Sunday, September 8, 2024

karnataka news

Jammu Kashmir Election: ಹಿರಿಯ ಮಹಿಳೆಯರಿಗೆ ವರ್ಷಕ್ಕೆ 18 ಸಾವಿರ ರೂ.: ಇದು ಬಿಜೆಪಿ ಗ್ಯಾರಂಟಿ

Jammu Kashmir News: ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. https://youtu.be/9JGZkcbgM38 ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಇಂದು ಸಮಾವೇಶ ನಡೆದಿದ್ದು, ಈ ವೇಳೆ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ವೇಳೆ ಮಾ ಸಮ್ಮಾನ್ ಯೋಜನೆಯಡಿಯಲ್ಲಿ ಹಿರಿಯ ಮಹಿಳೆಯರಿಗೆ ವರ್ಷಕ್ಕೆ 18 ಸಾವಿರ ರೂಪಾಯಿ ನೀಡುವುದಾಗಿ...

ಪ್ರತಿದಿನ ಶಾಲೆಗೆ ನಾನ್‌ವೆಜ್ ತರುತ್ತಿದ್ದ ನರ್ಸರಿ ಬಾಲಕನನ್ನು ಅಮಾನತು ಮಾಡಿದ ಪ್ರಿನ್ಸಿಪಲ್

Uttar Pradesh News: ಉತ್ತರಪ್ರದೇಶದ ಶಾಲೆಯೊಂದರಲ್ಲಿ ಪ್ರತಿದಿನ ಟಿಫಿನ್ ಬಾಕ್ಸ್‌ನಲ್ಲಿ ನಾನ್‌ವೆಜ್ ತರುತ್ತಿದ್ದ ಬಾಲಕನನ್ನು ಪ್ರಿನ್ಸಿಪಲ್ ಅಮಾನತುಗೊಳಿಸಿದ್ದಾರೆ. ಬಾಲಕನ ತಾಯಿಯ ಜೊತೆ ಪ್ರಿನ್ಸಿಪಲ್ ಮಾತನಾಡಿರುವ ವೀಡಿಯೋ ವೈರಲ್ ಆಗಿದ್ದು, ನಾವು ದೇವಸ್ಥಾನವನ್ನು ಧ್ವಂಸ ಮಾಡುವ, ಮತಾಂತರ ಮಾಡುವ ಮಕ್ಕಳಿಗೆ ನಮ್ಮ ಶಾಲೆಯಲ್ಲಿ ಶಿಕ್ಷಣ ನೀಡಲಾಗುವುದಿಲ್ಲ ಎಂದು ಪ್ರಿನ್ಸಿಪಲ್ ಹೇಳಿದ್ದಾರೆ. https://youtu.be/BVOtpNotDsI ಇನ್ನು ಪ್ರತಿದಿನ ತನ್ನ ಟಿಫಿನ್ ಬಾಕ್ಸ್‌ನಲ್ಲಿ ಬಾಲಕ...

ಪತಿಯ ಕಾಟ ತಾಳಲಾರದೇ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಮೀನಾಕ್ಷಿಯಾದ ಮೆಹನಾಜ್

National News: ಇಂದಿನ ಕಾಲದಲ್ಲಿ ಕೆಲ ಹಿಂದೂಗಳು, ತಮಗೆ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಮತಗಳು ಇಷ್ಟ ಅಂತಾ, ಮತಾಂತರಗೊಂಡು, ಬಳಿಕ ಆ ಮತದಲ್ಲಿ ನಮಗೆ ಅನ್ಯಾಯವಾಗಿದೆ ಎಂದು ಕಣ್ಣೀರಿಡುತ್ತ ಬಂದಿದ್ದನ್ನು ನಾವು ನೋಡಿದ್ದೇವೆ. ಅಷ್ಟೇ ಅಲ್ಲದೇ, ಲವ್ ಜಿಹಾದ್ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಮೋಸ ಮಾಡಿ ಮದುವೆಯಾದ ಕೆಲ ಮುಸ್ಲಿಂ ಯುವಕರು, ಮದುವೆಯ ಬಳಿಕ...

ಕುಡಿದ ಅಮಲಿನಲ್ಲಿ ವಿದ್ಯಾರ್ಥಿನಿಯ ಕೂದಲು ಕತ್ತರಿಸಿದ ಶಿಕ್ಷಕ

Madhya Pradesh: ಶಾಲೆಗೆ ಬರುವ ಮಕ್ಕಳಿಗೆ ಸರಿಯಾಗಿ ಪಾಠ ಹೇಳಿಕೊಟ್ಟು ಅವರ ಭವಿಷ್ಯ ರೂಪಿಸಬೇಕಾದ ಶಿಕ್ಷಕರೇ ಎಡವಟ್ಟು ಮಾಡಿದರೆ, ಆ ಮಕ್ಕಳ ಭವಿಷ್ಯ ಅತ್ಯುತ್ತಮವಾಗಿ ರೂಪುಗೊಳ್ಳುವುದಾದರೂ ಹೇಗೆ..? ಮಧ್ಯಪ್ರದೇಶದ ಶಾಲೆಯೊಂದರಲ್ಲಿ ಶಿಕ್ಷಕನೋರ್ವ ಕುಡಿದ ಅಮಲಿನಲ್ಲಿ ಶಾಲೆಗೆ ಬಂದು, ವಿದ್ಯಾರ್ಥಿನಿಯ ಜಡೆಯನ್ನೇ ಕತ್ತರಿಸಿದ್ದಾನೆ. https://youtu.be/BVOtpNotDsI ರತ್ಲಾಮ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ವೀರ್‌ ಸಿಂಗ್ ಮೇಧಾ...

ರೈಲ್ವೆ ಇಲಾಖೆಯಲ್ಲಿ ಕೆಲಸ ತೊರೆದ ವಿನೀಶ್ ಫೋಗಟ್: ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ..?

Sports News: ಕುಸ್ತಿಪಟು ವಿನೀಶ್ ಫೋಗಟ್, ಒಲಂಪಿಕ್ಸ್‌ನಲ್ಲಿ ತೂಕ ಹೆಚ್ಚಾದ ಕಾರಣಕ್ಕೆ, ಪದಕ ಗೆಲ್ಲದೇ, ಭಾರತಕ್ಕೆ ವಾಪಸ್ಸಾಗಿದ್ದರು. ಆ ಬೇಸರ ಅವರಲ್ಲಿದ್ದರೂ, ಅವರು ಪಟ್ಟಿದ್ದ ಪ್ರಯತ್ನಕ್ಕೆ ಬೆಲೆ ಕೊಟ್ಟು, ಭಾರತೀಯರು ಅವರನ್ನು ಪ್ರೀತಿಯಿಂದಲೇ ಬರಮಾಡಿಕೊಂಡಿದ್ದರು. ಇದೀಗ ವಿನೀಶ್ ರೈಲ್ವೆ ಇಲಾಖೆಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಇದೆ. https://youtu.be/BVOtpNotDsI ವಿನೀಶ್ ಫೋಗಟ್ ತಮ್ಮ ಕೆಲಸಕ್ಕೆ...

ಶೂಟಿಂಗ್ ವೇಳೆ ಲೈಟ್‌ಮ್ಯಾನ್ ಸಾವು: ಡೈರೆಕ್ಟರ್ ಯೋಗರಾಜ್‌ ಭಟ್ ವಿರುದ್ಧ FIR ದಾಖಲು

Movie News: ಮನದ ಕಡಲು ಸಿನಿಮಾ ಶೂಟಿಂಗ್ ವೇಳೆ ದುರ್ಘಟನೆ ಸಂಭವಿಸಿದ್ದು, ಲೈಟ್ ಮ್ಯಾನ್ ಸಾವನ್ನಪ್ಪಿದ್ದಾನೆ. ಈ ಕಾರಣಕ್ಕೆ ನಿರ್ದೇಶಕ ಯೋಗ್‌ರಾಜ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. https://youtu.be/ccV4koRHTg0 ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಈ ದುರಂತ ಸಂಭವಿಸಿದ್ದು, ಕೆಲಸ ಮಾಡುವ ವೇಳೆ, 30 ಅಡಿ ಮೇಲಿದ್ದ ಬಿದ್ದ ಲೈಟ್ ಮ್ಯಾನ್ ಮೋಹನ್ ಕುಮಾರ್ ಬಿದ್ದು ಸಾವನ್ನಪ್ಪಿದ್ದಾರೆ....

ನನ್ನ ಪತಿಯ ಶವಸಂಸ್ಕಾರಕ್ಕಿಂತ ನನಗೆ ನನ್ನ ಪ್ರವಾಸವೇ ಮುಖ್ಯ: ಸ್ವಾರ್ಥಿ ಪತ್ನಿಯ ಹೇಳಿಕೆ ವೈರಲ್

International News: ಡಿವೋರ್ಸ್ ಆಗದೇ, ಪತಿ-ಪತ್ನಿ 17 ವರ್ಷ ಸಂಸಾರ ನಡೆಸಿ, ಪತಿ ತೀರಿಹೋದಾಗ, ಪತ್ನಿಯಾದವಳು ಏನು ಮಾಡುತ್ತಾಳೆ..? ಪತಿಯನ್ನು ಕಳೆದುಕೊಂಡ ದುಃಖದಲ್ಲಿರುತ್ತಾಳೆ. ಪ್ರಪಂಚದ ಯಾವುದೇ ಮೂಲೆಯಲ್ಲಿದ್ದರೂ, ಓಡಿ ಪತಿಯನ್ನು ನೋಡಲು ಬರುತ್ತಾಳೆ. ಆದರೆ ಇಲ್ಲೊಬ್ಬಳು ಪತ್ನಿ, ತಾನು ಪ್ರವಾಸಕ್ಕಾಗಿ ಹೋದ ವೇಳೆಯೇ ಪತಿ ತೀರಿಹೋಗಿದ್ದಾನೆ. ಆದರೆ ನನಗೆ ಆತನ ಶವಸಂಸ್ಕಾರದಲ್ಲಿ ಭಾಗಿಯಾಗಲು ಇಷ್ಟವಿಲ್ಲ....

ಸದಾಕಾಲ ಸ್ವಾವಲಂಬಿಯಾಗಿರಬೇಕು ಎನ್ನುವ ರಾಶಿಯ ಹುಡುಗಿಯರು ಇವರು

Horoscope: ಹಲವು ಹೆಣ್ಣು ಮಕ್ಕಳು ಮದುವೆಗೂ ಮುನ್ನ ಕೆಲಸ ಮಾಡಿ, ತಮ್ಮ ಖರ್ಚಿಗಾಗುವಷ್ಟು ಸಂಪಾದನೆ ಮಾಡುತ್ತಾರೆ. ಆದರೆ ಮದುವೆಯ ಬಳಿಕ, ಪತಿಯ ಮನೆಯಲ್ಲಿ ಬೇಡವೆಂದ ಕಾರಣಕ್ಕೋ, ಮಕ್ಕಳಾದ ಕಾರಣಕ್ಕೋ ಅಥವಾ, ಜವಾಬ್ದಾರಿ ಹೆಚ್ಚಾಗುವ ಕಾರಣಕ್ಕೋ, ಕೆಲಸ ಮಾಡುವುದನ್ನು ನಿಲ್ಲಿಸಿಬಿಡುತ್ತಾರೆ. ಆದರೆ ಕೆಲ ಹೆಣ್ಣು ಮಕ್ಕಳು ಹಾಗಲ್ಲ. ಎಷ್ಟೋ ಜವಾಬ್ದಾರಿ ಹೆಚ್ಚಲಿ, ಇನ್ನೊಬ್ಬರ ಮುಂದೆ ಕೈಚಾಚಿ...

ಸದಾಕಾಲ ಏಕಾಂತವಾಗಿ ಇರಲು ಬಯಸುವ ರಾಶಿಯವರು ಇವರು

Horoscope: ನಾವು ಎರಡು ರೀತಿಯ ಜನರನ್ನು ನೋಡಿರುತ್ತೇವೆ. ಯಾವಾಗಲೂ ಗುಂಪಲ್ಲಿ ಇದ್ದು, ಸಖತ್ ಎಂಜಾಯ್ ಮಾಡುವವರು. ಇನ್ನು ಕೆಲವರು ಒಬ್ಬರೇ ಇದ್ದು, ಜೀವನದ ಸ್ವಾದ ತೆಗೆದುಕೊಳ್ಳುವವರು. ಹಾಗಾಗಿ ನಾವಿಂದು ಯಾವ ರಾಶಿಯವರಿಗೆ ಈ ರೀತಿ ಒಬ್ಬರೇ ಇದ್ದು, ಜೀವಿಸಬೇಕು ಅಂತಾ ಅನ್ನಿಸುತ್ತೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ವೃಷಭ: ವೃಷಭ ರಾಶಿಯವರು ಸದಾ ಏಕಾಂತದಲ್ಲಿ ಇರಲು...

ಫ್ರಿಡ್ಜ್‌ನಲ್ಲಿ ಇಟ್ಟ ನೀರಿನ ಸೇವನೆ ಆರೋಗ್ಯಕ್ಕೆ ಅದೆಷ್ಟು ಮಾರಕ ಗೊತ್ತಾ..?

Health Tips: ಫ್ರಿಡ್ಜ್‌ನಲ್ಲಿ ಇಟ್ಟಿರುವ ನೀರು ಅಥವಾ ಪೇಯ ಕುಡಿಯುವಾಗ ತುಂಬಾ ಹಿತ ಎನ್ನಿಸುತ್ತೆ. ಅದರಲ್ಲೂ ಬೇಸಿಗೆಯಲ್ಲಿ ತಂಪು ತಂಪು ನೀರು, ಪಾನೀಯ ಸಿಕ್ಕರೆ, ಫುಲ್ ಖುಷ್ ಆಗಿ ಬಿಡ್ತೀವಿ ನಾವು. ಆದರೆ ಅತೀ ಹೆಚ್ಚು ಅಥವಾ ಪದೇ ಪದೇ, ಪ್ರತಿನಿತ್ಯ ಫ್ರಿಜ್‌ನಲ್ಲಿ ಇರಿಸಿದ ನೀರು ಕುಡಿಯುವುದು ಆರೋಗ್ಯಕ್ಕೆ ಸಿಕ್ಕಾಪಟ್ಟೆ ಮಾರಕವಾಗಿದೆ. ಹಾಗಾದ್ರೆ ಇದರಿಂದಾಗುವ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img