Monday, April 13, 2026

karnataka news

Mandya: ಪ್ರತ್ಯೇಕ ನ್ಯೂಸ್: ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆ ಖಂಡಿಸಿ, ಕನ್ನಡ ಮಾಧ್ಯಮಗಳ ಉಳಿವಿಗಾಗಿ ಪ್ರತಿಭಟನೆ

Mandya: ಗ್ಯಾಸ್ ಸಿಲೆಂಡರ್ ಬೆಲೆ ಏರಿಸಿದ್ದಕ್ಕೆ ಮಂಡ್ಯದಲ್ಲಿಂದು ಜಿಲ್ಲಾ ಕಾಂಗ್ರೆಸ್ ಸಮಿತಿಯವರು ಪ್ರತಿಭಟನೆ ನಡೆಸಿದರು. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆದಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ತೋಲಗಲಿ ತೋಲಗಲಿ ಕೇಂದ್ರ ಸರ್ಕಾರ ತೋಲಗಲಿ ಎಂದು ಘೋಷಣೆ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ಗ್ಯಾಸ್ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ...

Health Tips: ವೈದ್ಯರಿಗೆ 7 ತರಹದ ಶಾಪ? ಅಲೋಪತಿ ಅಂಥ ಯಾಕ್ ಹೇಳ್ತಾರೆ.?

Health Tips: ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ಅವರು ವೈದ್ಯರಿಗಿರುವ 7 ತರಹದ ಶಾಪಗಳ ಬಗ್ಗೆ ಕುತೂಹಲಕಾರಿ ಮಾಹಿತಿ ನೀಡಿದ್ದಾರೆ. https://youtu.be/3KwF4E41CVw ಜನರಿಗೆ ಯಾವ ಆಸ್ಪತ್ರೆಗೆ ಹೋಗಬೇಕು ಅನ್ನೋ ಕಳವಳ ಇರುತ್ತದೆ. ಆಲೋಪತಿಕ್, ಹೋಮಿಯೋಪತಿಕ್, ಆಯುರ್ವೇದಿಕ್, ನಾಟಿ ಮದ್ದು ಹೀಗೆ ಬೇರೆ ಬೇರೆ ರೀತಿಯ ಔಷಧಿಗಳು ಸಿಗುತ್ತದೆ. ಜನರಿಗೆ ಇವುಗಳಲ್ಲಿ ಎಲ್ಲಿ ಹೋಗಬೇಕು ಅಂತಾ ಕನ್‌ಫ್ಯೂಶನ್ ಇರುತ್ತದೆ. ಎಲ್ಲರಿಗೂ...

YouTube ಇಂದ ರಾಯಲ್ ಲೈಫ್!: Youtuber Vikas Gowda Podcast

Web News: ಯ್ಯೂಟೂಬರ್ ವಿಕಾಸ್ ಗೌಡ ಸಂದರ್ಶನದಲ್ಲಿ ಮಾತನಾಡಿದ್ದು, ಯೂಟ್ಯೂಬ್ ಮಾಡಿ ಬದುಕಬಹುದಾ ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/ewH_VnSamjM ಯೂಟ್ಯೂಬ್‌ನಲ್ಲಿ ನೆಗೆಟಿವ್ ಕಾಮೆಂಟ್ಸ್ ಬರೋ ಬಗ್ಗೆ ಮಾತನಾಡಿರುವ ವಿಕಾಸ್, ಎಂಥೆಂಥಾ ಹೀರೋ, ಹಿರೋಯಿನ್‌ಗಲಿಗೆಲ್ಲಾ ನೆಗೆಟಿವ್ ಕಾಮೆಂಟ್ಸ್ ಬರುವಾಗ, ನಾವೇನ್ ಮಹಾ ಎಂದಿದ್ದಾರೆ. ಅಲ್ಲದೇ, ಸುಮ್ಮನೆ ಏನೇನೋ ಕಾಮೆಂಟ್ ಮಾಡಿದ್ರೆ ಹೆಚ್ಚು ತಲೆ ಕೆಡಿಸಿಕ``ಳ್ಳಲ್ಲ. ಆದರೆ ಅತೀಯಾಗಿ, ಕೆಟ್ಟದಾಗಿ...

ತುಪ್ಪ ಅಥವಾ ಬೆಣ್ಣೆ ಯಾವುದು ಒಳ್ಳೇದು? ಯಾವುದು ಆರೋಗ್ಯಕರ!: Health Tips by Dr.Prakash Rao

Health Tips: ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ಅವರು ತುಪ್ಪ ಮತ್ತು ಬೆಣ್ಣೆ ಎರಡರಲ್ಲಿ ಯಾವುದರ ಸೇವನೆಯಿಂದ ಆರೋಗ್ಯ ಉತ್ತಮವಾಗಿರುತ್ತದೆ ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/rlfVdqYMhdk ಇಂದಿನ ದಿನಗಳಲ್ಲಿ ಶುಗರ್ ಹೆಚ್ಚಾಗುತ್ತಿದೆ. ಅದೇ ರೀತಿ ಜನರಿಗೆ ಆರೋಗ್ಯದ ಬಗ್ಗೆ ಕಾಳಜಿಯೂ ಹೆಚ್ಚಾಗುತ್ತಿದೆ. ಅಲ್ಲದೇ ಎಣ್ಣೆ ಪದಾರ್ಥಗಳನ್ನು ಹೆಚ್ಚು ತಿನ್ನಬಾರದು, ಇದರಿಂದ ಅನಾರೋಗ್ಯಕರ ತೂಕ ಹೆಚ್ಚಾಗುತ್ತದೆ ಅನ್ನೋ ವಿಷಯವನ್ನೂ ಜನರು...

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ ಕಾವ್ಯಾ ಎಂಬಾಕೆ ರಂಗಸ್ವಾಮಿ ಎಂಬುವವನನ್ನು 5 ವರ್ಷಗಳ ಹಿಂದೆ ವಿವಾಹವಾಗಿದ್ದು, ಇವರಿಗೆ ನಾಲ್ಕು ವರ್ಷದ ಮಗನಿದ್ದಾನೆ. ಕಾವ್ಯಾ ಮೂರು ದಿನದಿಂದ ಸೇಮ್ ಸಾಂಬಾರನ್ನು ಫ್ರಿಜ್‌ನಲ್ಲಿರಿಸಿ, ಬಿಸಿ ಮಾಡಿ...

ಡಿ.ಕೆ.ಶಿವಕುಮಾರ್ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು..?: ಕದಲೂರು ಉದಯ್ ಆರೋಪಕ್ಕೆ ಹೆಚ್ಡಿಕೆ ವ್ಯಂಗ್ಯ

Mandya: ಮಂಡ್ಯ: ಮಂಡ್ಯದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಬಜೆಟ್ ಬಗ್ಗೆ ಮಾತನಾಡಿದ್ದಾರೆ. ಮಂಡ್ಯದ ವಿಸಿ ಫಾರ್ಮ್‌ನಲ್ಲಿ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸಿದ್ರಾಮಯ್ಯ ಮಂಡಿಸಿದ್ದು ದಾಖಲೆ ಬಜೆಟ್ ನಿಜ. ಆದರೆ ಆದರ ಎಫೆಕ್ಟ್ ಮುಂದಿನ ದಿನಗಳಲ್ಲಿ ಹೇಗೆ ಪರಿಣಾಮ ಬೀರುತ್ತೋ ಕಾದು ನೋಡಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ...

ವರಿಷ್ಠರು ಅವಕಾಶ ನೀಡಿದರೆ ಮುಂದಿನ ಎರಡು ಬಜೆಟ್ ಗಳನ್ನೂ ನಾನೇ ಮಂಡಿಸುತ್ತೇನೆ: ಸಿಎಂ ಸಿದ್ದರಾಮಯ್ಯ

Mysuru: ಮೈಸೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶವಾಗಿದೆ ಎಂದಿದ್ದಾರೆ. ಬಿಜೆಪಿಯ ಪ್ರಧಾನಿ ನರೇಂದ್ರ ಮೋದಿ ಅವರು ಸಾಲ ಮಾಡಿದ್ದಾರೆ. ಸಾಲ ಮಾಡದೇ ಅಭಿವೃದ್ಧಿ ಸಾಧ್ಯವಿಲ್ಲ. ಆರ್ಥಿಕ ಹೊಣೆಗಾರಿಕೆ ಕಾಯ್ದೆ ತಿಳಿಸಿರುವ...

Political News: ಕೇಂದ್ರ ಸರ್ಕಾರ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಿಸಿರುವುದು ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ: ಸಿಎಂ

Political News: ಇಂದಿನಿಂದ ಎಲ್‌ಪಿಜಿ ಗ್ಯಾಸ್ ದರ ಏರಿಕೆಯಾದ ಕಾರಣಕ್ಕೆ ಸಿಎಂ ಸಿದ್ದರಾಮಯ್ಯನವರು ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದ ತತ್ತರಿಸಿಹೋಗಿರುವ ಸಮಯದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಿಸಿರುವುದು ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ. ಗೃಹ...

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು ಸಂತಸ ವ್ಯಕ್ತಪಡಿಸಿದರೆ, ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವರಾದ ಕುಮಾರಸ್ವಾಮಿಯವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿದ್ದು, ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ...

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿರ್ಬಂಧನೆಯ ನೀತಿ ನಿಯಮಗಳನ್ನು ಸದ್ಯದಲ್ಲೇ ಘೋಷಿಸಲಾಗುವುದು: ಸಿಎಂ

Political news: ಇಂದು 17ನೇ ಬಾರಿಗೆ ಬಜೆಟ್ ಮಂಡನೆ ಮಾಡಿ, ದಾಖಲೆ ಬರೆದಿಸಿರುವ ಸಿಎಂ ಸಿದ್ದರಾಮಯ್ಯ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. 2005 ರಲ್ಲಿ ಮನರೇಗಾ ಯೋಜನೆಯಡಿ ಪೂರ್ಣ ಅನುದಾನ ಕೇಂದ್ರ ಸರ್ಕಾರವೇ ನೀಡುತ್ತಿತ್ತು. ಆದರೆ ಪ್ರಸ್ತುತ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೆ ತಂದು, ಕೇಂದ್ರ ಸರ್ಕಾರ ಶೇ. 60 ಮತ್ತು...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img