂಕ್ತ ತಪಾಸಣೆ ಮಾಡಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ...

ಬಿಹಾರ: ಸ್ಪೀಕರ್ ಸ್ಥಾನಕ್ಕೆ ವಿಜಯ್ ಕುಮಾರ್ ಸಿನ್ಹಾ ರಾಜಿನಾಮೆ

Bihar News: ಬಿಹಾರದಲ್ಲಿ ಇಂದು ನಿತೀಶ್ ಕುಮಾರ್ ವಿಶ್ವಾಸಮತ ಯಾಚನೆ ಮಾಡಲಿದ್ದು, ಇದಕ್ಕೂ ಮೊದಲೇ ಬಿಜೆಪಿ ನಾಯಕ ವಿಜಯ್ ಕುಮಾರ್ ಸಿನ್ಹಾ ಇಂದು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಮಹಾಮೈತ್ರಿ ಸರ್ಕಾರ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ ಹಿನ್ನೆಲೆಯಲ್ಲಿ ವಿಜಯ್ ಕುಮಾರ್ ಸಿನ್ಹಾ ತಮ್ಮ ಸ್ಪೀಕರ್ ಸ್ಥಾನಕ್ಕೆ...

ರವಿಚಂದ್ರನ್ ಮಗನ ಮದುವೆಯಲ್ಲಿ ತಾರಾ ಬಳಗ, ರಾಜಕೀಯ ನಾಯಕರು..!

Film News: ಸ್ಯಾಂಡಲ್‌ವುಡ್‌ನ ಕ್ರೇಜಿ ಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮದುವೆ ಸಂಭ್ರಮ ಮನೆಮಾಡಿತ್ತು. ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ ವಿವಾಹ ಬಹಳ ಅದ್ದೂರಿಯಾಗಿ ನಡೆಯಿತು. ವಿವಾಹ,ಅರತಕ್ಷತೆ ಸೇರಿ ಮೂರು ದಿನಗಳು ರವಿಮಾಮನ ಮನೆಯಲ್ಲಿ ಹಬ್ಬದ ವಾತಾವಾರಣವಿತ್ತು. ಬಹಳಷ್ಟು ತಾರಾಗಣವೇ ಮನೋರಂಜನ್ ಮದುವೆಗೆ ಸಾಕ್ಷಿಯಾಯಿತು. ಹೌದು ರವಿಚಂದ್ರನ್ ಮಗನ ವಿವಾಹ ಅಂದರೆ ಅದು ತಾರಾ ಬಳಗಕ್ಕೆ ಹಬ್ಬವೇ...

ಪ್ರಧಾನಿ ಮೋದಿ ರಕ್ಷಣಾ ಹೊಣೆ ಹೊತ್ತ ಮುದೋಳ ನಾಯಿ..!

ಭದ್ರತೆಯ ವಿಚಾರದಲ್ಲಿ ಶ್ವಾನ ಅಂದಾಕ್ಷಣ ನೆನಪಾಗೋದು ಮುಧೋಳ ನಾಯಿ. ತನ್ನ ವಿಶೇಷ ಕಾರ್ಯ ಶಕ್ತಿ, ಗುಣಗಳ ವ್ಯಕ್ತಿತ್ವದಿಂದಲೇ ಹೆಸರು ಮಾಡಿರೋ ನಾಯಿಯೆಂದರೆ ಮುಧೋಳ ನಾಯಿ. ಇದೀಗ ಮೋದಿ ಅವರ ಗಮನ ಸೆಳೆದು ಅವರ ವಿಶೇಷ ರಕ್ಷಣಾ ಪಡೆಗೆ ಸೇರ್ಪಡೆಯಾಗಿದೆ. ತನ್ನ ವಿಶೇಷ ಕಾರ್ಯ ಶಕ್ತಿ, ಗುಣಗಳ ವ್ಯಕ್ತಿತ್ವದಿಂದಲೇ ಹೆಸರು ಮಾಡಿರೋ ಮುಧೋಳ ನಾಯಿ. ಈಗ ದೇಶದ...

ಮಂಗಳೂರಿನಲ್ಲಿ ಮತ್ತೆ ಮಳೆಯಾಗಿದೆ…!

Manglore News: ದಕ್ಷಿಣ ಕನ್ನಡದ ಕರಾವಳಿಯ ಹಲವೆಡೆ ಸೋಮವಾರ ಸಂಜೆ ಮತ್ತು ರಾತ್ರಿ ಭಾರೀ ಮಳೆಯಾಗಿದೆ. ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ ಮತ್ತು ಮಂಗಳೂರಿನಲ್ಲಿ ಬಿಸಿಲು ಮತ್ತು ಮಳೆಯ ವಾತಾವರಣವಿತ್ತು. ಕೆಲವೆಡೆ ಮಳೆಯ ಪರಿಣಾಮ ಮನೆಗಳಿಗೆ ಹಾನಿಯಾಗಿದೆ. ಇನ್ನು ಉಡುಪಿ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ಹಾಗೂ ಸೋಮವಾರ ಹಗಲಿಡೀ ಬಿಟ್ಟು ಬಿಟ್ಟು ಮಳೆಯಾಗಿದೆ. ಬೈಂದೂರು, ಕಾರ್ಕಳ ಭಾಗದಲ್ಲಿ...

ಮನನೊಂದು ಆತ್ಮಹತ್ಯೆಗೆ ಶರಣಾದ 5ನೇ ತರಗತಿ ಬಾಲಕಿ..!

Banglore News: ಬಟ್ಟೆ ಕೊಳ್ಳಲು ಬಟ್ಟೆ ಅಂಗಡಿಗೆ ತನ್ನನ್ನು ಕರೆದೊಯ್ಯಲಿಲ್ಲ ಎಂದು ಮನನೊಂದು ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ  ಧಾರುಣ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ. 5ನೇ ತರಗತಿ ವಿದ್ಯಾರ್ಥಿನಿ ವೈಶಾಲಿ ಆತ್ಮಹತ್ಯೆಗೈದ ಬಾಲಕಿ. ಹಬ್ಬದ ಹಿನ್ನೆಲೆಯಲ್ಲಿ ವೈಶಾಲಿಗೆ ಬಟ್ಟೆ ಈಗಾಗಲೇ ಖರೀದಿಸಲಾಗಿತ್ತು. ಉಳಿದಿಬ್ಬರು ಮಕ್ಕಳಿಗೆ ಬಟ್ಟೆ ಖರೀದಿಸಲಿಲ್ಲ ಎಂಬ ಕಾರಣದಿಂದ ಇಬ್ಬರು ಮಕ್ಕಳನ್ನು ಪೋಷಕರು ಬಟ್ಟೆ ಅಂಗಡಿಗೆ ಕರೆದೊಯ್ದಿದ್ದರು....

ಬಯಲಾಯ್ತು ಬೆಂಗಳೂರಿನ ಕಳ್ಳ ಸ್ವಾಮೀಜಿಯ ಕಾಮ ಪುರಾಣ…!

Banglore News: ಬೆಂಗಳೂರನಲ್ಲಿ ಮತ್ತೆ  ಕಳ್ಳ ಸ್ವಾಮೀಜಿಯ ಕಳ್ಳಾಟ ಬಯಲಾಗಿದೆ. ಆನಂದ ಮೂರ್ತಿ ಎಂಬ ಕಳ್ಳ ಸ್ವಾಮೀಜಿಯ ಕಾಮ ಪುರಾಣ ಬಯಲಾಗಿದೆ. ಅವಲಹಳ್ಳಿ‌ ಸಮೀಪ ಆಶ್ರಮ ಮಾಡಿಕೊಂಡಿದ್ದ ಈ ಸ್ವಾಮೀಜಿ ಈ ಆಶ್ರಮದ ಬಳಿ ಇದ್ದ ಮನೆಯೊಂದರ ಯುವತಿಯನ್ನು ಪರಿಚಯ ಮಾಡಿಕೊಂಡ ಅನಂದಮೂರ್ತಿ, ನಿನ್ನ ಕುಟುಂಬಕ್ಕೆ ದೋಷವಿದೆ, ಇದಕ್ಕಾಗಿ ಪೂಜೆ ಮಾಡಬೇಕು ಎಂದು ಆಶ್ರಮಕ್ಕೆ ಕರೆದಿದ್ದಾನೆ....

ಸಿಡಿದೆದ್ದ ಸಿದ್ದರಾಮಯ್ಯ…! ಕೇಸರಿ ಕಲಿಗಳ ಸವಾಲ್ ಗೆ ಸಿದ್ದು ಕೌಂಟರ್..!

Banglore News: ಸಿದ್ದರಾಮಯ್ಯ ಕೊಡಗು ಭೇಟಿ ಹಿನ್ನಲೆ ಅಲ್ಲಿ ಸಿದ್ದು ಕಾರಿಗೆ ಮೊಟ್ಟೆ ಒಡೆದು ಪ್ರತಿಭಟನೆ ಮಾಡಲಾದ ವಿಚಾರ ರಾಜ್ಯ ರಾಜಕೀಯದಲ್ಲೇ  ಸಂಚಲನ ಮೂಡಿಸಿತು.ತದ ನಂತರ ಸಿದ್ದು ಮಾಂಸಾಹಾರ ವಿಚಾರವಾಗಿ ದೊಡ್ಡ ಹೈಡ್ರಾಮವೇ ನಡೆಯಿತು. ಕೇಸರಿ ಕಲಿಗಳು ಸಿದ್ದರಾಮಯ್ಯಗೆ ಕೌಂಟರ್ ಮೇಲೆ ಕೌಂಟರ್ ಕೊಡುತ್ತಲೇ ಬಂದರು. ಆದ್ರೆ ಇದೀಗ ಸಿದ್ದರಾಮಯ್ಯ ಕೇಸರಿ ಪಡೆಯ ವಿರುದ್ದ ಸಿಡಿದೆದ್ದಿದ್ದಾರೆ. ಮೊಟ್ಟೆ...

ಮೈಸೂರು: ಸಾವರ್ಕರ್ ರಥ ಯಾತ್ರೆಗೆ ಚಾಲನೆ ನೀಡಿದ ಬಿಎಸ್ ವೈ

Mysoor news: ಮೈಸೂರಿನಲ್ಲಿ ಇಂದು ಸಾವರ್ಕರ್ ರಥಯಾತ್ರೆಗೆ ಚಾಲನೆ ದೊರೆಯಿತು. 'ಸಾವರ್ಕರ್‌ ರಥಯಾತ್ರೆ'ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಚಾಲನೆ ನೀಡಿದರು. "ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮೈಸೂರಿಗೆ ವಿಶೇಷ ಇತಿಹಾಸವಿದೆ. ಮೈಸೂರಿನಂಥ ಪುಣ್ಯ ಭೂಮಿಯಲ್ಲಿ ಸಾವರ್ಕರ್ ರಥ ಯಾತ್ರೆಗೆ ಚಾಲನೆ ನೀಡುತ್ತಿರುವುದು ನನ್ನ ಸೌಭಾಗ್ಯ ಎಂದ ಅವರು, ದೇಶದೊಳಗಿನ ವಿದ್ರೋಹಿಗಳ ಎಚ್ಚರಿಕೆ...

ಸೇಫ್ ಆಗಿದ್ದಾರೆ ಸೋನು ಶ್ರೀನಿವಾಸ್ ಗೌಡ…!

Bigboss inside storry: ಬಿಗ್ ಬಾಸ್ ಓಟಿಟಿ ಮನೆಯೊಳಗೆ ಇದೀಗ ಟಫ್ ಟಾಸ್ಕ್ ನಡೆಯುತ್ತಿದೆ,ಈಗಾಗಲೇ ಇಬ್ಬರು ಸ್ಪರ್ಧಿಗಳು ಸೇಫ್ ಆಗಿದ್ದಾರೆ.ಇನ್ನು ಈ ವಾರ ನಾಮಿನೇಟ್ ಪ್ರಕ್ರಿಯೆಯಲ್ಲಿ ಸೋನು ಶ್ರೀನಿವಾಸ್ ಗೌಡ ಸೇಫ್ ಆಗಿದ್ದಾರೆ. ಈ ವಾರ ಉದಯ್, ರೂಪೇಶ್, ನಂದಿನಿ, ಅಕ್ಷತಾ, ಆರ್ಯವರ್ಧನ್, ಚೈತ್ರಾ, ಜಯಶ್ರೀಗೆ ಹೆಚ್ಚು ವೋಟ್ ಬಿದ್ದಿದ್ದರಿಂದ ಅವರು ನಾಮಿನೇಟ್ ಆದರು. ಸೋಮಣ್ಣ ಅವರನ್ನು...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img