Monday, February 23, 2026

karnataka news

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು ಹೇಳಿದ್ದನ್ನು ಕೇಳಿದ್ದೆವು. ಇದೀಗ ಅದರ ಮುಂದುವರೆದ ಭಾಗವಾಗಿ, ಬಳಿಕ ಏನಾಯ್ತು ಅಂತಾ ತಿಳಿಯೋಣ. ಮರುದಿನ ಕರಮಾ ಬಾಯಿ ಸ್ನಾನ ಮಾಡಿ, ಪೂಜೆ ಮಾಡಿ, ಅಡುಗೆ ಮಾಡಬೇಕು ಎನ್ನುವಷ್ಟರಲ್ಲಿ ಜಗನ್ನಾಥ...

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 1

Spiritual: ಓರಿಸ್ಸಾದ ಪುರಿ ಜಗನ್ನಾಥ ದೇವಸ್ಥಾನ ಭಾರತದಲ್ಲಿಯೇ ಪ್ರಾಚೀನ, ಪ್ರಸಿದ್ಧ ದೇವಸ್ಥಾನವಾಗಿದೆ. ಇಲ್ಲಿ ಜಗನ್ನಾಥನ ವೇಷದಲ್ಲಿ ಇರುವ ಕೃಷ್ಣನ ಜತೆ ಅವನ ಸಹೋದರ ಬಲರಾಮ ಮತ್ತು ಸಹೋದರಿ ಸುಭದ್ರಾ ದೇವಿಯನ್ನು ಪೂಜಿಸಲಾಗುತ್ತದೆ. ಈ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಹಲವು ಕಥೆಗಳು ಚಾಲ್ತಿಯಲ್ಲಿದೆ. ಅದರಲ್ಲಿ 1 ಆದ ಕರಮಾ ಬಾಯಿ ಕಥೆಯನ್ನು ನಾವಿಂದು ಹೇಳಲಿದ್ದೇವೆ. ಕರಮಾ ಬಾಯಿ ಚಿಕ್ಕಂದಿನಲ್ಲಿ...

ತಮ್ಮ ಡೀಪ್ ಫೇಕ್ ವೀಡಿಯೋ ಬಗ್ಗೆ ಎಚ್ಚರಿಕೆ ನೀಡಿದ ಸುಧಾಮೂರ್ತಿ, ಹೇಳಿದ್ದೇನು..?

Web News: ಲೇಖಕಿ, ಸಮಾಜ ಸೇವಕಿ ಸುಧಾ ಮೂರ್ತಿಯವರು ಇಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವೀಡಿಯೋ ಹಾಕಿ, ಎಚ್ಚರಿಕೆ ಸಂದೇಶ ನೀಡಿದ್ದಾರೆ. ಏನಿದು ಎಚ್ಚರಿಕೆ ಸಂದೇಶವೆಂದು ನೋಡಿದಾಗ, ನೀವು ಫೇಸ್‌ಬುಕ್ ಓಪನ್ ಮಾಡಿದಾಗ, ನಿಮಗೆ ನನ್ನ ವೀಡಿಯೋ ಕಾಣುತ್ತದೆ. ಅದರಲ್ಲಿ ನನ್ನ ಹೆಸರಿನಲ್ಲಿ ಡೀಪ್ ಫೇಕ್ ವೀಡಿಯೋ ಮಾಡಿ, ದುಡ್ಡು ಹೂಡಿಕೆ ಮಾಡಲು, ಹೇಳಲಾಗುತ್ತಿದೆ....

Political News: ಸಿಎಂ ಸಿಹಿ ಸುದ್ದಿ ಕೊಡುತ್ತೇನೆ ಎಂದು ಹೇಳಿದ್ದಾರೆ: ಮಾಜಿ ಸಚಿವ ರಾಜಣ್ಣ ಪುತ್ರ ರಾಜೇಂದ್ರ

Political News: ಸಿಎಂ ಸಿದ್ದರಾಮಯ್ಯನವರು ಮಾಜಿ ಸಚಿವ ರಾಜಣ್ಣ ಅವರ ಮನೆಗೆ ಭೇಟಿ ನೀಡಿದ್ದು, ಈ ಬಗ್ಗೆ ರಾಜಣ್ಣ ಪುತ್ರ ರಾಜೇಂದ್ರ ಮಾತನಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಅವರು, ಸಿಎಂ ಮನೆಗೆ ಬರೋದೇನು ವಿಶೇಷವಲ್ಲ. ಅವರು ಭೇಟಿಯಾಗಲು ಬರುತ್ತಿರುತ್ತಾರೆ. ತೂಮಕೂರಿಗೆ ಬಂದಾಗ ಊಟಕ್ಕೆ ಬರುವುದು ಪದ್ಧತಿ. ತುಮಕೂರಿನಲ್ಲಿ ಅಂದು ಕಾರ್ಯಕ್ರಮವಿತ್ತು. ಹಾಗಾಗಿ ತುಮಕೂರಿಗೆ ಬಂದಾಗ,...

ಲಂಚ ಪಡೆದ ಕೇಸ್‌ನಲ್ಲಿ ಸಚಿವ ತಿಮ್ಮಾಪುರ ರಾಜೀನಾಮೆ ತಕ್ಷಣ ಪಡಿಯಬೇಕು: ಶ್ರೀರಾಮುಲು

ಅಬಕಾರಿ ಸಚಿವರಾಗಿರುವ ಆರ್.ಬಿ.ತಿಮ್ಮಾಪುರ ಅವರು ಲಂಚ ಪಡೆದಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ದಕ್ಕೆ ತಕ್ಕಹಾಗೆ ಆಡಿಯೋ ಕೂಡ ವೈರಲ್ ಆಗಿದೆ. ಆದರೂ ಯಾಕೆ ರಿಸೈನ್ ಪಡೆದಿಲ್ಲವೆಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ. ಬಳ್ಳಾರಿಯಲ್ಲಿಂದು ಪ್ರೆಸ್‌ಮೀಟ್ ನಡೆಸಿ ಮಾತನಾಡಿರುವ ಮಾಜಿ ಸಚಿವ ಶ್ರೀರಾಮುಲು, ರಾಜಣ್ಣ ತಪ್ಪು ಮಾಡಿದ್ದರೆಂದು ಆರೋಪಿಸಿ, ಅವರನ್ನು ರಾತ್ರೋ ರಾತ್ರಿ ಸಚಿವ ಸ್ಥಾನದಿಂದ ಕೆಳಗಿಳಿಸಿದ್ರಿ. ಆದರೆ...

ಸಿದ್ದರಾಮಯ್ಯ ಭಾಷಣದ ಬಗ್ಗೆ ವ್ಯಂಗ್ಯವಾಡಿದ್ದ ವಿಜಯೇಂದ್ರಗೆ ಸಚಿವ ಮಧು ಬಂಗಾರಪ್ಪ ಟಾಂಗ್

Political News: ಇಂದು ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಮಾಧ್ಯಮದ ಜತೆ ಮಾತನಾಡಿದ್ದು, ಕೇಂದ್ರ ಸರ್ಕಾರದವರು ಮನರೇಗಾ ಯೋಜನೆ ಹೆಸರು ಬದಲಾವಣೆಗೆ ನಿರ್ಧರಿಸಿದ್ದಾರೆ. ಇದು 1 ದುರಂತ. ಏನಾದ್ರೂ ಹೆಚ್ಚು ಕಮ್ಮಿ ಆದರೆ ಹಲವರು ಅದರಲ್ಲಿ ಕೆಲಸ ಕಳೆದುಕ``ಳ್ಳುತ್ತಾರೆ. ಈ ಬಗ್ಗೆ ಚರ್ಚೆಯಾಗುತ್ತಿರುವುದು ಉತ್ತಮ ವಿಷಯ ಅಂತಾ ಮಧು ಬಂಗಾರಪ್ಪ ಹೇಳಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ...

ಮನರೇಗಾ ಯೋಜನೆಗೆ ನಾವು ರಾಮನ ಹೆಸರು ಇಡಲಿಲ್ಲ, ಅದೇ ಉದ್ಭವವಾಗಿದೆ: ಛಲವಾದಿ ನಾರಾಯಣಸ್ವಾಮಿ

Political News: ಮನರೇಗಾ ಯೋಜನೆಯ ಹೆಸರನ್ನು ಬದಲಾಯಿಸುವ ಬಿಜೆಪಿ ನಿರ್ಧಾರದ ಬಗ್ಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಪ್ರಿಯಾಂಕ್ ಖರ್ಗೆ ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಮನರೇಗಾ ಯೋಜನೆ ಹೆಸರು ಬದಲಾಯಿಸಲು ನಿರ್ಧರಿಸಿದ್ದು ಹೌದು. ಆದರೆ ಅದಕ್ಕೆ ರಾಮನ ಹೆಸರನ್ನು ಇರಿಸಿಲ್ಲ ಎಂದು...

Tumakuru: ತ್ರಿವಿಧ ದಾಸೋಹಿಗಳಾದ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ಪುಣ್ಯ ಸ್ಮರಣೆ ಆಚರಣೆ

Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು. ತಿಪಟೂರು ನಗರದ ಅರಳಿಕಟ್ಟೆ ಸುತ್ತ ಮುತ್ತಲಿನ ಎಲ್ಲಾ ವ್ಯಾಪಾರಸ್ಥರು ಹಾಗೂ ಮಹಾ ಸ್ವಾಮೀಜಿಗಳ ಭಕ್ತ ವೃಂದದವರು, ಶ್ರೀ ಶಾರದಾ ದೇವಿ ಚಾರಿಟಬಲ್ ಟ್ರಸ್ಟ್ ಹಿರಿಯರ ಮನೆ ವೃದ್ದಾಶ್ರಮ, ಸೊಗಡು...

ಗುಜರಾತ್ ಅಧಿಕಾರಿಗಳಿಂದ ಬೆಂ. RTO ಕರ್ಮಕಾಂಡ ಬಯಲು: ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ.ರವಿ ಅಸಮಾಧಾನ

Political News: ಬೆಂಗಳೂರಿನ ಆರ್‌ಟಿಒ ಕಚೇರಿಯಲ್ಲಿ ಕುಳಿತು ಗುಜರಾತ್‌ನ ವಾಹನಕ್ಕೆ ಅಧಿಕಾರಿಗಳು ಫಿಟ್ನೆಸ್ ಪ್ರಮಾಣಪತ್ರ ನೀಡಿದ್ದಾರೆ. ಈ ಕರ್ಮಕಾಂಡವನ್ನು ಸ್ವತಃ ಗುಜರಾತ್‌ ಅಧಿಕಾರಿಗಳೇ ಬಯಲು ಮಾಡಿದ್ದಾರೆ. ಈ ಮೂಲಕ ರಾಜ್ಯದ ಮರ್ಯಾದೆಯನ್ನು ನ್ಯಾಶನಲ್‌ ಲೇವಲ್‌ನಲ್ಲಿ ಕಳೆಯಲಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, 'ಯಥಾ ರಾಜ, ತಥಾ ಪ್ರಜಾ' ಎಂಬ ಮಾತಿನಂತೆ, ಸ್ವತಃ ಕಾಂಗ್ರೆಸ್...

Tipaturu: ಅತಿಕ್ರಮ ಭಲಾಢ್ಯರ ಒತ್ತಡಕ್ಕೆ ಮಣಿದ ನಗರಸಭೆ ಅಧಿಕಾರಿಗಳು, ಸಾರ್ವಜನಿಕರ ಆಕ್ರೋಶ

Tumakuru:ತಿಪಟೂರು: ನಗರದ ಬಿ ಎಚ್ ರಸ್ತೆ ಹುಳಿಯಾರು ರಸ್ತೆ ಹಾಗೂ ಬಸ್ ನಿಲ್ದಾಣಗಳ ರಸ್ತೆಗಳಲ್ಲಿ ಅನಧಿಕೃತವಾಗಿ ತಲೆಯೆತ್ತಿರುವ ಅಂಗಡಿಗಳನ್ನು ನಗರಸಭೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಚರಣೆ ಮೂಲಕ ತೆರವು ಗೊಳಿಸುತ್ತಿರುವುದು ಸ್ವಾಗತ. ಆದರೆ ಇಂತಹ ಕಾನೂನು ಎಲ್ಲರಿಗೂ ಒಂದೇ ಎಂಬಂತೆ ವರ್ತಿಸಬೇಕಾದ ಅಧಿಕಾರಿಗಳು ಇಂದು ದಿವ್ಯ ಮೌನಕ್ಕೆ ಒಳಗಾಗಿರುವುದು ಆಶ್ಚರ್ಯಕ್ಕೆ ಎಡೆ ಮಾಡಿಕೊಟ್ಟಿದೆ. ತಿಪಟೂರು...
- Advertisement -spot_img

Latest News

ಆತ್ಮಹತ್ಯೆ ತಡೆಗೆ BMRCL ಹೊಸ ಪ್ಲಾನ್ ರೆಡಿ!

ಬೆಂಗಳೂರು ನಗರದಲ್ಲಿ ಇತ್ತೀಚೆಗೆ BMRCL ವ್ಯಾಪ್ತಿಯ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಟ್ರ್ಯಾಕ್‌ಗೆ ಹಾರಿ ಆತ್ಮಹತ್ಯೆಗೆ ಯತ್ನಿಸುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆ, ಭದ್ರತಾ ಕ್ರಮಗಳ ಬಗ್ಗೆ ಚರ್ಚೆ...
- Advertisement -spot_img