Monday, August 31, 2026

karnataka news

Hubli News: ನೀಟ್ ಹೋರಾಟಕ್ಕೆ ಬೆಂಬಲ; ಕಾಂಗ್ರೆಸ್‌ಗೆ ನೈತಿಕ ಹಕ್ಕಿಲ್ಲ: ಪ್ರಮೋದ್ ಮುತಾಲೀಕ್

Hubli News: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ವಿದ್ಯಾರ್ಥಿಗಳ ಹೋರಾಟಕ್ಕೆ ಶ್ರೀರಾಮ ಸೇನೆ ಬೆಂಬಲ ಸೂಚಿಸಿದೆ. ಆದರೆ ಈ ಹೋರಾಟವನ್ನು ಮುನ್ನಡೆಸಲು ಕಾಂಗ್ರೆಸ್‌ಗೆ ನೈತಿಕ ಹಕ್ಕಿಲ್ಲ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲೀಕ್ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲೀಕ್, ನೀಟ್ ಪ್ರಶ್ನೆಪತ್ರಿಕೆ...

ಮತದಾರರ ಗಮನಕ್ಕೆ: ವೋಟರ್ ಐಡಿಯಲ್ಲಿ ನಿಮ್ಮ ಹೆಸರು ಕಟ್ ಆಗಿದೆಯೇ? ಹೀಗೆ ಪರಿಶೀಲಿಸಿ!

ದೇಶಾದ್ಯಂತ ಕೇಂದ್ರ ಚುನಾವಣಾ ಆಯೋಗದಿಂದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಲಕ್ಷಾಂತರ ಜನರ ಮತದಾರರ ಹೆಸರು ರದ್ದಾಗುವ ಭೀತಿ ಎದುರಾಗಿದೆ. ನಿಮ್ಮ ವೋಟರ್ ಐಡಿ ಸುರಕ್ಷಿತವಾಗಿದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಈ ವೋಟ್‌ಗಳು ಯಾಕೆ ಡಿಲೀಟ್ ಆಗ್ತಿವೆ ಅಂದರೆ, ವಿಳಾಸ ಬದಲಾವಣೆ ಮಾಡಿರೋದು, ಮತದಾರರು ಮರಣ ಹೊಂದಿರೋದು, ಒಂದಕ್ಕಿಂತ ಹೆಚ್ಚು...

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ ಜೇಬಿಗೆ ಕತ್ತರಿ ಹಾಕುವುದೇ ಕಾಂಗ್ರೆಸ್ ಸರ್ಕಾರದ ಏಕೈಕ ಗುರಿ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಬೊಕ್ಕಸವನ್ನು ಬರಿದಾಗಿಸಿದ ಕಾಂಗ್ರೆಸ್ ಸರ್ಕಾರ, ಬಲಗೈಯಲ್ಲಿ ಕೊಟ್ಟು, ಎಡಗೈಯಲ್ಲಿ ಕಿತ್ತುಕೊಂಡಂತೆ ಮಾಡುತ್ತಿದೆ....

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರು ಪರಿಶೀಲನೆ ಕಾರ್ಯ ನಿಧಾನ: ವಿಜಯೇಂದ್ರ ವ್ಯಂಗ್ಯ

Political News: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರು ಪರಿಶೀಲನೆ ಕಾರ್ಯ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ. ಸಮೀಕ್ಷೆ ಆರಂಭವಾಗಿ ಒಂದು ತಿಂಗಳು ಕಳೆದರೂ, ಇದುವರೆಗೆ ಕೇವಲ ಶೇ.38ರಷ್ಟು ಫಲಾನುಭವಿಗಳ ಪರಿಶೀಲನೆ ಮಾತ್ರ ಪೂರ್ಣಗೊಂಡಿದೆ. ಈ ಕಾರಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್‌ಕಾರವನ್ನು ಟೀಕಿಸಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ...

ಆಡಳಿತ ಚುಕ್ಕಾಣಿ ಹಿಡಿದು 50 ದಿನಗಳಾದರೂ ರಾಜ್ಯದ ಪರಿಸ್ಥಿತಿ ಮಾತ್ರ ತೀರಾ ಶೋಚನೀಯ: ನಿಖಿಲ್ ಕುಮಾರ್

Political News: ಸಿಎಂ ಡಿ.ಕೆ.ಶಿವಕುಮಾರ್ ಇಂದಿಗೆ ಆಡಳಿತ ಶುರು ಮಾಡಿದೆ 50 ದಿನ ಪೂರ್ಣವಾಗಿದೆ. ಈ ಬಗ್ಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಎಕ್ಸ್ ಖಾತೆಯಲ್ಲಿ ಬರೆದಿದ್ದು, 50 ದಿನವಾದರೂ ಯಾವ ಅಭಿವೃದ್ಧಿಯೂ ಆಗಿಲ್ಲವೆಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ಅವರಿಗೆ 50 ದಿನಗಳ ಆಡಳಿತ ಪೂರೈಸಿದ್ದಕ್ಕೆ ಅಭಿನಂದನೆಗಳು! ಆಡಳಿತ ಚುಕ್ಕಾಣಿ ಹಿಡಿದು 50...

ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ಒಪ್ಪುವುದಿಲ್ಲ: Priyank Kharge

Political News: ಕಾಂಗ್ರೆಸ್ ಕಚೇರಿ ಮುತ್ತಿಗೆ ವೇಳೆ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಎಗ್ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. ತಪ್ಪಿತಸ್ಥರು ಯಾರೇ ಆಗಿರಲಿ, ಯಾವುದೇ ಪಕ್ಷದವರಾಗಿರಲಿ ಅವರನ್ನು ಪ್ರೋತ್ಸಾಹಿಸುವ, ರಕ್ಷಿಸುವ ಹಾಗೂ ಬೆಂಬಲಿಸುವ ಕೆಲಸವನ್ನು ಕಾಂಗ್ರೆಸ್ ಎಂದಿಗೂ ಮಾಡಿಲ್ಲ. ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು...

Haveri News: ತೆರಿಗೆ ಹಣ ದುರುಪಯೋಗ ಆರೋಪ: ಮನೆ ಗ್ರಾಮ ಪಂಚಾಯಿತಿ ಮುಂದೆ ಗ್ರಾಮಸ್ಥರ ಪ್ರತಿಭಟನೆ

Haveri News: ತೆರಿಗೆ ಹಣ ದುರುಪಯೋಗ ಮಾಡಿಕೊಂಡು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ, ಹಾನಗಲ್ ತಾಲೂಕಿನ ಮಾರನ ಬೀಡ ಗ್ರಾಮ ಪಂಚಾಯಿತಿ ಮುಂದೆ ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು. ಮನೆ ಮಾಲಿಕತ್ವ ಪಡೆದುಕೊಂಡ ಫಲಾನುಭವಿಗಳು ತಮ್ಮ ಆಸ್ತಿ ನೋಂದಣಿಗಾಗಿ ಭರಣೆ ಮಾಡಿದ ತೆರಿಗೆ ಮೊತ್ತ ಮತ್ತು ಗ್ರಾಮಸ್ಥರು ನಿಯಮಿತವಾಗಿ ಬರಿಸಿದ ತೆರಿಗೆಯಲ್ಲಿ...

Haveri News: ಶೈಕ್ಷಣಿಕ ಹೋರಾಟ ಸಮಿತಿಯ ಉಪವಾಸ ಸತ್ಯಾಗ್ರಹ: ಶ್ರೀನಿವಾಸ ಮಾನೆ ಭಾಗಿ

Haveri News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಶೈಕ್ಷಣಿಕ ವ್ಯವಸ್ಥೆಯ ಲೋಪ ವಿರೋಧಿಸಿ, ಶಿಕ್ಷಣ ತಜ್ಞ ಸೋನಮ್‌ ವಾಂಗ್ಚುಕ್ ಅವರ ಆಮರಣ ಉಪವಾಸ ಸತ್ಯಾಗ್ರಹ ಬೆಂಬಲಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಇಂದು ಹಾನಗಲ್ ನಗರದಲ್ಲಿ ತಾಲೂಕಾ ಶೈಕ್ಷಣಿಕ ಹೋರಾಟ ಸಮಿತಿ ನಡೆಸಿದ ಉಪವಾಸ ಸತ್ಯಾಗ್ರಹದಲ್ಲಿ ಶಾಸಕರಾದ  ಶ್ರೀನಿವಾಸ...

Hubli News: ನಿರ್ಮಿತಿ ಕೇಂದ್ರ ಅವ್ಯವಹಾರಕ್ಕೆ ಸಿಐಡಿ ತನಿಖೆ ಆಗ್ರಹ

Hubli News: ಧಾರವಾಡ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಶಿವಕುಮಾರ ಪಾಟೀಲ ಅವರನ್ನು ತಕ್ಷಣ ವಜಾಗೊಳಿಸಿ, ನಿರ್ಮಿತಿ ಕೇಂದ್ರದಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಅವ್ಯವಹಾರದ ಬಗ್ಗೆ ಸಿಐಡಿ ತನಿಖೆ ನಡೆಸಬೇಕು ಎಂದು ಸಮತಾ ಸೇನಾ ಕರ್ನಾಟಕ ಆಗ್ರಹಿಸಿದೆ. ಈ ಸಂಬಂಧ ಜಿಲ್ಲಾಡಳಿತಕ್ಕೆ 15 ದಿನಗಳ ಗಡುವು ನೀಡಲಾಗಿದೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಮತಾ ಸೇನಾ ಕರ್ನಾಟಕದ...

Hubli : ಹಿಂದಿನಿಂದ ಬಂದ ಟ್ರಕ್ ಬೈಕ್‌ಗೆ ಡಿಕ್ಕಿ: ಓರ್ವ ಸಾ*, ಚಾಲಕ ಪೊಲೀಸರ ವಶಕ್ಕೆ

Hubli News: ಹುಬ್ಬಳ್ಳಿಯ ಶಿಮ್ಲಾ ನಗರದ ಸೇತುವೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂದಿನಿಂದ ಬಂದ ಟ್ರಕ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಹುಬ್ಬಳ್ಳಿಯ ಶಿಮ್ಲಾ ನಗರದ ಸೇತುವೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 40 ವರ್ಷದ ಮಹಬೂಬ್ ಅಲಿ ಶೇಖ್ ಎಂಬ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img