Tuesday, February 24, 2026

karnataka news

Political News: ಕಾಂಗ್ರೆಸ್ ಪಕ್ಷದ ನಾಟಕಗಳನ್ನು ನೋಡಿ ನೋಡಿ ಜನರು ಬೇಸತ್ತಿದ್ದಾರೆ: ಬಿ.ವೈ.ವಿಜಯೇಂದ್ರ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ನಿನ್ನೆ ಕಲಬುರಗಿಯಲ್ಲಿ ನಡೆದ ಸಮಾವೇಶದ ಬಗ್ಗೆ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಪಕ್ಷದ ನಾಟಕಗಳನ್ನು ನೋಡಿ ನೋಡಿ ಜನರು ಬೇಸತ್ತಿದ್ದಾರೆ. ಐದಾರು ದಶಕಗಳಿಂದ ಅಧಿಕಾರ ಅನುಭವಿಸಿ, ಒಂಬತ್ತು ಬಾರಿ ಶಾಸಕ, ಸಂಸದ, ಕೇಂದ್ರ ಸಚಿವರು, ರಾಜ್ಯಸಭೆ ವಿಪಕ್ಷ ನಾಯಕರು, ಎಐಸಿಸಿ ಅಧ್ಯಕ್ಷರಾಗಿರುವ ನಂತರವೂ ಕಲ್ಯಾಣ...

Spiritual: ಮಕರ ಸಂಕ್ರಾಂತಿ ಹಬ್ಬವನ್ನೇಕೆ ಆಚರಿಸಬೇಕು..? ಮಾಸಿ ಹೋಗುತ್ತಿದೆಯಾ ಹಬ್ಬದ ಗಮ್ಮತ್ತು..?

Spiritual: ಸಂಕ್ರಾಂತಿ ಹಬ್ಬ ಬಂದೇಬಿಡ್ತು. ದೇಶದೆಲ್ಲೆಡೆ ಸಂಕ್ರಾಂತಿ ಹಬ್ಬ ಆಚರಿಸಲು ಜನ ತಯಾರಿ ನಡೆಸುತ್ತಿದ್ದಾರೆ. ಆದರೆ ಯುವ ಪೀಳಿಗೆಯ ಕೆಲ ಜನ ದುಡಿಮೆ, ಓದು, ಕೆಲಸ ಇದರಲ್ಲೇ ಬ್ಯುಸಿ ಇದ್ದಾರೆ. ಹಾಗಾಗಿ ಹಿರಿಯರು ಈಗಲೇ ಎಚ್ಚೆತ್ತು, ಮಕ್ಕಳಿಗೆ ಹಬ್ಬದ ಪದ್ಧತಿ, ಆಚರಣೆ ಬಗ್ಗೆ ತಿಳಿಸುವುದು ತುಂಬಾ ಮುಖ್ಯವಾಗಿದೆ. ನಾವೆಲ್ಲ ಈ ಹಬ್ಬವನ್ನು ಸಂಕ್ರಾಂತಿ, ಸುಗ್ಗಿಹಬ್ಬ ಅಂತೆಲ್ಲಾ...

Recipe: Sankranti Special: ಎಳ್ಳಿನ ಉಂಡೆ ಅಥವಾ ಚಿಕ್ಕಿ ರೆಸಿಪಿ

Recipe: ಸಂಕ್ರಾಂತಿ ಹಬ್ಬದಂದು ನೀವು ಈ ಎಳ್ಳಿನ ಉಂಡೆ ಅಥವಾ ಚಿಕ್ಕಿಯನ್ನು ಮಾಡಬಹುದು. ಬೇಕಾಗುವ ಸಾಮಗ್ರಿ: ಅರ್ಧ ಕಪ್ ಶೇಂಗಾ, 1 ಕಪ್ ಎಳ್ಳು, 1ವರೆ ಕಪ್ ಬೆಲ್ಲ, 4 ಸ್ಪೂನ್ ತುಪ್ಪ, ಸ್ವಲ್ಪ ಏಲಕ್ಕಿ ಪುಡಿ. ಮಾಡುವ ವಿಧಾನ: ಎಳ್ಳು ಮತ್ತು ಶೇಂಗಾವನ್ನು ಬೇರೆ ಬೇರೆಯಾಗಿ, ಮಂದ ಉರಿಯಲ್ಲಿ ಹುರಿಯಬೇಕು. ಬಳಿಕ ತರಿ ತರಿಯಾಗಿ ಪುಡಿ...

Sandalwood: ಬಿಗ್‌ಬಾಸ್ ಮಾಜಿ ಸ್ಪರ್ಧಿ ಧನರಾಜ್ ಆಚಾರ್ ವಿರುದ್ಧ ನೆಟ್ಟಿಗರ ಬೇಸರ

Sandalwood: ಬಿಗ್‌ಬಾಸ್ ಮಾಜಿ ಸ್ಪರ್ಧಿ, ಕಂಟೆಂಟ್ ಕ್ರಿಯೇಟರ್ ಧನರಾಜ್ ಆಚಾರ ಸಖತ್ ಫೇಮಸ್ ಯೂಟ್ಯೂಬರ್ ಕೂಡ ಹೌದು. ಜನಪ್ರತಿದಿನ ಅವರ ವ್ಲಾಗ್ ನೋಡಲು ಕಾಯುತ್ತಿರುತ್ತಾರೆ. ಯಾಕಂದ್ರೆ ಅವರ ವ್ಲಾಗ್ ಅಷ್ಟು ಮಜಾ ಇರುತ್ತದೆ. ಮಾತಿನಲ್ಲೇ ಜನರನ್ನು ನಗಿಸುವ ಟ್ಯಾಲೆಂಟ್ ಇರುವ ಧನರಾಜ್ ವಿರುದ್ಧ ಈಗ ಜನ ಬೇಸರ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಕಾರಣವೇನೆಂದರೆ, ಧನರಾಜ್ ಈ ವರ್ಷ...

Sandalwood: ಮನೆಗಷ್ಟೇ ಮಗಳು ಸಿನಿಮಾಗಲ್ಲ, ಎಲ್ಲರಿಗೂ ನಾನು ಕೆಟ್ಟವನು! : Duniya Vijay Podcast

Sandalwood: ಲ್ಯಾಂಡ್‌ಲಾರ್ಡ್ ಸಿನಿಮಾದಲ್ಲಿ ನಟ ದುನಿಯಾ ವಿಜಯ್ ಅವರ ಪುತ್ರಿಯಾಗಿರುವ ರಿತನ್ಯ ಅವರು ನಟಿಸಿದ್ದಾರೆ. ಆದರೆ ಮಗಳು ಮನೆಯಲ್ಲಿ ಮಾತ್ರ, ಶೂಟಿಂಗ್ ವೇಳೆ ಆಕೆ ನಟಿ ಮಾತ್ರ. ಸಿನಿಮಾದಲ್ಲೂ ಆಕೆ ಮಗಳಾಗಿಯೇ ನಟಿಸಿದ್ದಾರೆ. ಆದಷ್ಟು ಡೆಡಿಕೇಟ್ ಮಾಡಿದಾಗ ಮಾತ್ರ ನೀವು ಯಶಸ್ವಿಯಾಗೋಕ್ಕೆ ಸಾಧ್ಯ ಎಂದು ಮಕ್ಕಳಿಗೆ ಬುದ್ಧಿ ಮಾತು ಹೇಳಿದ್ದಾರಂತೆ ವಿಜಿ. https://youtu.be/E-LNJhEwwFg ಸಿನಿಮಾದಲ್ಲಿ ಕೋಲಾರ ಭಾಷೆ...

Sandalwood: ಅಮ್ಮ ಅಂದ್ರೆ ಅರುಣಾ ಬಾಲರಾಜ್ : STAR ನಟರಿಗೆಲ್ಲರಿಗೂ ಅಮ್ಮ: Aruna Balraj Podcast

Sandalwood: ಸ್ಟಾರ್ ನಟ-ನಟಿಯರ ತಾಯಿಯ ಪಾತ್ರದಲ್ಲಿ ಬಣ್ಣ ಹಚ್ಚಿರುವ ಅರುಣಾ ಬಾಲ್‌ರಾಜ್ ಅವರು ಸಂದರ್ಶನದಲ್ಲಿ ಮಾತನಾಡಿದ್ದಾರೆ. ಅವರು ಯಾವ ಸಿರಿಯಲ್ ಮೂಲಕ ಕನ್ನಡ ಸಿನಿ ಲೋಕಕ್ಕೆ ಬಂದರು ಅನ್ನೋ ಕುತೂಹಲಕಾರಿ ಮಾಹಿತಿ ಬಗ್ಗೆ ವಿವರಿಸಿದ್ದಾರೆ. https://youtu.be/QCOhOjREc4M ಅರುಣಾ ಬಾಲ್‌ರಾಜ್ ಅವರು ಅಮ್ಮನ ಪಾತ್ರದ ಮೂಲಕವೇ ಕನ್ನಡ ಸಿನಿ ಲೋಕಕ್ಕೆ ಬಂದರು. ಹಾಸನದ ಚೆನ್ನರಾಯ ಪಟ್ಟಣದವರಾಗಿರುವ ಅರುಣಾ ಅವರು,...

LANDLORD ಕಥೆ ಏನು? ರಾಜ್ ಅದ್ಭುತ ನಟ! : Duniya Vijay Podcast

Sandalwood: ನಟ ದುನಿಯಾ ವಿಜಿ ತಮ್ಮ ಮುಂದಿನ ಸಿನಿಮಾವಾಗ ಲ್ಯಾಂಡ್‌ಲಾರ್ಡ್ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಹಲವು ವಿಷಯಗಳನ್ನು ಹಂಚಿಕ``ಂಡಿದ್ದಾರೆ. https://youtu.be/MqcmCCGOEnc ಅದೆಷ್ಟೋ ಜನ ರೈತರು ಭೂಮಿ ವಿಷಯವಾಗಿ ಕೋರ್ಟ್ ಕಚೇರಿ ಅಲೆದಾಡಿಯೇ ತಮ್ಮ ಜೀವನ ಸವೆಸುತ್ತಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದ ಸಿನಿಮಾನೇ ಲ್ಯಾಂಡ್‌ ಲಾರ್ಡ್. ಬಡ ರೈತನ ಜಮೀನನ್ನು ಶ್ರೀಮಂತ ವ್ಯಕ್ತಿ ಮೋಸದಿಂದ ತೆಗೆದುಕ``ಳ್ಳುವುದೆಲ್ಲವೂ, ಆಗಾಗ ನಡೆಯುತ್ತಿರುತ್ತದೆ....

ಈ ಕಾಯ್ದೆಯಲ್ಲಿರುವುದು ದಶರಥ ಪುತ್ರ ರಾಮನೂ ಅಲ್ಲ, ಕೌಸಲ್ಯಾ ರಾಮನೂ ಅಲ್ಲ, ನಾಥೂರಾಮ್: ಸಿಎಂ

Political News: ಇಂದು ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಅಂತರರಾಷ್ಟ್ರೀಯ ಮಟ್ಟದ ಜಿಟಿಟಿಸಿ ಕೇಂದ್ರ ಸೇರಿದಂತೆ ₹680 ಕೋಟಿಗಳ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದ್ದಾರೆ. ಈ ವೇಳೆ ಮಾತನಾಡಿರುವ ಅವರು, ಮನರೇಗಾ ಯೋಜನೆಯನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯಲ್ಲಿ ಜಾರಿಗೆ ತರಲಾಯಿತು. ಆದರೆ ಈಗ ಮಹಾತ್ಮ ಗಾಂಧಿಯವರ ಹೆಸರಿನ...

Sandalwood: ಸಿನಿಮಾ ಆದ್ರೇನು ಸೀರಿಯಲ್ ಆದ್ರೇನು? ಅಮ್ಮ ತುಂಬಾ ದುಬಾರಿನ?: Aruna Balraj Podcast

Sandalwood: ಅಮ್ಮನ ಪಾತ್ರಕ್ಕೆ ಬಣ್ಣ ಹಚ್ಚುವ ನಟಿ ಅರುಣಾ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಶೂಟಿಂಗ್ ವೇಳೆ ತಮಗಾದ ಕಹಿ ಅನುಭವವನ್ನು ಶೇರ್ ಮಾಡಿದ್ದಾರೆ. https://youtu.be/Uv5tQ0B8ZJ8 ಅರುಣಾ ಅವರಿಗೆ 1 ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿತ್ತು. ಆದರೆ ಅಲ್ಲಿ ನಿರ್ದೇಶಕರು, ನಿಮ್ಮನ್ನು ನಾವು ಸಿರಿಯಲ್‌ನಲ್ಲಿ ದುಡಿಸಿದಷ್ಟು ದುಡಿಸಲ್ಲ. ಹಾಗಾಗಿ ನಾವು ಇಷ್ಟೇ ಸಂಬಳ ನೀಡುತ್ತೇವೆ ಎಂದರು. ಆ ಬಗ್ಗೆ...

Sandalwood: ವೋಟ್ ಮಾಡೋದು ಮರೀಬೇಡಿ… ನಮ್ ಹುಡುಗ ಗೆಲ್ಲಬೇಕು: ಗಿಲ್ಲಿ ಗೆಲ್ಲಲಿ ಎಂದ ಕಿರಿಕ್ ಕೀರ್ತಿ

Sandalwood: ಈ ಸಲದ ಕನ್ನಡ ಬಿಗ್‌ಬಾಸ್ ಸೀಸನ್ 12 ಸದ್ದು ಮಾಡ್ತಿರೋದೇ ಗಿಲ್ಲಿಯಿಂದ. ಯಾರಿಗೆ ಕೇಳಿದ್ರೂ ಗಿಲ್ಲಿ ಗೆಲ್ತಾನೆ. ಗಿಲ್ಲಿ ಗೆಲ್ಬೇಕು. ಗಿಲ್ಲಿ ಗೆಲ್ಲಬಹುದು ಅನ್ನೋ ಮಾತೇ ಕೇಳಿ ಬರುತ್ತಿದೆ. ಆ ರೇಂಜಿಗೆ ಗಿಲ್ಲಿ ಸೌಂಡ್ ಮಾಡ್ತಿದ್ದಾನೆ. ಹಲವು ಸೆಲೆಬ್ರಿಟಿಗಳು ಕೂಡ ಗಿಲ್ಲಿಯೇ ಗೆಲ್ಲಬೇಕು ಅಂತಾ ಹೇಳ್ತಿದ್ದಾರೆ. ಇದೀಗ ಕಿರಿಕ್ ಕೀರ್ತಿ ಕೂಡ ಗಿಲ್ಲಿ ಗೆಲ್ಲಲಿ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img